Headlines
krishi bhagya scheme

ಕೃಷಿ ಭಾಗ್ಯ ಯೋಜನೆಯಡಿ ರೈತರಿಗೆ ಸಬ್ಸಿಡಿ ಸಹಿತ ವರದಾನ! ಅರ್ಜಿ ಸಲ್ಲಿಕೆ ಹೇಗೆ?

ಹಲೋ ಸ್ನೇಹಿತರೇ, ಜಿಲ್ಲೆಯ ಎಲ್ಲ ತಾಲೂಕುಗಳನ್ನು ಬರಪೀಡಿತ ಎಂದು ಘೋಷಿಸಲಾಗಿದೆ. ಈ ಪ್ರದೇಶಗಳಲ್ಲಿ ಸುಸ್ಥಿರ ಕೃಷಿಯನ್ನು ಉತ್ತೇಜಿಸಿ ಬೆಳೆ ಉತ್ಪಾದಕತೆ ಮತ್ತು ರೈತರ ಜೀವನ ಮಟ್ಟ ಸುಧಾರಿಸಲು ರಾಜ್ಯ ಸರಕಾರ ಕೃಷಿಭಾಗ್ಯ ಯೋಜನೆಯನ್ನು ಜಾರಿಗೆ ತಂದಿದ್ದು, ಇದು ರೈತರಿಗೆ ವರದಾನವಾಗಿದೆ. ಇದರ ಕುರಿತಾದ ಸಂಪೂರ್ಣ ಮಾಹಿತಿಗಾಗಿ ಈ ಲೇಖನವನ್ನು ಕೊನೆವರೆಗೂ ಓದಿ.. 2023-24ನೇ ಸಾಲಿನಲ್ಲಿ ಜಿಲ್ಲೆಯ ಎಲ್ಲ ತಾಲೂಕುಗಳಲ್ಲಿ ಮಳೆಯಾಶ್ರಿತ ಕೃಷಿ ನೀತಿ, 2014ರನ್ವಯ ಪ್ಯಾಕೇಜ್‌ ಮಾದರಿಯಲ್ಲಿ ಕೃಷಿ ಭಾಗ್ಯ ಯೋಜನೆಯನ್ನು ಅನುಷ್ಠಾನ ಮಾಡಲು ರಾಜ್ಯ ಸರಕಾರ…

Read More
Job opportunities for PUC passed candidates

PUC ಪಾಸಾದ ಅಭ್ಯರ್ಥಿಗಳಿಗೆ ಉದ್ಯೋಗಾವಕಾಶ : ಕಂಡಕ್ಟರ್ ಹುದ್ದೆಗಳಿಗೆ ಅರ್ಜಿ ಪ್ರಾರಂಭ

ನಮಸ್ಕಾರ ಸ್ನೇಹಿತರೆ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯಲ್ಲಿ ಇರುವಂತಹ 2500 ನಿರ್ವಾಹಕ ಹುದ್ದೆಗಳಿಗೆ ಸಂಬಂಧಿಸಿದಂತೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ನೇಮಕಾತಿ ನಡೆಸಲು ಅರ್ಜಿಯನ್ನು ಆಹ್ವಾನಿಸಿದೆ. ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಏಪ್ರಿಲ್ 19ರಿಂದ ಮೇ 18 ರವರೆಗೆ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಸಲ್ಲಿಕೆಗೆ ಅವಕಾಶ ನೀಡಿದೆ. ಹಾಗಾದರೆ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯಲ್ಲಿ ಖಾಲಿ ಇರುವ ಈ ಹುದ್ದೆಗಳಿಗೆ ಸಂಬಂಧಿಸಿದಂತೆ ಸಂಪೂರ್ಣ ಮಾಹಿತಿಯನ್ನು ಇವತ್ತಿನ ಲೇಖನದಲ್ಲಿ ತಿಳಿದುಕೊಳ್ಳಬಹುದು. ಬೆಂಗಳೂರು ಮಹಾನಗರ ಸಾರಿಗೆ…

Read More
Implementation of new rule in Shakti Yojana

ಶಕ್ತಿ ಯೋಜನೆಯಲ್ಲಿ ಹೊಸ ನಿಯಮ ಜಾರಿ ಉಚಿತ ಪ್ರಯಾಣ ಮಾಡೋಕೆ ಈ ಕಾರ್ಡ್ ತೋರಿಸಬೇಕು

ನಮಸ್ಕಾರ ಸ್ನೇಹಿತರೇ, ಇವತ್ತಿನ ಲೇಖನದಲ್ಲಿ ರಾಜ್ಯ ಸರ್ಕಾರವು ಜಾರಿಗೆ ತಂದಿರುವ ಶಕ್ತಿ ಯೋಜನೆಯ ಬಗ್ಗೆ ಹೊಸ ನಿಯಮ ಜಾರಿಯಾಗಿರುವುದರ ಮಾಹಿತಿಯನ್ನು ತಿಳಿಸಲಾಗುತ್ತಿದೆ. ಹೊಸ ನಿಯಮವನ್ನು ಶಕ್ತಿ ಯೋಜನೆಯ ಅಡಿಯಲ್ಲಿ ಜಾರಿಯಾಗಿರುವಂತೆ ಸಂಪೂರ್ಣವಾಗಿ ಇವತ್ತಿನ ಲೇಖನದಲ್ಲಿ ಮಾಹಿತಿಯನ್ನು ತಿಳಿಸಲಾಗುತ್ತಿದೆ. ಕರ್ನಾಟಕ ಸರ್ಕಾರವು ಜಾರಿಗೆ ತಂದಿರುವ 5 ಗ್ಯಾರಂಟಿ ಯೋಜನೆಗಳಲ್ಲಿ ಶಕ್ತಿ ಯೋಜನೆ ಕೂಡ ಒಂದಾಗಿದೆ ಶಕ್ತಿ ಯೋಜನೆಯಿಂದ ಬಸ್ಸಿನಲ್ಲಿ ಉಚಿತವಾಗಿ ಪ್ರಯಾಣ ಮಾಡುತ್ತಿದ್ದಾರೆ. ಅದರಂತೆ ಇದೀಗ ಈ ಯೋಜನೆಯಲ್ಲಿ ಹೊಸ ನಿಯಮ ಒಂದನ್ನು ರಾಜ್ಯ ಸರ್ಕಾರ ಜಾರಿಗೊಳಿಸಿದ್ದು ಆ…

Read More
11,000 free from Govt through Pradhan Mantri Matrutva Vandana Yojana

ಕೇಂದ್ರ ಸರ್ಕಾರದಿಂದ 11,000 ಉಚಿತ : ಮೋದಿ ಯಾರಿಗೆ ಹಣ ನೀಡುತ್ತಿದ್ದಾರೆ ತಿಳಿದುಕೊಳ್ಳಿ ಹಾಗೆ ಪಡೆದುಕೊಳ್ಳಿ

ನಮಸ್ಕಾರ ಸ್ನೇಹಿತರೇ, ದೇಶದಲ್ಲಿ ಮಹಿಳೆಯರಿಗಾಗಿಯೇ ಅನೇಕ ರೀತಿಯ ಯೋಚನೆಗಳನ್ನು ರಾಜ್ಯ ಸರ್ಕಾರ ಹಾಗೂ ಕೇಂದ್ರ ಸರ್ಕಾರಗಳು ಎರಡು ಪರಿಚಯಿಸುತ್ತಿದೆ. ಅದರಲ್ಲಿ ಮುಖ್ಯವಾಗಿ ಮಹಿಳೆಯರ ಸಬಲೀಕರಣವನ್ನು ಕೇಂದ್ರ ಸರ್ಕಾರದಿಂದ ಜಾರಿಯಾಗಿರುವ ಕೆಲವು ಪ್ರಮುಖ ಯೋಜನೆಗಳು ಪ್ರೋತ್ಸಾಹಿಸುತ್ತಿವೆ. ಅದೇ ರೀತಿ ಹೆಣ್ಣು ಮಕ್ಕಳ ಸ್ವತಂತ್ರ ಬದುಕನ್ನು ತೇಜಿಸುವ ಉದ್ದೇಶದಿಂದ ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳನ್ನು ಕೂಡ ರೂಪಿಸಲಾಗಿದೆ ಎಂದು ಹೇಳಬಹುದು. ಇದೀಗ ಇಂತಹ ಮಹಿಳೆಯರು ಕೇಂದ್ರ ಸರ್ಕಾರದಿಂದ 11,000ಗಳನ್ನು ಉಚಿತವಾಗಿ ಪಡೆದುಕೊಳ್ಳಲು ಸಾಧ್ಯವಿದೆ. ಹಾಗಾದರೆ ಕೇಂದ್ರ ಸರ್ಕಾರದಿಂದ ಯಾವ ಮಹಿಳೆಯರಿಗೆ…

Read More
Release of 8th installment of Grilahakshmi Yojana

ಗೃಹಲಕ್ಷ್ಮಿ ಯೋಜನೆಯ 8ನೇ ಕಂತಿನ ಹಣ ಈ ಜಿಲ್ಲೆಯ ಮಹಿಳೆಯರಿಗೆ ಬಿಡುಗಡೆ

ನಮಸ್ಕಾರ ಸ್ನೇಹಿತರೇ, ಇಂದು ಬಹುತೇಕ ಯಶಸ್ಸನ್ನು ಗೃಹಲಕ್ಷ್ಮಿ ಯೋಜನೆ ಕಂಡಿದೆ ಎಂದು ಹೇಳಬಹುದು ಅಂದರೆ ಮಹಿಳೆಯರ ಬ್ಯಾಂಕ್ ಖಾತೆಗೆ ಶೇಕಡ 90ರಷ್ಟು ಹಣ ವರ್ಗಾವಣೆ ಆಗಿದೆ. ಸರ್ಕಾರ ಗೃಹಲಕ್ಷ್ಮಿ ಯೋಜನೆಯ ಫಲಾನುಭವಿ ಮಹಿಳೆಯರಿಗೆ ಸಹಿಸುದ್ದಿ ಎಂದು ನೀಡಿದೆ ಇದುವರೆಗೂ ಯಾರಿಗೆಲ್ಲಾ ಹಣ ಸಂದಾಯ ಆಗಿರುವುದೆಲ್ಲವೋ ಅವರಿಗೂ ಕೂಡ ಪೆಂಡಿಂಗ್ ಇರುವಂತಹ ಹಣ ವರ್ಗಾವಣೆ ಯಾಗುತ್ತದೆ ಎನ್ನುವ ಬಗ್ಗೆ ರಾಜ್ಯ ಸರ್ಕಾರ ಮಾಹಿತಿ ನೀಡಿದೆ. ಗೃಹಲಕ್ಷ್ಮಿ ಯೋಜನೆಯದು ಮಹಿಳೆಯರ ಸಬಲೀಕರಣಕ್ಕಾಗಿ ಪ್ರಾರಂಭಿಸಲಾಗಿದ್ದು ಇಂದು ಬಹುತೇಕ ಇದು ಯಶಸ್ವಿ ಆಗಿದೆ…

Read More
government-has-announced-an-important-scheme-for-women

ಮಹಿಳೆಯರಿಗೆ ಸಿಗುತ್ತೆ 1,50,000 ರೂಪಾಯಿ! ಮಹತ್ವದ ಯೋಜನೆ ಘೋಷಿಸಿದ ಸರ್ಕಾರ

ನಮಸ್ಕಾರ ಸೇಹಿತರೇ ರಾಜ್ಯದಲ್ಲಿಯೂ ಕೂಡ ಸಾಕಷ್ಟು ಮಹಿಳೆಯರು ಈ ಯೋಜನೆಯ ಅಡಿಯಲ್ಲಿ ಸಾಲ ಸೌಲಭ್ಯ ಪಡೆದುಕೊಂಡು ಸ್ವಂತ ಉದ್ಯಮ ಆಂರಭಿಸಿದ್ದಾರೆ. ಮಹಿಳೆಯರು ಇಂದು ಪುರುಷರಿಗೆ ಸಮಾನವಾಗಿ ಬೆಳೆದು ನಿಂತಿದ್ದಾರೆ ಎನ್ನಬಹುದು. ಯಾಕೆಂದರೆ ಎಲ್ಲಾ ಕ್ಷೇತ್ರಗಳಲ್ಲಿಯೂ ಕೂಡ ಮಹಿಳೆಯರ ತೊಡಗಿಸಿಕೊಳ್ಳುವಿಕೆ ಇದ್ದೆ ಇರುತ್ತೆ. IT ಕ್ಷೇತ್ರ ಆಗಿರಬಹುದು, ಬ್ಯಾಂಕಿಂಗ್ ವ್ಯಾಪಾರ,ವ್ಯವಹಾರ,ಹೆಣ್ಣುಮಕ್ಕಳು ಹೀಗೆ ಯಾವ ಕ್ಷೇತ್ರದಲ್ಲೂ ಇಲ್ಲ ಎನ್ನುವ ಹಾಗಿಲ್ಲ. ಇನ್ನೂ ವ್ಯಾಪಾರ ಸ್ವಂತ ಉದ್ಯೋಗ (Own business )ಎಂಬ ವಿಷಯಕ್ಕೆ ಬಂದರೆ ಇಂದು ಮಹಿಳೆಯರು ಸ್ವಾವಲಂಬಿಯಾಗಿ ಜೀವನ (Independence…

Read More
check-new-update-farmers-loan-waiver

Former crop loan waiver : ಹೊಸ ಅಪ್ಡೇಟ್ ರೈತರ ಸಾಲಮನ್ನಾ. ಚೆಕ್ ಮಾಡಿ ನಿಮ್ಮ ಸಾಲಮನ್ನಾ ಆಗುತ್ತಾ?

Former crop loan waiver : ಸಮಸ್ತ ಕರ್ನಾಟಕದ ಜನರಿಗೆ ನಮ್ಮ ಮಾಧ್ಯಮದ ಕಡೆಯಿಂದ ನಮಸ್ಕಾರಗಳು. ಇವತ್ತೀನ ನಮ್ಮ ಮಾಧ್ಯಮದ ಲೇಖನದಲ್ಲಿ ರೈತರ ಸಾಲಮನ್ನಾದ ಬಗ್ಗೆ ಬಂದಿರುವ ಹೊಸ ಅಪ್ಡೇಟ್ ಕುರಿತು ಮಾಹಿತಿ ಮತ್ತು ರೈತರ ಸಾಲಮನ್ನಾದ ಸ್ಥಿತಿಯನ್ನು ಹೇಗೆ ಚೆಕ್ ಮಾಡುವುದು ಎಂಬ ಮಾಹಿತಿಯನ್ನು ಸಂಪೂರ್ಣವಾಗಿ ನೀಡಲಾಗಿದೆ. ಆದ್ದರಿಂದ ಎಲ್ಲಾ ಮಾಹಿತಿಯನ್ನು ಕೊನೆಯವರೆಗೂ ಓದಿ. ನಿಮ್ಮ ಸಾಲದ ಸ್ಥಿತಿಯನ್ನು ತಿಳಿದುಕೊಳ್ಳಿ. ನಮ್ಮ ದೇಶಕ್ಕೆ ಕೃಷಿ ಆಸರೆಯಾದರೆ, ರೈತರು ನಮ್ಮ ದೇಶದ ಬೆನ್ನೆಲುಬು. ಆದ್ದರಿಂದ ಇತ್ತೀಚಿನ ದಿನಗಳಲ್ಲಿ…

Read More
Recruitment starts in Women and Child Development Department

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಲ್ಲಿ ನೇಮಕಾತಿ ಪ್ರಾರಂಭ : ತಕ್ಷಣ ಅರ್ಜಿ ಸಲ್ಲಿಸಿ

ನಮಸ್ಕಾರ ಸ್ನೇಹಿತರೇ, ಇವತ್ತಿನ ಲೇಖನದಲ್ಲಿ ನಿರುದ್ಯೋಗ ಯುವಕ ಯುವತಿಯರಿಗೆ ಸರ್ಕಾರಿ ಉದ್ಯೋಗದ ಬಗ್ಗೆ ಮಾಹಿತಿಯನ್ನು ತಿಳಿಸಲಾಗುತ್ತಿದೆ. ಮಹಿಳಾ ಮತ್ತು ಮಕ್ಕಳ ಕಲ್ಯಾಣ ಅಭಿವೃದ್ಧಿ ಇಲಾಖೆಯಲ್ಲಿ ಖಾಲಿ ಇರುವಂತಹ ಹುದ್ದೆಗಳಿಗೆ ಈಗ ನೇಮಕಾತಿಗೆ ಅರ್ಜಿಯನ್ನು ವಾಹನ ಮಾಡಲಾಗಿದ್ದು ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಿ ಉದ್ಯೋಗವನ್ನು ಮಹಿಳ ಮತ್ತು ಮಕ್ಕಳ ಕಲ್ಯಾಣ ಇಲಾಖೆಯಲ್ಲಿ ಪಡೆಯಬಹುದಾಗಿದೆ. ಹಾಗಾದರೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯಲ್ಲಿ ಯಾವೆಲ್ಲ ಹುದ್ದೆಗಳು ಖಾಲಿ ಇವೆ ವೇತನ ಶ್ರೇಣಿ ವಿದ್ಯಾರ್ಹತೆ, ಅರ್ಜಿ ಶುಲ್ಕದ ವಿವರ ಅರ್ಜಿ…

Read More