Headlines
Implementation of new rule in Shakti Yojana

ಶಕ್ತಿ ಯೋಜನೆಯಲ್ಲಿ ಹೊಸ ನಿಯಮ ಜಾರಿ ಉಚಿತ ಪ್ರಯಾಣ ಮಾಡೋಕೆ ಈ ಕಾರ್ಡ್ ತೋರಿಸಬೇಕು

ನಮಸ್ಕಾರ ಸ್ನೇಹಿತರೇ, ಇವತ್ತಿನ ಲೇಖನದಲ್ಲಿ ರಾಜ್ಯ ಸರ್ಕಾರವು ಜಾರಿಗೆ ತಂದಿರುವ ಶಕ್ತಿ ಯೋಜನೆಯ ಬಗ್ಗೆ ಹೊಸ ನಿಯಮ ಜಾರಿಯಾಗಿರುವುದರ ಮಾಹಿತಿಯನ್ನು ತಿಳಿಸಲಾಗುತ್ತಿದೆ. ಹೊಸ ನಿಯಮವನ್ನು ಶಕ್ತಿ ಯೋಜನೆಯ ಅಡಿಯಲ್ಲಿ ಜಾರಿಯಾಗಿರುವಂತೆ ಸಂಪೂರ್ಣವಾಗಿ ಇವತ್ತಿನ ಲೇಖನದಲ್ಲಿ ಮಾಹಿತಿಯನ್ನು ತಿಳಿಸಲಾಗುತ್ತಿದೆ. ಕರ್ನಾಟಕ ಸರ್ಕಾರವು ಜಾರಿಗೆ ತಂದಿರುವ 5 ಗ್ಯಾರಂಟಿ ಯೋಜನೆಗಳಲ್ಲಿ ಶಕ್ತಿ ಯೋಜನೆ ಕೂಡ ಒಂದಾಗಿದೆ ಶಕ್ತಿ ಯೋಜನೆಯಿಂದ ಬಸ್ಸಿನಲ್ಲಿ ಉಚಿತವಾಗಿ ಪ್ರಯಾಣ ಮಾಡುತ್ತಿದ್ದಾರೆ. ಅದರಂತೆ ಇದೀಗ ಈ ಯೋಜನೆಯಲ್ಲಿ ಹೊಸ ನಿಯಮ ಒಂದನ್ನು ರಾಜ್ಯ ಸರ್ಕಾರ ಜಾರಿಗೊಳಿಸಿದ್ದು ಆ…

Read More
The government gets money from this scheme for marriage

ಮದುವೆಗೆ ಸರ್ಕಾರದ ಈ ಯೋಜನೆಯಿಂದ ಸಿಗಲಿದೆ 51,000 ಗೆ ಈ ಕೂಡಲೇ ಅರ್ಜಿ ಸಲ್ಲಿಸಿ

ನಮಸ್ಕಾರ ಸ್ನೇಹಿತರೇ ಇವತ್ತಿನ ಲೇಖನದಲ್ಲಿ ಹೆಣ್ಣು ಮಕ್ಕಳಿಗಾಗಿಯೇ ಒಂದು ವಿಶೇಷ ಯೋಜನೆಯ ಬಗ್ಗೆ ಮಾಹಿತಿಯನ್ನು ತಿಳಿಸಲಾಗುತ್ತಿತ್ತು ಈ ಯೋಜನೆಯ ಅಡಿಯಲ್ಲಿ ಹೆಣ್ಣು ಮಕ್ಕಳಿಗೆ ಇವತ್ತೊಂದು ಸಾವಿರ ರೂಪಾಯಿಗಳು ಸಿಗಲಿದೆ. ಪ್ರಸ್ತುತ ಕೇಂದ್ರ ಸರ್ಕಾರ ಹಾಗೂ ರಾಜ್ಯ ಸರ್ಕಾರಗಳು ದೇಶದಲ್ಲಿ ಹೆಣ್ಣು ಮಕ್ಕಳಿಗಾಗಿ ಹಲವಾರು ರೀತಿಯ ಯೋಜನೆಗಳನ್ನು ಜಾರಿಗೆ ತರುತ್ತೇವೆ ಎಂದು ಹೇಳಬಹುದು. ವಿವಿಧ ಯೋಜನೆಗಳು ಹೆಣ್ಣು ಮಕ್ಕಳ ಉತ್ತಮ ಭವಿಷ್ಯಕ್ಕಾಗಿ ಈಗಾಗಲೇ ತಲೆಯೆತ್ತಿಕೊಂಡಿದೆ ಸಾಮಾನ್ಯವಾಗಿ ಪೋಷಕರಿಗೆ ಹೆಣ್ಣು ಮಕ್ಕಳು ಜನಿಸಿದರೆ ಸಾಕಷ್ಟ ಚಿಂತೆ ಹೆಚ್ಚಾಗುತ್ತದೆ ಈ ಚಿಂತೆಯನ್ನು…

Read More
Has Annabhagya Yojana money been deposited

ಅನ್ನಭಾಗ್ಯ ಯೋಜನೆಯ ಹಣ ಜಮಾ ಆಗಿದೆಯಾ : ಈ ಕೂಡಲೇ ಖಾತೆ ಚೆಕ್ ಮಾಡಿಕೊಳ್ಳಿ

ನಮಸ್ಕಾರ ಸ್ನೇಹಿತರೆ ಇವತ್ತಿನ ಲೇಖನದಲ್ಲಿ ಸರ್ಕಾರದಿಂದ ಅನ್ನಭಾಗ್ಯ ಯೋಜನೆಯ ಅಡಿಯಲ್ಲಿ ಯಾರೆಲ್ಲ ಹಣವನ್ನು ಪಡೆಯುತ್ತಿರುತ್ತಾರೋ ಅಂತವರಿಗೆ ಮಹತ್ವದ ಸುದ್ದಿ ಒಂದನ್ನು ತಿಳಿಸಲಾಗುತ್ತಿದೆ. ಹಾಗಾದರೆ ರಾಜ್ಯ ಸರ್ಕಾರದಿಂದ ಆ ಮಹತ್ವದ ಮಾಹಿತಿ ಯಾವುದು? ಯಾವಾಗ ಅನ್ನಭಾಗ್ಯ ಯೋಜನೆಯ ಅಕ್ಕಿಯ ಹಣ ಜಮಾ ಆಗುತ್ತದೆ ಎಂಬುದರ ಸಂಪೂರ್ಣ ಮಾಹಿತಿಯನ್ನು ಈ ಲೇಖನದಲ್ಲಿ ತಿಳಿಯಬಹುದು. ಈ ದಿನಾಂಕದಂದು ಅನ್ನ ಭಾಗ್ಯ ಯೋಜನೆ ಯ ಹಣ ಜಮಾ : ಅನ್ನಭಾಗ್ಯ ಯೋಜನೆಯ ಫಲಾನುಭವಿಗಳ ಖಾತೆಗೆ ಪ್ರತಿ ತಿಂಗಳು 26ನೇ ತಾರೀಖಿನ ಒಳಗಾಗಿ ಸರ್ಕಾರವು…

Read More
Recruitment starts in Women and Child Development Department

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಲ್ಲಿ ನೇಮಕಾತಿ ಪ್ರಾರಂಭ : ತಕ್ಷಣ ಅರ್ಜಿ ಸಲ್ಲಿಸಿ

ನಮಸ್ಕಾರ ಸ್ನೇಹಿತರೇ, ಇವತ್ತಿನ ಲೇಖನದಲ್ಲಿ ನಿರುದ್ಯೋಗ ಯುವಕ ಯುವತಿಯರಿಗೆ ಸರ್ಕಾರಿ ಉದ್ಯೋಗದ ಬಗ್ಗೆ ಮಾಹಿತಿಯನ್ನು ತಿಳಿಸಲಾಗುತ್ತಿದೆ. ಮಹಿಳಾ ಮತ್ತು ಮಕ್ಕಳ ಕಲ್ಯಾಣ ಅಭಿವೃದ್ಧಿ ಇಲಾಖೆಯಲ್ಲಿ ಖಾಲಿ ಇರುವಂತಹ ಹುದ್ದೆಗಳಿಗೆ ಈಗ ನೇಮಕಾತಿಗೆ ಅರ್ಜಿಯನ್ನು ವಾಹನ ಮಾಡಲಾಗಿದ್ದು ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಿ ಉದ್ಯೋಗವನ್ನು ಮಹಿಳ ಮತ್ತು ಮಕ್ಕಳ ಕಲ್ಯಾಣ ಇಲಾಖೆಯಲ್ಲಿ ಪಡೆಯಬಹುದಾಗಿದೆ. ಹಾಗಾದರೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯಲ್ಲಿ ಯಾವೆಲ್ಲ ಹುದ್ದೆಗಳು ಖಾಲಿ ಇವೆ ವೇತನ ಶ್ರೇಣಿ ವಿದ್ಯಾರ್ಹತೆ, ಅರ್ಜಿ ಶುಲ್ಕದ ವಿವರ ಅರ್ಜಿ…

Read More
Crop insurance deposit for farmers of this district

ಈ ಜಿಲ್ಲೆಯ ರೈತರಿಗೆ ಬೆಳೆ ವಿಮೆ ಜಮಾ ನಿಮಗೆ ಬಂದಿದೆಯಾ ಒಮ್ಮೆ ಸ್ಟೇಟಸ್ ಚೆಕ್ ಮಾಡಿ

ನಮಸ್ಕಾರ ಸ್ನೇಹಿತರೇ ಬೆಳ್ಳಂಬೆಳಗ್ಗೆ ಹೊಸ ಸುದ್ದಿ ಎಂದು ಹೊರ ಬಿದ್ದಿದ್ದು 2023 24ನೇ ಮುಂಗಾರಿನ ಬೆಳೆ ವಿಮೆ ಪರಿಹಾರ ಹಣ ವಿಮ ಕಂಪನಿಯು ರೈತರ ಖಾತೆಗೆ ವರ್ಗಾವಣೆ ಮಾಡಿದ ಬಗ್ಗೆ ಮಾಹಿತಿಯನ್ನು ತಿಳಿಸಿದ್ದು ತಪ್ಪದೆ ಲೇಖನವನ್ನು ಕೊನೆವರೆಗೂ ಓದಿ ಮಾಹಿತಿಯನ್ನು ತಿಳಿದುಕೊಳ್ಳಿ. ಮಳೆ ಇಲ್ಲದ ಕಾರಣ ಬರಗಾಲದಲ್ಲಿ ಅನೇಕ ರೈತರು ಬೇಸತ್ತು ಹೋಗಿದ್ದರು ಇದರಿಂದ ರೈತರಿಗೆ ಹಾಗೂ ಬಂಡವಾಳ ಹಾಕಿದ ಹಣವು ವಾಪಸ್ ಬರದೇ ಇರುವ ಕಾರಣ ರೈತರಿಗೆ ಸಹಾಯ ಮಾಡಲು ವಿಮ ಕಂಪನಿಗಳು ನೆರವಾಗಿವೆ. ಯಾರಿಗೆ…

Read More
cash-deposit-for-agricultural-land-ero-farmers-rs

ಸ್ವಂತ ಕೃಷಿ ಭೂಮಿ ಇರೋ ರೈತರಿಗೆ ಸಿಗುತ್ತೆ 25,000 ರೂ ಜಮಾ ! ನಿಮ್ಮಗೆ ಬಂದಿದೆಯಾ ನೋಡಿ !

ನಮಸ್ಕಾರ ಸೇಹಿತರೇ ರಾಜ್ಯ ಸರ್ಕಾರವೂ ಸಹ ಕೇಂದ್ರ ಸರ್ಕಾರದಂತೆ (Central government) ರಾಜ್ಯದಲ್ಲಿ ವಾಸಿಸುವ ರೈತರಿಗಾಗಿ ವಿಶೇಷ ಯೋಜನೆಯನ್ನು ಬಿಡುಗಡೆ ಮಾಡುತ್ತದೆ,ರೈತರ ಸಬಲೀಕರಣಕ್ಕಾಗಿ ಪ್ರಯತ್ನಿಸುವ ಸರ್ಕಾರ ಒಂದಲ್ಲ ಒಂದು ಯೋಜನೆಗಳನ್ನು ಜಾರಿಗೆ ತರುತ್ತದೆ ಎನ್ನುಬಹುವುದು. ಇದೀಗ ಸ್ವಂತ ಕೃಷಿ ಭೂಮಿ ಹೊಂದಿರುವ ರೈತರು ರೂ. 25,000 ಗಳನ್ನು ಪಡೆದುಕೊಳ್ಳಲು ಸಾದ್ಯವಿದೆ. ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ (Pm kisan samman nidhi ) ಯೊಜನೆಯಂತೆ ಈ ಯೋಜನೆ ಅಡಿಯಲ್ಲಿಯೂ ಸರ್ಕಾರ ಹಣ ನೀ ಡುತ್ತದೆ. ಕೃಷಿ…

Read More
Distribution of free land and title deeds to farmers

ಸರ್ಕಾರದಿಂದ ಈ ಜಿಲ್ಲೆಯ ರೈತರಿಗೆ ಉಚಿತ ಭೂಮಿ ಹಾಗೂ ಹಕ್ಕು ಪತ್ರ ವಿತರಣೆ ತಕ್ಷಣ ಅರ್ಜಿ ಸಲ್ಲಿಸಿ

ನಮಸ್ಕಾರ ಸ್ನೇಹಿತರೆ ಅರಣ್ಯ ಭೂಮಿ ಮತ್ತು ರೈತರ ಕೃಷಿಭೂಮಿ ಸರ್ವೇ ಕಾರ್ಯ ಶೀಘ್ರದಲ್ಲಿ ಆರಂಭವಾಗಲಿದೆ ಎಂದು ಸಚಿವರು ಮಾಹಿತಿ ನೀಡಿದ್ದಾರೆ. ಅದರಂತೆ ಸರ್ಕಾರ ಇದೀಗ ಅರಣ್ಯ ಭೂಮಿಯ ಸುತ್ತಮುತ್ತ ಕೃಷಿ ಮಾಡಿಕೊಂಡು ಇರುವಂತಹ ರೈತರಿಗೆ ಸಿಹಿ ಸುದ್ದಿಯನ್ನು ನೀಡಿದೆ. ಕೊನೆಗೂ ಬಹಳ ವರ್ಷಗಳ ನಂತರ ಸ್ವಂತ ಜಮೀನನ್ನು ರೈತರು ಪಡೆದುಕೊಳ್ಳಲು ಸರ್ಕಾರ ಸಹಕರಿಸುತ್ತಿದೆ. ಸರ್ಕಾರದಿಂದ ರೈತರಿಗೆ ಸಿಹಿ ಸುದ್ದಿ : ಅರಣ್ಯ ಇಲಾಖೆಯಿಂದ ಅರಣ್ಯ ಭೂಮಿಯ ಸುತ್ತಮುತ್ತ ಕೃಷಿ ಮಾಡುತ್ತಿರುವ ರೈತರು ಸಾಕಷ್ಟು ಸಮಸ್ಯೆಗಳನ್ನು ಅನುಭವಿಸುವಂತಹ ಪರಿಸ್ಥಿತಿ…

Read More
Apart from government employees, common people are now also pension facility

ಸರ್ಕಾರಿ ನೌಕರರಲ್ಲದೆ ಇನ್ನು ಮುಂದೆ ಸಾಮಾನ್ಯ ಜನರು ಕೂಡ ಪಿಂಚಣಿ ಸೌಲಭ್ಯ: ಹೊಸ ಪಿಂಚಣಿ ಯೋಜನೆ

ನಮಸ್ಕಾರ ಸ್ನೇಹಿತರೆ ಸರ್ಕಾರಿ ನೌಕರರು ಮಾತ್ರ ಪಿಂಚಣಿ ಸೌಲಭ್ಯವನ್ನು ಪಡೆಯುವುದಲ್ಲದೆ ಇದೀಗ ಜನಸಾಮಾನ್ಯರು ಕೂಡ ಸರ್ಕಾರವು ಜಾರಿಗೆ ತಂದಿರುವ ಈ ಒಂದು ಯೋಜನೆಯ ಮೂಲಕ ಪಿಂಚಣಿಯ ಪ್ರಯೋಜನವನ್ನು ಪಡೆಯಬಹುದಾಗಿದೆ. ಸರ್ಕಾರದ ಉತ್ತಮ ಪಿಂಚಣಿ ಯೋಜನೆಯ ಬಗ್ಗೆ ಇವತ್ತಿನ ಲೇಖನದಲ್ಲಿ ಮಾಹಿತಿಯನ್ನು ತಿಳಿಸಲಾಗುತ್ತಿದ್ದು ಈ ಪಿಂಚಣಿ ಯೋಜನೆ ಯಾವಾಗ ಪ್ರಾರಂಭವಾಯಿತು ಇದಕ್ಕೆ ಏನೆಲ್ಲಾ ಅರ್ಹತೆಗಳನ್ನು ಹೊಂದಿರಬೇಕು ಅಗತ್ಯ ದಾಖಲೆಗಳು ಯಾವುವು ಈ ಪಿಂಚಣಿ ಯೋಜನೆಗೆ ಹೇಗೆ ಅರ್ಜಿ ಸಲ್ಲಿಸಬೇಕು ಈ ಪಿಂಚಣಿ ಯೋಜನೆಯ ಮೂಲಕ ಏನಿಲ್ಲ ಈ ಪಿಂಚಣಿ…

Read More
Kisan Vikas Patra

ಪೋಸ್ಟ್ ಆಫೀಸ್ ಈ ಯೋಜನೆಯಿಂದ ದುಪ್ಪಟ್ಟು ಹಣ ನಿಮ್ಮ ಖಾತೆಗೆ!

ನಮಸ್ಕಾರ ಸ್ನೇಹಿತರೇ, ಇಂದಿನ ನಮ್ಮ ಈ ಲೇಖನಕ್ಕೆ ನಿಮಗೆಲ್ಲರಿಗೂ ಆತ್ಮೀಯವಾದ ಸ್ವಾಗತ, ಕಿಸಾನ್ ವಿಕಾಸ್ ಪತ್ರ ಯೋಜನೆಯನ್ನು ಇಂಡಿಯನ್ ಪೋಸ್ಟ್ ಆಫೀಸ್ ಬ್ಯಾಂಕ್ ಎಂದೂ ಕರೆಯಲಾಗುವ ಇಂಡಿಯನ್ ಪೋಸ್ಟ್ ಆಫೀಸ್ ಬ್ಯಾಂಕ್‌ನಲ್ಲಿ ನಡೆಸಲಾಗುತ್ತಿದೆ. ಈ ಯೋಜನೆಯಲ್ಲಿ ನೀವು ಠೇವಣಿ ಇಡುವ ಹಣದ ಮೊತ್ತವನ್ನು ದ್ವಿಗುಣಗೊಳಿಸಲಾಗುತ್ತದೆ. ಈ ಯೋಜನೆಯ ಬಗೆಗಿನ ಇನ್ನು ಹೆಚ್ಚಿನ ಮಾಹಿತಿ ತಿಳಿಯಲು ಈ ಲೇಖನವನ್ನು ತಪ್ಪದೇ ಕೊನೆವರೆಗೂ ಓದಿ. ಪೋಸ್ಟ್ ಆಫೀಸ್ ಹೊಸ KVP ಯೋಜನೆ ಈ ಯೋಜನೆಯಲ್ಲಿ, ದೇಶದ ಪ್ರತಿಯೊಬ್ಬ ಸಾಮಾನ್ಯ ನಾಗರಿಕರು,…

Read More