Headlines
Application Invitation for Anganwadi Posts

ಅಂಗನವಾಡಿ ಹುದ್ದೆಗಳಿಗೆ ಅರ್ಜಿ ಆಹ್ವಾನ : ಸಂಬಳ 40,000 ಪ್ರತಿ ತಿಂಗಳು

ನಮಸ್ಕಾರ ಸ್ನೇಹಿತರೆ ಕರ್ನಾಟಕ ರಾಜ್ಯ ಸರ್ಕಾರವು ಅಂಗನವಾಡಿಯಲ್ಲಿ ಖಾಲಿ ಇರುವಂತಹ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಿದ್ದು ಈ ಹುದ್ದೆಗಳಿಗೆ ಬೇಕಾಗುವಂತಹ ಅರ್ಹತೆ ಹಾಗೂ ಅರ್ಜಿ ಸಲ್ಲಿಸಲು ಇರುವಂತಹ ಸಂಪೂರ್ಣ ಮಾಹಿತಿ ಈ ಲೇಖನದಲ್ಲಿ ತಿಳಿಸಲಾಗುವುದು.ಹಾಗಾಗಿ ಲೇಖನವನ್ನು ಕೊನೆವರೆಗೂ ಓದಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಅಧಿಸೂಚನೆಯನ್ನು ಗಮನಿಸಿ. ಅಂಗನವಾಡಿ ಹುದ್ದೆಗಳಿಗೆ ಭರ್ತಿ : ಕರ್ನಾಟಕ ರಾಜ್ಯದಲ್ಲಿ ಖಾಲಿ ಇರುವಂತಹ ಅಂಗನವಾಡಿ ಕಾರ್ಯಕರ್ತೆ ಹಾಗೂ ಅಂಗನವಾಡಿ ಸಹಾಯಕಿ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಲಾಗಿದ್ದು .ವೇತನ ಹಾಗೂ ಹಾಗೂ ಯಾವ ಸ್ಥಳಗಳಲ್ಲಿ…

Read More
bullet-train-will-run-on-these-routes

Bullet Train : ಸಿಹಿಸುದ್ದಿ ದೇಶದ ಜನತೆಗೆ ! ಬುಲೇಟ್ ಟ್ರೈನ್ ಈ ಮಾರ್ಗಗಳಲ್ಲಿ ಓಡಾಡಲಿದೆ

ಭಾರತದ ವಿಕಸಿತ ಪರಿಕಲ್ಪನೆ ಅಡಿಯಲ್ಲಿ ಸರ್ಕಾರವು ಈಗಾಗಲೇ ಅನೇಕ ಜನಪರ ಕಾರ್ಯಕ್ರಮ ಪರಿಚಯಿಸುತ್ತಿದೆ. ಈ ನಡುವೆ ಪ್ರಧಾನಿ ಮೋದಿ ಅವರ ನೇತೃತ್ವದಲ್ಲಿ ಕೇಂದ್ರ ಸರ್ಕಾರವು ರೈಲ್ವೆ ವ್ಯವಸ್ಥೆ ಬದಲಾಯಿಸುವ ಜೊತೆಗೆ ನೂತನ ರೈಲ್ವೆ ವ್ಯವಸ್ಥೆ ಭಾರತದಲ್ಲೂ ಜಾರಿಗೆ ತರಲು ಮುಂದಾಗುತ್ತಿದೆ. ಈ ನಿಟ್ಟಿನಲ್ಲಿ ಬುಲೇಟ್ ಟ್ರೈನ್ (Bullet train) ಶೀಘ್ರದಲ್ಲೇ ಭಾರತದಾದ್ಯಂತ ಇರಲಿದ್ದು ಇದರ ಕಾಮಗಾರಿ ಕೆಲಸ ಕಾರ್ಯಗಳು ಭರದಿಂದ ಸಾಗುತ್ತಿದೆ. ಬಿಜೆಪಿ ಸರ್ಕಾರವು ತನ್ನ ಹೊಸ ಪ್ರಣಾಳಿಕೆ ಹೊರಡಿಸುವಾಗ ಈ ಸೌಲಭ್ಯ ಘೋಷಣೆ ಮಾಡಿದೆ. ಹೊಸದಾಗಿ…

Read More
Emergency Loan Information

ಸಿಹಿಸುದ್ದಿ ತುರ್ತು ಸಾಲ ಬೇಕಾ? (Emergency loan) ಇಲ್ಲಿಂದ ತಗೊಂಡ್ರೆ EMI ಕಟ್ಟೋದೇ ಬೇಡ

ಪ್ರತಿಯೊಬ್ಬ ವ್ಯಕ್ತಿಯೂ ಕೂಡ ಸಾಲದ ಮೋರೆ ಹೋಗುತ್ತಾನೆ. ಇಂದು ಮದುವೆ, ಶಿಕ್ಷಣ, ಮನೆ ನಿರ್ಮಾಣ ಇತ್ಯಾದಿಗಳಿಗೆ ಸಾಲದ ಅವಶ್ಯಕತೆ ಹೆಚ್ಚು ಇದ್ದೇ ಇರುತ್ತದೆ. ಇಂದು ಹೆಚ್ಚಿನ ಜನರು ಸಾಲ ಬೇಕು ಎಂದು ಇದ್ದಾಗ ತುರ್ತು ಹಣ ಬೇಕು ಎಂದು ಇದ್ದಾಗ ವೈಯಕ್ತಿಕ ಸಾಲದ ಆಯ್ಕೆ ಮಾಡುತ್ತಾರೆ. ಇನ್ನೂ ಕೆಲವರು ತಮ್ಮ ಪಾಲಿಸಿಯನ್ನು ಅರ್ಧಕ್ಕೆ ನಿಲ್ಲಿಸಿ ಹಣವನ್ನು ಹಿಂಪಡೆದುಕೊಳ್ಳುತ್ತಾರೆ. ಆದರೆ ಹೀಗೆ ಮಾಡಬೇಕಿಲ್ಲ. ನಿಮ್ಮಲ್ಲಿ ಎಲ್.ಐ.ಸಿ ಪಾಲಿಸಿ (LIC policy) ಇದ್ದರೆ ಆ ಪಾಲಿಸಿಯ ಮೇಲೆ ಸುಲಭವಾಗಿ ನೀವು…

Read More
17 lakh rupees will be received from the post office

ಪೋಸ್ಟ್ ಆಫೀಸ್ ನಿಂದ ಸಿಗಲಿದೆ 17 ಲಕ್ಷ ರೂಪಾಯಿ : ಪೋಸ್ಟ್ ಆಫೀಸ್ನ ಹೊಸ ಸ್ಕೀಮ್

ನಮಸ್ಕಾರ ಸ್ನೇಹಿತರೆ, ಇವತ್ತಿನ ಲೇಖನದಲ್ಲಿ ಪೋಸ್ಟ್ ಆಫೀಸ್ನ ಹೊಸ ಸ್ಕಿನ್ನ ಬಗ್ಗೆ ಮಾಹಿತಿಯನ್ನು ತಿಳಿಸಲಾಗುತ್ತಿದೆ. ಭಾರತ ಸರ್ಕಾರವು ಪೋಸ್ಟ್ ಆಫೀಸ್ ನಲ್ಲಿ ನೀಡುವಂತಹ ಮರುಕಳಿಸುವ ಠೇವಣಿ ಯೋಜನೆಯು ಜನರಿಗೆ ನೀಡುವಂತಹ ಜನಪ್ರಿಯ ಉಳಿತಾಯ ಯೋಜನೆಯಾಗಿದೆ. ಈ ಒಂದು ಯೋಜನೆಯಲ್ಲಿ ಜನರು ಹೂಡಿಕೆ ಮಾಡುವುದರ ಮೂಲಕ ನಿಗದಿತ ಮೊತ್ತದ ಹಣವನ್ನು ಪ್ರತಿ ತಿಂಗಳೂ ನಿಗದಿತ ಅವಧಿಗೆ ಉಳಿಸಬಹುದು ಮತ್ತು ನಿಗದಿತ ಬಡ್ಡಿ ದರವನ್ನು ಆ ಹಣದ ಮೇಲೆ ಗಳಿಸಬಹುದಾಗಿದೆ. ಅದರಂತೆ ಪೋಸ್ಟ್ ಆಫೀಸ್ನ ಈ ಒಂದು ಯೋಜನೆಯಲ್ಲಿ ಹೇಗೆ…

Read More
Monsoon rain forecast by Meteorological Department

ರಾಜ್ಯದಲ್ಲಿ ಈ ದಿನದಿಂದ ಮಾನ್ಸೂನ್ ಆರ್ಭಟ : ಹವಾಮಾನ ಇಲಾಖೆಯಿಂದ ಮುಂಗಾರು ಮಳೆ ಪ್ರಾರಂಭದ ಮುನ್ಸೂಚನೆ

ನಮಸ್ಕಾರ ಸ್ನೇಹಿತರೆ , ಇವತ್ತಿನ ಲೇಖನದಲ್ಲಿ ಭಾರತೀಯ ಹವಾಮಾನ ಇಲಾಖೆಯೂ ಮುಂಗಾರು ಮಳೆ ಯಾವಾಗ ಪ್ರಾರಂಭವಾಗುತ್ತದೆ ಎಂಬುದರ ಬಗ್ಗೆ ಮಾಹಿತಿಯನ್ನು ತಿಳಿಸಿರುವುದರ ಬಗ್ಗೆ ಹೇಳಲಾಗುತ್ತಿದೆ. ಸಾಮಾನ್ಯಕ್ಕಿಂತ ಹೆಚ್ಚು ಮುಂಗಾರು ಮಳೆ, ಈ ಬಾರಿ ಸುರಿಯಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ. ಮುಂಗಾರು ಮಾರುತಗಳು ಕಳೆದ ವರ್ಷ 2023ರಲ್ಲಿ ಜೂನ್ 8ರಂದು ಕೇರಳ ಪ್ರವೇಶ ಮಾಡಿದ್ದವು ಅಂದರೆ ಸಾಮಾನ್ಯ ಪ್ರವೇಶದ ದಿನಕ್ಕಿಂತ ಏಳು ದಿನಗಳ ವಿಳಂಬವಾಗಿ ಮುಂಗಾರುಮಳೆಯ ಆಗಮನವಾಗಿತ್ತು. ಆ ಸಂದರ್ಭದಲ್ಲಿ ಅರಬ್ಬಿ ಸಮುದ್ರದಲ್ಲಿ ಉಂಟಾಗಿದ್ದ ಬಿಪ…

Read More
Here is the published live update of Karnataka 2nd PUC Result

2nd PUC Result ಫಲಿತಾಂಶದ ಪ್ರಕಟ ಲೈವ್ ಅಪ್ಡೇಟ್ ಇಲ್ಲಿದೆ

ನಮಸ್ಕಾರ ಸ್ನೇಹಿತರೆ ಶೀಘ್ರದಲ್ಲಿ ವಿದ್ಯಾ ಪಿಯುಸಿ ಅಥವಾ 12ನೇ ತರಗತಿಯ ಫಲಿತಾಂಶಗಳನ್ನು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿಯು ಪ್ರಕಟಿಸುವ ನಿರೀಕ್ಷೆ ಇದೆ. ಲಭ್ಯವಿರುವಂತಹ ಮಾಹಿತಿಯ ಪ್ರಕಾರ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿಯು ಮುಂದಿನ ವಾರ ಫಲಿತಾಂಶ ಹಾಗೂ ಸಮಯದ ಅಧಿಕೃತ ಪ್ರಕಟಣೆ ಮಾಡಲಾಗುತ್ತದೆ ಎಂಬ ನಿರೀಕ್ಷೆ ಮಾಡಲಾಗಿದೆ. ದ್ವಿತೀಯ ಪಿಯುಸಿ ಫಲಿತಾಂಶವನ್ನು ಎಲ್ಲಿ ಪರಿಶೀಲಿಸಬೇಕು ? ಮಾರ್ಚ್ ಒಂದರಿಂದ ಮಾರ್ಚ್ 23ರ ವರೆಗೆ ಸುಮಾರು 7 ಲಕ್ಷ ವಿದ್ಯಾರ್ಥಿಗಳಿಗೆ ಕರ್ನಾಟಕದಲ್ಲಿ ಕರ್ನಾಟಕ…

Read More
Know the new rule of NPCI if using UPI payment

ನೀವೇನಾದರೂ UPI ಪೇಮೆಂಟ್ ಅಪ್ಲಿಕೇಶನ್ಗಳನ್ನು ಬಳಸುತ್ತಿದ್ದರೆ NPCIನ ಹೊಸ ನಿಯಮ ತಿಳಿಯಿರಿ

ನಮಸ್ಕಾರ ಸೇಹಿತರೇ ಭಾರತದಲ್ಲಿ ಯುಪಿಎ ಪೇಮೆಂಟ್ಸ್ ಅಪ್ಲಿಕೇಶನ್ ಗಳು ಹೆಚ್ಚಿನ ಜನರು ಬಳಸುತ್ತಿರುವ ಮೊಬೈಲ್ ಅಪ್ಲಿಕೇಶನ್ಗಳಾಗಿವೆ ಯುಪಿಐ ಪೇಮೆಂಟ್ಸ್ ಮೂಲಕ ಕೆಲವೇ ನಿಮಿಷಗಳಲ್ಲಿ ಹಣ ವರ್ಗಾವಣೆ ಮಾಡಲು ಅಥವಾ ಬೇರೆಯವರಿಂದ ಹಣವನ್ನು ಪಡೆದುಕೊಳ್ಳಲು ಸಾಧ್ಯವಾಗುತ್ತದೆ ಇದೀಗ ಎನ್ ಪಿ ಸಿ ಐ ಪಾವತಿ ಮಾಡಲು ಹೊಸದಾಗಿ ಕೆಲವು ನಿಬಂಧನೆಯನ್ನು ಹೇರಲು ಮುಂದಾಗಿದೆ. ಹಾಗಾದರೆ ಎನ್‌ಪಿಸಿಐನ ಹೊಸ ನಿಯಮಗಳೇನು ಎಂಬುದರ ಸಂಪೂರ್ಣ ಮಾಹಿತಿಯನ್ನು ಇವತ್ತಿನ ಲೇಖನದಲ್ಲಿ ತಿಳಿಯಬಹುದು. ಮಾರುಕಟ್ಟೆಯಲ್ಲಿ ಹೆಚ್ಚು ಬಳಕೆಯಾಗುತ್ತಿರುವುದು ಯಾವುದು ? ನೂರಾರು ಅಪ್ಲಿಕೇಶನ್ಗಳನ್ನು ಯುಪಿಐ…

Read More
Navodaya Vidyalaya invites applications for non-teaching posts

ಬೋಧಕೇತರ ಹುದ್ದೆಗೆ ನವೋದಯ ವಿದ್ಯಾಲಯ ಸಮಿತಿಯಿಂದ ಅರ್ಜಿ ಆಹ್ವಾನ : ತಕ್ಷಣ ಅಪ್ಲೈ ಮಾಡಿ

ನಮಸ್ಕಾರ ಸ್ನೇಹಿತರೆ ಒಟ್ಟು 1977 ನಾನ್ ಟೀಚಿಂಗ್ ಹುದ್ದೆಗಳಿಗೆ ಇದೀಗ ನವೋದಯ ವಿದ್ಯಾಲಯ ಸಮಿತಿಯಿಂದ ಅರ್ಜಿಯನ್ನು ಆಹ್ವಾನ ಮಾಡಲಾಗಿದೆ. ಸಹಾಯಕರು ಸ್ಟಾಫ್ ನರ್ಸ್ ಕಂಪ್ಯೂಟರ್ ಆಪರೇಟರ್ ಸೇರಿದಂತೆ ಒಟ್ಟು ಸಾವಿರದ ಮುನ್ನೂರ ಎಪ್ಪತ್ತೇಳು ಹುದ್ದೆಗಳು ಖಾಲಿ ಇದ್ದು ಈ ಹುದ್ದೆಗಳಿಗೆ ಎಸ್ ಎಸ್ ಎಲ್ ಸಿ ಪಿಯುಸಿ ಮತ್ತು ಡಿಗ್ರಿ ಪಾಸಾದ ಅಭ್ಯರ್ಥಿಗಳಿಂದ ಅರ್ಜಿಯನ್ನು ವಾಹನ ಮಾಡಲಾಗಿದ್ದು ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿ ನವೋದಯ ವಿಶ್ವ ವಿದ್ಯಾಲಯ ಸಂಸ್ಥೆಯಲ್ಲಿ ಉದ್ಯೋಗವನ್ನು ಪಡೆಯಬಹುದಾಗಿದೆ. ಅದರಂತೆ…

Read More
Free electricity is no longer available to everyone

ಉಚಿತ ಕರೆಂಟ್ ಇನ್ಮುಂದೆ ಎಲ್ಲರಿಗೂ ಸಿಗುವುದಿಲ್ಲ : ಈ ನಿಯಮ ತಿಳಿದುಕೊಳ್ಳಿ

ನಮಸ್ಕಾರ ಸ್ನೇಹಿತರೆ ರಾಜ್ಯ ಸರ್ಕಾರವು ಜಾರಿಗೆ ತಂದಿರುವ ಗ್ಯಾರಂಟಿ ಯೋಜನೆಗಳಲ್ಲಿ ಗೃಹಜೋತಿ ಯೋಜನೆಯ ಅಡಿಯಲ್ಲಿ ಪ್ರತಿ ತಿಂಗಳು ಗ್ರುಹ ಜ್ಯೋತಿ ಯೋಜನೆಯ ಫಲಾನುಭವಿಗಳು 200 ಯೂನಿಟ್ ಗಳವರೆಗೆ ಉಚಿತವಾಗಿ ವಿದ್ಯುತ್ತನ್ನು ಪಡೆದುಕೊಳ್ಳುತ್ತಿದ್ದು ಇದೀಗ ಅವರಿಗೂ ಕೂಡ ವಿದ್ಯುತ್ ಬಿಲ್ ಪಾವತಿ ಮಾಡುವಂತಹ ಪರಿಸ್ಥಿತಿ ಎದುರಾಗಿದೆ ಎಂದು ಹೇಳಬಹುದು. ರಾಜ್ಯದಲ್ಲಿ ಲಕ್ಷಾಂತರ ಕುಟುಂಬಗಳು ಕಳೆದ ಆರು ತಿಂಗಳಿನಿಂದ ಗೃಹ ಜ್ಯೋತಿ ಯೋಜನೆಯ ಅಡಿಯಲ್ಲಿ ಉಚಿತ ವಿದ್ಯುತ್ ಲಾಭವನ್ನು ಪಡೆದುಕೊಳ್ಳುತ್ತಿವೆ. ಯಾವುದೇ ಮನೆಯ ಮಾಲೀಕರಿರಬಹುದು ಅಥವಾ ಬಾಡಿಗೆ ಮನೆಯಲ್ಲಿ ವಾಸಿಸುವವರು…

Read More