Headlines
Karnataka Raitha Siri Scheme Kannada

ರೈತರಿಗೆ ಸಂತಸದ ಸುದ್ದಿ: ಅನ್ನದಾತರ ಖಾತೆಗೆ ಎಕರೆಗೆ 10,000 ರೂ.!!

ನಮಸ್ಕಾರ ಸ್ನೇಹಿತರೇ, ಇಂದಿನ ನಮ್ಮ ಈ ಲೇಖನಕ್ಕೆ ನಿಮಗೆಲ್ಲರಿಗೂ ಆತ್ಮೀಯವಾದ ಸ್ವಾಗತ, ನೈಸರ್ಗಿಕ ವಿಕೋಪಗಳು ಬೆಳೆಗಳಿಗೆ ನಿರಂತರ ಅಪಾಯವನ್ನುಂಟುಮಾಡುತ್ತವೆ, ಇದನ್ನು ರೈತರು ನಿರಂತರವಾಗಿ ರಕ್ಷಿಸಬೇಕು. ಈ ಸಮಸ್ಯೆಯು ಬೆಳೆ ಉತ್ಪಾದನೆ ಮತ್ತು ಗುಣಮಟ್ಟದ ಮೇಲೆ ನೇರ ಪರಿಣಾಮ ಬೀರುತ್ತದೆ, ಇದು ನಿರಾಶೆಯ ಪ್ರಮುಖ ಮೂಲವಾಗಿದೆ. ಇದರಿಂದ ರೈತರು ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ್ದಾರೆ. ಅದರ ಅನೇಕ ಅನಾನುಕೂಲತೆಗಳ ಹೊರತಾಗಿಯೂ, ಆರ್ಥಿಕ ಸಾಮರ್ಥ್ಯದ ವಿಷಯದಲ್ಲಿ ಕೃಷಿಯು ಆಗಾಗ್ಗೆ ಅತೃಪ್ತಿಕರವಾಗಿರುತ್ತದೆ. ಹಣವನ್ನು ಗಳಿಸುವ ಅಥವಾ ಹೂಡಿಕೆ ಮಾಡುವ ಒತ್ತಡದ ಪರಿಣಾಮವಾಗಿ ಅವರು ಸಾಲಗಳನ್ನು…

Read More
Application for free hostel accommodation starts

ಉಚಿತ ಹಾಸ್ಟೆಲ್ ನಿಲಯಕ್ಕೆ ಅರ್ಜಿ ಪ್ರಾರಂಭ : ವಿದ್ಯಾರ್ಥಿಗಳು ಕೂಡಲೇ ಅರ್ಜಿ ಸಲ್ಲಿಸಬಹುದು

ನಮಸ್ಕಾರ ಸ್ನೇಹಿತರೆ ಇವತ್ತಿನ ಲೇಖನದಲ್ಲಿ ವಿದ್ಯಾರ್ಥಿಗಳಿಗೆ ಮಾಹಿತಿಯನ್ನು ತಿಳಿಸಲಾಗುತ್ತಿದೆ. ಸಾಕಷ್ಟು ವಿದ್ಯಾರ್ಥಿಗಳು ಹಾಸ್ಟೆಲ್ ನಲ್ಲಿ ಇರಲು ಬಯಸುತ್ತಾರೆ ಅಂತವರಿಗೆ ಇವತ್ತಿನ ಲೇಖನದಲ್ಲಿ ಅರ್ಜಿಯನ್ನು ಆಹ್ವಾನ ಮಾಡಲಾಗುತ್ತಿದೆ ಎಂಬುದರ ಮಾಹಿತಿಯನ್ನು ತಿಳಿಸಲಾಗುತ್ತಿದೆ. ಉಚಿತವಾಗಿ ಹಾಸ್ಟೆಲ್ ಪ್ರವೇಶವನ್ನು ಪಡೆಯಬೇಕಾದರೆ ಕಡ್ಡಾಯವಾಗಿ ಅರ್ಜಿ ಸಲ್ಲಿಕೆಯನ್ನು ಮಾಡಬೇಕು ಅದರಂತೆ ಉಚಿತ ಹಾಸ್ಟೆಲ್ ನಿಲಯಕ್ಕೆ ಅರ್ಜಿಯನ್ನು ಹೇಗೆ ಸಲ್ಲಿಸಬೇಕು ಅರ್ಜಿಯನ್ನು ಸಲ್ಲಿಸುವ ಸಂದರ್ಭದಲ್ಲಿ ಏನೆಲ್ಲಾ ಅರ್ಹತೆಗಳನ್ನು ಹೊಂದಿರಬೇಕು ಹಾಗೂ ದಾಖಲೆಗಳು ಏನಿರಬೇಕು ಎಂಬುದರ ಸಂಪೂರ್ಣ ಮಾಹಿತಿಯನ್ನು ಈ ಲೇಖನದಲ್ಲಿ ತಿಳಿಯಬಹುದು. ಉಚಿತ ಹಾಸ್ಟೆಲ್ ನಿಲಯಕ್ಕೆ…

Read More
Petrol and diesel reduced

ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಭಾರಿ ಪ್ರಮಾಣದಲ್ಲಿ ಇಳಿಕೆ : ಎಷ್ಟು ಗೊತ್ತ ..?

ನಮಸ್ಕಾರ ಸ್ನೇಹಿತರೆ ಇವತ್ತಿನ ಲೇಖನದಲ್ಲಿ ಕೇಂದ್ರ ಸರ್ಕಾರವು ಪೆಟ್ರೋಲ್ ಮತ್ತು ಡೀಸೆಲ್ ದರ ಇಳಿಕೆ ಮಾಡಿರುವುದರ ಬಗ್ಗೆ ಮಾಹಿತಿಯನ್ನು ತಿಳಿಸಲಾಗುತ್ತಿದೆ. ಭಾರತದ ಸಂಬಂಧ ಮಲ್ಟಿ ಜೊತೆಗೆ ಹದಗೆಟ್ಟಿರುವ ಬೆನ್ನಲ್ಲೇ ಕೇಂದ್ರ ಸರ್ಕಾರ ಲಕ್ಷದ್ವೀಪವನ್ನು ಅಭಿವೃದ್ಧಿಪಡಿಸಲು ಮುಂದಾಗಿದೆ. ಇದರ ಬೆನ್ನಲ್ಲೇ ಲಕ್ಷದ್ವೀಪದಲ್ಲಿ ಇಂಡಿಯನ್ ಆಯಿಲ್ ಕಾರ್ಪೊರೇಷನ್ ಪೆಟ್ರೋಲ್ ಮತ್ತು ಡೀಸೆಲ್ ದರವನ್ನು 15.3 ರೂಪಾಯಿಗಳಷ್ಟು ಕಡಿತಗೊಳಿಸಿದೆ. ಲಕ್ಷದ್ವೀಪದ ಪ್ರವಾಸೋದ್ಯಮ ಇಂಧನ ದರ ಕಡಿತದ ಹಿಂದೆ ಅಭಿವೃದ್ಧಿಪಡಿಸುವ ಉದ್ದೇಶವು ಇದೆ ಎಂದು ತಿಳಿದುಕೊಂಡಿದ್ದು ಈ ಬಗ್ಗೆ ಹೆಚ್ಚಿನ ಮಾಹಿತಿಯನ್ನು ಈ…

Read More
Cm new appeal to Karnataka women

ಗ್ಯಾರಂಟಿ ಪಡೆಯುತ್ತಿರುವ ಎಲ್ಲ ಮಹಿಳೆಯರಿಗೆ ಮುಖ್ಯಮಂತ್ರಿಯಿಂದ ಹೊಸ ಮನವಿ

ನಮಸ್ಕಾರ ಸ್ನೇಹಿತರೆ ಇನ್ನೇನು ಲೋಕಸಭಾ ಚುನಾವಣೆ ರಾಜ್ಯದಲ್ಲಿ ನಡೆಯಲಿದೆ ವಿವಿಧ ಪಕ್ಷದ ಅಭ್ಯರ್ಥಿಗಳು ಚುನಾವಣೆಯಲ್ಲಿ ತಮ್ಮನ್ನು ಗೆಲ್ಲಿಸುವಂತೆ ರಾಜ್ಯದ ಜನತೆಗೆ ಮನವಿ ಮಾಡಿಕೊಳ್ಳುತ್ತಿದ್ದಾರೆ ಇನ್ನೊಂದು ಕಡೆ ವಿವಿಧ ಯೋಜನೆಗಳನ್ನು ಪಕ್ಷಗಳು ಜಾರಿಗೊಳಿಸುತ್ತೇವೆ ಎಂಬ ಭರವಸೆಯನ್ನು ಕೂಡ ನೀಡುತ್ತಿವೆ. ಮತದಾರರಂದು ಸೆಳೆಯುವ ನಿಟ್ಟಿನಲ್ಲಿ ಹಲವಾರು ರೀತಿಯ ತಂತ್ರಗಳನ್ನು ಪಕ್ಷಗಳು ಹೂಡಿದ್ದು ಇದೀಗ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಕಾಂಗ್ರೆಸ್ ಅಭ್ಯರ್ಥಿಗಳನ್ನು ಗೆಲ್ಲಿಸಿ ಎಂದು ಮತದಾರರಲ್ಲಿ ಮನವಿ ಮಾಡಿಕೊಂಡಿದ್ದಾರೆ. 60,000ಲೀಡ್ ಕೊಟ್ಟು ನಮ್ಮನ್ನು ಗೆಲ್ಲಿಸಿ : ಮುಖ್ಯಮಂತ್ರಿ ಸಿದ್ದರಾಮಯ್ಯನವರು ಮೈಸೂರು ಕೊಡಗು ಹಾಗೂ…

Read More
Recruitment in Karnataka Legislative Council Ministry

ಕರ್ನಾಟಕ ವಿಧಾನ ಪರಿಷತ್ ಸಚಿವಾಲದಲ್ಲಿ ನೇಮಕಾತಿ : ಕೂಡಲೇ ಅರ್ಜಿ ಸಲ್ಲಿಸಿ , ಇಲ್ಲಿದೆ ಲಿಂಕ್

ನಮಸ್ಕಾರ ಸ್ನೇಹಿತರೆ ಇವತ್ತಿನ ಲೇಖನದಲ್ಲಿ ಕರ್ನಾಟಕದಾದ್ಯಂತ ಕೆಲವೊಂದು ಇಲಾಖೆಗಳಲ್ಲಿ ಖಾಲಿ ಇರುವ ಹುದ್ದೆಗಳ ಬಗ್ಗೆ ಮಾಹಿತಿಯನ್ನು ತಿಳಿಸಲಾಗುತ್ತಿದ್ದು ಇದೊಂದು ರೀತಿಯಲ್ಲಿ ಉದ್ಯೋಗ ಆಕಾಂಕ್ಷಿಗಳಿಗೆ ಸಿಹಿ ಸುದ್ದಿ ಎಂದು ಹೇಳಬಹುದು. ವಿವಿಧ ಹುದ್ದೆಗಳು ಕರ್ನಾಟಕ ವಿಧಾನ ಪರಿಷತ್ತಿನ ಸಚಿವಾಲಯದಲ್ಲಿ ಖಾಲಿ ಇದ್ದು ಈ ಹುದ್ದೆಗಳ ನೇಮಕಾತಿಗೆ ಅಧಿಸೂಚನೆಯನ್ನು ಹೊರಡಿಸಲಾಗಿದೆ. ಅದರಂತೆ ಈ ಹುದ್ದೆಗಳ ಬಗ್ಗೆ ಆಸಕ್ತಿ ಹೊಂದಿರುವ ಅರ್ಹ ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಿ ಉದ್ಯೋಗವನ್ನು ಪಡೆಯಬಹುದು. ಕರ್ನಾಟಕ ವಿಧಾನ ಪರಿಷತ್ ಸಚಿವಾಲಯದಲ್ಲಿ ಖಾಲಿ ಇರುವ ಹುದ್ದೆಗಳು…

Read More
Phone Pay users will get cash back

ಗೋಲ್ಡನ್ ಚಾನ್ಸ್ ಫೋನ್ ಪೇ ಬಳಕೆದಾರರಿಗೆ : ಫೋನ್ ಪೇ ಬಳಕೆದಾರರಿಗೆ ಸಿಗಲಿದೆ ಕ್ಯಾಶ್ ಬ್ಯಾಕ್

ನಮಸ್ಕಾರ ಸ್ನೇಹಿತರೆ ಇವತ್ತಿನ ಲೇಖನದಲ್ಲಿ ಸಾಕಷ್ಟು ಜನರು ಫೋನ್ ಪೇ ಬಳಕೆ ಮಾಡುತ್ತಿರುತ್ತಾರೆ ಅಂತವರಿಗಾಗಿ ಸಿಹಿ ಸುದ್ದಿಯನ್ನು ತಿಳಿಸಲಾಗುತ್ತಿದೆ. ಅಕ್ಷಯ ತೃತೀಯದಂದು ಚಿನ್ನವನ್ನು ಖರೀದಿಸುವುದು, ಜನರು ಶುಭಕರವೆಂದು ಹಾಗೂ ಮಂಗಳಕರವೆಂದು ಪರಿಗಣಿಸುತ್ತಾರೆ ಅದರಂತೆ ಆ ದಿನದಂದು ಎಷ್ಟು ಸಾಧ್ಯವೋ ಅಷ್ಟು ಚಿನ್ನವನ್ನು ಖರೀದಿ ಮಾಡಲು ಪ್ರಯತ್ನಿಸುತ್ತಿರುತ್ತಾರೆ. ಇದೀಗ ಅಕ್ಷಯ ತೃತೀಯ ವನ್ನು ಆಚರಿಸಲು ಫೋನ್ ಪೇ ತಂದ ಬೆಳಕಿದಾರರಿಗೆ ವಿಶೇಷ ಕ್ಯಾಶ್ಬ್ಯಾಕ್ ಕೊಡುಗೆಯನ್ನು ಪ್ರಕಟಿಸಿದೆ. ಅಕ್ಷಯ ತೃತೀಯದಂದು ಚಿನ್ನವನ್ನು ಖರೀದಿ ಮಾಡುವುದರಿಂದ ಲಕ್ಷ್ಮೀದೇವಿಯ ಆಶೀರ್ವಾದ ಇರುತ್ತದೆ ಮತ್ತು…

Read More
Recruitment for posts in Fire Brigade

ಅಗ್ನಿಶಾಮಕ ಇಲಾಖೆ ನೇಮಕಾತಿ : ಹುದ್ದೆಗಳಿಗೆ ಸಂಬಂಧಿಸಿದಂತೆ ಹೆಚ್ಚಿನ ಮಾಹಿತಿ ಇಲ್ಲಿದೆ

ನಮಸ್ಕಾರ ಸ್ನೇಹಿತರೆ ಇವತ್ತಿನ ಲೇಖನದಲ್ಲಿ ನಿರುದ್ಯೋಗ ಯುವಕ ಯುವತಿಯರಿಗೆ ಉದ್ಯೋಗದ ಬಗ್ಗೆ ಮಾಹಿತಿಯನ್ನು ತಿಳಿಸಲಾಗುತ್ತಿದೆ. ಇಲಾಖೆಯು ಇದೀಗ ಅಗ್ನಿಶಾಮಕ ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲು ತಯಾರಾಗಿದ್ದು ಯಾವೆಲ್ಲ ಹುದ್ದೆಗಳು ಅಗ್ನಿಶಾಮಕ ದಳದಲ್ಲಿ ಖಾಲಿ ಇದೆ ಈ ಹುದ್ದೆಗಳಿಗೆ ಹೇಗೆ ಅರ್ಜಿ ಸಲ್ಲಿಸಬೇಕು ಅರ್ಜಿ ಶುಲ್ಕದ ವಿವರ ದಾಖಲೆಗಳು ಏನು ಎಂಬುದರ ಸಂಪೂರ್ಣ ಮಾಹಿತಿಯನ್ನು ಇವತ್ತಿನ ಲೇಖನದಲ್ಲಿ ತಿಳಿಸಲಾಗುತ್ತಿದ್ದು ಉದ್ಯೋಗದ ಬಗ್ಗೆ ಆಸಕ್ತಿಯನ್ನು ಹೊಂದಿರುವ ಪ್ರತಿಯೊಬ್ಬರೂ ಕೂಡ ಈ ಲೇಖನದ ಮಾಹಿತಿಯನ್ನು ತಿಳಿದುಕೊಳ್ಳಬಹುದು. ಅಗ್ನಿಶಾಮಕ ಇಲಾಖೆಯಲ್ಲಿ ನೇಮಕಾತಿ : ಅಗ್ನಿಶಾಮಕ…

Read More
Women and Child Development Department Direct Recruitment

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ನೇರ ನೇಮಕಾತಿ : ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿ ಹುದ್ದೆಗೆ ಅರ್ಜಿ ಆಹ್ವಾನ

ನಮಸ್ಕಾರ ಸ್ನೇಹಿತರೆ ಇವತ್ತಿನ ಲೇಖನದಲ್ಲಿ ಉದ್ಯೋಗಾವಕಾಶದ ಬಗ್ಗೆ ಮಾಹಿತಿಯನ್ನು ತಿಳಿಸಲಾಗುತ್ತಿದ್ದು ನಿರುದ್ಯೋಗ ಯುವಕ ಯುವತಿಯರು ಈ ಉದ್ಯೋಗಾವಕಾಶವನ್ನು ಸದುಪಯೋಗಪಡಿಸಿಕೊಳ್ಳಬಹುದಾಗಿದೆ. ಕೋಲಾರ ಜಿಲ್ಲೆಯ ಅಂಗನವಾಡಿ ಕೇಂದ್ರಗಳಲ್ಲಿ ಖಾಲಿ ಇರುವಂತಹ ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿ ಹುದ್ದೆಗಳಿಗೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಿಂದ ಅರ್ಜಿಯನ್ನು ಆಹ್ವಾನ ಮಾಡಲಾಗಿದೆ. ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ತಕ್ಷಣವೇ ಆನ್ಲೈನ್ ಮುಖಾಂತರ ಅರ್ಜಿಯನ್ನು ಸಲ್ಲಿಸಿ ಉದ್ಯೋಗವನ್ನು ಪಡೆಯಬಹುದು. ಉದ್ಯೋಗಕ್ಕೆ ಸಂಬಂಧಿಸಿದಂತೆ ವಿದ್ಯಾರ್ಹತೆ ಅರ್ಜಿ ಶುಲ್ಕ ಅರ್ಜಿ ಸಲ್ಲಿಸುವ ವಿಧಾನ ಹುದ್ದೆಗಳ ಸಂಖ್ಯೆ ಪ್ರಮುಖ ದಿನಾಂಕಗಳು…

Read More
Cash to farmers through Kisan Mandan Yojana

ಕೇಂದ್ರದಿಂದ ರೈತರ ಖಾತೆಗೆ ಪ್ರತಿ ತಿಂಗಳು 3000 ಹಣ ಜಮಾ : ಈ ಕೂಡಲೇ ಈ ಅರ್ಜಿ ಸಲ್ಲಿಸಿ

ನಮಸ್ಕಾರ ಸ್ನೇಹಿತರೆ ರೈತರ ಜೀವನ ವೃತ್ತಿ ಹಬ್ಬದಲ್ಲಿ ನಿರ್ವಹಣೆಗಾಗಿ ಸರ್ಕಾರದ ಭರ್ಜರಿ ಪ್ಲಾನ್ ನಡೆಯುತ್ತಿದ್ದು ಪ್ರತಿ ತಿಂಗಳು ರೈತರ ಬ್ಯಾಂಕ್ ಖಾತೆಗೆ 3000 ರೂಪಾಯಿಗಳ ಹಣವನ್ನು ವರ್ಗಾವಣೆ ಮಾಡುತ್ತಿದೆ. ಕೇಂದ್ರ ಸರ್ಕಾರ ಮತ್ತು ರಾಜ್ಯ ಸರ್ಕಾರಗಳೆರಡು ಕೂಡ ರೈತರ ಏಳಿಗೆಗಾಗಿ ಶ್ರಮಿಸುತ್ತಿದ್ದು ಈಗಾಗಲೇ ಈ ನಿಟ್ಟಿನಲ್ಲಿ ದೇಶದಲ್ಲಿ ರೈತರಿಗಾಗಿ ವಿಶೇಷ ಯೋಜನೆಗಳನ್ನು ಸರ್ಕಾರಗಳು ಜಾರಿಗೊಳಿಸಿವೆ. ಅದರಂತೆ ರೈತರಿಗಾಗಿ ಕೇಂದ್ರ ಸರ್ಕಾರ ಜಾರಿಗೊಳಿಸಿರುವ ಯೋಜನೆಗಳಲ್ಲಿ ಪ್ರಧಾನ ಮಂತ್ರಿ ಕಿಸಾನ್ ಮಂದನ್ ಯೋಜನೆಯು ಕೂಡ ಒಂದಾಗಿದೆ. ಕಿಸಾನ್ ಮಂದನ್ ಯೋಜನೆ…

Read More
Gruhalkshmi Yojana also got GST and Tax

ಗೃಹಲಕ್ಷ್ಮಿ ಯೋಜನೆಗೂ ಬಂತು GST ಮತ್ತು ಟ್ಯಾಕ್ಸ್ : ಇನ್ನುಮುಂದೆ ಸಂಕಷ್ಟದಲ್ಲಿ ಹಣ ಪಡೆಯಬೇಕು

ನಮಸ್ಕಾರ ಸ್ನೇಹಿತರೆ ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರವು ಅಧಿಕಾರಕ್ಕೆ ಬಂದಿದ ನಂತರ ನುಡಿದಂತೆ ನಡೆದಿದ್ದೇವೆ ಎಂಬ ಮಾತಿನಂತೆ ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತಂದಿವೆ. ಅದರಂತೆ ಕಾಂಗ್ರೆಸ್ ಸರ್ಕಾರದ ಮಹತ್ವಕಾಂಶ ಯೋಜನೆ ಎಂದರೆ ಅದು ಗೃಹಲಕ್ಷ್ಮಿ ಯೋಜನೆ ಯಾಗಿದ್ದು ಈ ಯೋಜನೆಯು ರಾಜ್ಯದಲ್ಲಿ ಈಗಾಗಲೇ ಅನುಷ್ಠಾನಗೊಂಡು ಹತ್ತು ತಿಂಗಳುಗಳು ಕಳೆದಿದೆ. ಗೃಹಲಕ್ಷ್ಮಿ ಯೋಜನೆಯ ಅಡಿಯಲ್ಲಿ ಅರ್ಹ ಫಲಾನುಭವಿಗಳು 10 ಕಂಂತಿನ ಹಣವನ್ನು ಒಟ್ಟಾಗಿ ಈಗಾಗಲೇ 20,000ಗಳ ಹಣವನ್ನು ಪಡೆದಿದ್ದಾರೆ. ಸದ್ಯ ಇದೀಗ ಗೃಹಲಕ್ಷ್ಮಿ ಯೋಜನೆಗೆ ಸಂಬಂಧಿಸಿ ದಂತೆ ರಾಜ್ಯದಲ್ಲಿ ಬಿಗ್…

Read More
17 lakh rupees will be received from the post office

ಪೋಸ್ಟ್ ಆಫೀಸ್ ನಿಂದ ಸಿಗಲಿದೆ 17 ಲಕ್ಷ ರೂಪಾಯಿ : ಪೋಸ್ಟ್ ಆಫೀಸ್ನ ಹೊಸ ಸ್ಕೀಮ್

ನಮಸ್ಕಾರ ಸ್ನೇಹಿತರೆ, ಇವತ್ತಿನ ಲೇಖನದಲ್ಲಿ ಪೋಸ್ಟ್ ಆಫೀಸ್ನ ಹೊಸ ಸ್ಕಿನ್ನ ಬಗ್ಗೆ ಮಾಹಿತಿಯನ್ನು ತಿಳಿಸಲಾಗುತ್ತಿದೆ. ಭಾರತ ಸರ್ಕಾರವು ಪೋಸ್ಟ್ ಆಫೀಸ್ ನಲ್ಲಿ ನೀಡುವಂತಹ ಮರುಕಳಿಸುವ ಠೇವಣಿ ಯೋಜನೆಯು ಜನರಿಗೆ ನೀಡುವಂತಹ ಜನಪ್ರಿಯ ಉಳಿತಾಯ ಯೋಜನೆಯಾಗಿದೆ. ಈ ಒಂದು ಯೋಜನೆಯಲ್ಲಿ ಜನರು ಹೂಡಿಕೆ ಮಾಡುವುದರ ಮೂಲಕ ನಿಗದಿತ ಮೊತ್ತದ ಹಣವನ್ನು ಪ್ರತಿ ತಿಂಗಳೂ ನಿಗದಿತ ಅವಧಿಗೆ ಉಳಿಸಬಹುದು ಮತ್ತು ನಿಗದಿತ ಬಡ್ಡಿ ದರವನ್ನು ಆ ಹಣದ ಮೇಲೆ ಗಳಿಸಬಹುದಾಗಿದೆ. ಅದರಂತೆ ಪೋಸ್ಟ್ ಆಫೀಸ್ನ ಈ ಒಂದು ಯೋಜನೆಯಲ್ಲಿ ಹೇಗೆ…

Read More