Farmer Loan Interest Waiver Scheme

ಇಂತಹ ಬ್ಯಾಂಕ್‌ಗಳಲ್ಲಿ ಸಾಲ ತೆಗೆದ ರೈತರಿಗೆ ಬಡ್ಡಿಯಲ್ಲಿ ವಿನಾಯಿತಿ!

ಹಲೋ ಸ್ನೇಹಿತರೆ, ಬ್ಯಾಂಕುಗಳಿಂದ ಲೋನ್ ಪಡೆಯುವುದರ ಮೂಲಕ ರೈತರು ಕೃಷಿಗೆಂದು ತೆಗೆದುಕೊಂಡಂತಹ ಸಾಲದ ಮೇಲಿನ ಬಡ್ಡಿಯನ್ನು ಸರ್ಕಾರವು ಮನ್ನಿಸುವ ಯೋಜನೆಯನ್ನು ಜಾರಿಗೆ ತಂದಿದೆ. ಈ ಯೋಜನೆಯ ಬಗ್ಗೆ ಸಂಪೂರ್ಣ ಮಾಹಿತಿ ತಿಳಿಯಲು ಲೇಖನವನ್ನು ಕೊನೆವರೆಗೂ ಓದಿ. ರಾಜ್ಯದಲ್ಲಿ ಸರಿಯಾದ ಸಮಯಕ್ಕೆ ಹಿಂಗಾರು ಮುಂಗಾರು ಮಳೆ ಬರದೆ ಅಕಾಲಿಕ ಸಮಯದಲ್ಲಿ ಮಳೆ ಬಂದ ಕಾರಣ ರೈತರು ಬೆಳೆದ ಎಲ್ಲಾ ಬೆಳೆಗಳು ನಾಶ ಆಗಿದ್ದು ರೈತರು ಕಂಗಾಲಾಗಿದ್ದಾರೆ. ಮತ್ತು ಪ್ರಸ್ತುತ ಬರಗಾಲ ಎದುರಾಗಿರುವ ಕಾರಣ ರಾಜ್ಯದಲ್ಲಿ ಬರದ ಪರಿಸ್ಥಿತಿ ಎದುರಾಗಿದೆ….

Read More