11,000 scholarship will be available to the students

11,000 ವಿದ್ಯಾರ್ಥಿವೇತನ ವಿದ್ಯಾರ್ಥಿಗಳಿಗೆ ಸಿಗಲಿದೆ : ಈ ಕೂಡಲೇ ಅರ್ಜಿ ಸಲ್ಲಿಸಿ

ನಮಸ್ಕಾರ ಸ್ನೇಹಿತರೆ, ಇವತ್ತಿನ ಲೇಖನದಲ್ಲಿ ವಿದ್ಯಾರ್ಥಿಗಳಿಗೆ ಸಿಹಿ ಸುದ್ದಿಯನ್ನು ತಿಳಿಸಲಾಗುತ್ತಿದೆ. ವಿದ್ಯಾರ್ಥಿಗಳಿಗೆ ತಿಳಿಸುತ್ತಿರುವ ವಿಷಯ ಏನೆಂದರೆ 10ನೇ ತರಗತಿ ಪಾಸ್ ಆಗಿರುವಂತಹ ಅಭ್ಯರ್ಥಿಗಳು 11ಸಾವಿರ ವರೆಗೆ ವಿದ್ಯಾರ್ಥಿ ವೇತನವನ್ನು ಪಡೆಯಬಹುದಾಗಿದೆ. ರೈತ ವಿದ್ಯಾನಿಧಿ ಸ್ಕಾಲರ್ಶಿಪ್ ಅನ್ನು ಸರ್ಕಾರದ ವತಿಯಿಂದ 10ನೇ ತರಗತಿ ಪಾಸಾದಂತಹ ರೈತರ ಮಕ್ಕಳಿಗೆ ನೀಡಲಾಗುತ್ತಿದ್ದು ಅರ್ಹತೆ ಹೊಂದಿರುವ ವಿದ್ಯಾರ್ಥಿಗಳು ರೈತ ವಿದ್ಯಾನಿಧಿ ಸ್ಕಾಲರ್ಶಿಪ್ ಗೆ ಅರ್ಜಿಯನ್ನು ಸಲ್ಲಿಸಬಹುದು. ಅದರಂತೆ ಏನಿಲ್ಲ ಅರ್ಹತೆಗಳನ್ನು ಹೊಂದಿರಬೇಕು ಹೇಗೆ ಅರ್ಜಿ ಸಲ್ಲಿಸಬೇಕು ಅಗತ್ಯ ದಾಖಲೆಗಳು ಯಾವುವು ಎಂಬುದರ ಸಂಪೂರ್ಣ…

Read More
Free electricity is no longer available to everyone

ಉಚಿತ ಕರೆಂಟ್ ಇನ್ಮುಂದೆ ಎಲ್ಲರಿಗೂ ಸಿಗುವುದಿಲ್ಲ : ಈ ನಿಯಮ ತಿಳಿದುಕೊಳ್ಳಿ

ನಮಸ್ಕಾರ ಸ್ನೇಹಿತರೆ ರಾಜ್ಯ ಸರ್ಕಾರವು ಜಾರಿಗೆ ತಂದಿರುವ ಗ್ಯಾರಂಟಿ ಯೋಜನೆಗಳಲ್ಲಿ ಗೃಹಜೋತಿ ಯೋಜನೆಯ ಅಡಿಯಲ್ಲಿ ಪ್ರತಿ ತಿಂಗಳು ಗ್ರುಹ ಜ್ಯೋತಿ ಯೋಜನೆಯ ಫಲಾನುಭವಿಗಳು 200 ಯೂನಿಟ್ ಗಳವರೆಗೆ ಉಚಿತವಾಗಿ ವಿದ್ಯುತ್ತನ್ನು ಪಡೆದುಕೊಳ್ಳುತ್ತಿದ್ದು ಇದೀಗ ಅವರಿಗೂ ಕೂಡ ವಿದ್ಯುತ್ ಬಿಲ್ ಪಾವತಿ ಮಾಡುವಂತಹ ಪರಿಸ್ಥಿತಿ ಎದುರಾಗಿದೆ ಎಂದು ಹೇಳಬಹುದು. ರಾಜ್ಯದಲ್ಲಿ ಲಕ್ಷಾಂತರ ಕುಟುಂಬಗಳು ಕಳೆದ ಆರು ತಿಂಗಳಿನಿಂದ ಗೃಹ ಜ್ಯೋತಿ ಯೋಜನೆಯ ಅಡಿಯಲ್ಲಿ ಉಚಿತ ವಿದ್ಯುತ್ ಲಾಭವನ್ನು ಪಡೆದುಕೊಳ್ಳುತ್ತಿವೆ. ಯಾವುದೇ ಮನೆಯ ಮಾಲೀಕರಿರಬಹುದು ಅಥವಾ ಬಾಡಿಗೆ ಮನೆಯಲ್ಲಿ ವಾಸಿಸುವವರು…

Read More
gruhajothi -free-electricity-is-not-available-for-some-people

ಗೃಹಜ್ಯೋತಿ ಉಚಿತ ಕರೆಂಟ್ ಕೆಲವರಿಗೆ ಇಲ್ಲ : ಸರ್ಕಾರದಿಂದ ಹೊಸ ಆದೇಶ ತಪ್ಪದೆ ನೋಡಿ !

ನಮಸ್ಕಾರ ಸ್ನೇಹಿತರೇ ಕಾಲ ಪ್ರಾರಂಭವಾದ ಕಾರಣ ವಿದ್ಯುತ್ ಗೆ ಬೇಡಿಕೆ ಹೆಚ್ಚಾಗುತ್ತಿದೆ ಎಂದು ಹೇಳಬಹುದು ಜನರು ಬೇಸಿಗೆಯ ಶಕೆಗೆ ರೋಸಿ ಹೋಗಿದ್ದು ಕೂಲರ್ ಎಸಿ ಫ್ಯಾನ್ಗಳ ಬಳಕೆ ಹೆಚ್ಚು ಮಾಡಲು ಪ್ರಾರಂಭಿಸಿದ್ದಾರೆ ರಾಜ್ಯದಲ್ಲಿ ಗೃಹಜ್ಯೋತಿ ಯೋಜನೆ ಜಾರಿಯಲ್ಲಿದ್ದರೂ ಕೂಡ ಫುಲ್ ಬಿಲ್ ಕಟ್ಟುವ ಪರಿಸ್ಥಿತಿ ರಾಜ್ಯದ ಜನತೆಗೆ ಎದುರಾಗಿದೆ. ವಿದ್ಯುತ್ ಈ ಬೇಸಿಗೆ ಕಾಲದಲ್ಲಿ ಹೆಚ್ಚು ಬೇಕಾಗುತ್ತದೆ ತಮ್ಮ ಮಿತಿಗಿಂತ ಹೆಚ್ಚಿನ ವಿದ್ಯುತ್ತನ್ನು ಎಲ್ಲರೂ ಕೂಡ ಬಳಸುತ್ತಾರೆ ಈ ಮೂಲಕ ಉಚಿತ ವಿದ್ಯುತ್ ನ ಲಾಭ ಪಡೆಯುತ್ತಿದ್ದವರು…

Read More