krishi bhagya scheme

ಕೃಷಿ ಭಾಗ್ಯ ಯೋಜನೆಯಡಿ ರೈತರಿಗೆ ಸಬ್ಸಿಡಿ ಸಹಿತ ವರದಾನ! ಅರ್ಜಿ ಸಲ್ಲಿಕೆ ಹೇಗೆ?

ಹಲೋ ಸ್ನೇಹಿತರೇ, ಜಿಲ್ಲೆಯ ಎಲ್ಲ ತಾಲೂಕುಗಳನ್ನು ಬರಪೀಡಿತ ಎಂದು ಘೋಷಿಸಲಾಗಿದೆ. ಈ ಪ್ರದೇಶಗಳಲ್ಲಿ ಸುಸ್ಥಿರ ಕೃಷಿಯನ್ನು ಉತ್ತೇಜಿಸಿ ಬೆಳೆ ಉತ್ಪಾದಕತೆ ಮತ್ತು ರೈತರ ಜೀವನ ಮಟ್ಟ ಸುಧಾರಿಸಲು ರಾಜ್ಯ ಸರಕಾರ ಕೃಷಿಭಾಗ್ಯ ಯೋಜನೆಯನ್ನು ಜಾರಿಗೆ ತಂದಿದ್ದು, ಇದು ರೈತರಿಗೆ ವರದಾನವಾಗಿದೆ. ಇದರ ಕುರಿತಾದ ಸಂಪೂರ್ಣ ಮಾಹಿತಿಗಾಗಿ ಈ ಲೇಖನವನ್ನು ಕೊನೆವರೆಗೂ ಓದಿ.. 2023-24ನೇ ಸಾಲಿನಲ್ಲಿ ಜಿಲ್ಲೆಯ ಎಲ್ಲ ತಾಲೂಕುಗಳಲ್ಲಿ ಮಳೆಯಾಶ್ರಿತ ಕೃಷಿ ನೀತಿ, 2014ರನ್ವಯ ಪ್ಯಾಕೇಜ್‌ ಮಾದರಿಯಲ್ಲಿ ಕೃಷಿ ಭಾಗ್ಯ ಯೋಜನೆಯನ್ನು ಅನುಷ್ಠಾನ ಮಾಡಲು ರಾಜ್ಯ ಸರಕಾರ…

Read More
Karnataka Raitha Siri Scheme Kannada

ರೈತರಿಗೆ ಸಂತಸದ ಸುದ್ದಿ: ಅನ್ನದಾತರ ಖಾತೆಗೆ ಎಕರೆಗೆ 10,000 ರೂ.!!

ನಮಸ್ಕಾರ ಸ್ನೇಹಿತರೇ, ಇಂದಿನ ನಮ್ಮ ಈ ಲೇಖನಕ್ಕೆ ನಿಮಗೆಲ್ಲರಿಗೂ ಆತ್ಮೀಯವಾದ ಸ್ವಾಗತ, ನೈಸರ್ಗಿಕ ವಿಕೋಪಗಳು ಬೆಳೆಗಳಿಗೆ ನಿರಂತರ ಅಪಾಯವನ್ನುಂಟುಮಾಡುತ್ತವೆ, ಇದನ್ನು ರೈತರು ನಿರಂತರವಾಗಿ ರಕ್ಷಿಸಬೇಕು. ಈ ಸಮಸ್ಯೆಯು ಬೆಳೆ ಉತ್ಪಾದನೆ ಮತ್ತು ಗುಣಮಟ್ಟದ ಮೇಲೆ ನೇರ ಪರಿಣಾಮ ಬೀರುತ್ತದೆ, ಇದು ನಿರಾಶೆಯ ಪ್ರಮುಖ ಮೂಲವಾಗಿದೆ. ಇದರಿಂದ ರೈತರು ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ್ದಾರೆ. ಅದರ ಅನೇಕ ಅನಾನುಕೂಲತೆಗಳ ಹೊರತಾಗಿಯೂ, ಆರ್ಥಿಕ ಸಾಮರ್ಥ್ಯದ ವಿಷಯದಲ್ಲಿ ಕೃಷಿಯು ಆಗಾಗ್ಗೆ ಅತೃಪ್ತಿಕರವಾಗಿರುತ್ತದೆ. ಹಣವನ್ನು ಗಳಿಸುವ ಅಥವಾ ಹೂಡಿಕೆ ಮಾಡುವ ಒತ್ತಡದ ಪರಿಣಾಮವಾಗಿ ಅವರು ಸಾಲಗಳನ್ನು…

Read More
Good news for all families who have ration card from Govt

ಸರ್ಕಾರದಿಂದ ರೇಷನ್ ಕಾರ್ಡ್ ಹೊಂದಿರುವ ಎಲ್ಲಾ ಕುಟುಂಬಗಳಿಗೆ ಗುಡ್ ನ್ಯೂಸ್

ನಮಸ್ಕಾರ ಸ್ನೇಹಿತರೇ ಇವತ್ತಿನ ಲೇಖನದಲ್ಲಿ ರೇಷನ್ ಕಾರ್ಡ್ ಹೊಂದಿರುವ ಎಲ್ಲಾ ಕುಟುಂಬಗಳಿಗೆ ಸಿಹಿ ಸುದ್ದಿಯನ್ನು ತಿಳಿಸಲಾಗುತ್ತಿದೆ. ಕೆಲವೊಂದು ರೇಷನ್ ಕಾರ್ಡ್ಗಳನ್ನು ರದ್ದುಪಡಿಸುವುದರ ಬಗ್ಗೆ ಆಹಾರ ಇಲಾಖೆಯು ತನಿಖೆ ನಡೆಸಲು ತೀರ್ಮಾನ ಕೈಗೊಂಡಿದೆ. ಸಾಕಷ್ಟು ವರ್ಷಗಳ ಹಿಂದೆಯೇ ಕೇಂದ್ರ ಸರ್ಕಾರ ನಮಗೆಲ್ಲರಿಗೂ ಗೊತ್ತಿರುವ ಹಾಗೆ ಸರ್ಕಾರಿ ಯೋಜನೆಗಳು ಹಾಗೂ ಉಚಿತಪಡಿತರವನ್ನು ಆರ್ಥಿಕವಾಗಿ ಸಮಾಜದಲ್ಲಿ ಹಿಂದುಳಿದಿರುವಂತಹ ಕುಟುಂಬಗಳಿಗೆ ನೀಡುವ ಕಾರಣದಿಂದಾಗಿ ರೇಷನ್ ಕಾರ್ಡ್ ವ್ಯವಸ್ಥೆಯನ್ನು ಜಾರಿಗೆ ತಂದಿತು ಅದರಲ್ಲಿಯೂ ಕೂಡ ಬೇರೆ ಬೇರೆ ರೀತಿಯ ವಿಧಗಳನ್ನು ಮಾಡುವುದರ ಮೂಲಕ ಜನರಿಗೆ…

Read More
direct-recruitment-in-gram-panchayat-without-examination

ಪರೀಕ್ಷೆ ಇಲ್ಲದೆ ಗ್ರಾಮ ಪಂಚಾಯಿತಿಯಲ್ಲಿ ನೇರ ನೇಮಕಾತಿ : PUC ಪಾಸಾಗಿದ್ದರೆ ಸಾಕು

ನಮಸ್ಕಾರ ಸ್ನೇಹಿತರೆ ಇವತ್ತಿನ ಲೇಖನದಲ್ಲಿ ಗ್ರಾಮ ಪಂಚಾಯಿತಿಯಲ್ಲಿ ಖಾಲಿ ಇರುವಂತಹ ವಿವಿಧ ಹುದ್ದೆಗಳಿಗೆ ನೇರ ನೇಮಕಾತಿ ಮಾಡಿಕೊಳ್ಳುತ್ತಿರುವುದರ ಬಗ್ಗೆ ಮಾಹಿತಿಯನ್ನು ತಿಳಿಸಲಾಗುತ್ತಿದೆ. ಪರೀಕ್ಷೆ ಇಲ್ಲದೆ ಗ್ರಾಮ ಪಂಚಾಯಿತಿನಲ್ಲಿ ಖಾಲಿ ಇರುವ ಹುದ್ದೆಗಳಿಗೆ ನೇರ ನೇಮಕಾತಿ ಮಾಡಿಕೊಳ್ಳಲು ಆಸಕ್ತಿ ಹೊಂದಿರುವ ಅಭ್ಯರ್ಥಿಗಳಿಗೆ ಅಧಿಸೂಚನೆಯನ್ನು ಹೊರಡಿಸಲಾಗಿದೆ. ಗ್ರಾಮ ಪಂಚಾಯಿತಿಯಲ್ಲಿ ಹುದ್ದೆಗಳನ್ನು ಪಡೆದುಕೊಳ್ಳಲು ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಕೇವಲ ಜಸ್ಟ್ ಪಿಯುಸಿ ಪಾಸ್ ಆಗಿರಬೇಕಾಗುತ್ತದೆ. ಅದರಂತೆ ಯಾವ ಯಾವ ಹುದ್ದೆಗಳು ಗ್ರಾಮ ಪಂಚಾಯಿತಿಯಲ್ಲಿ ಖಾಲಿ ಇವೆ ಶೈಕ್ಷಣಿಕ ಅರ್ಹತೆಯನ್ನು ವಯೋಮಿತಿ ಎಷ್ಟು…

Read More
drought-relief-released-by-centre

ಕೇಂದ್ರದಿಂದ ಏಪ್ರಿಲ್ 29ರ ರಂದು ಬರ ಪರಿಹಾರ ಬಿಡುಗಡೆ : ಎಷ್ಟು ಪರಿಹಾರ ರೈತರಿಗೆ ಸಿಗಲಿದೆ ?

ನಮಸ್ಕಾರ ಸ್ನೇಹಿತರೆ ಬರ ಪರಿಹಾರ ಬಿಡುಗಡೆಗೆ ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ತಿಕ್ಕಾಟದಿಂದ ತಟಸ್ಥವಾಗಿದ್ದ ಬರ ಪರಿಹಾರ ಇದೀಗ ಬರ ಪರಿಹಾರ ಬಿಡುಗಡೆಗೂ ಕೂಡ ಗಡುಗು ನಿಗದಿಯಾಗಿದ್ದು ರೈತರ ಬ್ಯಾಂಕ್ ಖಾತೆಗೆ ಒಂದು ವಾರದ ಒಳಗಾಗಿ ಜಮಾ ಆಗುವ ಭರವಸೆಯನ್ನು ಸುಪ್ರೀಂ ಕೋರ್ಟ್ ವಿಚಾರಣೆಯ ಮೂಲಕ ವ್ಯಕ್ತವಾಗಿದೆ. ಈ ಬಗ್ಗೆ ನಿನ್ನೆ ಸುಪ್ರೀಂ ಕೋರ್ಟ್ ನಲ್ಲಿ ವಿಚಾರಣೆ ನಡೆಸಲಾಗಿದ್ದು ಕೇಂದ್ರ ಸರ್ಕಾರ ಏಪ್ರಿಲ್ 29 ರ ಒಳಗಾಗಿ ಕ್ರಮ ಕೈಗೊಳ್ಳುವುದಾಗಿ ಹೇಳಿದೆ. ಹಣಕಾಸು ನೆರವು ತೀವ್ರ ಬರದಿಂದ…

Read More
Karnataka PSI Recruitment Exam

‘PSI’ ಹುದ್ದೆಗಳ ಲಿಖಿತ ಪರೀಕ್ಷೆ ಮುಂದೂಡಿಕೆ!!

ಬೆಂಗಳೂರು : ಮೇ 8 ಕ್ಕೆ ನಿಗದಿಯಾಗಿದ್ದ 402 PSI ಹುದ್ದೆಗಳ ಲಿಖಿತ ಪರೀಕ್ಷೆಯನ್ನು ಮುಂದೂಡಿಕೆ ಮಾಡಲಾಗಿದೆ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರವೂ ಟ್ವೀಟ್ ಮಾಡಿದೆ. 402 PSI ಹುದ್ದೆಗಳ ನೇಮಕಾತಿಯನ್ನು ಮೇ 8 ಕ್ಕೆ ನಡೆಸಲು ಉದ್ದೇಶಿಸಿದ್ದ ಲಿಖಿತ ಪರೀಕ್ಷೆಯನ್ನು ಲೋಕಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಮುಂದೂಡಿಕೆ ಮಾಡಲಾಗಿದೆ. ಮುಂದಿನ ಪರೀಕ್ಷೆ ದಿನಾಂಕವನ್ನು ಸದ್ಯದಲ್ಲೇ ತಿಳಿಸಲಾಗುತ್ತದೆ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಟ್ವೀಟ್ ಮೂಲಕ ಮಾಹಿತಿಯನ್ನು ನೀಡಿದೆ. ಸರ್ಕಾರದ ಆದೇಶದ ಸಂಖ್ಯೆ OE 22 PEI 2024…

Read More
Post Office Monthly Income Scheme

ಮಹಿಳೆ ಮತ್ತು ಮಕ್ಕಳಿಗೆ ಪೋಸ್ಟ್ ಆಫೀಸ್ ಹೊಸ ಯೋಜನೆ!

ನಮಸ್ಕಾರ ಸ್ನೇಹಿತರೇ, ಇಂದಿನ ನಮ್ಮ ಈ ಲೇಖನಕ್ಕೆ ನಿಮಗೆಲ್ಲರಿಗೂ ಆತ್ಮೀಯವಾದ ಸ್ವಾಗತ, ನೀವು ನಿರ್ದಿಷ್ಟ ಮೊತ್ತವನ್ನು ಹೂಡಿಕೆ ಮಾಡಲು ಮತ್ತು ಪ್ರತಿ ತಿಂಗಳು ಸ್ಥಿರ ಬಡ್ಡಿ ಪಾವತಿಯನ್ನು ಪಡೆಯಲು ಬಯಸಿದರೆ  ಪೋಸ್ಟ್ ಆಫೀಸ್ ಮಾಸಿಕ ಆದಾಯ ಯೋಜನೆಯು ಒಂದು ಆಯ್ಕೆಯಾಗಿದೆ. ಹೆಸರೇ ಸೂಚಿಸುವಂತೆ, ನಿಮಗೆ ಹತ್ತಿರವಿರುವ ಅಂಚೆ ಕಚೇರಿಯಿಂದ ನೀವು ಇದನ್ನು ಪಡೆಯಬಹುದು. ಭಾರತ ಸರ್ಕಾರದಿಂದ ಬೆಂಬಲಿತವಾದ ಸಣ್ಣ ಉಳಿತಾಯ ಯೋಜನೆ ಹೂಡಿಕೆದಾರರಿಗೆ ಪ್ರತಿ ತಿಂಗಳು ಪೂರ್ವನಿರ್ಧರಿತ ಮೊತ್ತವನ್ನು ಉಳಿಸಲು ಅನುವು ಮಾಡಿಕೊಡುತ್ತದೆ. ಹೂಡಿಕೆಯನ್ನು ನಂತರ ಸಂಬಂಧಿತ ದರದಲ್ಲಿ…

Read More
Pradhan Mantri Solar Yojana

ಪ್ರಧಾನಮಂತ್ರಿ ಸೋಲಾರ್ ಯೋಜನೆ : ತಕ್ಷಣ ಅರ್ಜಿ ಸಲ್ಲಿಸಲು ಇಲ್ಲಿದೆ ಸುಲಭ ವಿಧಾನ

ನಮಸ್ಕಾರ ಸ್ನೇಹಿತರೆ ಜನರ ಹಿತಕ್ಕಾಗಿ ಕೇಂದ್ರದ ಮೋದಿ ಸರ್ಕಾರವು ವಿವಿಧ ಯೋಜನೆಗಳನ್ನು ಪರಿಚಯಿಸುತ್ತಿದೆ ಎಂದು ಹೇಳಬಹುದು. ಸರ್ಕಾರದ ಯೋಜನೆಗಳ ಲಾಭವನ್ನು ದೇಶದ ಕೋಟ್ಯಂತರ ಜನರು ಪಡೆಯುತ್ತಿದ್ದಾರೆ ಸಾಕಷ್ಟು ಯೋಜನೆಗಳನ್ನು ಈಗಾಗಲೇ ಕೇಂದ್ರ ಸರ್ಕಾರ ಪರಿಚಯಿಸಿರುವುದಲ್ಲದೆ ಈಗಲೂ ಕೂಡ ಒಂದೊಂದೇ ಯೋಜನೆಗಳನ್ನು ಜಾರಿಗೆ ತರುತ್ತಿದೆ ಎಂದು ಹೇಳಬಹುದು. ಇದೀಗ ಕೇಂದ್ರ ಸರ್ಕಾರ ಸದ್ಯದ ಯುವ ಜನರ ಅನುಕೂಲಕ್ಕಾಗಿ ಮತ್ತೊಂದು ಹೊಸ ಯೋಜನೆಯನ್ನು ಪ್ರಾರಂಭಿಸಿದ್ದು ಉಚಿತ ವಿದ್ಯುತ್ತನ್ನು ಈ ನೂತನ ಯೋಜನೆಯ ಅಡಿಯಲ್ಲಿ ಅರ್ಹ ಫಲಾನುಭವಿಗಳು ಪಡೆದುಕೊಳ್ಳಬಹುದು. ಹೇಗೆ ಪ್ರಧಾನಮಂತ್ರಿ…

Read More
10 Rs note ban information in the country

10 ರೂ ನೋಟು ದೇಶದಲ್ಲಿ ನಿಷೇಧ ಆಗಲಿದೆ.? ಇನ್ನು ಮುಂದೆ ನೋಟು ಲಭ್ಯವಿರುವುದಿಲ್ಲ .?

ನಮಸ್ಕಾರ ಸ್ನೇಹಿತರೆ ಎರಡು ಬಾರಿ ನೋಟು ನಿಷೇಧ ಪ್ರಸ್ತುತ ದೇಶದಲ್ಲಿ ಮಾಡಲಾಗಿದೆ 2016ರಲ್ಲಿ ಮೊದಲ ಬಾರಿಗೆ ಭಾರತ ದೇಶದಲ್ಲಿ ಹಾಗೂ ಎರಡನೇ ಬಾರಿಗೆ 2023ರಲ್ಲಿ ನೋಟು ನಿಷೇಧ ಮಾಡಲಾಗಿದೆ. ದೇಶದಲ್ಲಿ ನೋಟು ನಿಷೇಧ ಆದಾಗಿನಿಂದ ಚಲಾವಣೆಯಲ್ಲಿ ಇರುವಂತಹ ನೋಟುಗಳ ಕುರಿತಾಗಿ ಸಾಕಷ್ಟು ಸುದ್ದಿಗಳು ವೈರಲ್ ಆಗುತ್ತಲೇ ಇವೆ ಎಂದು ಹೇಳಬಹುದು. ವಿಶೇಷವಾಗಿ ಭಾರತೀಯ ಕರೆನ್ಸಿಯ ದೊಡ್ಡ ಮೊತ್ತ 500 ಇದಾಗಿದ್ದು ಸಾಕಷ್ಟು ಸುದ್ದಿಗಳು ಈ ನೋಟು ಕುರಿತಂತೆ ವೈರಲ್ ಆಗಿದ್ದವು. ಅಲ್ಲದೆ 500 ರೂಪಾಯಿ ನೋಟು ಕೂಡ…

Read More
SBI debit card new rules

SBI ಡೆಬಿಟ್ ಕಾರ್ಡ್ ಬಳಕೆದಾರರಿಗೆ ಬಿಗ್‌ ಅಪ್ಡೇಟ್! ಏಪ್ರಿಲ್ 1 ರಿಂದ‌ ಹೊಸ ನಿಯಮಗಳು

ಹಲೋ ಸ್ನೇಹಿತರೇ, ದೇಶದ ಅತಿದೊಡ್ಡ ಸರ್ಕಾರಿ ಸ್ವಾಮ್ಯದ ಬ್ಯಾಂಕ್ ಸ್ಟೇಟ್ ಬ್ಯಾಂಕ್ ಇಂಡಿಯಾ (SBI) ಡೆಬಿಟ್ ಕಾರ್ಡ್‌ಗಳ ವಾರ್ಷಿಕ ನಿರ್ವಹಣೆ ಶುಲ್ಕವನ್ನು ಹೆಚ್ಚಿಸುವುದರೊಂದಿಗೆ ಗ್ರಾಹಕರಿಗೆ ದೊಡ್ಡ ಹೊಡೆತವನ್ನು ನೀಡಿದೆ. ನೀವು SBI ಡೆಬಿಟ್ ಕಾರ್ಡ್ ಹೊಂದಿದ್ದರೆ, ಖಂಡಿತವಾಗಿಯೂ ಈ ಬದಲಾವಣೆಗಳ ಬಗ್ಗೆ ತಿಳಿದಿರಲಿ. ಸ್ಟೇಟ್ ಬ್ಯಾಂಕ್ ಇಂಡಿಯಾ ಡೆಬಿಟ್ ಕಾರ್ಡ್ ನಿಯಮಗಳು ಏಪ್ರಿಲ್ 1 ರಿಂದ ಬದಲಾಗುತ್ತವೆ. ವಾಸ್ತವವಾಗಿ, ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಕೆಲವು ಡೆಬಿಟ್ ಕಾರ್ಡ್‌ಗಳಿಗೆ ಸಂಬಂಧಿಸಿದ ವಾರ್ಷಿಕ ನಿರ್ವಹಣೆ ಶುಲ್ಕವನ್ನು ಪರಿಷ್ಕರಿಸಿದೆ. ಏಪ್ರಿಲ್ 1, 2024…

Read More