Cm new appeal to Karnataka women

ಗ್ಯಾರಂಟಿ ಪಡೆಯುತ್ತಿರುವ ಎಲ್ಲ ಮಹಿಳೆಯರಿಗೆ ಮುಖ್ಯಮಂತ್ರಿಯಿಂದ ಹೊಸ ಮನವಿ

ನಮಸ್ಕಾರ ಸ್ನೇಹಿತರೆ ಇನ್ನೇನು ಲೋಕಸಭಾ ಚುನಾವಣೆ ರಾಜ್ಯದಲ್ಲಿ ನಡೆಯಲಿದೆ ವಿವಿಧ ಪಕ್ಷದ ಅಭ್ಯರ್ಥಿಗಳು ಚುನಾವಣೆಯಲ್ಲಿ ತಮ್ಮನ್ನು ಗೆಲ್ಲಿಸುವಂತೆ ರಾಜ್ಯದ ಜನತೆಗೆ ಮನವಿ ಮಾಡಿಕೊಳ್ಳುತ್ತಿದ್ದಾರೆ ಇನ್ನೊಂದು ಕಡೆ ವಿವಿಧ ಯೋಜನೆಗಳನ್ನು ಪಕ್ಷಗಳು ಜಾರಿಗೊಳಿಸುತ್ತೇವೆ ಎಂಬ ಭರವಸೆಯನ್ನು ಕೂಡ ನೀಡುತ್ತಿವೆ. ಮತದಾರರಂದು ಸೆಳೆಯುವ ನಿಟ್ಟಿನಲ್ಲಿ ಹಲವಾರು ರೀತಿಯ ತಂತ್ರಗಳನ್ನು ಪಕ್ಷಗಳು ಹೂಡಿದ್ದು ಇದೀಗ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಕಾಂಗ್ರೆಸ್ ಅಭ್ಯರ್ಥಿಗಳನ್ನು ಗೆಲ್ಲಿಸಿ ಎಂದು ಮತದಾರರಲ್ಲಿ ಮನವಿ ಮಾಡಿಕೊಂಡಿದ್ದಾರೆ. 60,000ಲೀಡ್ ಕೊಟ್ಟು ನಮ್ಮನ್ನು ಗೆಲ್ಲಿಸಿ : ಮುಖ್ಯಮಂತ್ರಿ ಸಿದ್ದರಾಮಯ್ಯನವರು ಮೈಸೂರು ಕೊಡಗು ಹಾಗೂ…

Read More