If you have this card, you will get free gas from the center!

ಮಹಿಳೆಯರಿಗೆ ಹತ್ತಿರ ಈ ಕಾರ್ಡ್ ಇದ್ದರೆ ಸಿಗಲಿದೆ ಕೇಂದ್ರದಿಂದ ಉಚಿತ ಗ್ಯಾಸ್ ನೋಡಿ !

ನಮಸ್ಕಾರ ಸ್ನೇಹಿತರೆ ಭಾರತ ಸರ್ಕಾರ ದೇಶದಲ್ಲಿ 2016ರಲ್ಲಿ ಪ್ರಧಾನಮಂತ್ರಿ ಉಜ್ವಲ ಯೋಜನೆಯನ್ನು ಪರಿಚಯಿಸಿದೆ ಅದರಂತೆ ಕೇಂದ್ರ ಸರ್ಕಾರ ಪರಿಚಯಿಸಿರುವ ಅನೇಕ ಯೋಜನೆಗಳಲ್ಲಿ ಪ್ರಧಾನಮಂತ್ರಿ ಉಜ್ವಲ ಯೋಜನೆಯು ಕೂಡ ಒಂದಾಗಿದ್ದು ದೇಶದ ಮಹಿಳೆಯರು ಅತಿ ಕಡಿಮೆ ದರದಲ್ಲಿ ಈ ಯೋಜನೆಯ ಅಡಿಯಲ್ಲಿ ಗ್ಯಾಸ್ ಸಿಲಿಂಡರನ್ನು ಪಡೆಯುತ್ತಿದ್ದಾರೆ. ಸದ್ಯದ ಈಗ ಉಚಿತವಾಗಿ ಗ್ಯಾಸ್ ಸಿಲಿಂಡರ್ ಅನ್ನು ಇಂಥವರು ಪಡೆಯುವ ಅವಕಾಶ ಈ ಯೋಜನೆ ಅಡಿಯಲ್ಲಿ ಬಂದದಾಗಿದೆ ಹಾಗಾದರೆ ಪ್ರಧಾನಮಂತ್ರಿ ಉಜ್ವಲ ಯೋಜನೆಯ ಅಡಿಯಲ್ಲಿ ಉಚಿತ ಗ್ಯಾಸ್ ಸಿಲಿಂಡರನ್ನು ಪಡೆಯಲು ಯಾರೆಲ್ಲಾ…

Read More
New idea for self employment

ಸ್ವಂತ ಉದ್ಯೋಗಕ್ಕಾಗಿ ಹೊಸ ಐಡಿಯಾ : ಲಕ್ಷಗಟ್ಟಲೆ ಆದಾಯ ಪಡೆಯಿರಿ ಹೆಚ್ಚಿನ ಮಾಹಿತಿ ನೋಡಿ !

ನಮಸ್ಕಾರ ಸ್ನೇಹಿತರೆ ಪ್ರತಿಯೊಬ್ಬ ವ್ಯಕ್ತಿಯೂ ಕೂಡ ಇಂದು ಕೆಲಸ ಬಹಳ ಮುಖ್ಯವಾಗಿದೆ ಏಕೆಂದರೆ ಕೈಗಾರಿಕೆ ಸರಿಯಾಗಿದ್ದರೆ ಮಾತ್ರ ನಾವು ಆರ್ಥಿಕವಾಗಿ ಸದೃಢವಾಗಿರುತ್ತೇವೆ ಹೆಚ್ಚಿನ ವಿದ್ಯಾವಂತರು ಇಂದು ನಿರುದ್ಯೋಗದ ಸಮಸ್ಯೆಯನ್ನು ಎದುರಿಸುತ್ತಿದ್ದಾರೆ ಎಂದು ಹೇಳಬಹುದು. ಆದ್ದರಿಂದ ಅಂತಹ ಜನರಿಗಾಗಿ ಇವತ್ತಿನ ಲೇಖನದಲ್ಲಿ ಸ್ವಯಂ ಉದ್ಯೋಗ ಮಾಡಲು ಒಂದು ಬಿಸಿನೆಸ್ ಐಡಿಯಾ ಹೇಳಲಾಗುತ್ತಿದೆ. ಸ್ವಂತ ಉದ್ಯೋಗ ಮಾಡಿ ಹೆಚ್ಚಿನ ಆದಾಯ ಪಡೆಯಿರಿ : ಪ್ರತಿಯೊಬ್ಬರೂ ಕೂಡ ಇತ್ತೀಚಿನ ದಿನಗಳಲ್ಲಿ ಯಾವುದಾದರೂ ಒಂದು ಸ್ವಂತ ಉದ್ಯೋಗವನ್ನು ಮಾಡಬೇಕೆಂಬ ಕನಸನ್ನು ಹೊಂದಿರುತ್ತಾರೆ. ಅಲ್ಲದೆ…

Read More
Free electricity is no longer available to everyone

ಉಚಿತ ಕರೆಂಟ್ ಇನ್ಮುಂದೆ ಎಲ್ಲರಿಗೂ ಸಿಗುವುದಿಲ್ಲ : ಈ ನಿಯಮ ತಿಳಿದುಕೊಳ್ಳಿ

ನಮಸ್ಕಾರ ಸ್ನೇಹಿತರೆ ರಾಜ್ಯ ಸರ್ಕಾರವು ಜಾರಿಗೆ ತಂದಿರುವ ಗ್ಯಾರಂಟಿ ಯೋಜನೆಗಳಲ್ಲಿ ಗೃಹಜೋತಿ ಯೋಜನೆಯ ಅಡಿಯಲ್ಲಿ ಪ್ರತಿ ತಿಂಗಳು ಗ್ರುಹ ಜ್ಯೋತಿ ಯೋಜನೆಯ ಫಲಾನುಭವಿಗಳು 200 ಯೂನಿಟ್ ಗಳವರೆಗೆ ಉಚಿತವಾಗಿ ವಿದ್ಯುತ್ತನ್ನು ಪಡೆದುಕೊಳ್ಳುತ್ತಿದ್ದು ಇದೀಗ ಅವರಿಗೂ ಕೂಡ ವಿದ್ಯುತ್ ಬಿಲ್ ಪಾವತಿ ಮಾಡುವಂತಹ ಪರಿಸ್ಥಿತಿ ಎದುರಾಗಿದೆ ಎಂದು ಹೇಳಬಹುದು. ರಾಜ್ಯದಲ್ಲಿ ಲಕ್ಷಾಂತರ ಕುಟುಂಬಗಳು ಕಳೆದ ಆರು ತಿಂಗಳಿನಿಂದ ಗೃಹ ಜ್ಯೋತಿ ಯೋಜನೆಯ ಅಡಿಯಲ್ಲಿ ಉಚಿತ ವಿದ್ಯುತ್ ಲಾಭವನ್ನು ಪಡೆದುಕೊಳ್ಳುತ್ತಿವೆ. ಯಾವುದೇ ಮನೆಯ ಮಾಲೀಕರಿರಬಹುದು ಅಥವಾ ಬಾಡಿಗೆ ಮನೆಯಲ್ಲಿ ವಾಸಿಸುವವರು…

Read More
Another guarantee scheme is announced for women

ಮತ್ತೊಂದು ಗ್ಯಾರಂಟಿ ಯೋಜನೆ ಮಹಿಳೆಯರಿಗೆ ಘೋಷಣೆ ಮಾಡಿದ ಕಾಂಗ್ರೆಸ್ ಪಕ್ಷ

ನಮಸ್ಕಾರ ಸ್ನೇಹಿತರೆ ಮಹಿಳಾ ಪರವಾದ ಯೋಜನೆಗಳನ್ನು ವಿಧಾನಸಭಾ ಚುನಾವಣೆಯ ಸಂದರ್ಭದಲ್ಲಿ ಕಾಂಗ್ರೆಸ್ ಸರ್ಕಾರ ಪ್ರಣಾಳಿಕೆಯಲ್ಲಿ ಇಟ್ಟ ಕಾರಣದಿಂದಾಗಿ ಮಹಿಳೆಯರ ಬೆಂಬಲವನ್ನು ಕೂಡ ಹೆಚ್ಚಾಗಿ ಕಾಂಗ್ರೆಸ್ ಪಕ್ಷವು ಪಡೆದಿತ್ತು ಅದರಂತೆ ಕಾಂಗ್ರೆಸ್ ಗೆದ್ದರೆ ಮಹಿಳೆಯರಿಗೆ 2000 ಹಣವನ್ನು ಉಚಿತವಾಗಿ ಹಾಗೂ ಉಚಿತ ಪ್ರಯಾಣವನ್ನು ಬಸ್ಸಿನಲ್ಲಿ ಕಲ್ಪಿಸುವುದಾಗಿ ಘೋಷಣೆ ಮಾಡುವ ಮೂಲಕ ಗುಡ್ ನ್ಯೂಸ್ ಅನ್ನು ಮಹಿಳೆಯರಿಗೆ ನೀಡಿದ್ದು. ಅದೇ ರೀತಿ ಇದೀಗ ಚುನಾವಣೆಯಲ್ಲಿ ಗೆದ್ದ ನಂತರ ಗ್ಯಾರಂಟಿ ಯೋಜನೆಗಳ ಸೌಲಭ್ಯವನ್ನು ಕಾಂಗ್ರೆಸ್ ಸರ್ಕಾರವು ಜನತೆಗೆ ನೀಡುತ್ತಿದೆ. ಈ ಯೋಜನೆಯ…

Read More
30 lakh subsidy to start poultry farm from the government

ಸರ್ಕಾರದಿಂದಲೇ ಕೋಳಿ ಫಾರಂ ಪ್ರಾರಂಭಿಸಲು 30 ಲಕ್ಷ ಸಹಾಯ ಧನ ಇಲ್ಲಿದೆ ಲಿಂಕ್ ಅಪ್ಲೈ ಮಾಡಿ

ನಮಸ್ಕಾರ ಸ್ನೇಹಿತರೆ 25 ರಿಂದ 30 ಲಕ್ಷ ರೂಪಾಯಿಗಳವರೆಗೆ ಎಲ್ಲಿ ಎಲ್ಲಿ ಎಮ್ ಯೋಜನೆಯು ಸಾಲ ಸೌಲಭ್ಯವನ್ನು ರೈತರಿಗೆ ಒದಗಿಸಲಿದೆ. ತಮ ಕೃಷಿ ಚಟುವಟಿಕೆಗಳ ಜೊತೆಗೆ ಉಪಕಸುಬು ಕೂಡ ರೈತರು ಮಾಡಿರುತ್ತಾರೆ. ಇದರಿಂದ ಅವರು ಹೆಚ್ಚು ಆದಾಯವನ್ನು ಗಳಿಸಿಕೊಳ್ಳಲು ಸಾಧ್ಯವಾಗುತ್ತದೆ ಇನ್ನು ಸಾಕಷ್ಟು ಹಳ್ಳಿಗಳಲ್ಲಿ ಕೃಷಿ ಚಟುವಟಿಕೆಗಳಲ್ಲಿ ಯುವಕರು ಕೂಡ ಇಂದಿನ ದಿನಗಳಲ್ಲಿ ತೊಡಗಿಕೊಂಡಿದ್ದಾರೆ. ಪಶುಸಾಕಾಣಿಕೆ ಕೋಳಿ ಫಾರಂ ಮೀನುಗಾರಿಕೆ ಜೇನು ಸಾಕಾಣಿಕೆ ಮೊದಲಾದ ಉದ್ಯಮವನ್ನು ಪ್ರಾರಂಭಿಸಿ ಕೈತುಂಬ ಆದಾಯವನ್ನು ಗಳಿಸುತ್ತಿದ್ದಾರೆ ಹಾಗೆ ನೀವು ಕೂಡ ಸ್ವಂತ…

Read More
Free gas cylinder and stove immediately

ಈ ಕೂಡಲೇ ಉಚಿತ ಗ್ಯಾಸ್ ಸಿಲಿಂಡರ್ ಮತ್ತು ಸ್ಟವ್ ಪಡೆಯಲು ಅರ್ಜಿ ಸಲ್ಲಿಸಿ

ನಮಸ್ಕಾರ ಸ್ನೇಹಿತರೆ ಇನ್ನು ಮುಂದೆ ಮಹಿಳೆಯರು ಒಲೆಯ ಮುಂದೆ ಕುಳಿತು ಅಡುಗೆ ಮಾಡುವಂತಹ ಅವಶ್ಯಕತೆ ಇಲ್ಲ ಏಕೆಂದರೆ ಉಚಿತವಾಗಿ ಗ್ಯಾಸ ಸಿಲಿಂಡರನ್ನು ಪ್ರಧಾನಮಂತ್ರಿ ಉಜ್ವಲ ಯೋಜನೆಯ ಅಡಿಯಲ್ಲಿ ನೀಡಲಾಗುತ್ತಿದ್ದು ಅರ್ಹತೆ ಉಳ್ಳ ಅಭ್ಯರ್ಥಿಗಳು ಈ ಯೋಜನೆಗೆ ಅರ್ಜಿ ಸಲ್ಲಿಸಿ, ಈ ಯೋಜನೆಯ ಸಂಪೂರ್ಣ ಪ್ರಯೋಜನವನ್ನು ಪಡೆಯಬಹುದಾಗಿದೆ. ಅದರಂತೆ ಈ ಯೋಜನೆಗೆ ಸಂಬಂಧಿಸಿ ದಂತೆ ಉಚಿತ ಗ್ಯಾಸ್ ಸಿಲಿಂಡರ್ ಅನ್ನು ಪಡೆದುಕೊಳ್ಳಬೇಕಾದರೆ ಏನೆಲ್ಲಾ ಅರ್ಹತೆಗಳನ್ನು ಹೊಂದಿರಬೇಕು ದಾಖಲೆಗಳು ಇನ್ನು ಹೇಗೆ ಅರ್ಜಿ ಸಲ್ಲಿಸಬೇಕು ಎಂಬುದರ ಬಗ್ಗೆ ಸಂಪೂರ್ಣವಾದ ಮಾಹಿತಿಯನ್ನು…

Read More
Aadhaar card holders will get the facility

ಆಧಾರ್ ಕಾರ್ಡ್ ಹೊಂದಿರುವವರಿಗೆ 50,000 ಸೌಲಭ್ಯ ಸಿಗಲಿದೆ : ತಕ್ಷಣ ಅಪ್ಲೈ ಮಾಡಿ

ನಮಸ್ಕಾರ ಸ್ನೇಹಿತರೆ ಇದೀಗ ಕೇಂದ್ರ ಸರ್ಕಾರವು ಅನೇಕ ಯೋಜನೆಗಳನ್ನು ರಾಜ್ಯದಲ್ಲಿ ವಾಸಿಸುತ್ತಿರುವ ಜನರಿಗಾಗಿ ಪರಿಚಯಿಸಿದೆ ಅದರಲ್ಲಿಯೂ ಮುಖ್ಯವಾಗಿ ಬೀದಿಬದಿ ವ್ಯಾಪಾರಿಗಳು ಮತ್ತು ಸಣ್ಣ ವ್ಯಾಪಾರಸ್ಥರಿಗೆ ಆರ್ಥಿಕ ನೆರವು ನೀಡುವ ಉದ್ದೇಶದಿಂದ ಭರವಸೆಯ ಯೋಜನೆ ಒಂದನ್ನು ಕೇಂದ್ರ ಸರ್ಕಾರ ಜಾರಿಗೆ ತಂದಿದ್ದು ಈ ಯೋಜನೆ ಮೂಲಕ 50,000ಗಳ ಸಾಲವನ್ನು ಆಧಾರ್ ಕಾರ್ಡ್ ಹೊಂದಿರುವವರಿಗೆ ನೀಡಲಾಗುತ್ತದೆ. ಕೇಂದ್ರ ಸರ್ಕಾರವು ತಂದಿರುವ ಈ ಉಪಕ್ರಮವು ಒಂದು ವರವಾಗಿ ಬರುತ್ತದೆ ಎಂದು ಹೇಳಬಹುದು. ಗೋವಿಂದ 19 ಸಾಂಕ್ರಾಮಿಕದ ಈ ಸವಾಲಿನ ಸಮಯದಲ್ಲಿ ಕೇಂದ್ರ…

Read More
Vacancies of Library Supervisor in Gram Panchayat

ಗ್ರಂಥಾಲಯ ಮೇಲ್ವಿಚಾರಕರ ಹುದ್ದೆಗಳು ಗ್ರಾಮ ಪಂಚಾಯಿತಿಯಲ್ಲಿ ಖಾಲಿ : ಅರ್ಜಿ ಶುಲ್ಕ ಇಲ್ಲ ತಕ್ಷಣ Apply ಮಾಡಿ!

ನಮಸ್ಕಾರ ಸ್ನೇಹಿತರೆ ಗ್ರಾಮ ಪಂಚಾಯಿತಿಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ವಿವಿಧ ಜಿಲ್ಲೆಗಳಿಂದ ಪಿಯುಸಿ ಪಾಸಾದ ಅಭ್ಯರ್ಥಿಗಳಿಗೆ ಅರ್ಜಿಯನ್ನು ಆಹ್ವಾನ ಮಾಡಲಾಗಿದ್ದು ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಈ ಕೂಡಲೇ ಅರ್ಜಿ ಸಲ್ಲಿಸಬಹುದಾಗಿದೆ. ಅನೇಕ ಹುದ್ದೆಗಳು ವಿವಿಧ ಜಿಲ್ಲೆಗಳ ಗ್ರಾಮ ಪಂಚಾಯಿತಿಯಲ್ಲಿ ಖಾಲಿ ಹುದ್ದೆಗಳಿಗೆ ಸಂಬಂಧಿಸಿದಂತೆ ಅಧಿಕೃತ ಅಧಿಸೂಚನೆಯನ್ನು ನೇಮಕಾತಿ ಮಾಡಿಕೊಳ್ಳಲು ಹೊರಡಿಸಲಾಗಿದ್ದು ಅರ್ಜಿ ಸಲ್ಲಿಸಲು ಬೇಕಾದಂತಹ ವೇತನ ವಯೋಮಿತಿ ಪ್ರಮುಖ ದಿನಾಂಕಗಳು ಅರ್ಜಿ ಶುಲ್ಕದ ವಿವರ ಸೇರಿದಂತೆ ಸಂಪೂರ್ಣವಾದ ಮಾಹಿತಿಯನ್ನು ಈ ಲೇಖನದಲ್ಲಿ ತಿಳಿಯಬಹುದು. ಗ್ರಂಥಾಲಯ ಮೇಲ್ವಿಚಾರಕ ಹುದ್ದೆ…

Read More
Distribution of free land and title deeds to farmers

ಸರ್ಕಾರದಿಂದ ಈ ಜಿಲ್ಲೆಯ ರೈತರಿಗೆ ಉಚಿತ ಭೂಮಿ ಹಾಗೂ ಹಕ್ಕು ಪತ್ರ ವಿತರಣೆ ತಕ್ಷಣ ಅರ್ಜಿ ಸಲ್ಲಿಸಿ

ನಮಸ್ಕಾರ ಸ್ನೇಹಿತರೆ ಅರಣ್ಯ ಭೂಮಿ ಮತ್ತು ರೈತರ ಕೃಷಿಭೂಮಿ ಸರ್ವೇ ಕಾರ್ಯ ಶೀಘ್ರದಲ್ಲಿ ಆರಂಭವಾಗಲಿದೆ ಎಂದು ಸಚಿವರು ಮಾಹಿತಿ ನೀಡಿದ್ದಾರೆ. ಅದರಂತೆ ಸರ್ಕಾರ ಇದೀಗ ಅರಣ್ಯ ಭೂಮಿಯ ಸುತ್ತಮುತ್ತ ಕೃಷಿ ಮಾಡಿಕೊಂಡು ಇರುವಂತಹ ರೈತರಿಗೆ ಸಿಹಿ ಸುದ್ದಿಯನ್ನು ನೀಡಿದೆ. ಕೊನೆಗೂ ಬಹಳ ವರ್ಷಗಳ ನಂತರ ಸ್ವಂತ ಜಮೀನನ್ನು ರೈತರು ಪಡೆದುಕೊಳ್ಳಲು ಸರ್ಕಾರ ಸಹಕರಿಸುತ್ತಿದೆ. ಸರ್ಕಾರದಿಂದ ರೈತರಿಗೆ ಸಿಹಿ ಸುದ್ದಿ : ಅರಣ್ಯ ಇಲಾಖೆಯಿಂದ ಅರಣ್ಯ ಭೂಮಿಯ ಸುತ್ತಮುತ್ತ ಕೃಷಿ ಮಾಡುತ್ತಿರುವ ರೈತರು ಸಾಕಷ್ಟು ಸಮಸ್ಯೆಗಳನ್ನು ಅನುಭವಿಸುವಂತಹ ಪರಿಸ್ಥಿತಿ…

Read More
Grilahakshmi 8th installment money release

ಗೃಹಲಕ್ಷ್ಮಿ 8ನೇ ಕಂತಿನ ಹಣ ಬಿಡುಗಡೆಗೆ : ಹಣ ಪಡೆಯಲು ಈ ಕೆಲಸ ಕಡ್ಡಾಯ

ನಮಸ್ಕಾರ ಸ್ನೇಹಿತರೆ ನೀವೇನಾದರೂ ಕೆಲವು ಪ್ರಮುಖ ಕೆಲಸಗಳನ್ನು ಮಾಡಿಕೊಂಡರೆ ಖಂಡಿತವಾಗಿಯೂ ನಿಮ್ಮ ಬ್ಯಾಂಕ್ ಖಾತೆಗೆ ತಪ್ಪದೆ ಗೃಹಲಕ್ಷ್ಮಿ ಯೋಜನೆಯ ಹಣ ವರ್ಗಾವಣೆ ಆಗುತ್ತದೆ ಎಂದು ಹೀಗಾಗಲೆ ಸರ್ಕಾರ ಭರವಸೆ ನೀಡಿದೆ. ಯಾವಾಗ ಮಹಾಲಕ್ಷ್ಮಿ ಯೋಜನೆ ಜಾರಿಗೆ ಬಂದಿದೆಯೋ ಅಲ್ಲಿಂದ ಇಲ್ಲಿಯವರೆಗೆ ಒಂದಷ್ಟು ಹಣ ಮಹಿಳೆಯರ ಬ್ಯಾಂಕ್ ಖಾತೆಯಲ್ಲಿ ಸಂಗ್ರಹವಾಗಿದೆ. ಅದರಂತೆ ಇದೀಗ ಕೆಲವು ಪ್ರಮುಖ ಕೆಲಸಗಳನ್ನು ಮಾಡಿಕೊಂಡರೆ ಮಹಿಳೆಯರು ಅವರ ಬ್ಯಾಂಕ್ ಖಾತೆಗೆ ತಪ್ಪದೆ ಹಣ ವರ್ಗಾವಣೆಯಾಗುತ್ತಿದೆ ಎಂದು ಈಗಾಗಲೇ ಸರ್ಕಾರ ಭರವಸೆ ನೀಡಿದೆ ಎಂದು ಹೇಳಬಹುದು….

Read More