Headlines
Release of new list of ration cards and opportunity to apply

ರಾಜ್ಯ ಸರ್ಕಾರದಿಂದ ರೇಷನ್ ಕಾರ್ಡ್ ಗಳ ಹೊಸ ಪಟ್ಟಿ ಬಿಡುಗಡೆ : ಅರ್ಜಿ ಸಲ್ಲಿಸಲು ಅವಕಾಶ

ನಮಸ್ಕಾರ ಸ್ನೇಹಿತರೆ ಸರಕಾರದ ಮಾನದಂಡಗಳ ಹೊರತಾಗಿಯೂ ಕೂಡ ಇತ್ತೀಚಿನ ದಿನಗಳಲ್ಲಿ ಸಾಕಷ್ಟು ಜನರು ಬಿಪಿಎಲ್ ಕಾರ್ಡ್ ಅನ್ನು ಪಡೆದುಕೊಂಡಿದ್ದಾರೆ. ಬಡತನ ರೇಖೆಗಿಂತ ಕೆಳಗಿರುವವರಿಗೆ ಕಡುಬಡತನದಲ್ಲಿ ಜೀವನ ನಡೆಸುತ್ತಿರುವವರಿಗೆ ರಾಜ್ಯ ಸರ್ಕಾರ ಬಿಪಿಎಲ್ ಹಾಗೂ ಅಂತಿರೋ ರೇಷನ್ ಕಾರ್ಡ್ ಗಳನ್ನು ವಿತರಣೆ ಮಾಡಿದ್ದು ನಿಜಕ್ಕೂ ಒಂದು ವರದಾನ ಎಂದು ಹೇಳಬಹುದು. ಏಕೆಂದರೆ ಈ ಪಡಿತರ ಚೀಟಿ ಹೊಂದಿರುವವರಿಗೆ ಸರ್ಕಾರ ಜಾರಿಗೊಳಿಸುವ ಪ್ರತಿಯೊಂದು ಯೋಜನೆಯ ಲಾಭವನ್ನು ಪಡೆದುಕೊಳ್ಳಲು ಅವಕಾಶ ನೀಡಲಾಗುತ್ತದೆ ಅದಷ್ಟೇ ಅಲ್ಲದೆ ಪಡಿತರ ವಸ್ತುಗಳನ್ನು ಉಚಿತವಾಗಿ ಈ ಕಾರ್ಡ್…

Read More
Implementation of new gas cylinder rules

ಗ್ಯಾಸ್ ಸಿಲಿಂಡರ್ ಇನ್ನು ಮುಂದೆ ಪಡೆಯಲು ದೇಶದಾದ್ಯಂತ ಹೊಸ ನಿಯಮ ಜಾರಿ

ನಮಸ್ಕಾರ ಸ್ನೇಹಿತರೆ ಅನೇಕ ಮಹಿಳೆಯರು ಕೇಂದ್ರ ಸರ್ಕಾರದ ಉಜ್ವಲ ಯೋಜನೆಯ ಭಾಗವಾಗಿ ಉಚಿತ ಗ್ಯಾಸ್ ಸಂಪರ್ಕಗಳನ್ನು ಪಡೆದಿದ್ದಾರೆ ಅದರಂತೆ ದೇಶದಾದ್ಯಂತ ಅಡುಗೆ ಅನಿಲ ಸಿಲಿಂಡರ್ ಬಳಸುತ್ತಿರುವ ಗ್ರಾಹಕರ ಒಟ್ಟು ಸಂಖ್ಯೆ 14.45 ಕೋಟಿಯಷ್ಟಿದ್ದು ಪ್ರತಿಯೊಬ್ಬರ ಮನೆಗಳಲ್ಲಿಯೂ ಕೂಡ ಹಿಂದಿನ ದಿನಗಳಲ್ಲಿ ಗ್ಯಾಸ್ ಸಿಲೆಂಡರ್ ಅನ್ನು ನೋಡಬಹುದಾಗಿದೆ. ಅದರಂತೆ ಪ್ರತಿಯೊಬ್ಬರೂ ಕೂಡ ಗ್ಯಾಸ್ ಸಿಲಿಂಡರ್ ಗಳನ್ನು ಇತ್ತೀಚಿನ ದಿನಗಳಲ್ಲಿ ಬಳಸುತ್ತಿದ್ದು ಯಾರೂ ಕೂಡ ಸೌದೆ ಒಲೆಯಲ್ಲಿ ಅಡುಗೆ ಮಾಡದಂತೆ ಎಲ್ಪಿಜಿ ಗ್ಯಾಸ್ ಸಿಲಿಂಡರ್ ಸಿಗಬೇಕು ಎಂಬ ಉದ್ದೇಶದಿಂದ ಉಚಿತ…

Read More
Good news for all families who have ration card from Govt

ಸರ್ಕಾರದಿಂದ ರೇಷನ್ ಕಾರ್ಡ್ ಹೊಂದಿರುವ ಎಲ್ಲಾ ಕುಟುಂಬಗಳಿಗೆ ಗುಡ್ ನ್ಯೂಸ್

ನಮಸ್ಕಾರ ಸ್ನೇಹಿತರೇ ಇವತ್ತಿನ ಲೇಖನದಲ್ಲಿ ರೇಷನ್ ಕಾರ್ಡ್ ಹೊಂದಿರುವ ಎಲ್ಲಾ ಕುಟುಂಬಗಳಿಗೆ ಸಿಹಿ ಸುದ್ದಿಯನ್ನು ತಿಳಿಸಲಾಗುತ್ತಿದೆ. ಕೆಲವೊಂದು ರೇಷನ್ ಕಾರ್ಡ್ಗಳನ್ನು ರದ್ದುಪಡಿಸುವುದರ ಬಗ್ಗೆ ಆಹಾರ ಇಲಾಖೆಯು ತನಿಖೆ ನಡೆಸಲು ತೀರ್ಮಾನ ಕೈಗೊಂಡಿದೆ. ಸಾಕಷ್ಟು ವರ್ಷಗಳ ಹಿಂದೆಯೇ ಕೇಂದ್ರ ಸರ್ಕಾರ ನಮಗೆಲ್ಲರಿಗೂ ಗೊತ್ತಿರುವ ಹಾಗೆ ಸರ್ಕಾರಿ ಯೋಜನೆಗಳು ಹಾಗೂ ಉಚಿತಪಡಿತರವನ್ನು ಆರ್ಥಿಕವಾಗಿ ಸಮಾಜದಲ್ಲಿ ಹಿಂದುಳಿದಿರುವಂತಹ ಕುಟುಂಬಗಳಿಗೆ ನೀಡುವ ಕಾರಣದಿಂದಾಗಿ ರೇಷನ್ ಕಾರ್ಡ್ ವ್ಯವಸ್ಥೆಯನ್ನು ಜಾರಿಗೆ ತಂದಿತು ಅದರಲ್ಲಿಯೂ ಕೂಡ ಬೇರೆ ಬೇರೆ ರೀತಿಯ ವಿಧಗಳನ್ನು ಮಾಡುವುದರ ಮೂಲಕ ಜನರಿಗೆ…

Read More
Ayushman Card New Feature

ಆಯುಷ್ಮಾನ್ ಕಾರ್ಡ್ ಹೊಸ ಫೀಚರ್ ಲಾಂಚ್!!

ಹಲೋ ಸ್ನೇಹಿತರೆ, ಇತ್ತೀಚಿನ ದಿನಗಳಲ್ಲಿ ನಮ್ಮ ಸರ್ಕಾರಗಳು ರೈತರು ಮತ್ತು ಆರ್ಥಿಕವಾಗಿ ದುರ್ಬಲ ವ್ಯಕ್ತಿಗಳಿಗಾಗಿ ಅನೇಕ ಪ್ರಯೋಜನಕಾರಿ ಮತ್ತು ಕಲ್ಯಾಣ ಯೋಜನೆಗಳನ್ನು ನಡೆಸುತ್ತಿವೆ, ಅದರಲ್ಲಿ ಆಯುಷ್ಮಾನ್ ಭಾರತ್ ಯೋಜನೆ ಒಂದಾಗಿದೆ. ಈ ಯೋಜನೆಯಡಿಯಲ್ಲಿ, ಉಚಿತ ಆರೋಗ್ಯ ವಿಮೆಯನ್ನು ಸರ್ಕಾರವು ಖಾತರಿಪಡಿಸುತ್ತದೆ. ಆಯುಷ್ಮಾನ್ ಕಾರ್ಡ್ ಹೊಸ ವೈಶಿಷ್ಟ್ಯ ಸೇರ್ಪಡೆ ಮಾಡಲಾಗಿದೆ. ಇದರ ಬಗ್ಗೆ ಸಂಪೂರ್ಣ ಮಾಹಿತಿ ತಿಳಿಯಲು ಈ ಲೇಖನವನ್ನು ಕೊನೆವರೆಗೂ ಓದಿ. ಆಯುಷ್ಮಾನ್ ಕಾರ್ಡ್ ಹೊಸ ವೈಶಿಷ್ಟ್ಯ ಬಿಡುಗಡೆ ಸ್ನೇಹಿತರೇ, ಪ್ರಸ್ತುತ ಆಯುಷ್ಮಾನ್ ಕಾರ್ಡ್ ಮಾಡುವ ಪ್ರಕ್ರಿಯೆ, ತಿದ್ದುಪಡಿ…

Read More
put-the-ration-card-number-and-do-gruhalkshmi-money-check

ರೇಷನ್ ಕಾರ್ಡ್ ನಂಬರ್ ಹಾಕಿ ಗೃಹಲಕ್ಷ್ಮಿ ಹಣ ಚೆಕ್ ಮಾಡಿ : 8ನೇ ಕಂತಿನ ಹಣ !

ನಮಸ್ಕಾರ ಸ್ನೇಹಿತರೆ ನಿಮಗೆಷ್ಟು ಹಣ ಜಮಾ ಆಗಿದೆ ಎಂಬುದನ್ನು ರೇಷನ್ ಕಾರ್ಡ್ ನಂಬರ್ ಹಾಕುವುದರ ಮೂಲಕ ಫಲಾನುಭವಿಗಳು ಮೊಬೈಲ್ ನಲ್ಲಿಯೇ ಚೆಕ್ ಮಾಡಬಹುದಾಗಿದೆ. ರೇಷನ್ ಕಾರ್ಡ್ ನಂಬರ್ ಮೂಲಕ ಹಣ ಚೆಕ್ ಮಾಡಲು ಯಾರು ಸಹಾಯ ಅಗತ್ಯವಿಲ್ಲ ನಿಮ್ಮ ಬಳಿ ಇರುವಂತಹ ಮೊಬೈಲ್ನಲ್ಲಿಯೇ ಸುಲಭವಾಗಿ ಚೆಕ್ ಮಾಡಬಹುದು. ಅದೇ ರೀತಿ ಹೇಗೆ ಮೊಬೈಲ್ ನಲ್ಲಿ ರೇಷನ್ ಕಾರ್ಡ್ ನಂಬರ್ ಹಾಕುವುದರ ಮೂಲಕ ಹಣ ಜಮಾ ಆಗಿರುವುದರ ಬಗ್ಗೆ ತಿಳಿಯಬೇಕು ಎಂಬುದರ ಮಾಹಿತಿಯನ್ನು ಸಂಪೂರ್ಣವಾಗಿ ಇವತ್ತಿನ ಲೇಖನದಲ್ಲಿ ತಿಳಿಯಬಹುದು….

Read More
Free electricity is no longer available to everyone

ಉಚಿತ ಕರೆಂಟ್ ಇನ್ಮುಂದೆ ಎಲ್ಲರಿಗೂ ಸಿಗುವುದಿಲ್ಲ : ಈ ನಿಯಮ ತಿಳಿದುಕೊಳ್ಳಿ

ನಮಸ್ಕಾರ ಸ್ನೇಹಿತರೆ ರಾಜ್ಯ ಸರ್ಕಾರವು ಜಾರಿಗೆ ತಂದಿರುವ ಗ್ಯಾರಂಟಿ ಯೋಜನೆಗಳಲ್ಲಿ ಗೃಹಜೋತಿ ಯೋಜನೆಯ ಅಡಿಯಲ್ಲಿ ಪ್ರತಿ ತಿಂಗಳು ಗ್ರುಹ ಜ್ಯೋತಿ ಯೋಜನೆಯ ಫಲಾನುಭವಿಗಳು 200 ಯೂನಿಟ್ ಗಳವರೆಗೆ ಉಚಿತವಾಗಿ ವಿದ್ಯುತ್ತನ್ನು ಪಡೆದುಕೊಳ್ಳುತ್ತಿದ್ದು ಇದೀಗ ಅವರಿಗೂ ಕೂಡ ವಿದ್ಯುತ್ ಬಿಲ್ ಪಾವತಿ ಮಾಡುವಂತಹ ಪರಿಸ್ಥಿತಿ ಎದುರಾಗಿದೆ ಎಂದು ಹೇಳಬಹುದು. ರಾಜ್ಯದಲ್ಲಿ ಲಕ್ಷಾಂತರ ಕುಟುಂಬಗಳು ಕಳೆದ ಆರು ತಿಂಗಳಿನಿಂದ ಗೃಹ ಜ್ಯೋತಿ ಯೋಜನೆಯ ಅಡಿಯಲ್ಲಿ ಉಚಿತ ವಿದ್ಯುತ್ ಲಾಭವನ್ನು ಪಡೆದುಕೊಳ್ಳುತ್ತಿವೆ. ಯಾವುದೇ ಮನೆಯ ಮಾಲೀಕರಿರಬಹುದು ಅಥವಾ ಬಾಡಿಗೆ ಮನೆಯಲ್ಲಿ ವಾಸಿಸುವವರು…

Read More
10 lakhs will be given to the poor in this scheme of the central government

ಕೇಂದ್ರ ಸರ್ಕಾರದ ಈ ಒಂದು ಯೋಜನೆಯಲ್ಲಿ ಬಡವರಿಗೆ ಸಿಗಲಿದೆ 10 ಲಕ್ಷ ಈ ಕೂಡಲೇ ಅರ್ಜಿ ಸಲ್ಲಿಸಿ

ನಮಸ್ಕಾರ ಸ್ನೇಹಿತರೇ, ಬಡವರಿಗಾಗಿ ಭಾರತ ಸರ್ಕಾರ ಮತ್ತು ಕರ್ನಾಟಕ ರಾಜ್ಯ ಸರ್ಕಾರವು ಒಟ್ಟಾಗಿ ಅನೇಕ ಯೋಜನೆಗಳನ್ನು ಪ್ರೋತ್ಸಾಹಿಸುತ್ತಿದೆ ಎಂದು ಹೇಳಬಹುದು. ಕೇಂದ್ರ ಭಾರತದ ನಾಗರಿಕರಿಗಾಗಿ ಈ ಯೋಜನೆಗಳು ಹೊಸ ಉದ್ಯೋಗಾವಕಾಶವನ್ನು ನೀಡಬಹುದು ಅಲ್ಲದೆ ಭಾರತದಲ್ಲಿ ನಿರುದ್ಯೋಗಿಗಳ ಸಂಖ್ಯೆ ಹೆಚ್ಚಾಗಿರುವುದಿಲ್ಲ ಸಾಕಷ್ಟು ವಿದ್ಯಾವಂತರು ಉದ್ಯೋಗವಿಲ್ಲದೆ ಕುಳಿತಿದ್ದಾರೆ. ಆದರೆ ಈ ಒಂದು ಯೋಜನೆಯಿಂದ ನಿರುದ್ಯೋಗಿಗಳಿಗೆ ಸಹಾಯಕವಾಗಲು ನಿರ್ಧರಿಸಲಾಗಿದೆ. ಅದರಂತೆ ಸರ್ಕಾರವು ಹೊಸ ಹೊಸ ಯೋಜನೆಗಳನ್ನು ನಿರುದ್ಯೋಗಿಗಳಿಗೆ ಸಹಾಯವಾಗಲು ಎನ್ನುವ ಉದ್ದೇಶದಿಂದ ಪರಿಚಯಿಸುತ್ತಿದೆ. ಸದ್ಯದ ಈಗ ಇವತ್ತಿನ ಲೇಖನದಲ್ಲಿ ಮುಖ್ಯಮಂತ್ರಿಯವರು ಉದ್ಯಮಿ…

Read More
Application for new ration card has started

ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಪ್ರಾರಂಭ : ರೇಷನ್ ಕಾರ್ಡ್ ಅರ್ಜಿಗಳು ವಿಲೇವಾರಿಯಾಗಲಿವೆ

ನಮಸ್ಕಾರ ಸ್ನೇಹಿತರೆ ಇವತ್ತಿನ ಲೇಖನದಲ್ಲಿ ಹೊಸ ರೇಷನ್ ಕಾರ್ಡ್ ಗೆ ಸಂಬಂಧಿಸಿದಂತೆ ಮಾಹಿತಿಯನ್ನು ತಿಳಿಸಲಾಗುತ್ತಿದ್ದು ರಾಜ್ಯ ಸರ್ಕಾರ ಇದೀಗ ಹೊಸ ಬಿಪಿಎಲ್ ಎಪಿಎಲ್ ಪಡಿತರ ಚೀಟಿ ಅರ್ಜಿ ಸಲ್ಲಿಸಲು ಪ್ರಾರಂಭ ಮಾಡುತ್ತದೆ ಹಾಗೂ ಈಗಾಗಲೇ ಸಲ್ಲಿಕೆಯಾಗಿರುವ ಅರ್ಜಿಗಳು ಅಂದರೆ ಬಾಕಿ ಉಳಿದಿರುವ ಅರ್ಜಿ ವಿಲೇವಾರಿಗೆ ಆಹಾರ ಇಲಾಖೆಯು ತಯಾರಿ ನಡೆಸಿದೆ. ಈಗಾಗಲೇ ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳು ಈ ಬಗ್ಗೆ ಸಭೆ ನಡೆಸಿ ಚರ್ಚಿಸಿದ್ದು ಬಹುತೇಕ ಜೂನ್ ಮೊದಲ ವಾರದಲ್ಲಿ ರೇಷನ್ ಕಾರ್ಡ್ ಅರ್ಜಿ ಪ್ರಕ್ರಿಯೆ ಪ್ರಾರಂಭವಾಗಲಿದೆ. ಅದರಂತೆ…

Read More
Farmer Loan Interest Waiver Scheme

ಇಂತಹ ಬ್ಯಾಂಕ್‌ಗಳಲ್ಲಿ ಸಾಲ ತೆಗೆದ ರೈತರಿಗೆ ಬಡ್ಡಿಯಲ್ಲಿ ವಿನಾಯಿತಿ!

ಹಲೋ ಸ್ನೇಹಿತರೆ, ಬ್ಯಾಂಕುಗಳಿಂದ ಲೋನ್ ಪಡೆಯುವುದರ ಮೂಲಕ ರೈತರು ಕೃಷಿಗೆಂದು ತೆಗೆದುಕೊಂಡಂತಹ ಸಾಲದ ಮೇಲಿನ ಬಡ್ಡಿಯನ್ನು ಸರ್ಕಾರವು ಮನ್ನಿಸುವ ಯೋಜನೆಯನ್ನು ಜಾರಿಗೆ ತಂದಿದೆ. ಈ ಯೋಜನೆಯ ಬಗ್ಗೆ ಸಂಪೂರ್ಣ ಮಾಹಿತಿ ತಿಳಿಯಲು ಲೇಖನವನ್ನು ಕೊನೆವರೆಗೂ ಓದಿ. ರಾಜ್ಯದಲ್ಲಿ ಸರಿಯಾದ ಸಮಯಕ್ಕೆ ಹಿಂಗಾರು ಮುಂಗಾರು ಮಳೆ ಬರದೆ ಅಕಾಲಿಕ ಸಮಯದಲ್ಲಿ ಮಳೆ ಬಂದ ಕಾರಣ ರೈತರು ಬೆಳೆದ ಎಲ್ಲಾ ಬೆಳೆಗಳು ನಾಶ ಆಗಿದ್ದು ರೈತರು ಕಂಗಾಲಾಗಿದ್ದಾರೆ. ಮತ್ತು ಪ್ರಸ್ತುತ ಬರಗಾಲ ಎದುರಾಗಿರುವ ಕಾರಣ ರಾಜ್ಯದಲ್ಲಿ ಬರದ ಪರಿಸ್ಥಿತಿ ಎದುರಾಗಿದೆ….

Read More