Headlines
gruhajothi -free-electricity-is-not-available-for-some-people

ಗೃಹಜ್ಯೋತಿ ಉಚಿತ ಕರೆಂಟ್ ಕೆಲವರಿಗೆ ಇಲ್ಲ : ಸರ್ಕಾರದಿಂದ ಹೊಸ ಆದೇಶ ತಪ್ಪದೆ ನೋಡಿ !

ನಮಸ್ಕಾರ ಸ್ನೇಹಿತರೇ ಕಾಲ ಪ್ರಾರಂಭವಾದ ಕಾರಣ ವಿದ್ಯುತ್ ಗೆ ಬೇಡಿಕೆ ಹೆಚ್ಚಾಗುತ್ತಿದೆ ಎಂದು ಹೇಳಬಹುದು ಜನರು ಬೇಸಿಗೆಯ ಶಕೆಗೆ ರೋಸಿ ಹೋಗಿದ್ದು ಕೂಲರ್ ಎಸಿ ಫ್ಯಾನ್ಗಳ ಬಳಕೆ ಹೆಚ್ಚು ಮಾಡಲು ಪ್ರಾರಂಭಿಸಿದ್ದಾರೆ ರಾಜ್ಯದಲ್ಲಿ ಗೃಹಜ್ಯೋತಿ ಯೋಜನೆ ಜಾರಿಯಲ್ಲಿದ್ದರೂ ಕೂಡ ಫುಲ್ ಬಿಲ್ ಕಟ್ಟುವ ಪರಿಸ್ಥಿತಿ ರಾಜ್ಯದ ಜನತೆಗೆ ಎದುರಾಗಿದೆ. ವಿದ್ಯುತ್ ಈ ಬೇಸಿಗೆ ಕಾಲದಲ್ಲಿ ಹೆಚ್ಚು ಬೇಕಾಗುತ್ತದೆ ತಮ್ಮ ಮಿತಿಗಿಂತ ಹೆಚ್ಚಿನ ವಿದ್ಯುತ್ತನ್ನು ಎಲ್ಲರೂ ಕೂಡ ಬಳಸುತ್ತಾರೆ ಈ ಮೂಲಕ ಉಚಿತ ವಿದ್ಯುತ್ ನ ಲಾಭ ಪಡೆಯುತ್ತಿದ್ದವರು…

Read More
Emergency Loan Information

ಸಿಹಿಸುದ್ದಿ ತುರ್ತು ಸಾಲ ಬೇಕಾ? (Emergency loan) ಇಲ್ಲಿಂದ ತಗೊಂಡ್ರೆ EMI ಕಟ್ಟೋದೇ ಬೇಡ

ಪ್ರತಿಯೊಬ್ಬ ವ್ಯಕ್ತಿಯೂ ಕೂಡ ಸಾಲದ ಮೋರೆ ಹೋಗುತ್ತಾನೆ. ಇಂದು ಮದುವೆ, ಶಿಕ್ಷಣ, ಮನೆ ನಿರ್ಮಾಣ ಇತ್ಯಾದಿಗಳಿಗೆ ಸಾಲದ ಅವಶ್ಯಕತೆ ಹೆಚ್ಚು ಇದ್ದೇ ಇರುತ್ತದೆ. ಇಂದು ಹೆಚ್ಚಿನ ಜನರು ಸಾಲ ಬೇಕು ಎಂದು ಇದ್ದಾಗ ತುರ್ತು ಹಣ ಬೇಕು ಎಂದು ಇದ್ದಾಗ ವೈಯಕ್ತಿಕ ಸಾಲದ ಆಯ್ಕೆ ಮಾಡುತ್ತಾರೆ. ಇನ್ನೂ ಕೆಲವರು ತಮ್ಮ ಪಾಲಿಸಿಯನ್ನು ಅರ್ಧಕ್ಕೆ ನಿಲ್ಲಿಸಿ ಹಣವನ್ನು ಹಿಂಪಡೆದುಕೊಳ್ಳುತ್ತಾರೆ. ಆದರೆ ಹೀಗೆ ಮಾಡಬೇಕಿಲ್ಲ. ನಿಮ್ಮಲ್ಲಿ ಎಲ್.ಐ.ಸಿ ಪಾಲಿಸಿ (LIC policy) ಇದ್ದರೆ ಆ ಪಾಲಿಸಿಯ ಮೇಲೆ ಸುಲಭವಾಗಿ ನೀವು…

Read More
Mudra Loan Scheme

ನಿಮ್ಮ ಖಾತೆ ತೆರೆದು 6 ತಿಂಗಳಾಗಿದ್ರೆ ಸಿಗತ್ತೆ ₹50,000!! ಯಾವುದೇ ದಾಖಲೆ ಅಗತ್ಯ ಸಹ ಇಲ್ಲ

ಹಲೋ ಸ್ನೇಹಿತರೆ, ನೀವು ಸ್ವಯಂ ಉದ್ಯೋಗ ಅಥವಾ ವ್ಯವಹಾರವನ್ನು ಪ್ರಾರಂಭಿಸಲು ಬಯಸಿದರೆ ಮತ್ತು ಆರ್ಥಿಕ ಸಮಸ್ಯೆಗಳನ್ನು ಎದುರಿಸುತ್ತಿದ್ದರೆ SBIಯ ಮುದ್ರಾ ಸಾಲ ಯೋಜನೆ ಉತ್ತಮ ಆಯ್ಕೆಯಾಗಿದೆ. ಈ ಎಸ್‌ಬಿಐ ಇ-ಮುದ್ರಾ ಸಾಲ ಯೋಜನೆ ಅಡಿಯಲ್ಲಿ, ನೀವು ಕಡಿಮೆ ಸಮಯದಲ್ಲಿ ಸಾಲವನ್ನು ಪಡೆಯುವ ಅವಕಾಶವನ್ನು ಪಡೆಯಬಹುದು. ಈ ಯೋಜನೆ ಲಾಭ ಹೇಗೆ ಪಡೆಯುವುದು? ಅಗತ್ಯ ದಾಖಲೆಗಳ ಬಗ್ಗೆ ಈ ಲೇಖನದಲ್ಲಿ ಸಂಪೂರ್ಣವಾಗಿ ತಿಳಿಸಲಾಗಿದೆ ಕೊನೆವರೆಗೂ ಓದಿ. ವ್ಯಾಪಾರದ ವಿವರಗಳು, ಆದಾಯ ಹೇಳಿಕೆ, ಗುರುತಿನ ಪ್ರಮಾಣಪತ್ರ ಇತ್ಯಾದಿಗಳಂತಹ ಕೆಲವು ಅಗತ್ಯ ದಾಖಲೆಗಳನ್ನು ನೀವು ಸಲ್ಲಿಸಬೇಕು. ನೀವು ಹತ್ತಿರದ…

Read More
Implementation of new gas cylinder rules

ಗ್ಯಾಸ್ ಸಿಲಿಂಡರ್ ಇನ್ನು ಮುಂದೆ ಪಡೆಯಲು ದೇಶದಾದ್ಯಂತ ಹೊಸ ನಿಯಮ ಜಾರಿ

ನಮಸ್ಕಾರ ಸ್ನೇಹಿತರೆ ಅನೇಕ ಮಹಿಳೆಯರು ಕೇಂದ್ರ ಸರ್ಕಾರದ ಉಜ್ವಲ ಯೋಜನೆಯ ಭಾಗವಾಗಿ ಉಚಿತ ಗ್ಯಾಸ್ ಸಂಪರ್ಕಗಳನ್ನು ಪಡೆದಿದ್ದಾರೆ ಅದರಂತೆ ದೇಶದಾದ್ಯಂತ ಅಡುಗೆ ಅನಿಲ ಸಿಲಿಂಡರ್ ಬಳಸುತ್ತಿರುವ ಗ್ರಾಹಕರ ಒಟ್ಟು ಸಂಖ್ಯೆ 14.45 ಕೋಟಿಯಷ್ಟಿದ್ದು ಪ್ರತಿಯೊಬ್ಬರ ಮನೆಗಳಲ್ಲಿಯೂ ಕೂಡ ಹಿಂದಿನ ದಿನಗಳಲ್ಲಿ ಗ್ಯಾಸ್ ಸಿಲೆಂಡರ್ ಅನ್ನು ನೋಡಬಹುದಾಗಿದೆ. ಅದರಂತೆ ಪ್ರತಿಯೊಬ್ಬರೂ ಕೂಡ ಗ್ಯಾಸ್ ಸಿಲಿಂಡರ್ ಗಳನ್ನು ಇತ್ತೀಚಿನ ದಿನಗಳಲ್ಲಿ ಬಳಸುತ್ತಿದ್ದು ಯಾರೂ ಕೂಡ ಸೌದೆ ಒಲೆಯಲ್ಲಿ ಅಡುಗೆ ಮಾಡದಂತೆ ಎಲ್ಪಿಜಿ ಗ್ಯಾಸ್ ಸಿಲಿಂಡರ್ ಸಿಗಬೇಕು ಎಂಬ ಉದ್ದೇಶದಿಂದ ಉಚಿತ…

Read More
State Govt Released Grilakshmi 10th Quarter Funds

ಗೃಹಲಕ್ಷ್ಮಿ 10ನೇ ಕoತಿನ ಹಣವನ್ನು ಬಿಡುಗಡೆ ಮಾಡಿದ ರಾಜ್ಯ ಸರ್ಕಾರ : ಫಲಾನುಭವಿಗಳಿಗೆ ಸಿಹಿ ಸುದ್ದಿ

ನಮಸ್ಕಾರ ಸ್ನೇಹಿತರೆ ಇವತ್ತಿನ ಲೇಖನದಲ್ಲಿ ರಾಜ್ಯ ಸರ್ಕಾರವು ಬಿಡುಗಡೆ ಮಾಡಿರುವ ಗ್ಯಾರಂಟಿ ಯೋಜನೆ ಯಾದ ಗೃಹಲಕ್ಷ್ಮಿ ಯೋಜನೆಯ ಬಗ್ಗೆ ಸಿಹಿ ಸುದ್ದಿಯನ್ನು ತಿಳಿಸಲಾಗುತ್ತಿದೆ. ಗೃಹಲಕ್ಷ್ಮಿಯರಿಗೆ ರಾಜ್ಯ ಸರ್ಕಾರದಿಂದ ಒಂದು ಸಿಹಿ ಸುದ್ದಿಯನ್ನು ಬಿಡುಗಡೆ ಮಾಡಲಾಗಿದ್ದು ಯಾರೆಲ್ಲಾ ಹತ್ತನೇ ಕಂತಿನ ಹಣ ಬಿಡುಗಡೆ ಗಾಗಿ ಕಾಯುತ್ತಿದ್ದಾರೋ ಅಂತವರಿಗೆ ಇವತ್ತಿನ ಲೇಖನದಲ್ಲಿ ಸಿಹಿ ಸುದ್ದಿ ಎಂದು ಹೇಳಬಹುದು. ಸಜಯ್ ದೇವಾ 10ನೇ ಕಂತಿನ ಹಣವನ್ನು ರಾಜ್ಯ ಸರ್ಕಾರ ಬಿಡುಗಡೆ ಮಾಡಿದ್ದು ಇವತ್ತಿನ ಲೇಖನದಲ್ಲಿ 10ನೇ ಕಂತಿನ ಹಣದ ಸಂಪೂರ್ಣ ಮಾಹಿತಿಯನ್ನು…

Read More
Dead line for free Aadhaar card amendment

ಉಚಿತ ಆಧಾರ್ ಕಾರ್ಡ್ ತಿದ್ದುಪಡಿ ಮಾಡಲು ಡೆಡ್ ಲೈನ್ : ತಿದ್ದುಪಡಿ ದಿನಾಂಕ ವಿಸ್ತರಣೆ ಮಾಡಲಾಗಿದೆ

ನಮಸ್ಕಾರ ಸ್ನೇಹಿತರೆ ಇವತ್ತಿನ ಲೇಖನದಲ್ಲಿ ತಿಳಿಸುತ್ತಿರುವ ವಿಷಯ ಏನೆಂದರೆ ಆಧಾರ್ ಕಾರ್ಡ್ ಹೊಂದಿರುವ ಪ್ರತಿಯೊಬ್ಬರಿಗೂ ಕೂಡ ಇವತ್ತಿನ ಲೇಖನದಲ್ಲಿ ಮಹತ್ವದ ವಿಷಯವನ್ನು ತಿಳಿಸಲಾಗುತ್ತಿದೆ. ಸಾಕಷ್ಟು ಜನರು ತಮ್ಮ ಆಧಾರ್ ಕಾರ್ಡ್ಗಳನ್ನು ಮಾಡಿಸಿ ಸುಮಾರು 10 ವರ್ಷಗಳು ಕಳೆದರೂ ಕೂಡ ಇದುವರೆಗೂ ಕೂಡ ಆಧಾರ ಅಪ್ಡೇಟ್ ಮಾಡಿಸಿರುವುದಿಲ್ಲ. ಹಾಗಾಗಿ ಪ್ರತಿಯೊಬ್ಬರೂ ಆಧಾರ್ ಕಾರ್ಡನ್ನು ಅಪ್ಡೇಟ್ ಮಾಡಿಸಬೇಕೆಂದು ಸರ್ಕಾರವೂ ಕೂಡ ಆದೇಶವನ್ನು ಹೊರಡಿಸಿದೆ. ನೀವೇನಾದರೂ 10 ವರ್ಷಗಳಿಗಿಂತ ಮೇಲ್ಪಟ್ಟ ಆಧಾರ್ ಕಾರ್ಡ್ ಅನ್ನು ಒಂದು ವೇಳೆ ಅಪ್ಡೇಟ್ ಮಾಡಿಸದೇ ಇದ್ದರೆ…

Read More
Release of 8th installment of Grilahakshmi Yojana

ಗೃಹಲಕ್ಷ್ಮಿ ಯೋಜನೆಯ 8ನೇ ಕಂತಿನ ಹಣ ಈ ಜಿಲ್ಲೆಯ ಮಹಿಳೆಯರಿಗೆ ಬಿಡುಗಡೆ

ನಮಸ್ಕಾರ ಸ್ನೇಹಿತರೇ, ಇಂದು ಬಹುತೇಕ ಯಶಸ್ಸನ್ನು ಗೃಹಲಕ್ಷ್ಮಿ ಯೋಜನೆ ಕಂಡಿದೆ ಎಂದು ಹೇಳಬಹುದು ಅಂದರೆ ಮಹಿಳೆಯರ ಬ್ಯಾಂಕ್ ಖಾತೆಗೆ ಶೇಕಡ 90ರಷ್ಟು ಹಣ ವರ್ಗಾವಣೆ ಆಗಿದೆ. ಸರ್ಕಾರ ಗೃಹಲಕ್ಷ್ಮಿ ಯೋಜನೆಯ ಫಲಾನುಭವಿ ಮಹಿಳೆಯರಿಗೆ ಸಹಿಸುದ್ದಿ ಎಂದು ನೀಡಿದೆ ಇದುವರೆಗೂ ಯಾರಿಗೆಲ್ಲಾ ಹಣ ಸಂದಾಯ ಆಗಿರುವುದೆಲ್ಲವೋ ಅವರಿಗೂ ಕೂಡ ಪೆಂಡಿಂಗ್ ಇರುವಂತಹ ಹಣ ವರ್ಗಾವಣೆ ಯಾಗುತ್ತದೆ ಎನ್ನುವ ಬಗ್ಗೆ ರಾಜ್ಯ ಸರ್ಕಾರ ಮಾಹಿತಿ ನೀಡಿದೆ. ಗೃಹಲಕ್ಷ್ಮಿ ಯೋಜನೆಯದು ಮಹಿಳೆಯರ ಸಬಲೀಕರಣಕ್ಕಾಗಿ ಪ್ರಾರಂಭಿಸಲಾಗಿದ್ದು ಇಂದು ಬಹುತೇಕ ಇದು ಯಶಸ್ವಿ ಆಗಿದೆ…

Read More
Free bus travel for women Smart card not required for now

ಉಚಿತ ಬಸ್ ಪ್ರಯಾಣ ಮಹಿಳೆಯರಿಗೆ : ಸ್ಮಾರ್ಟ್ ಕಾರ್ಡ್ ಸದ್ಯಕ್ಕೆ ಅಗತ್ಯವಿಲ್ಲ

ನಮಸ್ಕಾರ ಸ್ನೇಹಿತರೆ ಇವತ್ತಿನ ಲೇಖನದಲ್ಲಿ ರಾಜ್ಯ ಸರ್ಕಾರ ಜಾರಿಗೆ ತಂದಿರುವ ಹಲವರು ಯೋಜನೆಗಳ ಬಗ್ಗೆ ಮಾಹಿತಿಯನ್ನು ತಿಳಿಸಲಾಗುತ್ತಿದ್ದು ಇದೀಗ ಪ್ರಸ್ತುತ ರಾಜ್ಯ ಸರ್ಕಾರವು ಜಾರಿಗೆ ತಂದಿರುವ ಪ್ರಸ್ತುತ ಗ್ಯಾರಂಟಿ ಯೋಜನೆಗಲ್ಲಿ ಒಂದಾಗಿರುವ ಮಹಿಳೆಯರ ಉಚಿತ ಬಸ್ ಪ್ರಯಾಣದ ಯೋಜನೆಯದ ಶಕ್ತಿ ಯೋಜನೆ ಬಗ್ಗೆ ಮಾಹಿತಿಯನ್ನು ತಿಳಿಸಲಾಗುತ್ತಿದೆ. ರಾಜ್ಯ ಸರ್ಕಾರವು ಜಾರಿಗೆ ತಂದಿರುವ ಶಕ್ತಿ ಯೋಜನೆಗೆ ಸಂಬಂಧಿಸಿ ದಂತೆ ಇಲ್ಲಸಲ್ಲದ ವದಂತಿಗಳು ಕೇಳಿ ಬರುತ್ತಿದ್ದು ಗ್ಯಾರಂಟಿ ಯೋಜನೆಗಳಲ್ಲ ಲೋಕಸಭಾ ಚುನಾವಣೆ ಫಲಿತಾಂಶದ ನಂತರ ಬಂದ ಆಗಲಿವೆ ಎಂಬ ಸುಳ್ಳು…

Read More
free gas cylinder scheme

ಕೇಂದ್ರದಿಂದ ಮಹಿಳೆಯರಿಗೆ 2 ಉಚಿತ ಗ್ಯಾಸ್ ಸಿಲಿಂಡರ್; ಈ ರೀತಿ ಅರ್ಜಿ ಸಲ್ಲಿಸಿ

ಹಲೋ ಸ್ನೇಹಿತರೇ, ಕೇಂದ್ರ ಸರ್ಕಾರ ಮಹಿಳೆಯರಿಗೆ ಸಾಕಷ್ಟು ಉತ್ತಮ ಯೋಜನೆಗಳನ್ನು ಪರಿಚಯಿಸುವುದರ ಮೂಲಕ ಅವರ ಆರ್ಥಿಕ ಸ್ವಾವಲಂಬನೆಯನ್ನು ಉತ್ತಮಗೊಳಿಸಲಾಗಿದೆ. ಸಾಕಷ್ಟು ಮಹಿಳೆಯರು ಸ್ವಂತ ಉದ್ಯಮ ಆರಂಭಿಸುವುದರಿಂದ ಹಿಡಿದು ಮನೆ ನಿರ್ವಹಣೆಗೆ ಉಚಿತ ಹಣವನ್ನು ಕೂಡ ಪಡೆದುಕೊಳ್ಳಲು ಸಾಧ್ಯವಾಗಿದೆ. ಕೇಂದ್ರ ಸರ್ಕಾರ ಮಹಿಳೆಯರಿಗೆ 2 ಉಚಿತ ಗ್ಯಾಸ್ ಸಿಲಿಂಡರ್ ನೀಡುತ್ತಿದ್ದು, ಅರ್ಜಿ ಸಲ್ಲಿಕೆಯ ಸಂಪೂರ್ಣ ಮಾಹಿತಿಗಾಗಿ ಈ ಲೇಖನವನ್ನು ಕೊನೆವರೆಗೂ ಓದಿ.. ಇದೀಗ ಕೇಂದ್ರ ಸರ್ಕಾರ ಪರಿಚಯಿಸಿರುವ ಪ್ರಧಾನ ಮಂತ್ರಿ ಉಜ್ವಲ ಯೋಜನೆಯ ಅಡಿಯಲ್ಲಿ ಮಹಿಳೆಯರು ಎರಡು ಗ್ಯಾಸ್…

Read More
Ration card holders will get free gas cylinder and stove

ರೇಷನ್ ಕಾರ್ಡ್ ಹೊಂದಿರುವವರಿಗೆ ಸಿಗಲಿದೆ ಉಚಿತ ಗ್ಯಾಸ್ ಸಿಲಿಂಡರ್ ಮತ್ತು ಸ್ಟವ್ : ಕೇಂದ್ರದಿಂದ ಹೊಸ ಯೋಜನೆ

ನಮಸ್ಕಾರ ಸ್ನೇಹಿತರೆ ಮೋದಿ ಸರ್ಕಾರ ದೇಶದಲ್ಲಿ ಇರುವಂತಹ ಬಡ ಜನರಿಗಾಗಿ ಪ್ರಧಾನಮಂತ್ರಿ ಜ್ವರ ಯೋಜನೆಯ ಅಡಿಯಲ್ಲಿ ಉಚಿತ ಗ್ಯಾಸ್ ಸಿಲಿಂಡರ್ ಅನ್ನು ನೀಡುತ್ತಿದೆ ದೇಶದ ಕೋಟ್ಯಂತರ ಮಹಿಳೆಯರು ಈ ಯೋಜನೆಯ ಅಡಿಯಲ್ಲಿ ಯೋಜನೆಯ ಪ್ರಯೋಜನವನ್ನು ಪಡೆದುಕೊಳ್ಳುತ್ತಿದ್ದಾರೆ ಈ ಯೋಜನೆಯ ಅಡಿಯಲ್ಲಿ ಪ್ರತಿ ಸಿಲಿಂಡರ್ಗಳ ಮೇಲೆ ಮಹಿಳೆಯರು ಮುನ್ನೂರು ರೂಪಾಯಿಗಳ ಸಬ್ಸಿಡಿಯನ್ನು ಕೂಡ ಪಡೆದುಕೊಳ್ಳುತ್ತಿದ್ದಾರೆ. ಇದೀಗ ಈ ಯೋಜನೆಯ ಅಡಿಯಲ್ಲಿ ಇನ್ನೊಂದು ವಿಶೇಷ ಸೌಲಭ್ಯವನ್ನು ಮೋದಿ ಸರ್ಕಾರ ನೀಡಲು ಮುಂದಾಗಿದೆ. ಇನ್ನು ಮುಂದೆ ಪ್ರಧಾನಮಂತ್ರಿ ಉಜ್ವಲ ಯೋಜನೆಯ ಫಲಾನುಭವಿಗಳು…

Read More