Application Invitation for SSLC and PUC Students for Pratibha Puraskar

ಪ್ರತಿಭಾ ಪುರಸ್ಕಾರಕ್ಕೆ SSLC ಹಾಗೂPUC ವಿದ್ಯಾರ್ಥಿಗಳಿಗೆ ಅರ್ಜಿ ಆಹ್ವಾನ : ಈ ಕೂಡಲೇ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಿ

ನಮಸ್ಕಾರ ಸ್ನೇಹಿತರೆ ಇವತ್ತಿನ ಲೇಖನದಲ್ಲಿ ವಿದ್ಯಾರ್ಥಿಗಳಿಗೆ ಉಪಯೋಗವಾಗುವಂತಹ ಒಂದು ಮಹತ್ವದ ಮಾಹಿತಿಯನ್ನು ತಿಳಿಸಲಾಗುತ್ತಿದೆ. ಈ ವರ್ಷದ ಪಿಯುಸಿ ಹಾಗೂ ಎಸ್ ಎಸ್ ಎಲ್ ಸಿ ಪರೀಕ್ಷೆಯ ಫಲಿತಾಂಶವೂ ಕೂಡ ಈಗಾಗಲೇ ಪ್ರಕಟಣೆಯಾಗಿದೆ ಎಷ್ಟು ಅಂಕಗಳನ್ನು ಯಾವ ವಿದ್ಯಾರ್ಥಿಗಳು ಗಳಿಸಿದ್ದಾರೆ ಎಂಬುದು ಕೂಡ ತಿಳಿದುಕೊಂಡಿದ್ದಾರೆ ಅತ್ಯುತ್ತಮವಾದಂತಹ ಅಂಕಗಳನ್ನು ಕೆಲವೊಂದು ವಿದ್ಯಾರ್ಥಿಗಳು ಪಡೆದು ಡಿಸ್ಟಿಂಕ್ಷನ್ ಅನ್ನು ಕೂಡ ಬಂದಿದ್ದಾರೆ. ಅಂತವರಿಗೆ ಇದೀಗ ರಾಜ್ಯ ಸರ್ಕಾರದಿಂದ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನಿಸಲಾಗಿದೆ. ಅದರಂತೆ ಪ್ರತಿಭಾ ಪುರಸ್ಕಾರಕ್ಕೆ ನಿಮಗೆ ತಿಳಿದಿರುವ ವಿದ್ಯಾರ್ಥಿಗಳು ಅರ್ಹರಾಗಿದ್ದರೆ…

Read More
gruhalkshmi-money-release

ಗೃಹಲಕ್ಷ್ಮಿ ಹಣ ಬಿಡುಗಡೆ : ಹಣ ಬರದೇ ಇದ್ದರೆ ಈ ರೀತಿ ಮಾಡಿ ಹಣ ಪಡೆದುಕೊಳ್ಳಬಹುದು.

ನಮಸ್ಕಾರ ಸ್ನೇಹಿತರೆ ಇವತ್ತಿನ ಲೇಖನದಲ್ಲಿ ಗೃಹಲಕ್ಷ್ಮಿ ಯೋಜನೆಯ ಫಲಾನುಭವಿಗಳಿಗೆ ಸಿಹಿ ಸುದ್ದಿಯನ್ನು ತಿಳಿಸಲಾಗುತ್ತಿದೆ. 8 ಮತ್ತು 9ನೇ ಕ್ರಾಂತಿನ ಹಣ ಕೂಡ ಎಲ್ಲಾ ಫಲಾನುಭವಿಗಳ ಬ್ಯಾಂಕ್ ಖಾತೆಗೆ ಇದೀಗ ಏಪ್ರಿಲ್ ತಿಂಗಳಿನಲ್ಲಿಯೇ ರಾಜ್ಯ ಸರ್ಕಾರ ಜನ ಮಾಡಿದೆ ಇದುವರೆಗೂ ಈ ಯೋಜನೆ ಕಡೆಯಿಂದ ಹಣ ಜಮಾ ಆಗಿದ್ದು ಆದರೆ ಕೆಲವೊಂದು ಮಹಿಳೆಯರ ಬ್ಯಾಂಕ್ ಖಾತೆಗೆ 9ನೇ ಕಂತಿನ ಹಣ ಇನ್ನೂ ಕೂಡ ಬಂದಿಲ್ಲ ಎಂದು ಹೇಳಲಾಗುತ್ತಿದೆ. ಅದರಂತೆ ನಿಮಗೆ ಗೃಹಲಕ್ಷ್ಮಿ ಯೋಜನೆಯ ಹಣ ಯಾವ ದಿನಾಂಕದಂದು ಜಮಾ…

Read More
see-10-rupee-note-getting-banned-in-the-country

10ರೂ ನೋಟು ದೇಶದಲ್ಲಿ ಬ್ಯಾನ್ ಮಾಹಿತಿ : ಇನ್ನು ಮುಂದೆ ರೂ.10 ನೋಟು ಲಭ್ಯವಿರುವುದಿಲ್ಲ.?

ನಮಸ್ಕಾರ ಸ್ನೇಹಿತರೆ ಇವತ್ತಿನ ಲೇಖನದಲ್ಲಿ ನೋಟು ನಿಷೇಧ ಮಾಡುವುದರ ಬಗ್ಗೆ ಮಾಹಿತಿಯನ್ನು ತಿಳಿಸಲಾಗುತ್ತಿದೆ. ಭಾರತ ದೇಶದಲ್ಲಿ ಪ್ರಸ್ತುತ ಎರಡು ಬಾರಿ ನೋಟಿ ನಿಷೇಧ ಮಾಡಲಾಗಿದೆ 2016ರಲ್ಲಿ ಮೊದಲ ಬಾರಿಗೆ ಭಾರತದಲ್ಲಿ ಹಾಗೂ 2023ರಲ್ಲಿ ಎರಡನೇ ಬಾರಿಗೆ ನೋಟು ನಿಷೇಧವನ್ನು ಕೇಂದ್ರ ಸರ್ಕಾರ ಮಾಡಿತು ಇದೀಗ ಮತ್ತೊಮ್ಮೆ ನೋಟು ನಿಷೇಧ ಮಾಡುವುದರ ಬಗ್ಗೆ ಕೆಲವೊಂದು ಸುದ್ದಿಗಳು ವೈರಲಾಗುತ್ತಿವೆ. ಎರಡು ಬಾರಿ ನೋಟು ನಿಷೇಧ ಆದಾಗಿನಿಂದಲೂ ಕೂಡ ಚಲಾವಣೆಯಲ್ಲಿ ಇರುವಂತಹ ನೋಟುಗಳ ಕುರಿತಾದ ಸುದ್ದಿಗಳು ದೇಶದಲ್ಲಿ ವೈರಲಾಗುತ್ತದೆ. ಅದರಂತೆ ದೇಶದಲ್ಲಿ…

Read More
Recruitment in Post Office for 10th passed

10ನೇ ತರಗತಿ ಪಾಸ್ ಆಗಿರುವವರಿಗೆ ಪೋಸ್ಟ್ ಆಫೀಸ್ ನೇಮಕಾತಿ : ಅರ್ಜಿ ಸಲ್ಲಿಸಲು ಇಲ್ಲಿದೆ ಡೈರೆಕ್ಟ್ ಲಿಂಕ್

ನಮಸ್ಕಾರ ಸ್ನೇಹಿತರೆ, ಇವತ್ತಿನ ಲೇಖನದಲ್ಲಿ ನಿರುದ್ಯೋಗ ಯುವಕ ಯುವತಿಯರಿಗೆ ಉದ್ಯೋಗಾವಕಾಶದ ಬಗ್ಗೆ ಮಾಹಿತಿಯನ್ನು ತಿಳಿಸಲಾಗುತ್ತಿದೆ. ವಿವಿಧ ಹುದ್ದೆಗಳು ಇದೀಗ ಪೋಸ್ಟ್ ಆಫೀಸ್ ನಲ್ಲಿ ಖಾಲಿ ಇದ್ದು ಆನ್ಲೈನ್ ಮೂಲಕ ಆಸಕ್ತಿ ಅಭ್ಯರ್ಥಿಗಳಿಂದ ಅರ್ಜಿಯನ್ನು ಕರೆಯಲಾಗಿದೆ. ಅದರಂತೆ ಯಾವ ಯಾವ ಹುದ್ದೆಗಳು ಪೋಸ್ಟ್ ಆಫೀಸ್ನಲ್ಲಿ ಖಾಲಿ ಇವೆ ಹೇಗೆ ಅರ್ಜಿ ಸಲ್ಲಿಸಬೇಕು ಹುದ್ದೆಗಳಿಗೆ ವೇತನವೆಷ್ಟು ಅರ್ಜಿ ಶುಲ್ಕದ ವಿವರ ಸಂಬಂಧಿಸಿದಂತೆ ಸಾಕಷ್ಟು ಮಾಹಿತಿಯನ್ನು ಪೋಸ್ಟ್ ಆಫೀಸ್ ನಲ್ಲಿ ಖಾಲಿ ಇರುವ ಈ ಹುದ್ದೆಗಳ ಬಗ್ಗೆ ಆಸಕ್ತಿ ಹೊಂದಿರುವ ಅಭ್ಯರ್ಥಿಗಳಿಗೆ…

Read More
Big update for taxpayers

ಸರ್ಕಾರದ ಹೊಸ ಆದೇಶ! ITR ತುಂಬುವ ಪ್ರಕ್ರಿಯೆಯಲ್ಲಿ ಈ ಬದಲಾವಣೆ

ನಮಸ್ಕಾರ ಸ್ನೇಹಿತರೇ, ಇಂದಿನ ನಮ್ಮ ಈ ಲೇಖನಕ್ಕೆ ನಿಮಗೆಲ್ಲರಿಗೂ ಆತ್ಮೀಯವಾದ ಸ್ವಾಗತ, ಹೊಸ ತೆರಿಗೆ ವ್ಯವಸ್ಥೆಯನ್ನು 2023-24 ರ ಹಣಕಾಸು ವರ್ಷದಿಂದ ಡೀಫಾಲ್ಟ್ ಮೋಡ್‌ನಲ್ಲಿ ಅಳವಡಿಸಲಾಗಿದೆ. ಈಗ ಆದಾಯ ತೆರಿಗೆ ಪಾವತಿದಾರರು ಆದಾಯ ತೆರಿಗೆ ರಿಟರ್ನ್ (ITR) ಸಲ್ಲಿಸುವಾಗ ಡೀಫಾಲ್ಟ್ ಮೋಡ್‌ನಲ್ಲಿ ಹೊಸ ಆದಾಯ ತೆರಿಗೆ ಆಡಳಿತವನ್ನು ನೋಡುತ್ತಾರೆ. ಈ ಅಪ್‌ಡೇಟ್‌ಗೆ ಸಂಬಂಧಿಸಿದ ಸಂಪೂರ್ಣ ವಿವರಗಳನ್ನು ತಿಳಿಯಲು ಈ ಲೇಖನವನ್ನು ತಪ್ಪದೇ ಕೊನೆವರೆಗೂ ಓದಿ. ಆದಾಯ ತೆರಿಗೆ ರಿಟರ್ನ್ ಹೊಸ ನಿಯಮಗಳು ಆದಾಯ ತೆರಿಗೆ ಪಾವತಿದಾರರು ಹಳೆಯ…

Read More
Farmer Loan Interest Waiver Scheme

ಇಂತಹ ಬ್ಯಾಂಕ್‌ಗಳಲ್ಲಿ ಸಾಲ ತೆಗೆದ ರೈತರಿಗೆ ಬಡ್ಡಿಯಲ್ಲಿ ವಿನಾಯಿತಿ!

ಹಲೋ ಸ್ನೇಹಿತರೆ, ಬ್ಯಾಂಕುಗಳಿಂದ ಲೋನ್ ಪಡೆಯುವುದರ ಮೂಲಕ ರೈತರು ಕೃಷಿಗೆಂದು ತೆಗೆದುಕೊಂಡಂತಹ ಸಾಲದ ಮೇಲಿನ ಬಡ್ಡಿಯನ್ನು ಸರ್ಕಾರವು ಮನ್ನಿಸುವ ಯೋಜನೆಯನ್ನು ಜಾರಿಗೆ ತಂದಿದೆ. ಈ ಯೋಜನೆಯ ಬಗ್ಗೆ ಸಂಪೂರ್ಣ ಮಾಹಿತಿ ತಿಳಿಯಲು ಲೇಖನವನ್ನು ಕೊನೆವರೆಗೂ ಓದಿ. ರಾಜ್ಯದಲ್ಲಿ ಸರಿಯಾದ ಸಮಯಕ್ಕೆ ಹಿಂಗಾರು ಮುಂಗಾರು ಮಳೆ ಬರದೆ ಅಕಾಲಿಕ ಸಮಯದಲ್ಲಿ ಮಳೆ ಬಂದ ಕಾರಣ ರೈತರು ಬೆಳೆದ ಎಲ್ಲಾ ಬೆಳೆಗಳು ನಾಶ ಆಗಿದ್ದು ರೈತರು ಕಂಗಾಲಾಗಿದ್ದಾರೆ. ಮತ್ತು ಪ್ರಸ್ತುತ ಬರಗಾಲ ಎದುರಾಗಿರುವ ಕಾರಣ ರಾಜ್ಯದಲ್ಲಿ ಬರದ ಪರಿಸ್ಥಿತಿ ಎದುರಾಗಿದೆ….

Read More
Ayushman Card New Feature

ಆಯುಷ್ಮಾನ್ ಕಾರ್ಡ್ ಹೊಸ ಫೀಚರ್ ಲಾಂಚ್!!

ಹಲೋ ಸ್ನೇಹಿತರೆ, ಇತ್ತೀಚಿನ ದಿನಗಳಲ್ಲಿ ನಮ್ಮ ಸರ್ಕಾರಗಳು ರೈತರು ಮತ್ತು ಆರ್ಥಿಕವಾಗಿ ದುರ್ಬಲ ವ್ಯಕ್ತಿಗಳಿಗಾಗಿ ಅನೇಕ ಪ್ರಯೋಜನಕಾರಿ ಮತ್ತು ಕಲ್ಯಾಣ ಯೋಜನೆಗಳನ್ನು ನಡೆಸುತ್ತಿವೆ, ಅದರಲ್ಲಿ ಆಯುಷ್ಮಾನ್ ಭಾರತ್ ಯೋಜನೆ ಒಂದಾಗಿದೆ. ಈ ಯೋಜನೆಯಡಿಯಲ್ಲಿ, ಉಚಿತ ಆರೋಗ್ಯ ವಿಮೆಯನ್ನು ಸರ್ಕಾರವು ಖಾತರಿಪಡಿಸುತ್ತದೆ. ಆಯುಷ್ಮಾನ್ ಕಾರ್ಡ್ ಹೊಸ ವೈಶಿಷ್ಟ್ಯ ಸೇರ್ಪಡೆ ಮಾಡಲಾಗಿದೆ. ಇದರ ಬಗ್ಗೆ ಸಂಪೂರ್ಣ ಮಾಹಿತಿ ತಿಳಿಯಲು ಈ ಲೇಖನವನ್ನು ಕೊನೆವರೆಗೂ ಓದಿ. ಆಯುಷ್ಮಾನ್ ಕಾರ್ಡ್ ಹೊಸ ವೈಶಿಷ್ಟ್ಯ ಬಿಡುಗಡೆ ಸ್ನೇಹಿತರೇ, ಪ್ರಸ್ತುತ ಆಯುಷ್ಮಾನ್ ಕಾರ್ಡ್ ಮಾಡುವ ಪ್ರಕ್ರಿಯೆ, ತಿದ್ದುಪಡಿ…

Read More
Mudra Loan Scheme

ನಿಮ್ಮ ಖಾತೆ ತೆರೆದು 6 ತಿಂಗಳಾಗಿದ್ರೆ ಸಿಗತ್ತೆ ₹50,000!! ಯಾವುದೇ ದಾಖಲೆ ಅಗತ್ಯ ಸಹ ಇಲ್ಲ

ಹಲೋ ಸ್ನೇಹಿತರೆ, ನೀವು ಸ್ವಯಂ ಉದ್ಯೋಗ ಅಥವಾ ವ್ಯವಹಾರವನ್ನು ಪ್ರಾರಂಭಿಸಲು ಬಯಸಿದರೆ ಮತ್ತು ಆರ್ಥಿಕ ಸಮಸ್ಯೆಗಳನ್ನು ಎದುರಿಸುತ್ತಿದ್ದರೆ SBIಯ ಮುದ್ರಾ ಸಾಲ ಯೋಜನೆ ಉತ್ತಮ ಆಯ್ಕೆಯಾಗಿದೆ. ಈ ಎಸ್‌ಬಿಐ ಇ-ಮುದ್ರಾ ಸಾಲ ಯೋಜನೆ ಅಡಿಯಲ್ಲಿ, ನೀವು ಕಡಿಮೆ ಸಮಯದಲ್ಲಿ ಸಾಲವನ್ನು ಪಡೆಯುವ ಅವಕಾಶವನ್ನು ಪಡೆಯಬಹುದು. ಈ ಯೋಜನೆ ಲಾಭ ಹೇಗೆ ಪಡೆಯುವುದು? ಅಗತ್ಯ ದಾಖಲೆಗಳ ಬಗ್ಗೆ ಈ ಲೇಖನದಲ್ಲಿ ಸಂಪೂರ್ಣವಾಗಿ ತಿಳಿಸಲಾಗಿದೆ ಕೊನೆವರೆಗೂ ಓದಿ. ವ್ಯಾಪಾರದ ವಿವರಗಳು, ಆದಾಯ ಹೇಳಿಕೆ, ಗುರುತಿನ ಪ್ರಮಾಣಪತ್ರ ಇತ್ಯಾದಿಗಳಂತಹ ಕೆಲವು ಅಗತ್ಯ ದಾಖಲೆಗಳನ್ನು ನೀವು ಸಲ್ಲಿಸಬೇಕು. ನೀವು ಹತ್ತಿರದ…

Read More
Kutumb Pension Scheme

ಪ್ರತಿ ಕುಟುಂಬದವರಿಗೆ ಪಿಂಚಣಿ ಸೌಲಭ್ಯ! ಸಿಗತ್ತೆ ಲಕ್ಷ ರೂಗಳ ಸಹಾಯಧನ

ಹಲೋ ಸ್ನೇಹಿತರೆ, ದೇಶದ ಎಲ್ಲಾ ಸರ್ಕಾರಿ ನೌಕರರು ಮತ್ತು ಅವರ ಕುಟುಂಬದ ಸದಸ್ಯರಿಗೆ ಪ್ರಯೋಜನಗಳನ್ನು ಒದಗಿಸಲು ಕುಟುಂಬ ಪಿಂಚಣಿ ಯೋಜನೆಯನ್ನು ಪ್ರಾರಂಭಿಸಲಾಗಿದೆ. ಯೋಜನೆಯ ಪ್ರಯೋಜನಗಳನ್ನು ಪಡೆಯುವ ಮೊದಲು ಯೋಜನೆಯ ನಿಯಮಗಳು ಮತ್ತು ಷರತ್ತುಗಳನ್ನು ತಿಳಿದುಕೊಳ್ಳಿ. ಹಾಗಾದರೆ ಕುಟುಂಬ ಪಿಂಚಣಿ ಯೋಜನೆ ಎಂದರೇನು? ಯೋಜನೆಗೆ ಸಂಬಂಧಿಸಿದ ಎಲ್ಲಾ ಮಾಹಿತಿಯನ್ನು ಈ ಲೇಖನದಲ್ಲಿ ತಿಳಿಸಲಾಗಿದೆ ಕೊನೆಯವರೆಗೂ ಓದಿ. ಈ ಯೋಜನೆಯ ಮೂಲಕ ಸರ್ಕಾರಿ ನೌಕರ ಮೃತಪಟ್ಟರೆ ಅವರ ಕುಟುಂಬದ ಒಬ್ಬರಿಗೆ ಪಿಂಚಣಿ ಸೌಲಭ್ಯ ನೀಡಲಾಗುವುದು. ಯೋಜನೆಯ ಪ್ರಯೋಜನಗಳನ್ನು ಪಡೆಯಲು ಕೆಲವು ನಿಯಮಗಳು ಮತ್ತು ಷರತ್ತುಗಳನ್ನು ವಿಧಿಸಲಾಗಿದೆ. ಉದ್ಯೋಗಿಯ ಕುಟುಂಬದ…

Read More