Annabhagya money for the month of March has arrived today

ಇಂದು ಮಾರ್ಚ್ ತಿಂಗಳ ಅನ್ನಭಾಗ್ಯ ಹಣ ಬಂದಿದೆ : ಈ ಲಿಂಕ್ ಮೂಲಕ ತಕ್ಷಣ ಪರಿಶೀಲನೆ ಮಾಡಿ

ನಮಸ್ಕಾರ ಸ್ನೇಹಿತರೇ ರಾಜ್ಯ ಸರ್ಕಾರವು ಜಾರಿಗೆ ತಂದಿರುವ ಗ್ಯಾರಂಟಿ ಯೋಜನೆಗಳಲ್ಲಿ ಮುಖ್ಯವಾದ ಯೋಜನೆ ಎಂದರೆ ಅದು ಅನ್ನಭಾಗ್ಯ ಯೋಜನೆಯಾಗಿದೆ ಈ ಯೋಜನೆಯ ಬಡವರ್ಗದ ಜನತೆಗೆ ಹೆಚ್ಚು ನೆರವಾಗುತ್ತಿದೆ ಎಂದು ಹೇಳಬಹುದು. ಈ ಯೋಜನೆಯ ಮುಖ್ಯ ಉದ್ದೇಶ ಬಡವರ ಹಸಿವು ನೀಗಿಸಬೇಕೆಂಬುದಾಗಿದ್ದು ಆ ಉದ್ದೇಶದಿಂದಲೇ ರಾಜ್ಯ ಸರ್ಕಾರವು ಈ ಯೋಜನೆಯನ್ನು ಜಾರಿಗೆ ತಂದಿದೆ -ಇಂದು ಮಾರ್ಚ್ ತಿಂಗಳ ಹಣ ಜಮೆ. 2013ರಲ್ಲಿ ಅನ್ನಭಾಗ್ಯ ಯೋಜನೆಯನ್ನು ರಾಜ್ಯ ಸರ್ಕಾರ ಪ್ರಾರಂಭಿಸಿತು ಈ ಯೋಜನೆಯ ಮೂಲಕ ಅಗತ್ಯ ಆಹಾರ ಧಾನ್ಯಗಳನ್ನು ಬಡವರಿಗೆ…

Read More