Headlines
Kutumb Pension Scheme

ಪ್ರತಿ ಕುಟುಂಬದವರಿಗೆ ಪಿಂಚಣಿ ಸೌಲಭ್ಯ! ಸಿಗತ್ತೆ ಲಕ್ಷ ರೂಗಳ ಸಹಾಯಧನ

ಹಲೋ ಸ್ನೇಹಿತರೆ, ದೇಶದ ಎಲ್ಲಾ ಸರ್ಕಾರಿ ನೌಕರರು ಮತ್ತು ಅವರ ಕುಟುಂಬದ ಸದಸ್ಯರಿಗೆ ಪ್ರಯೋಜನಗಳನ್ನು ಒದಗಿಸಲು ಕುಟುಂಬ ಪಿಂಚಣಿ ಯೋಜನೆಯನ್ನು ಪ್ರಾರಂಭಿಸಲಾಗಿದೆ. ಯೋಜನೆಯ ಪ್ರಯೋಜನಗಳನ್ನು ಪಡೆಯುವ ಮೊದಲು ಯೋಜನೆಯ ನಿಯಮಗಳು ಮತ್ತು ಷರತ್ತುಗಳನ್ನು ತಿಳಿದುಕೊಳ್ಳಿ. ಹಾಗಾದರೆ ಕುಟುಂಬ ಪಿಂಚಣಿ ಯೋಜನೆ ಎಂದರೇನು? ಯೋಜನೆಗೆ ಸಂಬಂಧಿಸಿದ ಎಲ್ಲಾ ಮಾಹಿತಿಯನ್ನು ಈ ಲೇಖನದಲ್ಲಿ ತಿಳಿಸಲಾಗಿದೆ ಕೊನೆಯವರೆಗೂ ಓದಿ. ಈ ಯೋಜನೆಯ ಮೂಲಕ ಸರ್ಕಾರಿ ನೌಕರ ಮೃತಪಟ್ಟರೆ ಅವರ ಕುಟುಂಬದ ಒಬ್ಬರಿಗೆ ಪಿಂಚಣಿ ಸೌಲಭ್ಯ ನೀಡಲಾಗುವುದು. ಯೋಜನೆಯ ಪ್ರಯೋಜನಗಳನ್ನು ಪಡೆಯಲು ಕೆಲವು ನಿಯಮಗಳು ಮತ್ತು ಷರತ್ತುಗಳನ್ನು ವಿಧಿಸಲಾಗಿದೆ. ಉದ್ಯೋಗಿಯ ಕುಟುಂಬದ…

Read More
direct-recruitment-in-gram-panchayat-without-examination

ಪರೀಕ್ಷೆ ಇಲ್ಲದೆ ಗ್ರಾಮ ಪಂಚಾಯಿತಿಯಲ್ಲಿ ನೇರ ನೇಮಕಾತಿ : PUC ಪಾಸಾಗಿದ್ದರೆ ಸಾಕು

ನಮಸ್ಕಾರ ಸ್ನೇಹಿತರೆ ಇವತ್ತಿನ ಲೇಖನದಲ್ಲಿ ಗ್ರಾಮ ಪಂಚಾಯಿತಿಯಲ್ಲಿ ಖಾಲಿ ಇರುವಂತಹ ವಿವಿಧ ಹುದ್ದೆಗಳಿಗೆ ನೇರ ನೇಮಕಾತಿ ಮಾಡಿಕೊಳ್ಳುತ್ತಿರುವುದರ ಬಗ್ಗೆ ಮಾಹಿತಿಯನ್ನು ತಿಳಿಸಲಾಗುತ್ತಿದೆ. ಪರೀಕ್ಷೆ ಇಲ್ಲದೆ ಗ್ರಾಮ ಪಂಚಾಯಿತಿನಲ್ಲಿ ಖಾಲಿ ಇರುವ ಹುದ್ದೆಗಳಿಗೆ ನೇರ ನೇಮಕಾತಿ ಮಾಡಿಕೊಳ್ಳಲು ಆಸಕ್ತಿ ಹೊಂದಿರುವ ಅಭ್ಯರ್ಥಿಗಳಿಗೆ ಅಧಿಸೂಚನೆಯನ್ನು ಹೊರಡಿಸಲಾಗಿದೆ. ಗ್ರಾಮ ಪಂಚಾಯಿತಿಯಲ್ಲಿ ಹುದ್ದೆಗಳನ್ನು ಪಡೆದುಕೊಳ್ಳಲು ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಕೇವಲ ಜಸ್ಟ್ ಪಿಯುಸಿ ಪಾಸ್ ಆಗಿರಬೇಕಾಗುತ್ತದೆ. ಅದರಂತೆ ಯಾವ ಯಾವ ಹುದ್ದೆಗಳು ಗ್ರಾಮ ಪಂಚಾಯಿತಿಯಲ್ಲಿ ಖಾಲಿ ಇವೆ ಶೈಕ್ಷಣಿಕ ಅರ್ಹತೆಯನ್ನು ವಯೋಮಿತಿ ಎಷ್ಟು…

Read More
bullet-train-will-run-on-these-routes

Bullet Train : ಸಿಹಿಸುದ್ದಿ ದೇಶದ ಜನತೆಗೆ ! ಬುಲೇಟ್ ಟ್ರೈನ್ ಈ ಮಾರ್ಗಗಳಲ್ಲಿ ಓಡಾಡಲಿದೆ

ಭಾರತದ ವಿಕಸಿತ ಪರಿಕಲ್ಪನೆ ಅಡಿಯಲ್ಲಿ ಸರ್ಕಾರವು ಈಗಾಗಲೇ ಅನೇಕ ಜನಪರ ಕಾರ್ಯಕ್ರಮ ಪರಿಚಯಿಸುತ್ತಿದೆ. ಈ ನಡುವೆ ಪ್ರಧಾನಿ ಮೋದಿ ಅವರ ನೇತೃತ್ವದಲ್ಲಿ ಕೇಂದ್ರ ಸರ್ಕಾರವು ರೈಲ್ವೆ ವ್ಯವಸ್ಥೆ ಬದಲಾಯಿಸುವ ಜೊತೆಗೆ ನೂತನ ರೈಲ್ವೆ ವ್ಯವಸ್ಥೆ ಭಾರತದಲ್ಲೂ ಜಾರಿಗೆ ತರಲು ಮುಂದಾಗುತ್ತಿದೆ. ಈ ನಿಟ್ಟಿನಲ್ಲಿ ಬುಲೇಟ್ ಟ್ರೈನ್ (Bullet train) ಶೀಘ್ರದಲ್ಲೇ ಭಾರತದಾದ್ಯಂತ ಇರಲಿದ್ದು ಇದರ ಕಾಮಗಾರಿ ಕೆಲಸ ಕಾರ್ಯಗಳು ಭರದಿಂದ ಸಾಗುತ್ತಿದೆ. ಬಿಜೆಪಿ ಸರ್ಕಾರವು ತನ್ನ ಹೊಸ ಪ್ರಣಾಳಿಕೆ ಹೊರಡಿಸುವಾಗ ಈ ಸೌಲಭ್ಯ ಘೋಷಣೆ ಮಾಡಿದೆ. ಹೊಸದಾಗಿ…

Read More
KYC is mandatory for LPG gas subsidy recipients

ಈ ತಿಂಗಳು ಈ ಕೆಲಸ ಮಾಡಬೇಕು : LPG ಗ್ಯಾಸ್ ಸಬ್ಸಿಡಿ ಹಣ ಪಡೆಯುವವರಿಗೆ KYC ಕಡ್ಡಾಯವಾಗಿದೆ

ನಮಸ್ಕಾರ ಸ್ನೇಹಿತರೆ ವತ್ತಿನ ಲೇಖನದಲ್ಲಿ ಈವರೆಗೂ ಎಲ್‌ಪಿಜಿ ಗ್ಯಾಸ್ ಗಳನ್ನು ಯಾರೆಲ್ಲ ಪಡೆದು ಸಬ್ಸಿಡಿ ಹಣವನ್ನು ಪಡೆದುಕೊಳ್ಳುತ್ತಿರುತ್ತಾರೋ ಅಂತವರಿಗೆ ಮಹತ್ವದ ಮಾಹಿತಿಯನ್ನು ತಿಳಿಸಲಾಗುತ್ತಿದೆ. ಈ ಮಾಹಿತಿಯನ್ನು ತಿಳಿದುಕೊಳ್ಳುವುದರ ಮೂಲಕ ಈ ಕೆಲಸವನ್ನು ಜೂನ್ ಒಂದರ ಒಳಗಾಗಿ ಮಾಡಿಕೊಂಡರೆ ಮಾತ್ರ ನಿಮಗೆ ಎಲ್ಪಿಜಿ ಗ್ಯಾಸ್ ಸಿಲಿಂಡರ್ ನ ಅಡಿಯಲ್ಲಿ ಸಬ್ಸಿಡಿಯ ಹಣ ವರ್ಗಾವಣೆಯಾಗುತ್ತದೆ. ಎಲ್ಪಿಜಿ ಗ್ಯಾಸ್ ಸಬ್ಸಿಡಿ ಹಣ ಮುಂದಿನ ದಿನಗಳಲ್ಲಿ ಯಾರಿಗೆಲ್ಲ ಬರಬೇಕು ಎಂದು ಕಾಯುತ್ತಿದ್ದಾರೋ ಅಂತವರು ಇದರ ಬಗ್ಗೆ ತಿಳಿದುಕೊಳ್ಳುವುದು ಮುಖ್ಯವಾಗಿದೆ. ಹಾಗಾದರೆ ಯಾವ ಒಂದು…

Read More
gruhalkshmui-10th-installment-money-deposited-in-womens-bank-account

ಗೃಹಲಕ್ಷ್ಮಿ 10ನೇ ಕಂತಿನ ಹಣ ಮಹಿಳೆಯರ ಬ್ಯಾಂಕ್ ಖಾತೆಗೆ ಜಮಾ : ಈ ಕೂಡಲೇ ಈ ರೀತಿ ಮಾಡಬೇಕು.

ನಮಸ್ಕಾರ ಸ್ನೇಹಿತರೆ ಗೃಹಲಕ್ಷ್ಮಿ ಯೋಜನೆಗೆ ಸಂಬಂಧಿಸಿ ದಂತೆ ಮಹಿಳೆಯರಿಗೆ ಬಿಗ್ ಅಪ್ಡೇಟ್ ಅನ್ನು ಇವತ್ತಿನ ಲೇಖನದಲ್ಲಿ ತಿಳಿಸಲಾಗುತ್ತಿದೆ. ರಾಜ್ಯ ಸರ್ಕಾರವು ಜಾರಿಗೆ ತಂದಿರುವ 5 ಗ್ಯಾರಂಟಿ ಯೋಜನೆಗಳಲ್ಲಿ ಗೃಹಲಕ್ಷ್ಮಿ ಯೋಜನೆಯ ಕೂಡ ಒಂದಾಗಿದ್ದು ಈ ಯೋಜನೆಯ ಮೂಲಕ ಇದೀಗ ಮಹಿಳೆಯರು 9 ಕಂತಿನ ಹಣವನ್ನು ಪ್ರತಿ ತಿಂಗಳು ಕಳೆದುಕೊಳ್ಳುತ್ತಿದ್ದಾರೆ. ಅದರಂತೆ ಇವತ್ತಿನ ದಿನದಲ್ಲಿ ಗೃಹಲಕ್ಷ್ಮಿ ಯೋಜನೆಯ 10ನೇ ಕoತಿನ ಸಂಪೂರ್ಣವಾದ ಮಾಹಿತಿಯನ್ನು ತಿಳಿಸಲಾಗುತ್ತಿದೆ. ಈಗಾಗಲೇ ಗೃಹಲಕ್ಷ್ಮಿ ಯೋಜನೆಯ 10ನೇ ಕಂಟಿನ್ಯೂ ಹಣ ಬಿಡುಗಡೆಯಾಗಿದೆ ಅದರಂತೆ ನಿಮ್ಮ ಖಾತೆಗೂ…

Read More
Monsoon rain forecast by Meteorological Department

ರಾಜ್ಯದಲ್ಲಿ ಈ ದಿನದಿಂದ ಮಾನ್ಸೂನ್ ಆರ್ಭಟ : ಹವಾಮಾನ ಇಲಾಖೆಯಿಂದ ಮುಂಗಾರು ಮಳೆ ಪ್ರಾರಂಭದ ಮುನ್ಸೂಚನೆ

ನಮಸ್ಕಾರ ಸ್ನೇಹಿತರೆ , ಇವತ್ತಿನ ಲೇಖನದಲ್ಲಿ ಭಾರತೀಯ ಹವಾಮಾನ ಇಲಾಖೆಯೂ ಮುಂಗಾರು ಮಳೆ ಯಾವಾಗ ಪ್ರಾರಂಭವಾಗುತ್ತದೆ ಎಂಬುದರ ಬಗ್ಗೆ ಮಾಹಿತಿಯನ್ನು ತಿಳಿಸಿರುವುದರ ಬಗ್ಗೆ ಹೇಳಲಾಗುತ್ತಿದೆ. ಸಾಮಾನ್ಯಕ್ಕಿಂತ ಹೆಚ್ಚು ಮುಂಗಾರು ಮಳೆ, ಈ ಬಾರಿ ಸುರಿಯಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ. ಮುಂಗಾರು ಮಾರುತಗಳು ಕಳೆದ ವರ್ಷ 2023ರಲ್ಲಿ ಜೂನ್ 8ರಂದು ಕೇರಳ ಪ್ರವೇಶ ಮಾಡಿದ್ದವು ಅಂದರೆ ಸಾಮಾನ್ಯ ಪ್ರವೇಶದ ದಿನಕ್ಕಿಂತ ಏಳು ದಿನಗಳ ವಿಳಂಬವಾಗಿ ಮುಂಗಾರುಮಳೆಯ ಆಗಮನವಾಗಿತ್ತು. ಆ ಸಂದರ್ಭದಲ್ಲಿ ಅರಬ್ಬಿ ಸಮುದ್ರದಲ್ಲಿ ಉಂಟಾಗಿದ್ದ ಬಿಪ…

Read More
A new notice has come to all KSRTC commuters

KSRTCಯಲ್ಲಿ ಪ್ರಯಾಣಿಸುವ ಎಲ್ಲರಿಗೂ ಸೇರಿ ಬಂತು ಹೊಸ ಸೂಚನೆ ತಪ್ಪದೆ ಗಮನಿಸಿ .!

ನಮಸ್ಕಾರ ಸ್ನೇಹಿತರೆ ರಾಜ್ಯ ಸರ್ಕಾರ ಹಾಗೂ ಕೇಂದ್ರ ಸರ್ಕಾರಗಳು ಎರಡು ರಾಜ್ಯದ ಜನತೆಗೆ ಸಹಾಯವಾಗಲಿ ಎನ್ನುವ ಉದ್ದೇಶದಿಂದ ಹಲವರು ಯೋಜನೆಗಳನ್ನು ಹಾಗೂ ಹೊಸ ಹೊಸ ಸೂಚನೆಗಳನ್ನು ಜಾರಿಗೆ ತರುತ್ತಿರುತ್ತವೆ. ಅದರಂತೆ ಇದೀಗ ಮೋಸ ಹೋಗುವವರ ಪ್ರಮಾಣ ರಾಜ್ಯದಲ್ಲಿ ಹೆಚ್ಚಾಗಿರುವ ಕಾರಣದಿಂದ ಮೋಸ ಮಾಡುವವರು ಕೂಡ ಅಧಿಕವಾಗುತ್ತಲೇ ಪ್ರಯಾಣಿಸುವ ಇರುತ್ತಾರೆ. ಇಂದಿನ ದಿನಗಳಲ್ಲಿ ಮನೆಗೆ ಬಂದು ಕಳ್ಳತನ ಮಾಡುವ ಪ್ರಮಾಣಕ್ಕಿಂತಲೂ ಇದೀಗ ನಮಗೆ ಅರಿವಿಲ್ಲದಂತೆ, ಚಿನ್ನ ಫೋನ್ ಹಾಗೂ ನಗದು ದೋಚವ ಪ್ರಮಾಣ ಅಧಿಕವಾಗಿದೆ ಎಂದು ಹೇಳಬಹುದು ಹೀಗೆ…

Read More
Cash to farmers through Kisan Mandan Yojana

ಕೇಂದ್ರದಿಂದ ರೈತರ ಖಾತೆಗೆ ಪ್ರತಿ ತಿಂಗಳು 3000 ಹಣ ಜಮಾ : ಈ ಕೂಡಲೇ ಈ ಅರ್ಜಿ ಸಲ್ಲಿಸಿ

ನಮಸ್ಕಾರ ಸ್ನೇಹಿತರೆ ರೈತರ ಜೀವನ ವೃತ್ತಿ ಹಬ್ಬದಲ್ಲಿ ನಿರ್ವಹಣೆಗಾಗಿ ಸರ್ಕಾರದ ಭರ್ಜರಿ ಪ್ಲಾನ್ ನಡೆಯುತ್ತಿದ್ದು ಪ್ರತಿ ತಿಂಗಳು ರೈತರ ಬ್ಯಾಂಕ್ ಖಾತೆಗೆ 3000 ರೂಪಾಯಿಗಳ ಹಣವನ್ನು ವರ್ಗಾವಣೆ ಮಾಡುತ್ತಿದೆ. ಕೇಂದ್ರ ಸರ್ಕಾರ ಮತ್ತು ರಾಜ್ಯ ಸರ್ಕಾರಗಳೆರಡು ಕೂಡ ರೈತರ ಏಳಿಗೆಗಾಗಿ ಶ್ರಮಿಸುತ್ತಿದ್ದು ಈಗಾಗಲೇ ಈ ನಿಟ್ಟಿನಲ್ಲಿ ದೇಶದಲ್ಲಿ ರೈತರಿಗಾಗಿ ವಿಶೇಷ ಯೋಜನೆಗಳನ್ನು ಸರ್ಕಾರಗಳು ಜಾರಿಗೊಳಿಸಿವೆ. ಅದರಂತೆ ರೈತರಿಗಾಗಿ ಕೇಂದ್ರ ಸರ್ಕಾರ ಜಾರಿಗೊಳಿಸಿರುವ ಯೋಜನೆಗಳಲ್ಲಿ ಪ್ರಧಾನ ಮಂತ್ರಿ ಕಿಸಾನ್ ಮಂದನ್ ಯೋಜನೆಯು ಕೂಡ ಒಂದಾಗಿದೆ. ಕಿಸಾನ್ ಮಂದನ್ ಯೋಜನೆ…

Read More
If you do this in the case of Aadhaar card, you will be fined and jailed for sure

ಆಧಾರ್ ಕಾರ್ಡ್ ವಿಚಾರದಲ್ಲಿ ಈ ರೀತಿ ಮಾಡಿದರೆ ದಂಡ ಮತ್ತು ಜೈಲು ಸೇರುವುದು ಖಚಿತ : ಆಧಾರ್ ಕಾರ್ಡ್ ಗೆ ಸಂಬಂಧಿಸಿದಂತೆ ಹೊಸ ನಿಯಮ

ನಮಸ್ಕಾರ ಸ್ನೇಹಿತರೆ ಇವತ್ತಿನ ಲೇಖನದಲ್ಲಿ ಆಧಾರ್ ಕಾರ್ಡ್ ಗೆ ಸಂಬಂಧಿಸಿದಂತೆ ಒಂದು ಹೊಸ ವಿಚಾರವನ್ನು ತಿಳಿಸಲಾಗುತ್ತಿದೆ. ಆಧಾರ್ ಕಾರ್ಡ್ ಗೆ ಸಂಬಂಧಿಸಿದಂತೆ ನೋಂದಣಿ ಸಂದರ್ಭದಲ್ಲಿ ಸಾಕಷ್ಟು ಜನರು ತಪ್ಪು ಜನಸಂಖ್ಯಾ ಅಥವಾ ಬಯೋಮೆಟ್ರಿಕ್ ಮಾಹಿತಿಯನ್ನು ಒದಗಿಸುವ ಮೂಲಕ ತಪ್ಪುಗಳು ಇದರಿಂದ ತೊಂದರೆಗೆ ಕಾರಣವಾಗಬಹುದು. ಆಧಾರ್ ಕಾರ್ಡ್ ಗೆ ಸಂಬಂಧಿಸಿದಂತೆ ವಿಶೇಷವಾಗಿ ಹೇಳುವಾಗ ಅಗತ್ಯವಿಲ್ಲ ಆಧಾರ್ ಕಾರ್ಡ್ ದೇಶದ ಪ್ರಮುಖ ದಾಖಲೆಯಾಗಿದೆ ಅಲ್ಲದೆ ವ್ಯಾಪಕವಾಗಿ ಅಂಗವಿಕರಿಸಲ್ಪಟ್ಟ ಧನ್ಯವಾದ ಐಡಿ ಮತ್ತು ವಿಳಾಸ ಪರಿಶೀಲನೆ ಡಾಕ್ಯುಮೆಂಟ್ ಎಂದು ಹೇಳಿದರೆ ತಪ್ಪಾಗಲಾರದು….

Read More