Headlines
The opportunity to apply for a new ration card is on this date

ಸರ್ಕಾರದಿಂದ ಹೊಸ ಅಪ್ಡೇಟ್ : ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಈ ದಿನಾಂಕದಂದು ಅವಕಾಶ

ನಮಸ್ಕಾರ ಸ್ನೇಹಿತರೆ ಇವತ್ತಿನ ಲೇಖನದಲ್ಲಿ ನಿಮಗೆ ತಿಳಿಸುತ್ತಿರುವಂತಹ ವಿಷಯ ಏನೆಂದರೆ ಹೊಸ ರೇಷನ್ ಕಾರ್ಡಿಗೆ ಅರ್ಜಿ ಸಲ್ಲಿಸಲು ಹಾಗೂ ರೇಷನ್ ಕಾರ್ಡ್ ನಲ್ಲಿ ಇರುವಂತಹ ಮಾಹಿತಿಗಳನ್ನು ತಿದ್ದುಪಡಿ ಮಾಡಿಸಲು ಸರ್ಕಾರವು ಇದೀಗ ಅವಕಾಶವನ್ನು ಕಲ್ಪಿಸಿಕೊಡುತ್ತಿದೆ. ಸರ್ಕಾರ ಇದೀಗ ರೇಷನ್ ಕಾರ್ಡ್ ಗೆ ಸಂಬಂಧಿಸಿದಂತೆ ಹೊಸ ಅಪ್ಡೇಟ್ ಒಂದನ್ನು ತಿಳಿಸಿದೆ. ರಾಜ್ಯದಲ್ಲಿ ಇದೀಗ ಸರ್ಕಾರದ ಸೌಲಭ್ಯವನ್ನು ಪಡೆದುಕೊಳ್ಳಲು ಪಡಿತರ ಚೀಟಿಯು ಬಹು ಮುಖ್ಯವಾದ ದಾಖಲೆಯಾಗಿದೆ. ಅದರ ತಿದ್ದುಪಡಿ ಹಾಗೂ ಹೊಸ ರೇಷನ್ ಕಾರ್ಡಿಗೆ ಅರ್ಜಿಯನ್ನು ಸಲ್ಲಿಸಲು ಸಾಕಷ್ಟು ಜನರು…

Read More
Free electricity from Central Govt

ಕೇಂದ್ರದ ಸರ್ಕಾರದಿಂದ ಉಚಿತ ವಿದ್ಯುತ್ ಜೊತೆಯ 15,000 ಹಣ ತಕ್ಷಣ ಪಡೆಯಿರಿ

ನಮಸ್ಕಾರ ಸ್ನೇಹಿತರೆ ರಾಜ್ಯ ಸರ್ಕಾರವು ಗೃಹಜೋತಿ ಯೋಜನೆಯ ಅಡಿಯಲ್ಲಿ 200 ಯೂನಿಟ್ ವರೆಗೆ ಉಚಿತ ವಿದ್ಯುತ್ ಅನ್ನು ಒದಗಿಸುತ್ತಿದೆ ಅದೇ ರೀತಿ ಇದೀಗ ಕೇಂದ್ರ ಸರ್ಕಾರವು ಕೂಡ ಉಚಿತ ವಿದ್ಯುತ್ ಯೋಜನೆಯನ್ನು ಜಾರಿಗೆ ತಂದಿದ್ದೆ ಈ ಯೋಜನೆ ಮೂಲಕ 300 ಯೂನಿಟ್ ವರೆಗೆ ಉಚಿತ ವಿದ್ಯುತ್ ಅನ್ನು ಯೋಜನೆಯ ಫಲಾನುಭವಿಗಳು ಪಡೆಯಬಹುದಾಗಿದೆ. ಕೇವಲ ಈ ಯೋಜನೆಯ ಮೂಲಕ 300 ಯೂನಿಟ್ ವರೆಗೆ ಉಚಿತ ವಿದ್ಯುತ್ ಪಡೆಯುವುದಲ್ಲದೆ ವಿದ್ಯುತ್ತನ್ನು ಕೂಡ ತಯಾರಿ ಮಾಡಿ ಅದರಿಂದ ಆದಾಯವನ್ನು ಕೂಡ ಗಳಿಸಬಹುದಾಗಿದೆ….

Read More
Annabhagya money for the month of March has arrived today

ಇಂದು ಮಾರ್ಚ್ ತಿಂಗಳ ಅನ್ನಭಾಗ್ಯ ಹಣ ಬಂದಿದೆ : ಈ ಲಿಂಕ್ ಮೂಲಕ ತಕ್ಷಣ ಪರಿಶೀಲನೆ ಮಾಡಿ

ನಮಸ್ಕಾರ ಸ್ನೇಹಿತರೇ ರಾಜ್ಯ ಸರ್ಕಾರವು ಜಾರಿಗೆ ತಂದಿರುವ ಗ್ಯಾರಂಟಿ ಯೋಜನೆಗಳಲ್ಲಿ ಮುಖ್ಯವಾದ ಯೋಜನೆ ಎಂದರೆ ಅದು ಅನ್ನಭಾಗ್ಯ ಯೋಜನೆಯಾಗಿದೆ ಈ ಯೋಜನೆಯ ಬಡವರ್ಗದ ಜನತೆಗೆ ಹೆಚ್ಚು ನೆರವಾಗುತ್ತಿದೆ ಎಂದು ಹೇಳಬಹುದು. ಈ ಯೋಜನೆಯ ಮುಖ್ಯ ಉದ್ದೇಶ ಬಡವರ ಹಸಿವು ನೀಗಿಸಬೇಕೆಂಬುದಾಗಿದ್ದು ಆ ಉದ್ದೇಶದಿಂದಲೇ ರಾಜ್ಯ ಸರ್ಕಾರವು ಈ ಯೋಜನೆಯನ್ನು ಜಾರಿಗೆ ತಂದಿದೆ -ಇಂದು ಮಾರ್ಚ್ ತಿಂಗಳ ಹಣ ಜಮೆ. 2013ರಲ್ಲಿ ಅನ್ನಭಾಗ್ಯ ಯೋಜನೆಯನ್ನು ರಾಜ್ಯ ಸರ್ಕಾರ ಪ್ರಾರಂಭಿಸಿತು ಈ ಯೋಜನೆಯ ಮೂಲಕ ಅಗತ್ಯ ಆಹಾರ ಧಾನ್ಯಗಳನ್ನು ಬಡವರಿಗೆ…

Read More
5 8 9th class result declared

5 8 9ನೇ ತರಗತಿಯ ಫಲಿತಾಂಶ ಪ್ರಕಟ : ಸ್ಕೋರ್ ಬೋರ್ಡ್ ಚೆಕ್ ಮಾಡಿಕೊಳ್ಳಿ

ನಮಸ್ಕಾರ ಸ್ನೇಹಿತರೆ ಇವತ್ತಿನ ಲೇಖನದಲ್ಲಿ ಕರ್ನಾಟಕ ಶಾಲಾ ಶಿಕ್ಷಣ ಇಲಾಖೆಯ ವಿದ್ಯಾರ್ಥಿಗಳಿಗೆ ಪರೀಕ್ಷಾ ಫಲಿತಾಂಶವನ್ನು ಬಿಡುಗಡೆ ಮಾಡುವುದರ ಬಗ್ಗೆ ಮಾಹಿತಿಯನ್ನು ತಿಳಿಸಲಾಗುತ್ತಿದೆ. 5 8 9ನೇ ತರಗತಿಯ ಫಲಿತಾಂಶಗಳನ್ನು ಕರ್ನಾಟಕ ಶಾಲಾ ಶಿಕ್ಷಣ ಇಲಾಖೆಯು ಶೀಘ್ರದಲ್ಲಿಯೇ ತನ್ನ ಅಧಿಕೃತ ವೆಬ್ಸೈಟ್ನಲ್ಲಿ ಬಿಡುಗಡೆ ಮಾಡುತ್ತದೆ. 5ನೇ ತರಗತಿ ಮಾರ್ಚ್ 26ರಂದು 8 ಮತ್ತು 9ನೇ ತರಗತಿಗೆ ಮಾರ್ಚ್ 28ರಂದು ಕರ್ನಾಟಕ ಶಾಲಾ ಶಿಕ್ಷಣ ಇಲಾಖೆಯೂ ತನ್ನ ವಾರ್ಷಿಕ ಪರೀಕ್ಷೆಯನ್ನು ಮುಕ್ತಾಯಗೊಳಿಸಿತ್ತು. 1.66 ಕ್ರೋರ್ ಉತ್ತರ ಹಾಳೆಗಳ ಮೌಲ್ಯಮಾಪನಗಳನ್ನು ಇತ್ತೀಚಿನ…

Read More
Gold prices are low again

ಚಿನ್ನದ ಬೆಲೆಯಲ್ಲಿ ಮತ್ತೆ ಕಡಿಮೆ : ಬೆಲೆ ಏರಿಕೆಯಾಗುವ ಮೊದಲೇ ಚಿನ್ನ ಖರೀದಿಸಿ

ನಮಸ್ಕಾರ ಸ್ನೇಹಿತರೆ, ದಿನದಿಂದ ದಿನಕ್ಕೆ ಚಿನ್ನದ ಬೆಲೆ ಏರಿಕೆಯಾಗುತ್ತಿದೆಯೇ ವಿನಹ ಕಡಿಮೆಯಂತು ಆಗುತ್ತಿಲ್ಲ ಆದರೆ ಇದೀಗ ಆಭರಣಪ್ರಿಯರಿಗೆ ಚಿನ್ನದ ಬೆಲೆ ಕಡಿಮೆಯಾಗಿರುವುದರ ಬಗ್ಗೆ ಮಾಹಿತಿಯನ್ನು ತಿಳಿಸಲಾಗುತ್ತಿದೆ. ಹಾಗಾಗಿ ಆಭರಣಪ್ರಿಯರು ಅಥವಾ ಚಿನ್ನ ಖರೀದಿ ಮಾಡುವವರು ಚಿನ್ನದ ಬೆಲೆ ಕಡಿಮೆಯಾಗಿರುವ ಸಂದರ್ಭದಲ್ಲಿ ಬೆಲೆ ಏರಿಕೆ ಆಗುವ ಮೊದಲೇ ಖರೀದಿಸುವುದು ಉತ್ತಮ ಸಮಯವಾಗಿದೆ. ಭಾರತೀಯ ಮಾರುಕಟ್ಟೆಯಲ್ಲಿ ಚಿನ್ನದ ಬೆಲೆ ಎಷ್ಟಿದೆ ಎಂದು ಈ ಲೇಖನದಲ್ಲಿ ಸಂಪೂರ್ಣವಾಗಿ ನೋಡಬಹುದು. ಚಿನ್ನದ ಬೆಲೆಯಲ್ಲಿ ಇಳಿಕೆ : ಚಿನ್ನ ಮತ್ತು ಬೆಳ್ಳಿಯ ಬೆಲೆಯಲ್ಲಿ ಇಂದು…

Read More
Another guarantee announcement before the Lok Sabha elections

ಲೋಕಸಭಾ ಎಲೆಕ್ಷನ್ ಗೆ ಮುನ್ನವೇ ಮತ್ತೊಂದು ಗ್ಯಾರಂಟಿ ಘೋಷಣೆ : ಈ ಯೋಜನೆ ಫುಲ್ ಫೇಮಸ್ ಆಗಿದೆ

ನಮಸ್ಕಾರ ಸ್ನೇಹಿತರೆ ಲೋಕಸಭಾ ಚುನಾವಣೆ ನಡೆಯಲು ಇನ್ನೇನು ಕೆಲವೇ ದಿನಗಳು ಬಾಕಿ ಇದೆ ಕಾಂಗ್ರೆಸ್ ಸರ್ಕಾರ ಕೇಂದ್ರ ಸರ್ಕಾರದಲ್ಲಿ ಈಗಾಗಲೇ ತಮ್ಮ ಆಡಳಿತ ಬಂದರೆ ಏನೆಲ್ಲಾ ಅಂಶಗಳನ್ನು ಸುಧಾರಣೆ ಮಾಡುತ್ತೇವೆ ಎಂಬುದರ ನೂತನ ಯೋಜನೆಯನ್ನು ಜಾರಿಗೆ ತರುತ್ತೇವೆ ಎಂಬುದನ್ನು ತಿಳಿಸಿತ್ತು. ಈಗ ನೂತನ ಯೋಜನೆ ಒಂದನ್ನು ಜಾರಿಗೆ ತರುವ ಪ್ರಸ್ತಾವನೆಯನ್ನು ಸರ್ಕಾರ ಮುಂದಿಟ್ಟಿರುವುದು ಇದೀಗ ರಾಷ್ಟ್ರೀಯ ಮಟ್ಟದಲ್ಲಿ ದೊಡ್ಡ ಚರ್ಚೆಯಾಗಿದೆ ಎಂದು ಹೇಳಬಹುದು. ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಪ್ರಣಾಳಿಕೆ : ಮುಂಬರುವ ಚುನಾವಣೆಗಳಲ್ಲಿ ಕಾಂಗ್ರೆಸ್ ಸರ್ಕಾರವು ಲೋಕಸಭಾ…

Read More
Jio Phone came for the poor

ಬಡವರಿಗಾಗಿಯೇ ಬಂತು ಜಿಯೋ ಫೋನ್ : ಅತಿ ಕಡಿಮೆ ಬೆಲೆಗೆ ಅಂಬಾನಿಯ ಹೊಸ ಜಿಯೋ ಫೋನ್

ನಮಸ್ಕಾರ ಸ್ನೇಹಿತರೆ ಭಾರತದಲ್ಲಿ ಅನೇಕ ವರ್ಷದಿಂದ ಜೀವಕೊಂತ ನೀವು ತುಂಬಾ ಪ್ರಸಿದ್ಧಿ ಪಡೆಯುತ್ತಿದೆ ಎಂದು ಹೇಳಬಹುದು ಇದರ ಮೂಲಕ ಅಂಬಾನಿಯ ಜೀವ ಕಂಪನಿಯು ಈ ತರ ಕಂಪನಿಗಳಿಗೆ ಸೆಡ್ಡೆ ಹೊಡೆಯುವಂತೆ ಅತ್ಯುತ್ತಮವಾದ ಸೇವೆಯನ್ನು ನೀಡುತ್ತಿದೆ ಎಂದು ಹೇಳಿದರೆ ತಪ್ಪಾಗಲಾರದು. ಅತಿ ಕಡಿಮೆ ಮೊತ್ತದ ರಿಚಾರ್ಜ್ ಸೇವೆಯನ್ನು ಜಿಯೋ ಕಂಪನಿಯು ನೀಡುತ್ತಲೇ ಪ್ರಸಿದ್ಧಿಯನ್ನು ಪಡೆದಿದೆ ಹಾಗಾಗಿ ಬೆಳಕಿದಾರರ ಸಂಖ್ಯೆಯು ಕೂಡ ಜಿಯೋ ಕಂಪನಿ ಗೆ ಸಂಬಂಧಿಸಿದಂತೆ ಹೆಚ್ಚಾಗಿದೆ ಎಂದು ಹೇಳಬಹುದು. ಸಧ್ಯ ಇದೀಗ ಜಿಯೋ ಕಂಪನಿಯ ತನ್ನ ಜಿಯೋ…

Read More
Kisan Vikas Patra

ಪೋಸ್ಟ್ ಆಫೀಸ್ ಈ ಯೋಜನೆಯಿಂದ ದುಪ್ಪಟ್ಟು ಹಣ ನಿಮ್ಮ ಖಾತೆಗೆ!

ನಮಸ್ಕಾರ ಸ್ನೇಹಿತರೇ, ಇಂದಿನ ನಮ್ಮ ಈ ಲೇಖನಕ್ಕೆ ನಿಮಗೆಲ್ಲರಿಗೂ ಆತ್ಮೀಯವಾದ ಸ್ವಾಗತ, ಕಿಸಾನ್ ವಿಕಾಸ್ ಪತ್ರ ಯೋಜನೆಯನ್ನು ಇಂಡಿಯನ್ ಪೋಸ್ಟ್ ಆಫೀಸ್ ಬ್ಯಾಂಕ್ ಎಂದೂ ಕರೆಯಲಾಗುವ ಇಂಡಿಯನ್ ಪೋಸ್ಟ್ ಆಫೀಸ್ ಬ್ಯಾಂಕ್‌ನಲ್ಲಿ ನಡೆಸಲಾಗುತ್ತಿದೆ. ಈ ಯೋಜನೆಯಲ್ಲಿ ನೀವು ಠೇವಣಿ ಇಡುವ ಹಣದ ಮೊತ್ತವನ್ನು ದ್ವಿಗುಣಗೊಳಿಸಲಾಗುತ್ತದೆ. ಈ ಯೋಜನೆಯ ಬಗೆಗಿನ ಇನ್ನು ಹೆಚ್ಚಿನ ಮಾಹಿತಿ ತಿಳಿಯಲು ಈ ಲೇಖನವನ್ನು ತಪ್ಪದೇ ಕೊನೆವರೆಗೂ ಓದಿ. ಪೋಸ್ಟ್ ಆಫೀಸ್ ಹೊಸ KVP ಯೋಜನೆ ಈ ಯೋಜನೆಯಲ್ಲಿ, ದೇಶದ ಪ್ರತಿಯೊಬ್ಬ ಸಾಮಾನ್ಯ ನಾಗರಿಕರು,…

Read More
Good news for old slender bike owners from RTO!!

Splendor Bike : RTO ಕಡೆಯಿಂದ ಹಳೆಯ ಸ್ಲೆಂಡರ್ ಬೈಕ್ ಹೊಂದಿರುವವರಿಗೆ ಗುಡ್ ನ್ಯೂಸ್!!

Splendor Bike : ಕೆಲವೊಮ್ಮೆ RTO ಕೆಲವು ವಾಹನಗಳಿಗೆ ಸಂಬಂಧಪಟ್ಟಂತೆ ಹೊಸ ಹೊಸ ನಿಯಮಗಳನ್ನು ಜಾರಿಗೆ ತರುತ್ತದೆ. ಅಂತೆಯೇ ಇದೀಗ ದೇಶಾದ್ಯಂತ ಹಿಂದಿನಿಂದಲೂ ಭಾರಿ ಹೆಸರು ಮಾಡಿರುವ, ಎಲ್ಲರ ಫೇವರೇಟ್ ಎನಿಸಿರುವ ಸ್ಪ್ಲೆಂಡರ್ ಬೈಕ್ ಕುರಿತು ಹೊಸ ನಿಯಮ ಜಾರಿಗೆ ತಂದು ಮಾಲೀಕರಿಗೆ ಅನುಕೂಲ ಮಾಡಿಕೊಡಲು ಮುಂದಾಗಿದೆ. ಇಂದು ಎಲ್ಲಿ ನೋಡಿದರೂ ಎಲೆಕ್ಟ್ರಿಕ್ (Electric vehicle) ವಾಹನಗಳದ್ದೇ ಹವಾ. ಅವುಗಳ ಹೊಸ ಪರ್ವವೇ ಶುರುವಾಗಿದೆ. ಅಂದರೆ ಜನರು ಬದಲಾವಣೆ ಬಯಸುತ್ತಾರೆ. ಹೀಗಾಗಿ ಎವರ್ ಗ್ರೀನ್ ಬೈಕ್ ಆಗಿರುವ…

Read More
Application for free hostel accommodation starts

ಉಚಿತ ಹಾಸ್ಟೆಲ್ ನಿಲಯಕ್ಕೆ ಅರ್ಜಿ ಪ್ರಾರಂಭ : ವಿದ್ಯಾರ್ಥಿಗಳು ಕೂಡಲೇ ಅರ್ಜಿ ಸಲ್ಲಿಸಬಹುದು

ನಮಸ್ಕಾರ ಸ್ನೇಹಿತರೆ ಇವತ್ತಿನ ಲೇಖನದಲ್ಲಿ ವಿದ್ಯಾರ್ಥಿಗಳಿಗೆ ಮಾಹಿತಿಯನ್ನು ತಿಳಿಸಲಾಗುತ್ತಿದೆ. ಸಾಕಷ್ಟು ವಿದ್ಯಾರ್ಥಿಗಳು ಹಾಸ್ಟೆಲ್ ನಲ್ಲಿ ಇರಲು ಬಯಸುತ್ತಾರೆ ಅಂತವರಿಗೆ ಇವತ್ತಿನ ಲೇಖನದಲ್ಲಿ ಅರ್ಜಿಯನ್ನು ಆಹ್ವಾನ ಮಾಡಲಾಗುತ್ತಿದೆ ಎಂಬುದರ ಮಾಹಿತಿಯನ್ನು ತಿಳಿಸಲಾಗುತ್ತಿದೆ. ಉಚಿತವಾಗಿ ಹಾಸ್ಟೆಲ್ ಪ್ರವೇಶವನ್ನು ಪಡೆಯಬೇಕಾದರೆ ಕಡ್ಡಾಯವಾಗಿ ಅರ್ಜಿ ಸಲ್ಲಿಕೆಯನ್ನು ಮಾಡಬೇಕು ಅದರಂತೆ ಉಚಿತ ಹಾಸ್ಟೆಲ್ ನಿಲಯಕ್ಕೆ ಅರ್ಜಿಯನ್ನು ಹೇಗೆ ಸಲ್ಲಿಸಬೇಕು ಅರ್ಜಿಯನ್ನು ಸಲ್ಲಿಸುವ ಸಂದರ್ಭದಲ್ಲಿ ಏನೆಲ್ಲಾ ಅರ್ಹತೆಗಳನ್ನು ಹೊಂದಿರಬೇಕು ಹಾಗೂ ದಾಖಲೆಗಳು ಏನಿರಬೇಕು ಎಂಬುದರ ಸಂಪೂರ್ಣ ಮಾಹಿತಿಯನ್ನು ಈ ಲೇಖನದಲ್ಲಿ ತಿಳಿಯಬಹುದು. ಉಚಿತ ಹಾಸ್ಟೆಲ್ ನಿಲಯಕ್ಕೆ…

Read More