Ration card holders will get free gas cylinder and stove

ರೇಷನ್ ಕಾರ್ಡ್ ಹೊಂದಿರುವವರಿಗೆ ಸಿಗಲಿದೆ ಉಚಿತ ಗ್ಯಾಸ್ ಸಿಲಿಂಡರ್ ಮತ್ತು ಸ್ಟವ್ : ಕೇಂದ್ರದಿಂದ ಹೊಸ ಯೋಜನೆ

ನಮಸ್ಕಾರ ಸ್ನೇಹಿತರೆ ಮೋದಿ ಸರ್ಕಾರ ದೇಶದಲ್ಲಿ ಇರುವಂತಹ ಬಡ ಜನರಿಗಾಗಿ ಪ್ರಧಾನಮಂತ್ರಿ ಜ್ವರ ಯೋಜನೆಯ ಅಡಿಯಲ್ಲಿ ಉಚಿತ ಗ್ಯಾಸ್ ಸಿಲಿಂಡರ್ ಅನ್ನು ನೀಡುತ್ತಿದೆ ದೇಶದ ಕೋಟ್ಯಂತರ ಮಹಿಳೆಯರು ಈ ಯೋಜನೆಯ ಅಡಿಯಲ್ಲಿ ಯೋಜನೆಯ ಪ್ರಯೋಜನವನ್ನು ಪಡೆದುಕೊಳ್ಳುತ್ತಿದ್ದಾರೆ ಈ ಯೋಜನೆಯ ಅಡಿಯಲ್ಲಿ ಪ್ರತಿ ಸಿಲಿಂಡರ್ಗಳ ಮೇಲೆ ಮಹಿಳೆಯರು ಮುನ್ನೂರು ರೂಪಾಯಿಗಳ ಸಬ್ಸಿಡಿಯನ್ನು ಕೂಡ ಪಡೆದುಕೊಳ್ಳುತ್ತಿದ್ದಾರೆ. ಇದೀಗ ಈ ಯೋಜನೆಯ ಅಡಿಯಲ್ಲಿ ಇನ್ನೊಂದು ವಿಶೇಷ ಸೌಲಭ್ಯವನ್ನು ಮೋದಿ ಸರ್ಕಾರ ನೀಡಲು ಮುಂದಾಗಿದೆ. ಇನ್ನು ಮುಂದೆ ಪ್ರಧಾನಮಂತ್ರಿ ಉಜ್ವಲ ಯೋಜನೆಯ ಫಲಾನುಭವಿಗಳು…

Read More
8 lakh rupees will be received from the Centre

ಕೇಂದ್ರದಿಂದ ಸಿಗಲಿದೆ 8 ಲಕ್ಷ ರೂಪಾಯಿ : ತಪ್ಪದೆ ಎಲ್ಲರೂ ಅರ್ಜಿ ಸಲ್ಲಿಸಿ

ನಮಸ್ಕಾರ ಸ್ನೇಹಿತರೆ ಇವತ್ತಿನ ಲೇಖನದಲ್ಲಿ ಕೇಂದ್ರ ಸರ್ಕಾರವು ತಿಳಿಸುತ್ತಿರುವಂತಹ ಸಿಹಿ ಸುದ್ದಿಯ ಬಗ್ಗೆ ಮಾಹಿತಿಯನ್ನು ತಿಳಿಸಲಾಗುತ್ತಿದೆ. ಬ್ಯಾಂಕುಗಳು ಮತ್ತು ಅಂಚೆ ಕಚೇರಿಗಳು ಏಕೆ ಎಂದು ಸರ್ಕಾರವು ಜಾರಿಗೊಳಿಸಿರುವ ಈ ಯೋಜನೆ ಲಭ್ಯವಿದ್ಯೋ ಪ್ರತಿ ತಿಂಗಳು ಇಷ್ಟಪಡುವಷ್ಟು ಹಣವನ್ನು ಗಳಿಸಬಹುದಾಗಿದೆ. ಸಾಕಷ್ಟು ಜನರು ಹಣವನ್ನು ಉಳಿತಾಯ ಮಾಡಬೇಕೆಂದು ಯೋಚಿಸುತ್ತಿರುತ್ತಾರೆ. ಆದರೆ ಅವರಿಗೆ ಅಪಾಯವಿಲ್ಲದೆ ಆದಾಯವನ್ನು ನೀಡುವಂತಹ ಒಂದು ಯೋಜನೆಯು ಲಭ್ಯವಿರಬೇಕು ಅದರಂತೆ ಇವತ್ತಿನ ಲೇಖನದಲ್ಲಿ ಕೇಂದ್ರ ಸರ್ಕಾರದ ಈ ಒಂದು ಯೋಜನೆಯು ಸೇರಿಕೊಂಡಿದ್ದು ಈ ಯೋಜನೆಯ ಪ್ರಯೋಜನಗಳ ಬಗ್ಗೆ…

Read More
Phone Pay users will get cash back

ಗೋಲ್ಡನ್ ಚಾನ್ಸ್ ಫೋನ್ ಪೇ ಬಳಕೆದಾರರಿಗೆ : ಫೋನ್ ಪೇ ಬಳಕೆದಾರರಿಗೆ ಸಿಗಲಿದೆ ಕ್ಯಾಶ್ ಬ್ಯಾಕ್

ನಮಸ್ಕಾರ ಸ್ನೇಹಿತರೆ ಇವತ್ತಿನ ಲೇಖನದಲ್ಲಿ ಸಾಕಷ್ಟು ಜನರು ಫೋನ್ ಪೇ ಬಳಕೆ ಮಾಡುತ್ತಿರುತ್ತಾರೆ ಅಂತವರಿಗಾಗಿ ಸಿಹಿ ಸುದ್ದಿಯನ್ನು ತಿಳಿಸಲಾಗುತ್ತಿದೆ. ಅಕ್ಷಯ ತೃತೀಯದಂದು ಚಿನ್ನವನ್ನು ಖರೀದಿಸುವುದು, ಜನರು ಶುಭಕರವೆಂದು ಹಾಗೂ ಮಂಗಳಕರವೆಂದು ಪರಿಗಣಿಸುತ್ತಾರೆ ಅದರಂತೆ ಆ ದಿನದಂದು ಎಷ್ಟು ಸಾಧ್ಯವೋ ಅಷ್ಟು ಚಿನ್ನವನ್ನು ಖರೀದಿ ಮಾಡಲು ಪ್ರಯತ್ನಿಸುತ್ತಿರುತ್ತಾರೆ. ಇದೀಗ ಅಕ್ಷಯ ತೃತೀಯ ವನ್ನು ಆಚರಿಸಲು ಫೋನ್ ಪೇ ತಂದ ಬೆಳಕಿದಾರರಿಗೆ ವಿಶೇಷ ಕ್ಯಾಶ್ಬ್ಯಾಕ್ ಕೊಡುಗೆಯನ್ನು ಪ್ರಕಟಿಸಿದೆ. ಅಕ್ಷಯ ತೃತೀಯದಂದು ಚಿನ್ನವನ್ನು ಖರೀದಿ ಮಾಡುವುದರಿಂದ ಲಕ್ಷ್ಮೀದೇವಿಯ ಆಶೀರ್ವಾದ ಇರುತ್ತದೆ ಮತ್ತು…

Read More
Implementation of new rule in Shakti Yojana

ಶಕ್ತಿ ಯೋಜನೆಯಲ್ಲಿ ಹೊಸ ನಿಯಮ ಜಾರಿ ಉಚಿತ ಪ್ರಯಾಣ ಮಾಡೋಕೆ ಈ ಕಾರ್ಡ್ ತೋರಿಸಬೇಕು

ನಮಸ್ಕಾರ ಸ್ನೇಹಿತರೇ, ಇವತ್ತಿನ ಲೇಖನದಲ್ಲಿ ರಾಜ್ಯ ಸರ್ಕಾರವು ಜಾರಿಗೆ ತಂದಿರುವ ಶಕ್ತಿ ಯೋಜನೆಯ ಬಗ್ಗೆ ಹೊಸ ನಿಯಮ ಜಾರಿಯಾಗಿರುವುದರ ಮಾಹಿತಿಯನ್ನು ತಿಳಿಸಲಾಗುತ್ತಿದೆ. ಹೊಸ ನಿಯಮವನ್ನು ಶಕ್ತಿ ಯೋಜನೆಯ ಅಡಿಯಲ್ಲಿ ಜಾರಿಯಾಗಿರುವಂತೆ ಸಂಪೂರ್ಣವಾಗಿ ಇವತ್ತಿನ ಲೇಖನದಲ್ಲಿ ಮಾಹಿತಿಯನ್ನು ತಿಳಿಸಲಾಗುತ್ತಿದೆ. ಕರ್ನಾಟಕ ಸರ್ಕಾರವು ಜಾರಿಗೆ ತಂದಿರುವ 5 ಗ್ಯಾರಂಟಿ ಯೋಜನೆಗಳಲ್ಲಿ ಶಕ್ತಿ ಯೋಜನೆ ಕೂಡ ಒಂದಾಗಿದೆ ಶಕ್ತಿ ಯೋಜನೆಯಿಂದ ಬಸ್ಸಿನಲ್ಲಿ ಉಚಿತವಾಗಿ ಪ್ರಯಾಣ ಮಾಡುತ್ತಿದ್ದಾರೆ. ಅದರಂತೆ ಇದೀಗ ಈ ಯೋಜನೆಯಲ್ಲಿ ಹೊಸ ನಿಯಮ ಒಂದನ್ನು ರಾಜ್ಯ ಸರ್ಕಾರ ಜಾರಿಗೊಳಿಸಿದ್ದು ಆ…

Read More
Application Invitation for SSLC and PUC Students for Pratibha Puraskar

ಪ್ರತಿಭಾ ಪುರಸ್ಕಾರಕ್ಕೆ SSLC ಹಾಗೂPUC ವಿದ್ಯಾರ್ಥಿಗಳಿಗೆ ಅರ್ಜಿ ಆಹ್ವಾನ : ಈ ಕೂಡಲೇ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಿ

ನಮಸ್ಕಾರ ಸ್ನೇಹಿತರೆ ಇವತ್ತಿನ ಲೇಖನದಲ್ಲಿ ವಿದ್ಯಾರ್ಥಿಗಳಿಗೆ ಉಪಯೋಗವಾಗುವಂತಹ ಒಂದು ಮಹತ್ವದ ಮಾಹಿತಿಯನ್ನು ತಿಳಿಸಲಾಗುತ್ತಿದೆ. ಈ ವರ್ಷದ ಪಿಯುಸಿ ಹಾಗೂ ಎಸ್ ಎಸ್ ಎಲ್ ಸಿ ಪರೀಕ್ಷೆಯ ಫಲಿತಾಂಶವೂ ಕೂಡ ಈಗಾಗಲೇ ಪ್ರಕಟಣೆಯಾಗಿದೆ ಎಷ್ಟು ಅಂಕಗಳನ್ನು ಯಾವ ವಿದ್ಯಾರ್ಥಿಗಳು ಗಳಿಸಿದ್ದಾರೆ ಎಂಬುದು ಕೂಡ ತಿಳಿದುಕೊಂಡಿದ್ದಾರೆ ಅತ್ಯುತ್ತಮವಾದಂತಹ ಅಂಕಗಳನ್ನು ಕೆಲವೊಂದು ವಿದ್ಯಾರ್ಥಿಗಳು ಪಡೆದು ಡಿಸ್ಟಿಂಕ್ಷನ್ ಅನ್ನು ಕೂಡ ಬಂದಿದ್ದಾರೆ. ಅಂತವರಿಗೆ ಇದೀಗ ರಾಜ್ಯ ಸರ್ಕಾರದಿಂದ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನಿಸಲಾಗಿದೆ. ಅದರಂತೆ ಪ್ರತಿಭಾ ಪುರಸ್ಕಾರಕ್ಕೆ ನಿಮಗೆ ತಿಳಿದಿರುವ ವಿದ್ಯಾರ್ಥಿಗಳು ಅರ್ಹರಾಗಿದ್ದರೆ…

Read More
gruhalkshmi-money-release

ಗೃಹಲಕ್ಷ್ಮಿ ಹಣ ಬಿಡುಗಡೆ : ಹಣ ಬರದೇ ಇದ್ದರೆ ಈ ರೀತಿ ಮಾಡಿ ಹಣ ಪಡೆದುಕೊಳ್ಳಬಹುದು.

ನಮಸ್ಕಾರ ಸ್ನೇಹಿತರೆ ಇವತ್ತಿನ ಲೇಖನದಲ್ಲಿ ಗೃಹಲಕ್ಷ್ಮಿ ಯೋಜನೆಯ ಫಲಾನುಭವಿಗಳಿಗೆ ಸಿಹಿ ಸುದ್ದಿಯನ್ನು ತಿಳಿಸಲಾಗುತ್ತಿದೆ. 8 ಮತ್ತು 9ನೇ ಕ್ರಾಂತಿನ ಹಣ ಕೂಡ ಎಲ್ಲಾ ಫಲಾನುಭವಿಗಳ ಬ್ಯಾಂಕ್ ಖಾತೆಗೆ ಇದೀಗ ಏಪ್ರಿಲ್ ತಿಂಗಳಿನಲ್ಲಿಯೇ ರಾಜ್ಯ ಸರ್ಕಾರ ಜನ ಮಾಡಿದೆ ಇದುವರೆಗೂ ಈ ಯೋಜನೆ ಕಡೆಯಿಂದ ಹಣ ಜಮಾ ಆಗಿದ್ದು ಆದರೆ ಕೆಲವೊಂದು ಮಹಿಳೆಯರ ಬ್ಯಾಂಕ್ ಖಾತೆಗೆ 9ನೇ ಕಂತಿನ ಹಣ ಇನ್ನೂ ಕೂಡ ಬಂದಿಲ್ಲ ಎಂದು ಹೇಳಲಾಗುತ್ತಿದೆ. ಅದರಂತೆ ನಿಮಗೆ ಗೃಹಲಕ್ಷ್ಮಿ ಯೋಜನೆಯ ಹಣ ಯಾವ ದಿನಾಂಕದಂದು ಜಮಾ…

Read More
see-10-rupee-note-getting-banned-in-the-country

10ರೂ ನೋಟು ದೇಶದಲ್ಲಿ ಬ್ಯಾನ್ ಮಾಹಿತಿ : ಇನ್ನು ಮುಂದೆ ರೂ.10 ನೋಟು ಲಭ್ಯವಿರುವುದಿಲ್ಲ.?

ನಮಸ್ಕಾರ ಸ್ನೇಹಿತರೆ ಇವತ್ತಿನ ಲೇಖನದಲ್ಲಿ ನೋಟು ನಿಷೇಧ ಮಾಡುವುದರ ಬಗ್ಗೆ ಮಾಹಿತಿಯನ್ನು ತಿಳಿಸಲಾಗುತ್ತಿದೆ. ಭಾರತ ದೇಶದಲ್ಲಿ ಪ್ರಸ್ತುತ ಎರಡು ಬಾರಿ ನೋಟಿ ನಿಷೇಧ ಮಾಡಲಾಗಿದೆ 2016ರಲ್ಲಿ ಮೊದಲ ಬಾರಿಗೆ ಭಾರತದಲ್ಲಿ ಹಾಗೂ 2023ರಲ್ಲಿ ಎರಡನೇ ಬಾರಿಗೆ ನೋಟು ನಿಷೇಧವನ್ನು ಕೇಂದ್ರ ಸರ್ಕಾರ ಮಾಡಿತು ಇದೀಗ ಮತ್ತೊಮ್ಮೆ ನೋಟು ನಿಷೇಧ ಮಾಡುವುದರ ಬಗ್ಗೆ ಕೆಲವೊಂದು ಸುದ್ದಿಗಳು ವೈರಲಾಗುತ್ತಿವೆ. ಎರಡು ಬಾರಿ ನೋಟು ನಿಷೇಧ ಆದಾಗಿನಿಂದಲೂ ಕೂಡ ಚಲಾವಣೆಯಲ್ಲಿ ಇರುವಂತಹ ನೋಟುಗಳ ಕುರಿತಾದ ಸುದ್ದಿಗಳು ದೇಶದಲ್ಲಿ ವೈರಲಾಗುತ್ತದೆ. ಅದರಂತೆ ದೇಶದಲ್ಲಿ…

Read More
Recruitment in Post Office for 10th passed

10ನೇ ತರಗತಿ ಪಾಸ್ ಆಗಿರುವವರಿಗೆ ಪೋಸ್ಟ್ ಆಫೀಸ್ ನೇಮಕಾತಿ : ಅರ್ಜಿ ಸಲ್ಲಿಸಲು ಇಲ್ಲಿದೆ ಡೈರೆಕ್ಟ್ ಲಿಂಕ್

ನಮಸ್ಕಾರ ಸ್ನೇಹಿತರೆ, ಇವತ್ತಿನ ಲೇಖನದಲ್ಲಿ ನಿರುದ್ಯೋಗ ಯುವಕ ಯುವತಿಯರಿಗೆ ಉದ್ಯೋಗಾವಕಾಶದ ಬಗ್ಗೆ ಮಾಹಿತಿಯನ್ನು ತಿಳಿಸಲಾಗುತ್ತಿದೆ. ವಿವಿಧ ಹುದ್ದೆಗಳು ಇದೀಗ ಪೋಸ್ಟ್ ಆಫೀಸ್ ನಲ್ಲಿ ಖಾಲಿ ಇದ್ದು ಆನ್ಲೈನ್ ಮೂಲಕ ಆಸಕ್ತಿ ಅಭ್ಯರ್ಥಿಗಳಿಂದ ಅರ್ಜಿಯನ್ನು ಕರೆಯಲಾಗಿದೆ. ಅದರಂತೆ ಯಾವ ಯಾವ ಹುದ್ದೆಗಳು ಪೋಸ್ಟ್ ಆಫೀಸ್ನಲ್ಲಿ ಖಾಲಿ ಇವೆ ಹೇಗೆ ಅರ್ಜಿ ಸಲ್ಲಿಸಬೇಕು ಹುದ್ದೆಗಳಿಗೆ ವೇತನವೆಷ್ಟು ಅರ್ಜಿ ಶುಲ್ಕದ ವಿವರ ಸಂಬಂಧಿಸಿದಂತೆ ಸಾಕಷ್ಟು ಮಾಹಿತಿಯನ್ನು ಪೋಸ್ಟ್ ಆಫೀಸ್ ನಲ್ಲಿ ಖಾಲಿ ಇರುವ ಈ ಹುದ್ದೆಗಳ ಬಗ್ಗೆ ಆಸಕ್ತಿ ಹೊಂದಿರುವ ಅಭ್ಯರ್ಥಿಗಳಿಗೆ…

Read More
Big update for taxpayers

ಸರ್ಕಾರದ ಹೊಸ ಆದೇಶ! ITR ತುಂಬುವ ಪ್ರಕ್ರಿಯೆಯಲ್ಲಿ ಈ ಬದಲಾವಣೆ

ನಮಸ್ಕಾರ ಸ್ನೇಹಿತರೇ, ಇಂದಿನ ನಮ್ಮ ಈ ಲೇಖನಕ್ಕೆ ನಿಮಗೆಲ್ಲರಿಗೂ ಆತ್ಮೀಯವಾದ ಸ್ವಾಗತ, ಹೊಸ ತೆರಿಗೆ ವ್ಯವಸ್ಥೆಯನ್ನು 2023-24 ರ ಹಣಕಾಸು ವರ್ಷದಿಂದ ಡೀಫಾಲ್ಟ್ ಮೋಡ್‌ನಲ್ಲಿ ಅಳವಡಿಸಲಾಗಿದೆ. ಈಗ ಆದಾಯ ತೆರಿಗೆ ಪಾವತಿದಾರರು ಆದಾಯ ತೆರಿಗೆ ರಿಟರ್ನ್ (ITR) ಸಲ್ಲಿಸುವಾಗ ಡೀಫಾಲ್ಟ್ ಮೋಡ್‌ನಲ್ಲಿ ಹೊಸ ಆದಾಯ ತೆರಿಗೆ ಆಡಳಿತವನ್ನು ನೋಡುತ್ತಾರೆ. ಈ ಅಪ್‌ಡೇಟ್‌ಗೆ ಸಂಬಂಧಿಸಿದ ಸಂಪೂರ್ಣ ವಿವರಗಳನ್ನು ತಿಳಿಯಲು ಈ ಲೇಖನವನ್ನು ತಪ್ಪದೇ ಕೊನೆವರೆಗೂ ಓದಿ. ಆದಾಯ ತೆರಿಗೆ ರಿಟರ್ನ್ ಹೊಸ ನಿಯಮಗಳು ಆದಾಯ ತೆರಿಗೆ ಪಾವತಿದಾರರು ಹಳೆಯ…

Read More