Headlines
Karnataka Raitha Siri Scheme Kannada

ರೈತರಿಗೆ ಸಂತಸದ ಸುದ್ದಿ: ಅನ್ನದಾತರ ಖಾತೆಗೆ ಎಕರೆಗೆ 10,000 ರೂ.!!

ನಮಸ್ಕಾರ ಸ್ನೇಹಿತರೇ, ಇಂದಿನ ನಮ್ಮ ಈ ಲೇಖನಕ್ಕೆ ನಿಮಗೆಲ್ಲರಿಗೂ ಆತ್ಮೀಯವಾದ ಸ್ವಾಗತ, ನೈಸರ್ಗಿಕ ವಿಕೋಪಗಳು ಬೆಳೆಗಳಿಗೆ ನಿರಂತರ ಅಪಾಯವನ್ನುಂಟುಮಾಡುತ್ತವೆ, ಇದನ್ನು ರೈತರು ನಿರಂತರವಾಗಿ ರಕ್ಷಿಸಬೇಕು. ಈ ಸಮಸ್ಯೆಯು ಬೆಳೆ ಉತ್ಪಾದನೆ ಮತ್ತು ಗುಣಮಟ್ಟದ ಮೇಲೆ ನೇರ ಪರಿಣಾಮ ಬೀರುತ್ತದೆ, ಇದು ನಿರಾಶೆಯ ಪ್ರಮುಖ ಮೂಲವಾಗಿದೆ. ಇದರಿಂದ ರೈತರು ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ್ದಾರೆ. ಅದರ ಅನೇಕ ಅನಾನುಕೂಲತೆಗಳ ಹೊರತಾಗಿಯೂ, ಆರ್ಥಿಕ ಸಾಮರ್ಥ್ಯದ ವಿಷಯದಲ್ಲಿ ಕೃಷಿಯು ಆಗಾಗ್ಗೆ ಅತೃಪ್ತಿಕರವಾಗಿರುತ್ತದೆ. ಹಣವನ್ನು ಗಳಿಸುವ ಅಥವಾ ಹೂಡಿಕೆ ಮಾಡುವ ಒತ್ತಡದ ಪರಿಣಾಮವಾಗಿ ಅವರು ಸಾಲಗಳನ್ನು…

Read More
Application for free hostel accommodation starts

ಉಚಿತ ಹಾಸ್ಟೆಲ್ ನಿಲಯಕ್ಕೆ ಅರ್ಜಿ ಪ್ರಾರಂಭ : ವಿದ್ಯಾರ್ಥಿಗಳು ಕೂಡಲೇ ಅರ್ಜಿ ಸಲ್ಲಿಸಬಹುದು

ನಮಸ್ಕಾರ ಸ್ನೇಹಿತರೆ ಇವತ್ತಿನ ಲೇಖನದಲ್ಲಿ ವಿದ್ಯಾರ್ಥಿಗಳಿಗೆ ಮಾಹಿತಿಯನ್ನು ತಿಳಿಸಲಾಗುತ್ತಿದೆ. ಸಾಕಷ್ಟು ವಿದ್ಯಾರ್ಥಿಗಳು ಹಾಸ್ಟೆಲ್ ನಲ್ಲಿ ಇರಲು ಬಯಸುತ್ತಾರೆ ಅಂತವರಿಗೆ ಇವತ್ತಿನ ಲೇಖನದಲ್ಲಿ ಅರ್ಜಿಯನ್ನು ಆಹ್ವಾನ ಮಾಡಲಾಗುತ್ತಿದೆ ಎಂಬುದರ ಮಾಹಿತಿಯನ್ನು ತಿಳಿಸಲಾಗುತ್ತಿದೆ. ಉಚಿತವಾಗಿ ಹಾಸ್ಟೆಲ್ ಪ್ರವೇಶವನ್ನು ಪಡೆಯಬೇಕಾದರೆ ಕಡ್ಡಾಯವಾಗಿ ಅರ್ಜಿ ಸಲ್ಲಿಕೆಯನ್ನು ಮಾಡಬೇಕು ಅದರಂತೆ ಉಚಿತ ಹಾಸ್ಟೆಲ್ ನಿಲಯಕ್ಕೆ ಅರ್ಜಿಯನ್ನು ಹೇಗೆ ಸಲ್ಲಿಸಬೇಕು ಅರ್ಜಿಯನ್ನು ಸಲ್ಲಿಸುವ ಸಂದರ್ಭದಲ್ಲಿ ಏನೆಲ್ಲಾ ಅರ್ಹತೆಗಳನ್ನು ಹೊಂದಿರಬೇಕು ಹಾಗೂ ದಾಖಲೆಗಳು ಏನಿರಬೇಕು ಎಂಬುದರ ಸಂಪೂರ್ಣ ಮಾಹಿತಿಯನ್ನು ಈ ಲೇಖನದಲ್ಲಿ ತಿಳಿಯಬಹುದು. ಉಚಿತ ಹಾಸ್ಟೆಲ್ ನಿಲಯಕ್ಕೆ…

Read More
Application for new ration card has started

ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಪ್ರಾರಂಭ : ರೇಷನ್ ಕಾರ್ಡ್ ಅರ್ಜಿಗಳು ವಿಲೇವಾರಿಯಾಗಲಿವೆ

ನಮಸ್ಕಾರ ಸ್ನೇಹಿತರೆ ಇವತ್ತಿನ ಲೇಖನದಲ್ಲಿ ಹೊಸ ರೇಷನ್ ಕಾರ್ಡ್ ಗೆ ಸಂಬಂಧಿಸಿದಂತೆ ಮಾಹಿತಿಯನ್ನು ತಿಳಿಸಲಾಗುತ್ತಿದ್ದು ರಾಜ್ಯ ಸರ್ಕಾರ ಇದೀಗ ಹೊಸ ಬಿಪಿಎಲ್ ಎಪಿಎಲ್ ಪಡಿತರ ಚೀಟಿ ಅರ್ಜಿ ಸಲ್ಲಿಸಲು ಪ್ರಾರಂಭ ಮಾಡುತ್ತದೆ ಹಾಗೂ ಈಗಾಗಲೇ ಸಲ್ಲಿಕೆಯಾಗಿರುವ ಅರ್ಜಿಗಳು ಅಂದರೆ ಬಾಕಿ ಉಳಿದಿರುವ ಅರ್ಜಿ ವಿಲೇವಾರಿಗೆ ಆಹಾರ ಇಲಾಖೆಯು ತಯಾರಿ ನಡೆಸಿದೆ. ಈಗಾಗಲೇ ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳು ಈ ಬಗ್ಗೆ ಸಭೆ ನಡೆಸಿ ಚರ್ಚಿಸಿದ್ದು ಬಹುತೇಕ ಜೂನ್ ಮೊದಲ ವಾರದಲ್ಲಿ ರೇಷನ್ ಕಾರ್ಡ್ ಅರ್ಜಿ ಪ್ರಕ್ರಿಯೆ ಪ್ರಾರಂಭವಾಗಲಿದೆ. ಅದರಂತೆ…

Read More
gruhajothi -free-electricity-is-not-available-for-some-people

ಗೃಹಜ್ಯೋತಿ ಉಚಿತ ಕರೆಂಟ್ ಕೆಲವರಿಗೆ ಇಲ್ಲ : ಸರ್ಕಾರದಿಂದ ಹೊಸ ಆದೇಶ ತಪ್ಪದೆ ನೋಡಿ !

ನಮಸ್ಕಾರ ಸ್ನೇಹಿತರೇ ಕಾಲ ಪ್ರಾರಂಭವಾದ ಕಾರಣ ವಿದ್ಯುತ್ ಗೆ ಬೇಡಿಕೆ ಹೆಚ್ಚಾಗುತ್ತಿದೆ ಎಂದು ಹೇಳಬಹುದು ಜನರು ಬೇಸಿಗೆಯ ಶಕೆಗೆ ರೋಸಿ ಹೋಗಿದ್ದು ಕೂಲರ್ ಎಸಿ ಫ್ಯಾನ್ಗಳ ಬಳಕೆ ಹೆಚ್ಚು ಮಾಡಲು ಪ್ರಾರಂಭಿಸಿದ್ದಾರೆ ರಾಜ್ಯದಲ್ಲಿ ಗೃಹಜ್ಯೋತಿ ಯೋಜನೆ ಜಾರಿಯಲ್ಲಿದ್ದರೂ ಕೂಡ ಫುಲ್ ಬಿಲ್ ಕಟ್ಟುವ ಪರಿಸ್ಥಿತಿ ರಾಜ್ಯದ ಜನತೆಗೆ ಎದುರಾಗಿದೆ. ವಿದ್ಯುತ್ ಈ ಬೇಸಿಗೆ ಕಾಲದಲ್ಲಿ ಹೆಚ್ಚು ಬೇಕಾಗುತ್ತದೆ ತಮ್ಮ ಮಿತಿಗಿಂತ ಹೆಚ್ಚಿನ ವಿದ್ಯುತ್ತನ್ನು ಎಲ್ಲರೂ ಕೂಡ ಬಳಸುತ್ತಾರೆ ಈ ಮೂಲಕ ಉಚಿತ ವಿದ್ಯುತ್ ನ ಲಾಭ ಪಡೆಯುತ್ತಿದ್ದವರು…

Read More
Recruitment for posts in Fire Brigade

ಅಗ್ನಿಶಾಮಕ ಇಲಾಖೆ ನೇಮಕಾತಿ : ಹುದ್ದೆಗಳಿಗೆ ಸಂಬಂಧಿಸಿದಂತೆ ಹೆಚ್ಚಿನ ಮಾಹಿತಿ ಇಲ್ಲಿದೆ

ನಮಸ್ಕಾರ ಸ್ನೇಹಿತರೆ ಇವತ್ತಿನ ಲೇಖನದಲ್ಲಿ ನಿರುದ್ಯೋಗ ಯುವಕ ಯುವತಿಯರಿಗೆ ಉದ್ಯೋಗದ ಬಗ್ಗೆ ಮಾಹಿತಿಯನ್ನು ತಿಳಿಸಲಾಗುತ್ತಿದೆ. ಇಲಾಖೆಯು ಇದೀಗ ಅಗ್ನಿಶಾಮಕ ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲು ತಯಾರಾಗಿದ್ದು ಯಾವೆಲ್ಲ ಹುದ್ದೆಗಳು ಅಗ್ನಿಶಾಮಕ ದಳದಲ್ಲಿ ಖಾಲಿ ಇದೆ ಈ ಹುದ್ದೆಗಳಿಗೆ ಹೇಗೆ ಅರ್ಜಿ ಸಲ್ಲಿಸಬೇಕು ಅರ್ಜಿ ಶುಲ್ಕದ ವಿವರ ದಾಖಲೆಗಳು ಏನು ಎಂಬುದರ ಸಂಪೂರ್ಣ ಮಾಹಿತಿಯನ್ನು ಇವತ್ತಿನ ಲೇಖನದಲ್ಲಿ ತಿಳಿಸಲಾಗುತ್ತಿದ್ದು ಉದ್ಯೋಗದ ಬಗ್ಗೆ ಆಸಕ್ತಿಯನ್ನು ಹೊಂದಿರುವ ಪ್ರತಿಯೊಬ್ಬರೂ ಕೂಡ ಈ ಲೇಖನದ ಮಾಹಿತಿಯನ್ನು ತಿಳಿದುಕೊಳ್ಳಬಹುದು. ಅಗ್ನಿಶಾಮಕ ಇಲಾಖೆಯಲ್ಲಿ ನೇಮಕಾತಿ : ಅಗ್ನಿಶಾಮಕ…

Read More
KYC is mandatory for LPG gas subsidy recipients

ಈ ತಿಂಗಳು ಈ ಕೆಲಸ ಮಾಡಬೇಕು : LPG ಗ್ಯಾಸ್ ಸಬ್ಸಿಡಿ ಹಣ ಪಡೆಯುವವರಿಗೆ KYC ಕಡ್ಡಾಯವಾಗಿದೆ

ನಮಸ್ಕಾರ ಸ್ನೇಹಿತರೆ ವತ್ತಿನ ಲೇಖನದಲ್ಲಿ ಈವರೆಗೂ ಎಲ್‌ಪಿಜಿ ಗ್ಯಾಸ್ ಗಳನ್ನು ಯಾರೆಲ್ಲ ಪಡೆದು ಸಬ್ಸಿಡಿ ಹಣವನ್ನು ಪಡೆದುಕೊಳ್ಳುತ್ತಿರುತ್ತಾರೋ ಅಂತವರಿಗೆ ಮಹತ್ವದ ಮಾಹಿತಿಯನ್ನು ತಿಳಿಸಲಾಗುತ್ತಿದೆ. ಈ ಮಾಹಿತಿಯನ್ನು ತಿಳಿದುಕೊಳ್ಳುವುದರ ಮೂಲಕ ಈ ಕೆಲಸವನ್ನು ಜೂನ್ ಒಂದರ ಒಳಗಾಗಿ ಮಾಡಿಕೊಂಡರೆ ಮಾತ್ರ ನಿಮಗೆ ಎಲ್ಪಿಜಿ ಗ್ಯಾಸ್ ಸಿಲಿಂಡರ್ ನ ಅಡಿಯಲ್ಲಿ ಸಬ್ಸಿಡಿಯ ಹಣ ವರ್ಗಾವಣೆಯಾಗುತ್ತದೆ. ಎಲ್ಪಿಜಿ ಗ್ಯಾಸ್ ಸಬ್ಸಿಡಿ ಹಣ ಮುಂದಿನ ದಿನಗಳಲ್ಲಿ ಯಾರಿಗೆಲ್ಲ ಬರಬೇಕು ಎಂದು ಕಾಯುತ್ತಿದ್ದಾರೋ ಅಂತವರು ಇದರ ಬಗ್ಗೆ ತಿಳಿದುಕೊಳ್ಳುವುದು ಮುಖ್ಯವಾಗಿದೆ. ಹಾಗಾದರೆ ಯಾವ ಒಂದು…

Read More
Jio Phone came for the poor

ಬಡವರಿಗಾಗಿಯೇ ಬಂತು ಜಿಯೋ ಫೋನ್ : ಅತಿ ಕಡಿಮೆ ಬೆಲೆಗೆ ಅಂಬಾನಿಯ ಹೊಸ ಜಿಯೋ ಫೋನ್

ನಮಸ್ಕಾರ ಸ್ನೇಹಿತರೆ ಭಾರತದಲ್ಲಿ ಅನೇಕ ವರ್ಷದಿಂದ ಜೀವಕೊಂತ ನೀವು ತುಂಬಾ ಪ್ರಸಿದ್ಧಿ ಪಡೆಯುತ್ತಿದೆ ಎಂದು ಹೇಳಬಹುದು ಇದರ ಮೂಲಕ ಅಂಬಾನಿಯ ಜೀವ ಕಂಪನಿಯು ಈ ತರ ಕಂಪನಿಗಳಿಗೆ ಸೆಡ್ಡೆ ಹೊಡೆಯುವಂತೆ ಅತ್ಯುತ್ತಮವಾದ ಸೇವೆಯನ್ನು ನೀಡುತ್ತಿದೆ ಎಂದು ಹೇಳಿದರೆ ತಪ್ಪಾಗಲಾರದು. ಅತಿ ಕಡಿಮೆ ಮೊತ್ತದ ರಿಚಾರ್ಜ್ ಸೇವೆಯನ್ನು ಜಿಯೋ ಕಂಪನಿಯು ನೀಡುತ್ತಲೇ ಪ್ರಸಿದ್ಧಿಯನ್ನು ಪಡೆದಿದೆ ಹಾಗಾಗಿ ಬೆಳಕಿದಾರರ ಸಂಖ್ಯೆಯು ಕೂಡ ಜಿಯೋ ಕಂಪನಿ ಗೆ ಸಂಬಂಧಿಸಿದಂತೆ ಹೆಚ್ಚಾಗಿದೆ ಎಂದು ಹೇಳಬಹುದು. ಸಧ್ಯ ಇದೀಗ ಜಿಯೋ ಕಂಪನಿಯ ತನ್ನ ಜಿಯೋ…

Read More
Free gas cylinder and stove immediately

ಈ ಕೂಡಲೇ ಉಚಿತ ಗ್ಯಾಸ್ ಸಿಲಿಂಡರ್ ಮತ್ತು ಸ್ಟವ್ ಪಡೆಯಲು ಅರ್ಜಿ ಸಲ್ಲಿಸಿ

ನಮಸ್ಕಾರ ಸ್ನೇಹಿತರೆ ಇನ್ನು ಮುಂದೆ ಮಹಿಳೆಯರು ಒಲೆಯ ಮುಂದೆ ಕುಳಿತು ಅಡುಗೆ ಮಾಡುವಂತಹ ಅವಶ್ಯಕತೆ ಇಲ್ಲ ಏಕೆಂದರೆ ಉಚಿತವಾಗಿ ಗ್ಯಾಸ ಸಿಲಿಂಡರನ್ನು ಪ್ರಧಾನಮಂತ್ರಿ ಉಜ್ವಲ ಯೋಜನೆಯ ಅಡಿಯಲ್ಲಿ ನೀಡಲಾಗುತ್ತಿದ್ದು ಅರ್ಹತೆ ಉಳ್ಳ ಅಭ್ಯರ್ಥಿಗಳು ಈ ಯೋಜನೆಗೆ ಅರ್ಜಿ ಸಲ್ಲಿಸಿ, ಈ ಯೋಜನೆಯ ಸಂಪೂರ್ಣ ಪ್ರಯೋಜನವನ್ನು ಪಡೆಯಬಹುದಾಗಿದೆ. ಅದರಂತೆ ಈ ಯೋಜನೆಗೆ ಸಂಬಂಧಿಸಿ ದಂತೆ ಉಚಿತ ಗ್ಯಾಸ್ ಸಿಲಿಂಡರ್ ಅನ್ನು ಪಡೆದುಕೊಳ್ಳಬೇಕಾದರೆ ಏನೆಲ್ಲಾ ಅರ್ಹತೆಗಳನ್ನು ಹೊಂದಿರಬೇಕು ದಾಖಲೆಗಳು ಇನ್ನು ಹೇಗೆ ಅರ್ಜಿ ಸಲ್ಲಿಸಬೇಕು ಎಂಬುದರ ಬಗ್ಗೆ ಸಂಪೂರ್ಣವಾದ ಮಾಹಿತಿಯನ್ನು…

Read More
8th-installment-of-grilahakshmi-yojana-money-deposit

Gruhalakshmi scheme : 8ನೇ ಕಂತಿನ ಗೃಹಲಕ್ಷ್ಮಿ ಯೋಜನೆಯ ಹಣ ಜಮಾ ಆಗಿದೆ! ಈ ರೀತಿ ಪರಿಶೀಲಿಸಿಕೊಳ್ಳಿ

Gruhalakshmi scheme money news today : ನಮಸ್ಕಾರ ಸ್ನೇಹಿತರೇ ಈ ಒಂದು ಲೇಖನದ ಮೂಲಕ ಕರ್ನಾಟಕದ ಸಮಸ್ತ ಜನತೆಗೆ ತಿಳಿಸುವ ವಿಷಯವೇನೆಂದರೆ, 8ನೇ ಕಂತಿನ ಗೃಹಲಕ್ಷ್ಮೀ ಯೋಜನೆಯ (Gruhalakshmi scheme) ಹಣವು ಜಮಾ ಆಗಿರುತ್ತದೆ ಅದರ ಬಗ್ಗೆ ಸಂಪೂರ್ಣವಾದ ಮಾಹಿತಿಯನ್ನು ತಿಳಿಸಿಕೊಡುತ್ತೇನೆ ಲೇಖನವನ್ನು ಕೊನೆಯವರೆಗೂ ಓದಿ. ಕಾಂಗ್ರೆಸ್ ಸರ್ಕಾರದ ಗೃಹಲಕ್ಷ್ಮೀ ಯೋಜನೆಯು ಗ್ಯಾರಂಟಿಗಳಲ್ಲಿ ಒಂದಾಗಿದ್ದು ಚುನಾವಣೆಗು ಮೊದಲು ನೀಡಿದ 5 ಗ್ಯಾರಂಟಿಗಳಲ್ಲಿ ಗೃಹಲಕ್ಷ್ಮೀ ಯೋಜನೆಯು ಒಂದಾಗಿರುತ್ತದೆ. ಈ ಯೋಜನೆಯ ಮುಖ್ಯ ಉದ್ದೇಶ ಪ್ರತಿ ಮನೆಯ ಯಜಮಾನಿಗೆ…

Read More
gas-cylinder-prices-are-now-even-lower

ಗ್ಯಾಸ್ ಸಿಲಿಂಡರ್ ಬೆಲೆಯಲ್ಲಿ ಇದೀಗ ಮತ್ತಷ್ಟು ಕಡಿಮೆಯಾಗಲಿದೆ !

ನಮಸ್ಕಾರ ಸ್ನೇಹಿತರೆ ಇವತ್ತಿನ ಲೇಖನದಲ್ಲಿ ತಿಳಿಸುತ್ತಿರುವ ವಿಷಯವೆಂದರೆ ಗ್ಯಾಸ ಸಿಲಿಂಡರ್ ಬೆಲೆಯಲ್ಲಿ ಮತ್ತಷ್ಟು ಕಡಿಮೆಯಾಗಿರುವುದರ ಬಗ್ಗೆ. ಸಕಾರಗಳು ಕಾಲ ಕಾಲಕ್ಕೆ ಅನೇಕ ಯೋಜನೆಗಳನ್ನು ಜಾರಿಗೆ ತರುತ್ತದೆ. ಅದರಂತೆ ಸರ್ಕಾರದ ಯೋಜನೆಗಳ ಪ್ರಯೋಜನಗಳನ್ನು ಯಾವ ರೀತಿ ಪಡೆಯಬೇಕು ಎಂಬುದರ ಬಗ್ಗೆ ಸಾಕಷ್ಟು ಮಾಹಿತಿಗಳನ್ನು ಒದಗಿಸುತ್ತೇವೆ. ಅದರಂತೆ ಇಂದು ಗ್ಯಾಸ್ ಸಿಲಿಂಡರ್ಗಳ ಬಗ್ಗೆ ಮಾತನಾಡುತ್ತಿದ್ದು ಗ್ಯಾಸ ಸಿಲಿಂಡರ್ಗಳ ಬೆಲೆ ಇಂದು ಎಷ್ಟಿದೆ ಎಂಬುದರ ಸಂಪೂರ್ಣ ಮಾಹಿತಿಯನ್ನು ಇದೀಗ ತಿಳಿಯಬಹುದು. ಗ್ಯಾಸ್ ಸಿಲಿಂಡರ್ ಬೆಲೆಯಲ್ಲಿ ಕಡಿಮೆ : ಗೃಹ ಮತ್ತು ವಾಣಿಜ್ಯ…

Read More