Headlines
application-invitation-for-gram-panchayat-pdo-posts

ಗ್ರಾಮ ಪಂಚಾಯಿತಿ PDO ಹುದ್ದೆಗಳಿಗೆ ಅರ್ಜಿ ಆಹ್ವಾನ : ತಕ್ಷಣ Apply ಮಾಡಿ ಇಲ್ಲಿದೆ ಲಿಂಕ್

ನಮಸ್ಕಾರ ಸ್ನೇಹಿತರೆ ಇವತ್ತಿನ ಲೇಖನದಲ್ಲಿ ಉದ್ಯೋಗ ಆಕಾಂಕ್ಷಿಗಳಿಗೆ ಕರ್ನಾಟಕ ಲೋಕಸೇವಾ ಆಯೋಗವು ಒಂದು ಸಿಹಿ ಸುದ್ದಿಯನ್ನು ತಿಳಿಸಿದೆ ಅದು ಏನೆಂದರೆ ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಇದೀಗ ಅಧಿಸೂಚನೆಯನ್ನು ಹೊರಡಿಸಲಾಗಿದೆ. ಅಂದರೆ ರಾಜ್ಯದ ಗ್ರಾಮ ಪಂಚಾಯಿತಿಗಳಲ್ಲಿ ಮಹತ್ವದ ಹುದ್ದೆಯಾಗಿರುವ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಅಂದರೆ ಪಿಡಿಒ ಹುದ್ದೆಗಳಿಗೆ ಹೊಸ ನೇಮಕಾತಿಗಾಗಿ ಕೆಪಿಎಸ್ಸಿ ಅಂದರೆ ಕರ್ನಾಟಕ ಲೋಕಸೇವಾ ಆಯೋಗವು ಅಧಿಕೃತ ಅಧಿಸೂಚನೆಯನ್ನು ಹೊರಡಿಸಿದೆ. ಕರ್ನಾಟಕ ಲೋಕಸೇವಾ ಆಯೋಗದಿಂದ ಅಧಿಕೃತ…

Read More
Gruhalkshmi Yojana also got GST and Tax

ಗೃಹಲಕ್ಷ್ಮಿ ಯೋಜನೆಗೂ ಬಂತು GST ಮತ್ತು ಟ್ಯಾಕ್ಸ್ : ಇನ್ನುಮುಂದೆ ಸಂಕಷ್ಟದಲ್ಲಿ ಹಣ ಪಡೆಯಬೇಕು

ನಮಸ್ಕಾರ ಸ್ನೇಹಿತರೆ ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರವು ಅಧಿಕಾರಕ್ಕೆ ಬಂದಿದ ನಂತರ ನುಡಿದಂತೆ ನಡೆದಿದ್ದೇವೆ ಎಂಬ ಮಾತಿನಂತೆ ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತಂದಿವೆ. ಅದರಂತೆ ಕಾಂಗ್ರೆಸ್ ಸರ್ಕಾರದ ಮಹತ್ವಕಾಂಶ ಯೋಜನೆ ಎಂದರೆ ಅದು ಗೃಹಲಕ್ಷ್ಮಿ ಯೋಜನೆ ಯಾಗಿದ್ದು ಈ ಯೋಜನೆಯು ರಾಜ್ಯದಲ್ಲಿ ಈಗಾಗಲೇ ಅನುಷ್ಠಾನಗೊಂಡು ಹತ್ತು ತಿಂಗಳುಗಳು ಕಳೆದಿದೆ. ಗೃಹಲಕ್ಷ್ಮಿ ಯೋಜನೆಯ ಅಡಿಯಲ್ಲಿ ಅರ್ಹ ಫಲಾನುಭವಿಗಳು 10 ಕಂಂತಿನ ಹಣವನ್ನು ಒಟ್ಟಾಗಿ ಈಗಾಗಲೇ 20,000ಗಳ ಹಣವನ್ನು ಪಡೆದಿದ್ದಾರೆ. ಸದ್ಯ ಇದೀಗ ಗೃಹಲಕ್ಷ್ಮಿ ಯೋಜನೆಗೆ ಸಂಬಂಧಿಸಿ ದಂತೆ ರಾಜ್ಯದಲ್ಲಿ ಬಿಗ್…

Read More
Dead line for free Aadhaar card amendment

ಉಚಿತ ಆಧಾರ್ ಕಾರ್ಡ್ ತಿದ್ದುಪಡಿ ಮಾಡಲು ಡೆಡ್ ಲೈನ್ : ತಿದ್ದುಪಡಿ ದಿನಾಂಕ ವಿಸ್ತರಣೆ ಮಾಡಲಾಗಿದೆ

ನಮಸ್ಕಾರ ಸ್ನೇಹಿತರೆ ಇವತ್ತಿನ ಲೇಖನದಲ್ಲಿ ತಿಳಿಸುತ್ತಿರುವ ವಿಷಯ ಏನೆಂದರೆ ಆಧಾರ್ ಕಾರ್ಡ್ ಹೊಂದಿರುವ ಪ್ರತಿಯೊಬ್ಬರಿಗೂ ಕೂಡ ಇವತ್ತಿನ ಲೇಖನದಲ್ಲಿ ಮಹತ್ವದ ವಿಷಯವನ್ನು ತಿಳಿಸಲಾಗುತ್ತಿದೆ. ಸಾಕಷ್ಟು ಜನರು ತಮ್ಮ ಆಧಾರ್ ಕಾರ್ಡ್ಗಳನ್ನು ಮಾಡಿಸಿ ಸುಮಾರು 10 ವರ್ಷಗಳು ಕಳೆದರೂ ಕೂಡ ಇದುವರೆಗೂ ಕೂಡ ಆಧಾರ ಅಪ್ಡೇಟ್ ಮಾಡಿಸಿರುವುದಿಲ್ಲ. ಹಾಗಾಗಿ ಪ್ರತಿಯೊಬ್ಬರೂ ಆಧಾರ್ ಕಾರ್ಡನ್ನು ಅಪ್ಡೇಟ್ ಮಾಡಿಸಬೇಕೆಂದು ಸರ್ಕಾರವೂ ಕೂಡ ಆದೇಶವನ್ನು ಹೊರಡಿಸಿದೆ. ನೀವೇನಾದರೂ 10 ವರ್ಷಗಳಿಗಿಂತ ಮೇಲ್ಪಟ್ಟ ಆಧಾರ್ ಕಾರ್ಡ್ ಅನ್ನು ಒಂದು ವೇಳೆ ಅಪ್ಡೇಟ್ ಮಾಡಿಸದೇ ಇದ್ದರೆ…

Read More
Implementation of new rule in Shakti Yojana

ಶಕ್ತಿ ಯೋಜನೆಯಲ್ಲಿ ಹೊಸ ನಿಯಮ ಜಾರಿ ಉಚಿತ ಪ್ರಯಾಣ ಮಾಡೋಕೆ ಈ ಕಾರ್ಡ್ ತೋರಿಸಬೇಕು

ನಮಸ್ಕಾರ ಸ್ನೇಹಿತರೇ, ಇವತ್ತಿನ ಲೇಖನದಲ್ಲಿ ರಾಜ್ಯ ಸರ್ಕಾರವು ಜಾರಿಗೆ ತಂದಿರುವ ಶಕ್ತಿ ಯೋಜನೆಯ ಬಗ್ಗೆ ಹೊಸ ನಿಯಮ ಜಾರಿಯಾಗಿರುವುದರ ಮಾಹಿತಿಯನ್ನು ತಿಳಿಸಲಾಗುತ್ತಿದೆ. ಹೊಸ ನಿಯಮವನ್ನು ಶಕ್ತಿ ಯೋಜನೆಯ ಅಡಿಯಲ್ಲಿ ಜಾರಿಯಾಗಿರುವಂತೆ ಸಂಪೂರ್ಣವಾಗಿ ಇವತ್ತಿನ ಲೇಖನದಲ್ಲಿ ಮಾಹಿತಿಯನ್ನು ತಿಳಿಸಲಾಗುತ್ತಿದೆ. ಕರ್ನಾಟಕ ಸರ್ಕಾರವು ಜಾರಿಗೆ ತಂದಿರುವ 5 ಗ್ಯಾರಂಟಿ ಯೋಜನೆಗಳಲ್ಲಿ ಶಕ್ತಿ ಯೋಜನೆ ಕೂಡ ಒಂದಾಗಿದೆ ಶಕ್ತಿ ಯೋಜನೆಯಿಂದ ಬಸ್ಸಿನಲ್ಲಿ ಉಚಿತವಾಗಿ ಪ್ರಯಾಣ ಮಾಡುತ್ತಿದ್ದಾರೆ. ಅದರಂತೆ ಇದೀಗ ಈ ಯೋಜನೆಯಲ್ಲಿ ಹೊಸ ನಿಯಮ ಒಂದನ್ನು ರಾಜ್ಯ ಸರ್ಕಾರ ಜಾರಿಗೊಳಿಸಿದ್ದು ಆ…

Read More
Gold prices are low again

ಚಿನ್ನದ ಬೆಲೆಯಲ್ಲಿ ಮತ್ತೆ ಕಡಿಮೆ : ಬೆಲೆ ಏರಿಕೆಯಾಗುವ ಮೊದಲೇ ಚಿನ್ನ ಖರೀದಿಸಿ

ನಮಸ್ಕಾರ ಸ್ನೇಹಿತರೆ, ದಿನದಿಂದ ದಿನಕ್ಕೆ ಚಿನ್ನದ ಬೆಲೆ ಏರಿಕೆಯಾಗುತ್ತಿದೆಯೇ ವಿನಹ ಕಡಿಮೆಯಂತು ಆಗುತ್ತಿಲ್ಲ ಆದರೆ ಇದೀಗ ಆಭರಣಪ್ರಿಯರಿಗೆ ಚಿನ್ನದ ಬೆಲೆ ಕಡಿಮೆಯಾಗಿರುವುದರ ಬಗ್ಗೆ ಮಾಹಿತಿಯನ್ನು ತಿಳಿಸಲಾಗುತ್ತಿದೆ. ಹಾಗಾಗಿ ಆಭರಣಪ್ರಿಯರು ಅಥವಾ ಚಿನ್ನ ಖರೀದಿ ಮಾಡುವವರು ಚಿನ್ನದ ಬೆಲೆ ಕಡಿಮೆಯಾಗಿರುವ ಸಂದರ್ಭದಲ್ಲಿ ಬೆಲೆ ಏರಿಕೆ ಆಗುವ ಮೊದಲೇ ಖರೀದಿಸುವುದು ಉತ್ತಮ ಸಮಯವಾಗಿದೆ. ಭಾರತೀಯ ಮಾರುಕಟ್ಟೆಯಲ್ಲಿ ಚಿನ್ನದ ಬೆಲೆ ಎಷ್ಟಿದೆ ಎಂದು ಈ ಲೇಖನದಲ್ಲಿ ಸಂಪೂರ್ಣವಾಗಿ ನೋಡಬಹುದು. ಚಿನ್ನದ ಬೆಲೆಯಲ್ಲಿ ಇಳಿಕೆ : ಚಿನ್ನ ಮತ್ತು ಬೆಳ್ಳಿಯ ಬೆಲೆಯಲ್ಲಿ ಇಂದು…

Read More
Recruitment in Post Office for 10th passed

10ನೇ ತರಗತಿ ಪಾಸ್ ಆಗಿರುವವರಿಗೆ ಪೋಸ್ಟ್ ಆಫೀಸ್ ನೇಮಕಾತಿ : ಅರ್ಜಿ ಸಲ್ಲಿಸಲು ಇಲ್ಲಿದೆ ಡೈರೆಕ್ಟ್ ಲಿಂಕ್

ನಮಸ್ಕಾರ ಸ್ನೇಹಿತರೆ, ಇವತ್ತಿನ ಲೇಖನದಲ್ಲಿ ನಿರುದ್ಯೋಗ ಯುವಕ ಯುವತಿಯರಿಗೆ ಉದ್ಯೋಗಾವಕಾಶದ ಬಗ್ಗೆ ಮಾಹಿತಿಯನ್ನು ತಿಳಿಸಲಾಗುತ್ತಿದೆ. ವಿವಿಧ ಹುದ್ದೆಗಳು ಇದೀಗ ಪೋಸ್ಟ್ ಆಫೀಸ್ ನಲ್ಲಿ ಖಾಲಿ ಇದ್ದು ಆನ್ಲೈನ್ ಮೂಲಕ ಆಸಕ್ತಿ ಅಭ್ಯರ್ಥಿಗಳಿಂದ ಅರ್ಜಿಯನ್ನು ಕರೆಯಲಾಗಿದೆ. ಅದರಂತೆ ಯಾವ ಯಾವ ಹುದ್ದೆಗಳು ಪೋಸ್ಟ್ ಆಫೀಸ್ನಲ್ಲಿ ಖಾಲಿ ಇವೆ ಹೇಗೆ ಅರ್ಜಿ ಸಲ್ಲಿಸಬೇಕು ಹುದ್ದೆಗಳಿಗೆ ವೇತನವೆಷ್ಟು ಅರ್ಜಿ ಶುಲ್ಕದ ವಿವರ ಸಂಬಂಧಿಸಿದಂತೆ ಸಾಕಷ್ಟು ಮಾಹಿತಿಯನ್ನು ಪೋಸ್ಟ್ ಆಫೀಸ್ ನಲ್ಲಿ ಖಾಲಿ ಇರುವ ಈ ಹುದ್ದೆಗಳ ಬಗ್ಗೆ ಆಸಕ್ತಿ ಹೊಂದಿರುವ ಅಭ್ಯರ್ಥಿಗಳಿಗೆ…

Read More
Ration Card Amendment Process Start

ರೇಷನ್ ಕಾರ್ಡ್ ತಿದ್ದುಪಡಿ ಪ್ರಕ್ರಿಯೆ ಪ್ರಾರಂಭ : ಯಾವಾಗ ಅರ್ಜಿ ಸಲ್ಲಿಸಬಹುದು?

ನಮಸ್ಕಾರ ಸ್ನೇಹಿತರೇ, ಇವತ್ತಿನ ಲೇಖನದಲ್ಲಿ ರೇಷನ್ ಕಾರ್ಡ್ ಗೆ ಸಂಬಂಧಿಸಿದಂತೆ ಮಾಹಿತಿಯನ್ನು ತಿಳಿಸಲಾಗುತ್ತಿದೆ. ಒಂದು ವೇಳೆ ನೀವೇನಾದರೂ ರೇಷನ್ ಕಾರ್ಡ್ ತಿದ್ದುಪಡಿ ಮಾಡಿಸಬೇಕು ಅಥವಾ ಹೊಸ ರೇಷನ್ ಕಾರ್ಡ್ ಗೆ ಅರ್ಜಿಯನ್ನು ಸಲ್ಲಿಸಬೇಕೆಂದು ಕಾಯುತ್ತಿದ್ದರೆ ಈ ಲೇಖನದಲ್ಲಿ ತಿಳಿಸುತ್ತಿರುವ ಮಾಹಿತಿಯು ಹೆಚ್ಚು ಸೂಕ್ತವಾಗಿದೆ. ಹೊಸ ರೇಷನ್ ಕಾರ್ಡ್ ಗೆ ಅರ್ಜಿಯನ್ನು ಸಲ್ಲಿಸಲು ಏನೆಲ್ಲ ದಾಖಲೆಗಳನ್ನು ಹೊಂದಿರಬೇಕು ಹೇಗೆ ಅರ್ಜಿ ಸಲ್ಲಿಸಬೇಕು ರೇಷನ್ ಕಾರ್ಡ್ ಅನ್ನು ತಿದ್ದುಪಡಿ ಮಾಡಿಸಲು ಯಾವ ಕೇಂದ್ರಕ್ಕೆ ಭೇಟಿ ನೀಡಬೇಕು ಎಂಬುದರ ಸಂಪೂರ್ಣ ಮಾಹಿತಿಯನ್ನು…

Read More
Good news for old slender bike owners from RTO!!

Splendor Bike : RTO ಕಡೆಯಿಂದ ಹಳೆಯ ಸ್ಲೆಂಡರ್ ಬೈಕ್ ಹೊಂದಿರುವವರಿಗೆ ಗುಡ್ ನ್ಯೂಸ್!!

Splendor Bike : ಕೆಲವೊಮ್ಮೆ RTO ಕೆಲವು ವಾಹನಗಳಿಗೆ ಸಂಬಂಧಪಟ್ಟಂತೆ ಹೊಸ ಹೊಸ ನಿಯಮಗಳನ್ನು ಜಾರಿಗೆ ತರುತ್ತದೆ. ಅಂತೆಯೇ ಇದೀಗ ದೇಶಾದ್ಯಂತ ಹಿಂದಿನಿಂದಲೂ ಭಾರಿ ಹೆಸರು ಮಾಡಿರುವ, ಎಲ್ಲರ ಫೇವರೇಟ್ ಎನಿಸಿರುವ ಸ್ಪ್ಲೆಂಡರ್ ಬೈಕ್ ಕುರಿತು ಹೊಸ ನಿಯಮ ಜಾರಿಗೆ ತಂದು ಮಾಲೀಕರಿಗೆ ಅನುಕೂಲ ಮಾಡಿಕೊಡಲು ಮುಂದಾಗಿದೆ. ಇಂದು ಎಲ್ಲಿ ನೋಡಿದರೂ ಎಲೆಕ್ಟ್ರಿಕ್ (Electric vehicle) ವಾಹನಗಳದ್ದೇ ಹವಾ. ಅವುಗಳ ಹೊಸ ಪರ್ವವೇ ಶುರುವಾಗಿದೆ. ಅಂದರೆ ಜನರು ಬದಲಾವಣೆ ಬಯಸುತ್ತಾರೆ. ಹೀಗಾಗಿ ಎವರ್ ಗ್ರೀನ್ ಬೈಕ್ ಆಗಿರುವ…

Read More
Recruitment notification from Karnataka Examination Authority

ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ನೇಮಕಾತಿಗೆ ಅಧಿಸೂಚನೆ : ಜೂನಿಯರ್ ಅಸಿಸ್ಟೆಂಟ್ ಹುದ್ದೆಗಳಿಗೆ ಅರ್ಜಿ ಅಹ್ವಾನ

ನಮಸ್ಕಾರ ಸ್ನೇಹಿತರೆ ಇವತ್ತಿನ ಲೇಖನದಲ್ಲಿ ಜೂನಿಯರ್ ಅಸಿಸ್ಟೆಂಟ್ ಸಹಾಯಕ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಮಾರ್ಚ್ 224 ರಲ್ಲಿ ಅರ್ಜಿಗಳನ್ನು ಆಹ್ವಾನ ಮಾಡಲಾಗಿದ್ದು ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಹಾಗೂ ಕರ್ನಾಟಕ ಸರ್ಕಾರದಲ್ಲಿ ಉದ್ಯೋಗವನ್ನು ಹುಡುಕುತ್ತಿರುವ ಉದ್ಯೋಗ ಆಕಾಂಕ್ಷಿಗಳು ಈ ಸದಾ ಅವಕಾಶವನ್ನು ಬಳಸಿಕೊಳ್ಳಬಹುದಾಗಿದೆ. ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಹುದ್ದೆಗಳಿಗೆ ಸಂಬಂಧಿಸಿದಂತೆ ಹೆಚ್ಚಿನ ಮಾಹಿತಿಯನ್ನು ಈ ಲೇಖನದಲ್ಲಿ ತಿಳಿಯಬಹುದಾಗಿತ್ತು ಹುದ್ದೆಗಳ ವಿವರ ಅರ್ಜಿ ಶುಲ್ಕದ ವಿವರ ವಯಸ್ಸಿನ ಮಿತಿ ವೇತನ…

Read More
20000 incentive for PUC passed students

PUC ಪಾಸಾದ ವಿದ್ಯಾರ್ಥಿಗಳಿಗೆ 20000 ಪ್ರೋತ್ಸಾಹ ಧನ : ಈ ಕೂಡಲೇ ಅರ್ಜಿ ಸಲ್ಲಿಸಿ ಪ್ರೋತ್ಸಾಹ ಧನ ಪಡೆಯಿರಿ

ನಮಸ್ಕಾರ ಸ್ನೇಹಿತರೆ ಇವತ್ತಿನ ಲೇಖನದಲ್ಲಿ ಈಗ ಪಿಯುಸಿ ಪಾಸಾದ ಅಂತಹ ವಿದ್ಯಾರ್ಥಿಗಳಿಗೆ 20,000ಗಳ ಪ್ರೋತ್ಸಾಹ ಧನದ ಬಗ್ಗೆ ಮಾಹಿತಿಯನ್ನು ತಿಳಿಸಲಾಗುತ್ತಿದ್ದು ಏನು ಲೇಖನವನ್ನು ಸಂಪೂರ್ಣವಾಗಿ ಓದುವುದರ ಮೂಲಕ ಹೇಗೆ ಅರ್ಜಿ ಸಲ್ಲಿಸಬೇಕು ಏನೆಲ್ಲ ಅರ್ಹತೆಗಳನ್ನು ಪ್ರೋತ್ಸಾಹ ಧನ ಪಡೆಯಲು ಹೊಂದಿರಬೇಕು ಎಂಬುದರ ಬಗ್ಗೆ ತಿಳಿದುಕೊಳ್ಳಬಹುದಾಗಿದೆ. 2024ರಲ್ಲಿ ಪಿಯುಸಿ ಅನ್ನು ಪಾಸಾದ ಅಂತಹ ವಿದ್ಯಾರ್ಥಿಗಳಿಗೆ ಇದೀಗ ಪ್ರೋತ್ಸಾಹ ಧನವನ್ನು ನೀಡುತ್ತಿದ್ದು ಇದರ ಸಂಪೂರ್ಣ ಪ್ರಯೋಜನವನ್ನು ಈಗ ತಾನೆ ಪಿಯುಸಿ ಪಾಸಾದ ವಿದ್ಯಾರ್ಥಿಗಳು ಪಡೆದುಕೊಳ್ಳಬಹುದಾಗಿದೆ. ಪಿಯುಸಿ ಪಾಸಾದ ವಿದ್ಯಾರ್ಥಿಗಳಿಗೆ ಇವತ್ತಿನ…

Read More