application-invitation-for-free-bus-pass-from-state-govt

ರಾಜ್ಯ ಸರ್ಕಾರದಿಂದ ಉಚಿತ ಬಸ್ ಪಾಸ್ ಗೆ ಅರ್ಜಿ ಅಹ್ವಾನ : ಪುರುಷರಿಗೂ ಅರ್ಜಿ ಸಲ್ಲಿಸಲು ಅವಕಾಶ

ನಮಸ್ಕಾರ ಸ್ನೇಹಿತರೆ ಇವತ್ತಿನ ಲೇಖನದಲ್ಲಿ ಹಿರಿಯ ನಾಗರಿಕರಿಗೆ ಉಚಿತ ಬಸ್ ಪಾಸ್ಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರದಿಂದ ಸಿಹಿ ಸುದ್ದಿ ನೀಡಿರುವುದರ ಬಗ್ಗೆ ಮಾಹಿತಿಯನ್ನು ತಿಳಿಸಲಾಗುತ್ತಿದೆ. ಶಕ್ತಿ ಯೋಜನೆ ರಾಜ್ಯದಲ್ಲಿ ಜಾರಿಯಾದ ಪ್ರಾರಂಭದಿಂದಲೂ ಮಹಿಳೆಯರ ಸಂಖ್ಯೆ ಸರ್ಕಾರಿ ಬಸ್ಗಳಲ್ಲಿ ಪ್ರಯಾಣಿಸಿರುವವರದ್ದು ಹೆಚ್ಚಾಗಿದೆ ಅದರಲ್ಲಿಯೂ ಉಚಿತ ಬಸ್ ಆಗಿರುವ ಕಾರಣದಿಂದಾಗಿ ಶಕ್ತಿ ಯೋಜನೆ ದಿನನಿತ್ಯದ ಪ್ರಯಾಣದಲ್ಲಿ ಬಹಳಷ್ಟು ಮಹಿಳೆಯರಿಗೆ ಸಹಾಯ ಮಾಡಿದೆ ಎಂದು ಹೇಳಬಹುದು. ಅದರಂತೆ ಇದೀಗ ರಾಜ್ಯದ ಮಹಿಳೆಯರಿಗೆ ಉಚಿತ ಪ್ರಯಾಣ ನೀಡುತ್ತಿರುವ ಹಿನ್ನೆಲೆಯಲ್ಲಿ ಹಿರಿಯ ನಾಗರಿಕರಿಗೆ ಹಾಗೂ…

Read More
Complete these works by March 31

ಈ ಕೆಲಸಗಳನ್ನು ಮಾರ್ಚ್ 31ರ ಒಳಗಾಗಿ ಮುಗಿಸಿ : ತಪ್ಪದೆ ಗಮನಿಸಿ ! ನಾಳೆ ಕೊನೆಯ ದಿನಾಂಕ

ನಮಸ್ಕಾರ ಸ್ನೇಹಿತರೆ ಆರ್ಥಿಕ ವರ್ಷದಲ್ಲಿ ಮಾರ್ಚ್ 31ನ್ನು ಅತ್ಯಂತ ಪ್ರಮುಖ ದಿನ ಎಂದು ಪರಿಗಣಿಸಲಾಗುತ್ತದೆ ಏಕೆಂದರೆ ಆರ್ಥಿಕ ವರ್ಷದ ಕೊನೆಯ ದಿನ ಮಾರ್ಚ್ 31 ಆಗಿರುತ್ತದೆ ಹಾಗಾಗಿ ಟ್ಯಾಕ್ಸ್ ಉಳಿತಾಯ ಮಾಡುವುದು ಹಾಗೂ ಶೇವಿಂಗ್ ಮಾಡುವಂತಹ ಕೆಲಸಗಳನ್ನು ಮಾರ್ಚ್ 31ರ ಒಳಗಾಗಿ ಮಾಡಿಬಿಡಬೇಕು. ಎಲ್ಲಾ ಡೆಡ್ ಲೈನ್ ಗಳು ಮಾರ್ಚ್ 31ರ ಒಳಗೆ ಮುಗಿದುಬಿಡುತ್ತದೆ ಕೆಲವೊಂದು ಪ್ರಮುಖ ಕೆಲಸಗಳನ್ನು ಒಂದು ವೇಳೆ ನೀವು ಮಾಡದೇ ಇದ್ದರೆ ಈ ದಿನಾಂಕದೊಳಗೆ ಮಾಡಿ ಮುಗಿಸಿ ಇಲ್ಲದಿದ್ದರೆ ಸಾಕಷ್ಟು ನಷ್ಟವನ್ನು ಅನುಭವಿಸಬೇಕಾಗುತ್ತದೆ….

Read More
Application to get free gas from Govt

ಸರ್ಕಾರದಿಂದ ಉಚಿತ ಗ್ಯಾಸ್ ಪಡೆಯಲು ಅರ್ಜಿ ಆರಂಭ : ಸುಲಭ ವಿಧಾನದ ಮೂಲಕ ಅರ್ಜಿ ಸಲ್ಲಿಸಿ

ನಮಸ್ಕಾರ ಸ್ನೇಹಿತರೆ ಇವತ್ತಿನ ಲೇಖನದಲ್ಲಿ ಉಚಿತ ಗ್ಯಾಸ್ ಯೋಜನೆಯ ಅಡಿಯಲ್ಲಿ ಉಚಿತ ಗ್ಯಾಸ್ ಸಿಲಿಂಡರ್ ಮತ್ತು ಒಂದು ಸ್ಟವ್ ಅನ್ನು ಪಡೆಯಲು ಯಾವ ರೀತಿ ಅರ್ಜಿಯನ್ನು ಸಲ್ಲಿಸಬೇಕು ಹಾಗೂ ಅರ್ಜಿ ಸಲ್ಲಿಸಲು ಯಾವೆಲ್ಲ ದಾಖಲೆಗಳನ್ನು ಹೊಂದಿರಬೇಕು ಈ ಯೋಜನೆಗೆ ಯಾರೆಲ್ಲಾ ಅರ್ಜಿ ಸಲ್ಲಿಸಬೇಕು ಎಂಬುದರ ಸಂಪೂರ್ಣ ಮಾಹಿತಿಯನ್ನು ಈ ಲೇಖನದಲ್ಲಿ ತಿಳಿಯಬಹುದು. ಉಚಿತ ಗ್ಯಾಸ್ ಪಡೆಯಲು ಮಾಹಿತಿ : ಮಹಿಳೆಯರು ಎಲ್ಪಿಜಿ ಗ್ಯಾಸ್ ಸಿಲಿಂಡರ್ ಮತ್ತು ಸ್ಟವ್ ಇಲ್ಲದೆ ಅಡುಗೆ ಮಾಡಲು ಇತ್ತೀಚಿನ ದಿನಗಳಲ್ಲಿ ಸಾಧ್ಯವೇ ಇಲ್ಲ…

Read More
Release of new list of ration cards and opportunity to apply

ರಾಜ್ಯ ಸರ್ಕಾರದಿಂದ ರೇಷನ್ ಕಾರ್ಡ್ ಗಳ ಹೊಸ ಪಟ್ಟಿ ಬಿಡುಗಡೆ : ಅರ್ಜಿ ಸಲ್ಲಿಸಲು ಅವಕಾಶ

ನಮಸ್ಕಾರ ಸ್ನೇಹಿತರೆ ಸರಕಾರದ ಮಾನದಂಡಗಳ ಹೊರತಾಗಿಯೂ ಕೂಡ ಇತ್ತೀಚಿನ ದಿನಗಳಲ್ಲಿ ಸಾಕಷ್ಟು ಜನರು ಬಿಪಿಎಲ್ ಕಾರ್ಡ್ ಅನ್ನು ಪಡೆದುಕೊಂಡಿದ್ದಾರೆ. ಬಡತನ ರೇಖೆಗಿಂತ ಕೆಳಗಿರುವವರಿಗೆ ಕಡುಬಡತನದಲ್ಲಿ ಜೀವನ ನಡೆಸುತ್ತಿರುವವರಿಗೆ ರಾಜ್ಯ ಸರ್ಕಾರ ಬಿಪಿಎಲ್ ಹಾಗೂ ಅಂತಿರೋ ರೇಷನ್ ಕಾರ್ಡ್ ಗಳನ್ನು ವಿತರಣೆ ಮಾಡಿದ್ದು ನಿಜಕ್ಕೂ ಒಂದು ವರದಾನ ಎಂದು ಹೇಳಬಹುದು. ಏಕೆಂದರೆ ಈ ಪಡಿತರ ಚೀಟಿ ಹೊಂದಿರುವವರಿಗೆ ಸರ್ಕಾರ ಜಾರಿಗೊಳಿಸುವ ಪ್ರತಿಯೊಂದು ಯೋಜನೆಯ ಲಾಭವನ್ನು ಪಡೆದುಕೊಳ್ಳಲು ಅವಕಾಶ ನೀಡಲಾಗುತ್ತದೆ ಅದಷ್ಟೇ ಅಲ್ಲದೆ ಪಡಿತರ ವಸ್ತುಗಳನ್ನು ಉಚಿತವಾಗಿ ಈ ಕಾರ್ಡ್…

Read More
Cash to farmers through Kisan Mandan Yojana

ಕೇಂದ್ರದಿಂದ ರೈತರ ಖಾತೆಗೆ ಪ್ರತಿ ತಿಂಗಳು 3000 ಹಣ ಜಮಾ : ಈ ಕೂಡಲೇ ಈ ಅರ್ಜಿ ಸಲ್ಲಿಸಿ

ನಮಸ್ಕಾರ ಸ್ನೇಹಿತರೆ ರೈತರ ಜೀವನ ವೃತ್ತಿ ಹಬ್ಬದಲ್ಲಿ ನಿರ್ವಹಣೆಗಾಗಿ ಸರ್ಕಾರದ ಭರ್ಜರಿ ಪ್ಲಾನ್ ನಡೆಯುತ್ತಿದ್ದು ಪ್ರತಿ ತಿಂಗಳು ರೈತರ ಬ್ಯಾಂಕ್ ಖಾತೆಗೆ 3000 ರೂಪಾಯಿಗಳ ಹಣವನ್ನು ವರ್ಗಾವಣೆ ಮಾಡುತ್ತಿದೆ. ಕೇಂದ್ರ ಸರ್ಕಾರ ಮತ್ತು ರಾಜ್ಯ ಸರ್ಕಾರಗಳೆರಡು ಕೂಡ ರೈತರ ಏಳಿಗೆಗಾಗಿ ಶ್ರಮಿಸುತ್ತಿದ್ದು ಈಗಾಗಲೇ ಈ ನಿಟ್ಟಿನಲ್ಲಿ ದೇಶದಲ್ಲಿ ರೈತರಿಗಾಗಿ ವಿಶೇಷ ಯೋಜನೆಗಳನ್ನು ಸರ್ಕಾರಗಳು ಜಾರಿಗೊಳಿಸಿವೆ. ಅದರಂತೆ ರೈತರಿಗಾಗಿ ಕೇಂದ್ರ ಸರ್ಕಾರ ಜಾರಿಗೊಳಿಸಿರುವ ಯೋಜನೆಗಳಲ್ಲಿ ಪ್ರಧಾನ ಮಂತ್ರಿ ಕಿಸಾನ್ ಮಂದನ್ ಯೋಜನೆಯು ಕೂಡ ಒಂದಾಗಿದೆ. ಕಿಸಾನ್ ಮಂದನ್ ಯೋಜನೆ…

Read More
put-the-ration-card-number-and-do-gruhalkshmi-money-check

ರೇಷನ್ ಕಾರ್ಡ್ ನಂಬರ್ ಹಾಕಿ ಗೃಹಲಕ್ಷ್ಮಿ ಹಣ ಚೆಕ್ ಮಾಡಿ : 8ನೇ ಕಂತಿನ ಹಣ !

ನಮಸ್ಕಾರ ಸ್ನೇಹಿತರೆ ನಿಮಗೆಷ್ಟು ಹಣ ಜಮಾ ಆಗಿದೆ ಎಂಬುದನ್ನು ರೇಷನ್ ಕಾರ್ಡ್ ನಂಬರ್ ಹಾಕುವುದರ ಮೂಲಕ ಫಲಾನುಭವಿಗಳು ಮೊಬೈಲ್ ನಲ್ಲಿಯೇ ಚೆಕ್ ಮಾಡಬಹುದಾಗಿದೆ. ರೇಷನ್ ಕಾರ್ಡ್ ನಂಬರ್ ಮೂಲಕ ಹಣ ಚೆಕ್ ಮಾಡಲು ಯಾರು ಸಹಾಯ ಅಗತ್ಯವಿಲ್ಲ ನಿಮ್ಮ ಬಳಿ ಇರುವಂತಹ ಮೊಬೈಲ್ನಲ್ಲಿಯೇ ಸುಲಭವಾಗಿ ಚೆಕ್ ಮಾಡಬಹುದು. ಅದೇ ರೀತಿ ಹೇಗೆ ಮೊಬೈಲ್ ನಲ್ಲಿ ರೇಷನ್ ಕಾರ್ಡ್ ನಂಬರ್ ಹಾಕುವುದರ ಮೂಲಕ ಹಣ ಜಮಾ ಆಗಿರುವುದರ ಬಗ್ಗೆ ತಿಳಿಯಬೇಕು ಎಂಬುದರ ಮಾಹಿತಿಯನ್ನು ಸಂಪೂರ್ಣವಾಗಿ ಇವತ್ತಿನ ಲೇಖನದಲ್ಲಿ ತಿಳಿಯಬಹುದು….

Read More
gruhajothi -free-electricity-is-not-available-for-some-people

ಗೃಹಜ್ಯೋತಿ ಉಚಿತ ಕರೆಂಟ್ ಕೆಲವರಿಗೆ ಇಲ್ಲ : ಸರ್ಕಾರದಿಂದ ಹೊಸ ಆದೇಶ ತಪ್ಪದೆ ನೋಡಿ !

ನಮಸ್ಕಾರ ಸ್ನೇಹಿತರೇ ಕಾಲ ಪ್ರಾರಂಭವಾದ ಕಾರಣ ವಿದ್ಯುತ್ ಗೆ ಬೇಡಿಕೆ ಹೆಚ್ಚಾಗುತ್ತಿದೆ ಎಂದು ಹೇಳಬಹುದು ಜನರು ಬೇಸಿಗೆಯ ಶಕೆಗೆ ರೋಸಿ ಹೋಗಿದ್ದು ಕೂಲರ್ ಎಸಿ ಫ್ಯಾನ್ಗಳ ಬಳಕೆ ಹೆಚ್ಚು ಮಾಡಲು ಪ್ರಾರಂಭಿಸಿದ್ದಾರೆ ರಾಜ್ಯದಲ್ಲಿ ಗೃಹಜ್ಯೋತಿ ಯೋಜನೆ ಜಾರಿಯಲ್ಲಿದ್ದರೂ ಕೂಡ ಫುಲ್ ಬಿಲ್ ಕಟ್ಟುವ ಪರಿಸ್ಥಿತಿ ರಾಜ್ಯದ ಜನತೆಗೆ ಎದುರಾಗಿದೆ. ವಿದ್ಯುತ್ ಈ ಬೇಸಿಗೆ ಕಾಲದಲ್ಲಿ ಹೆಚ್ಚು ಬೇಕಾಗುತ್ತದೆ ತಮ್ಮ ಮಿತಿಗಿಂತ ಹೆಚ್ಚಿನ ವಿದ್ಯುತ್ತನ್ನು ಎಲ್ಲರೂ ಕೂಡ ಬಳಸುತ್ತಾರೆ ಈ ಮೂಲಕ ಉಚಿತ ವಿದ್ಯುತ್ ನ ಲಾಭ ಪಡೆಯುತ್ತಿದ್ದವರು…

Read More
See how much the price of gold has risen today

ಚಿನ್ನದ ಬೆಲೆ ಏರಿಕೆ : ಇಂದಿನ ದರ ನೋಡಿ ಫುಲ್ ಶಾಕ್ ..!

ನಮಸ್ಕಾರ ಸ್ನೇಹಿತರೆ ದಿನೇ ದಿನೇ ಚಿನ್ನದ ಬೆಲೆ ಗಗನಕ್ಕೇರುತ್ತಿದೆ ಎಂದು ಹೇಳಬಹುದು. ಪ್ರತಿ 10 ಗ್ರಾಂಗೆ ಚಿನ್ನದ ಬೆಲೆ 70000 ಗಡಿ ತಲುಪಿದೆ ಎಂದು ಹೇಳಲಾಗಿದೆ ಹಾಗಾದರೆ ಈ ಚಿನ್ನದ ಬೆಲೆ ಏರಿಕೆಯಾಗಲು ಮುಖ್ಯ ಕಾರಣವೇನು ಹಾಗೂ ಎಷ್ಟೆಷ್ಟು ಬೆಲೆ ಏರಿಕೆಯಾಗಿದೆ ಈಗಿನ ಚಿನ್ನದ ಬೆಲೆ ಎಷ್ಟು ಎಂಬುದರ ಸಂಪೂರ್ಣ ಮಾಹಿತಿಯನ್ನು ಈ ಲೇಖನದಲ್ಲಿ ತಿಳಿಯಬಹುದು. ಎಪ್ಪತ್ತು ಸಾವಿರ ರೂಪಾಯಿ ಏರಿಕೆಯಾದ ಚಿನ್ನದ ಬೆಲೆ : 50ರ ದಶಕದಲ್ಲಿ ಹಸಲು ಚಿನ್ನದ ಬೆಲೆ ದಾಖಲು ಆರಂಭವಾಗಿದ್ದು ಅಂದರೆ…

Read More
5-lakh-announced-by-govt-without-any-interest

ಸರ್ಕಾರದಿಂದ ಯಾವುದೇ ಬಡ್ಡಿ ಇಲ್ಲದೆ 5 ಲಕ್ಷ ಘೋಷಣೆ : ತಕ್ಷಣ ಅರ್ಜಿ ಸಲ್ಲಿಸಿ ಇಲ್ಲಿದೆ ಲಿಂಕ್

ನಮಸ್ಕಾರ ಸ್ನೇಹಿತರೆ ಯಾವುದೇ ಉದ್ಯಮವನ್ನು ಆರಂಭಿಸುವುದಕ್ಕೆ ನೀವು ಬ್ಯಾಂಕಿನಲ್ಲಿ ಅಥವಾ ಫೈನಾನ್ಸ್ ಕಂಪನಿಗಳಲ್ಲಿ ಅಥವಾ ತುರ್ತು ಪರಿಸ್ಥಿತಿಯಲ್ಲಿ ಸಾಲವನ್ನು ಮಾಡುವುದು ಸಹಜವಾಗಿದೆ ಆದರೆ ನೀವು ಸಾಲ ಮಾಡಿದಾಗ ಯಾವುದೇ ಬೇರೆ ಬ್ಯಾಂಕುಗಳಲ್ಲಿ ಅದಕ್ಕೆ ಅತಿ ಹೆಚ್ಚು ಬಡ್ಡಿಯನ್ನು ಪಾವತಿಸಬೇಕಾಗುತ್ತದೆ. ಇದು ಎಷ್ಟೋ ಬಾರಿ ಸಾಲ ತೆಗೆದುಕೊಂಡಿರುವುದಕ್ಕಿಂತ ಹೆಚ್ಚಿನ ಮತದಾಗಿರುತ್ತದೆ. ಇದೇ ಕಾರಣಕ್ಕಾಗಿ ಮಹಿಳೆಯರು ಸ್ವಂತ ಉದ್ಯಮವನ್ನು ಮಾಡುವಂತಹ ಆಸೆಯನ್ನು ಕೈಬಿಟ್ಟಿದ್ದಾರೆ ಎಂದು ಹೇಳಬಹುದು. ಆದರೆ ಇದೀಗ ಮಹಿಳೆಯರು ಯಾವುದೇ ರೀತಿಯ ಚಿಂತಿಸುವ ಅಗತ್ಯವಿಲ್ಲ ಇದೀಗ ಮಹಿಳೆಯರು ಕೂಡ…

Read More
Free electricity from Central Govt

ಕೇಂದ್ರದ ಸರ್ಕಾರದಿಂದ ಉಚಿತ ವಿದ್ಯುತ್ ಜೊತೆಯ 15,000 ಹಣ ತಕ್ಷಣ ಪಡೆಯಿರಿ

ನಮಸ್ಕಾರ ಸ್ನೇಹಿತರೆ ರಾಜ್ಯ ಸರ್ಕಾರವು ಗೃಹಜೋತಿ ಯೋಜನೆಯ ಅಡಿಯಲ್ಲಿ 200 ಯೂನಿಟ್ ವರೆಗೆ ಉಚಿತ ವಿದ್ಯುತ್ ಅನ್ನು ಒದಗಿಸುತ್ತಿದೆ ಅದೇ ರೀತಿ ಇದೀಗ ಕೇಂದ್ರ ಸರ್ಕಾರವು ಕೂಡ ಉಚಿತ ವಿದ್ಯುತ್ ಯೋಜನೆಯನ್ನು ಜಾರಿಗೆ ತಂದಿದ್ದೆ ಈ ಯೋಜನೆ ಮೂಲಕ 300 ಯೂನಿಟ್ ವರೆಗೆ ಉಚಿತ ವಿದ್ಯುತ್ ಅನ್ನು ಯೋಜನೆಯ ಫಲಾನುಭವಿಗಳು ಪಡೆಯಬಹುದಾಗಿದೆ. ಕೇವಲ ಈ ಯೋಜನೆಯ ಮೂಲಕ 300 ಯೂನಿಟ್ ವರೆಗೆ ಉಚಿತ ವಿದ್ಯುತ್ ಪಡೆಯುವುದಲ್ಲದೆ ವಿದ್ಯುತ್ತನ್ನು ಕೂಡ ತಯಾರಿ ಮಾಡಿ ಅದರಿಂದ ಆದಾಯವನ್ನು ಕೂಡ ಗಳಿಸಬಹುದಾಗಿದೆ….

Read More