Headlines
Distribution of free land and title deeds to farmers

ಸರ್ಕಾರದಿಂದ ಈ ಜಿಲ್ಲೆಯ ರೈತರಿಗೆ ಉಚಿತ ಭೂಮಿ ಹಾಗೂ ಹಕ್ಕು ಪತ್ರ ವಿತರಣೆ ತಕ್ಷಣ ಅರ್ಜಿ ಸಲ್ಲಿಸಿ

ನಮಸ್ಕಾರ ಸ್ನೇಹಿತರೆ ಅರಣ್ಯ ಭೂಮಿ ಮತ್ತು ರೈತರ ಕೃಷಿಭೂಮಿ ಸರ್ವೇ ಕಾರ್ಯ ಶೀಘ್ರದಲ್ಲಿ ಆರಂಭವಾಗಲಿದೆ ಎಂದು ಸಚಿವರು ಮಾಹಿತಿ ನೀಡಿದ್ದಾರೆ. ಅದರಂತೆ ಸರ್ಕಾರ ಇದೀಗ ಅರಣ್ಯ ಭೂಮಿಯ ಸುತ್ತಮುತ್ತ ಕೃಷಿ ಮಾಡಿಕೊಂಡು ಇರುವಂತಹ ರೈತರಿಗೆ ಸಿಹಿ ಸುದ್ದಿಯನ್ನು ನೀಡಿದೆ. ಕೊನೆಗೂ ಬಹಳ ವರ್ಷಗಳ ನಂತರ ಸ್ವಂತ ಜಮೀನನ್ನು ರೈತರು ಪಡೆದುಕೊಳ್ಳಲು ಸರ್ಕಾರ ಸಹಕರಿಸುತ್ತಿದೆ. ಸರ್ಕಾರದಿಂದ ರೈತರಿಗೆ ಸಿಹಿ ಸುದ್ದಿ : ಅರಣ್ಯ ಇಲಾಖೆಯಿಂದ ಅರಣ್ಯ ಭೂಮಿಯ ಸುತ್ತಮುತ್ತ ಕೃಷಿ ಮಾಡುತ್ತಿರುವ ರೈತರು ಸಾಕಷ್ಟು ಸಮಸ್ಯೆಗಳನ್ನು ಅನುಭವಿಸುವಂತಹ ಪರಿಸ್ಥಿತಿ…

Read More
Release of new list of ration cards and opportunity to apply

ರಾಜ್ಯ ಸರ್ಕಾರದಿಂದ ರೇಷನ್ ಕಾರ್ಡ್ ಗಳ ಹೊಸ ಪಟ್ಟಿ ಬಿಡುಗಡೆ : ಅರ್ಜಿ ಸಲ್ಲಿಸಲು ಅವಕಾಶ

ನಮಸ್ಕಾರ ಸ್ನೇಹಿತರೆ ಸರಕಾರದ ಮಾನದಂಡಗಳ ಹೊರತಾಗಿಯೂ ಕೂಡ ಇತ್ತೀಚಿನ ದಿನಗಳಲ್ಲಿ ಸಾಕಷ್ಟು ಜನರು ಬಿಪಿಎಲ್ ಕಾರ್ಡ್ ಅನ್ನು ಪಡೆದುಕೊಂಡಿದ್ದಾರೆ. ಬಡತನ ರೇಖೆಗಿಂತ ಕೆಳಗಿರುವವರಿಗೆ ಕಡುಬಡತನದಲ್ಲಿ ಜೀವನ ನಡೆಸುತ್ತಿರುವವರಿಗೆ ರಾಜ್ಯ ಸರ್ಕಾರ ಬಿಪಿಎಲ್ ಹಾಗೂ ಅಂತಿರೋ ರೇಷನ್ ಕಾರ್ಡ್ ಗಳನ್ನು ವಿತರಣೆ ಮಾಡಿದ್ದು ನಿಜಕ್ಕೂ ಒಂದು ವರದಾನ ಎಂದು ಹೇಳಬಹುದು. ಏಕೆಂದರೆ ಈ ಪಡಿತರ ಚೀಟಿ ಹೊಂದಿರುವವರಿಗೆ ಸರ್ಕಾರ ಜಾರಿಗೊಳಿಸುವ ಪ್ರತಿಯೊಂದು ಯೋಜನೆಯ ಲಾಭವನ್ನು ಪಡೆದುಕೊಳ್ಳಲು ಅವಕಾಶ ನೀಡಲಾಗುತ್ತದೆ ಅದಷ್ಟೇ ಅಲ್ಲದೆ ಪಡಿತರ ವಸ್ತುಗಳನ್ನು ಉಚಿತವಾಗಿ ಈ ಕಾರ್ಡ್…

Read More
Free house for those who don't own house by Govt

ಸರ್ಕಾರದಿಂದ ಸಿಗಲಿದೆ ಉಚಿತ ಮನೆ : ಸ್ವಂತ ಮನೆ ಇಲ್ಲದವರಿಗೆ ಬಂಪರ್ ಅವಕಾಶ

ನಮಸ್ಕಾರ ಸ್ನೇಹಿತರೆ ಇವತ್ತಿನ ಲೇಖನದಲ್ಲಿ ಸ್ವಂತ ಮನೆ ಹೊಂದುವವರಿಗೆ ಸುವರ್ಣ ಅವಕಾಶ ಕಲ್ಪಿಸಲಾಗಿದೆ. ಸ್ವಂತ ಮನೆ ಹೊಂದಬೇಕೆಂದುವ ಕನಸನ್ನು ಹೊಂದಿರುವ ಪ್ರತಿಯೊಬ್ಬರಿಗೂ ಕೂಡ ಇದೀಗ ಹಾಗೂ ಉಚಿತವಾಗಿ ಮನೆಯನ್ನು ಬಡತನ ರೇಖೆಗಿಂತ ಕೆಳಗಿರುವವರಿಗೆ ವಿತರಣೆ ಮಾಡುವುದು ಕೇಂದ್ರ ಸರ್ಕಾರದ ಮುಖ್ಯ ಗುರಿಯಾಗಿದೆ. ದೇಶದಲ್ಲಿ ವಾಸಿಸುತ್ತಿರುವ ಸಾಕಷ್ಟು ಜನರು ಎಂದಿಗೂ ಕೂಡ ಬಾಡಿಗೆ ಮನೆಯಲ್ಲಿಯೇ ಅಥವಾ ಅಧಿಕೃತ ಜಾಗದಲ್ಲಿಯೇ ಸಣ್ಣ ಪುಟ್ಟ ಗುಡಿಸಿಲಿಗಳಲ್ಲಿ ಅಥವಾ ಕಚ್ಚಾ ಮನೆಗಳಲ್ಲಿ ವಾಸಿಸುತ್ತಿದ್ದಾರೆ ಇವರಿಗೂ ಕೂಡ ಸ್ವಂತ ಮನೆ ಹೊಂದಿರಬೇಕೆ ಎನ್ನುವ ಕನಸನ್ನು…

Read More
Aadhaar card holders will get the facility

ಆಧಾರ್ ಕಾರ್ಡ್ ಹೊಂದಿರುವವರಿಗೆ 50,000 ಸೌಲಭ್ಯ ಸಿಗಲಿದೆ : ತಕ್ಷಣ ಅಪ್ಲೈ ಮಾಡಿ

ನಮಸ್ಕಾರ ಸ್ನೇಹಿತರೆ ಇದೀಗ ಕೇಂದ್ರ ಸರ್ಕಾರವು ಅನೇಕ ಯೋಜನೆಗಳನ್ನು ರಾಜ್ಯದಲ್ಲಿ ವಾಸಿಸುತ್ತಿರುವ ಜನರಿಗಾಗಿ ಪರಿಚಯಿಸಿದೆ ಅದರಲ್ಲಿಯೂ ಮುಖ್ಯವಾಗಿ ಬೀದಿಬದಿ ವ್ಯಾಪಾರಿಗಳು ಮತ್ತು ಸಣ್ಣ ವ್ಯಾಪಾರಸ್ಥರಿಗೆ ಆರ್ಥಿಕ ನೆರವು ನೀಡುವ ಉದ್ದೇಶದಿಂದ ಭರವಸೆಯ ಯೋಜನೆ ಒಂದನ್ನು ಕೇಂದ್ರ ಸರ್ಕಾರ ಜಾರಿಗೆ ತಂದಿದ್ದು ಈ ಯೋಜನೆ ಮೂಲಕ 50,000ಗಳ ಸಾಲವನ್ನು ಆಧಾರ್ ಕಾರ್ಡ್ ಹೊಂದಿರುವವರಿಗೆ ನೀಡಲಾಗುತ್ತದೆ. ಕೇಂದ್ರ ಸರ್ಕಾರವು ತಂದಿರುವ ಈ ಉಪಕ್ರಮವು ಒಂದು ವರವಾಗಿ ಬರುತ್ತದೆ ಎಂದು ಹೇಳಬಹುದು. ಗೋವಿಂದ 19 ಸಾಂಕ್ರಾಮಿಕದ ಈ ಸವಾಲಿನ ಸಮಯದಲ್ಲಿ ಕೇಂದ್ರ…

Read More
put-the-ration-card-number-and-do-gruhalkshmi-money-check

ರೇಷನ್ ಕಾರ್ಡ್ ನಂಬರ್ ಹಾಕಿ ಗೃಹಲಕ್ಷ್ಮಿ ಹಣ ಚೆಕ್ ಮಾಡಿ : 8ನೇ ಕಂತಿನ ಹಣ !

ನಮಸ್ಕಾರ ಸ್ನೇಹಿತರೆ ನಿಮಗೆಷ್ಟು ಹಣ ಜಮಾ ಆಗಿದೆ ಎಂಬುದನ್ನು ರೇಷನ್ ಕಾರ್ಡ್ ನಂಬರ್ ಹಾಕುವುದರ ಮೂಲಕ ಫಲಾನುಭವಿಗಳು ಮೊಬೈಲ್ ನಲ್ಲಿಯೇ ಚೆಕ್ ಮಾಡಬಹುದಾಗಿದೆ. ರೇಷನ್ ಕಾರ್ಡ್ ನಂಬರ್ ಮೂಲಕ ಹಣ ಚೆಕ್ ಮಾಡಲು ಯಾರು ಸಹಾಯ ಅಗತ್ಯವಿಲ್ಲ ನಿಮ್ಮ ಬಳಿ ಇರುವಂತಹ ಮೊಬೈಲ್ನಲ್ಲಿಯೇ ಸುಲಭವಾಗಿ ಚೆಕ್ ಮಾಡಬಹುದು. ಅದೇ ರೀತಿ ಹೇಗೆ ಮೊಬೈಲ್ ನಲ್ಲಿ ರೇಷನ್ ಕಾರ್ಡ್ ನಂಬರ್ ಹಾಕುವುದರ ಮೂಲಕ ಹಣ ಜಮಾ ಆಗಿರುವುದರ ಬಗ್ಗೆ ತಿಳಿಯಬೇಕು ಎಂಬುದರ ಮಾಹಿತಿಯನ್ನು ಸಂಪೂರ್ಣವಾಗಿ ಇವತ್ತಿನ ಲೇಖನದಲ್ಲಿ ತಿಳಿಯಬಹುದು….

Read More
gruhalkshmi-7-installment-money-deposit

ಗೃಹಲಕ್ಷ್ಮಿ 7 ಕಂತಿನ ಹಣ ಜಮಾ : ಮೊಬೈಲ್ ನಲ್ಲಿ ಸ್ಟೇಟಸ್ ಚೆಕ್ ಮಾಡಿ ಇಲ್ಲಿದೆ ಲಿಂಕ್

ನಮಸ್ಕಾರ ಸ್ನೇಹಿತರೆ ಮಹಿಳೆಯರ ಬ್ಯಾಂಕ್ ಖಾತೆಗೆ ಹಣವನ್ನು ರಾಜ್ಯ ಸರ್ಕಾರ ಜಮಾ ಮಾಡಿದೆ. ಗೃಹಲಕ್ಷ್ಮಿ ಯೋಜನೆಯ ಫಲಾನುಭವಿ ಮಹಿಳೆ ಒಂದು ವೇಳೆ ನೀವೇನಾದರೂ ಆಗಿದ್ದರೆ ಈ ಲೇಖನದ ಮಾಹಿತಿ ಹೆಚ್ಚು ಉಪಯುಕ್ತವಾಗಲಿದೆ. ಬ್ಯಾಂಕ್ ಖಾತೆಗೆ ಎಷ್ಟು ಜನರಿಗೆ ಗೃಹಲಕ್ಷ್ಮಿ ಯೋಜನೆಯ ಹಣ ಜಮಾ ಆಗುತ್ತಿದೆ ಆದರೆ ಸರ್ಕಾರ ಸರಿಯಾದ ಸಮಯಕ್ಕೆ ಬಿಡುಗಡೆ ಮಾಡಿದಾಗ ತವಗಾತೆಗೆ ಬಂದಿದೆಯಾ ಇಲ್ಲವಾ ಎಂಬುದು ತಿಳಿದುಕೊಳ್ಳಲು ಸಾಕಷ್ಟು ಜನರಿಗೆ ಸಾಧ್ಯವಾಗುತ್ತಿಲ್ಲ. ನಮ್ಮ ಬ್ಯಾಂಕ್ ಖಾತೆಗೆ ಯಾವುದೇ ಹಣ ಬಂದರೆ ಸಾಮಾನ್ಯವಾಗಿ ಅಥವಾ ಯಾವುದೇ…

Read More
Cm new appeal to Karnataka women

ಗ್ಯಾರಂಟಿ ಪಡೆಯುತ್ತಿರುವ ಎಲ್ಲ ಮಹಿಳೆಯರಿಗೆ ಮುಖ್ಯಮಂತ್ರಿಯಿಂದ ಹೊಸ ಮನವಿ

ನಮಸ್ಕಾರ ಸ್ನೇಹಿತರೆ ಇನ್ನೇನು ಲೋಕಸಭಾ ಚುನಾವಣೆ ರಾಜ್ಯದಲ್ಲಿ ನಡೆಯಲಿದೆ ವಿವಿಧ ಪಕ್ಷದ ಅಭ್ಯರ್ಥಿಗಳು ಚುನಾವಣೆಯಲ್ಲಿ ತಮ್ಮನ್ನು ಗೆಲ್ಲಿಸುವಂತೆ ರಾಜ್ಯದ ಜನತೆಗೆ ಮನವಿ ಮಾಡಿಕೊಳ್ಳುತ್ತಿದ್ದಾರೆ ಇನ್ನೊಂದು ಕಡೆ ವಿವಿಧ ಯೋಜನೆಗಳನ್ನು ಪಕ್ಷಗಳು ಜಾರಿಗೊಳಿಸುತ್ತೇವೆ ಎಂಬ ಭರವಸೆಯನ್ನು ಕೂಡ ನೀಡುತ್ತಿವೆ. ಮತದಾರರಂದು ಸೆಳೆಯುವ ನಿಟ್ಟಿನಲ್ಲಿ ಹಲವಾರು ರೀತಿಯ ತಂತ್ರಗಳನ್ನು ಪಕ್ಷಗಳು ಹೂಡಿದ್ದು ಇದೀಗ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಕಾಂಗ್ರೆಸ್ ಅಭ್ಯರ್ಥಿಗಳನ್ನು ಗೆಲ್ಲಿಸಿ ಎಂದು ಮತದಾರರಲ್ಲಿ ಮನವಿ ಮಾಡಿಕೊಂಡಿದ್ದಾರೆ. 60,000ಲೀಡ್ ಕೊಟ್ಟು ನಮ್ಮನ್ನು ಗೆಲ್ಲಿಸಿ : ಮುಖ್ಯಮಂತ್ರಿ ಸಿದ್ದರಾಮಯ್ಯನವರು ಮೈಸೂರು ಕೊಡಗು ಹಾಗೂ…

Read More
Release of 8th installment of Grilahakshmi Yojana

ಗೃಹಲಕ್ಷ್ಮಿ ಯೋಜನೆಯ 8ನೇ ಕಂತಿನ ಹಣ ಈ ಜಿಲ್ಲೆಯ ಮಹಿಳೆಯರಿಗೆ ಬಿಡುಗಡೆ

ನಮಸ್ಕಾರ ಸ್ನೇಹಿತರೇ, ಇಂದು ಬಹುತೇಕ ಯಶಸ್ಸನ್ನು ಗೃಹಲಕ್ಷ್ಮಿ ಯೋಜನೆ ಕಂಡಿದೆ ಎಂದು ಹೇಳಬಹುದು ಅಂದರೆ ಮಹಿಳೆಯರ ಬ್ಯಾಂಕ್ ಖಾತೆಗೆ ಶೇಕಡ 90ರಷ್ಟು ಹಣ ವರ್ಗಾವಣೆ ಆಗಿದೆ. ಸರ್ಕಾರ ಗೃಹಲಕ್ಷ್ಮಿ ಯೋಜನೆಯ ಫಲಾನುಭವಿ ಮಹಿಳೆಯರಿಗೆ ಸಹಿಸುದ್ದಿ ಎಂದು ನೀಡಿದೆ ಇದುವರೆಗೂ ಯಾರಿಗೆಲ್ಲಾ ಹಣ ಸಂದಾಯ ಆಗಿರುವುದೆಲ್ಲವೋ ಅವರಿಗೂ ಕೂಡ ಪೆಂಡಿಂಗ್ ಇರುವಂತಹ ಹಣ ವರ್ಗಾವಣೆ ಯಾಗುತ್ತದೆ ಎನ್ನುವ ಬಗ್ಗೆ ರಾಜ್ಯ ಸರ್ಕಾರ ಮಾಹಿತಿ ನೀಡಿದೆ. ಗೃಹಲಕ್ಷ್ಮಿ ಯೋಜನೆಯದು ಮಹಿಳೆಯರ ಸಬಲೀಕರಣಕ್ಕಾಗಿ ಪ್ರಾರಂಭಿಸಲಾಗಿದ್ದು ಇಂದು ಬಹುತೇಕ ಇದು ಯಶಸ್ವಿ ಆಗಿದೆ…

Read More
Petrol and diesel reduced

ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಭಾರಿ ಪ್ರಮಾಣದಲ್ಲಿ ಇಳಿಕೆ : ಎಷ್ಟು ಗೊತ್ತ ..?

ನಮಸ್ಕಾರ ಸ್ನೇಹಿತರೆ ಇವತ್ತಿನ ಲೇಖನದಲ್ಲಿ ಕೇಂದ್ರ ಸರ್ಕಾರವು ಪೆಟ್ರೋಲ್ ಮತ್ತು ಡೀಸೆಲ್ ದರ ಇಳಿಕೆ ಮಾಡಿರುವುದರ ಬಗ್ಗೆ ಮಾಹಿತಿಯನ್ನು ತಿಳಿಸಲಾಗುತ್ತಿದೆ. ಭಾರತದ ಸಂಬಂಧ ಮಲ್ಟಿ ಜೊತೆಗೆ ಹದಗೆಟ್ಟಿರುವ ಬೆನ್ನಲ್ಲೇ ಕೇಂದ್ರ ಸರ್ಕಾರ ಲಕ್ಷದ್ವೀಪವನ್ನು ಅಭಿವೃದ್ಧಿಪಡಿಸಲು ಮುಂದಾಗಿದೆ. ಇದರ ಬೆನ್ನಲ್ಲೇ ಲಕ್ಷದ್ವೀಪದಲ್ಲಿ ಇಂಡಿಯನ್ ಆಯಿಲ್ ಕಾರ್ಪೊರೇಷನ್ ಪೆಟ್ರೋಲ್ ಮತ್ತು ಡೀಸೆಲ್ ದರವನ್ನು 15.3 ರೂಪಾಯಿಗಳಷ್ಟು ಕಡಿತಗೊಳಿಸಿದೆ. ಲಕ್ಷದ್ವೀಪದ ಪ್ರವಾಸೋದ್ಯಮ ಇಂಧನ ದರ ಕಡಿತದ ಹಿಂದೆ ಅಭಿವೃದ್ಧಿಪಡಿಸುವ ಉದ್ದೇಶವು ಇದೆ ಎಂದು ತಿಳಿದುಕೊಂಡಿದ್ದು ಈ ಬಗ್ಗೆ ಹೆಚ್ಚಿನ ಮಾಹಿತಿಯನ್ನು ಈ…

Read More
Renting a house requires current agreement and police verification!

ಮನೆ ಬಾಡಿಗೆ ನೀಡಲು ಕರೆಂಟ್ ಅಗ್ರಿಮೆಂಟ್ ಅಲ್ಲದೆ ಪೊಲೀಸ್ ವೆರಿಫಿಕೇಶನ್ ಬೇಕು !

ನಮಸ್ಕಾರ ಸ್ನೇಹಿತರೆ ಇವತ್ತಿನ ಲೇಖನದಲ್ಲಿ ನಿಮಗೆ ತಿಳಿಸುತ್ತಿರುವಂತಹ ವಿಷಯ ಏನೆಂದರೆ ಮನೆ ಬಾಡಿಗೆಗೆ ಸಂಬಂಧಿಸಿದಂತೆ ಮನೆ ಬಾಡಿಗೆ ನೀಡಲು ಏನೆಲ್ಲ ದಾಖಲೆಗಳು ಬೇಕು ಎಂಬುದರ ಬಗ್ಗೆ. ಯಾರಿಗಾದರೂ ನಿಮ್ಮ ಮನೆಯನ್ನು ಬಾಡಿಗೆಗೆ ನೀಡುವ ಮೊದಲು ಕೆಲವೊಂದು ವಿಷಯಗಳನ್ನು ನೆನಪಿನಲ್ಲಿಟ್ಟುಕೊಳ್ಳಬೇಕಾಗಿರುತ್ತದೆ. ಮನೆಯನ್ನು ಬಾಡಿಗೆ ಪಡೆದುಕೊಳ್ಳಲು ಮೊದಲು ಆದಷ್ಟು ಬೇಗನೆ ಪೊಲೀಸ್ ವೆರಿಫಿಕೇಶನ್ ಅನ್ನು ಮುಗಿಸಬೇಕಾಗುತ್ತದೆ ಹಿಂದಿನ ಆಸ್ತಿ ಅಂದರೆ ಮೊದಲು ವಾಸವಿದ್ದ ಮನೆಯ ಬಾಡಿಗೆ ಒಪ್ಪಂದವನ್ನು ಬಾಡಿಗೆದಾರನಿಗೆ ತೋರಿಸಲು ಹೇಳಬೇಕಾಗುತ್ತದೆ. ಇವತ್ತಿನ ಲೇಖನದಲ್ಲಿ ಕೇವಲ ಮನೆಯನ್ನು ಬಾಡಿಗೆ ಪಡೆದುಕೊಳ್ಳಲು…

Read More