A new notice has come to all KSRTC commuters

KSRTCಯಲ್ಲಿ ಪ್ರಯಾಣಿಸುವ ಎಲ್ಲರಿಗೂ ಸೇರಿ ಬಂತು ಹೊಸ ಸೂಚನೆ ತಪ್ಪದೆ ಗಮನಿಸಿ .!

ನಮಸ್ಕಾರ ಸ್ನೇಹಿತರೆ ರಾಜ್ಯ ಸರ್ಕಾರ ಹಾಗೂ ಕೇಂದ್ರ ಸರ್ಕಾರಗಳು ಎರಡು ರಾಜ್ಯದ ಜನತೆಗೆ ಸಹಾಯವಾಗಲಿ ಎನ್ನುವ ಉದ್ದೇಶದಿಂದ ಹಲವರು ಯೋಜನೆಗಳನ್ನು ಹಾಗೂ ಹೊಸ ಹೊಸ ಸೂಚನೆಗಳನ್ನು ಜಾರಿಗೆ ತರುತ್ತಿರುತ್ತವೆ. ಅದರಂತೆ ಇದೀಗ ಮೋಸ ಹೋಗುವವರ ಪ್ರಮಾಣ ರಾಜ್ಯದಲ್ಲಿ ಹೆಚ್ಚಾಗಿರುವ ಕಾರಣದಿಂದ ಮೋಸ ಮಾಡುವವರು ಕೂಡ ಅಧಿಕವಾಗುತ್ತಲೇ ಪ್ರಯಾಣಿಸುವ ಇರುತ್ತಾರೆ. ಇಂದಿನ ದಿನಗಳಲ್ಲಿ ಮನೆಗೆ ಬಂದು ಕಳ್ಳತನ ಮಾಡುವ ಪ್ರಮಾಣಕ್ಕಿಂತಲೂ ಇದೀಗ ನಮಗೆ ಅರಿವಿಲ್ಲದಂತೆ, ಚಿನ್ನ ಫೋನ್ ಹಾಗೂ ನಗದು ದೋಚವ ಪ್ರಮಾಣ ಅಧಿಕವಾಗಿದೆ ಎಂದು ಹೇಳಬಹುದು ಹೀಗೆ…

Read More
11,000 scholarship will be available to the students

11,000 ವಿದ್ಯಾರ್ಥಿವೇತನ ವಿದ್ಯಾರ್ಥಿಗಳಿಗೆ ಸಿಗಲಿದೆ : ಈ ಕೂಡಲೇ ಅರ್ಜಿ ಸಲ್ಲಿಸಿ

ನಮಸ್ಕಾರ ಸ್ನೇಹಿತರೆ, ಇವತ್ತಿನ ಲೇಖನದಲ್ಲಿ ವಿದ್ಯಾರ್ಥಿಗಳಿಗೆ ಸಿಹಿ ಸುದ್ದಿಯನ್ನು ತಿಳಿಸಲಾಗುತ್ತಿದೆ. ವಿದ್ಯಾರ್ಥಿಗಳಿಗೆ ತಿಳಿಸುತ್ತಿರುವ ವಿಷಯ ಏನೆಂದರೆ 10ನೇ ತರಗತಿ ಪಾಸ್ ಆಗಿರುವಂತಹ ಅಭ್ಯರ್ಥಿಗಳು 11ಸಾವಿರ ವರೆಗೆ ವಿದ್ಯಾರ್ಥಿ ವೇತನವನ್ನು ಪಡೆಯಬಹುದಾಗಿದೆ. ರೈತ ವಿದ್ಯಾನಿಧಿ ಸ್ಕಾಲರ್ಶಿಪ್ ಅನ್ನು ಸರ್ಕಾರದ ವತಿಯಿಂದ 10ನೇ ತರಗತಿ ಪಾಸಾದಂತಹ ರೈತರ ಮಕ್ಕಳಿಗೆ ನೀಡಲಾಗುತ್ತಿದ್ದು ಅರ್ಹತೆ ಹೊಂದಿರುವ ವಿದ್ಯಾರ್ಥಿಗಳು ರೈತ ವಿದ್ಯಾನಿಧಿ ಸ್ಕಾಲರ್ಶಿಪ್ ಗೆ ಅರ್ಜಿಯನ್ನು ಸಲ್ಲಿಸಬಹುದು. ಅದರಂತೆ ಏನಿಲ್ಲ ಅರ್ಹತೆಗಳನ್ನು ಹೊಂದಿರಬೇಕು ಹೇಗೆ ಅರ್ಜಿ ಸಲ್ಲಿಸಬೇಕು ಅಗತ್ಯ ದಾಖಲೆಗಳು ಯಾವುವು ಎಂಬುದರ ಸಂಪೂರ್ಣ…

Read More
Recruitment for posts in Fire Brigade

ಅಗ್ನಿಶಾಮಕ ಇಲಾಖೆ ನೇಮಕಾತಿ : ಹುದ್ದೆಗಳಿಗೆ ಸಂಬಂಧಿಸಿದಂತೆ ಹೆಚ್ಚಿನ ಮಾಹಿತಿ ಇಲ್ಲಿದೆ

ನಮಸ್ಕಾರ ಸ್ನೇಹಿತರೆ ಇವತ್ತಿನ ಲೇಖನದಲ್ಲಿ ನಿರುದ್ಯೋಗ ಯುವಕ ಯುವತಿಯರಿಗೆ ಉದ್ಯೋಗದ ಬಗ್ಗೆ ಮಾಹಿತಿಯನ್ನು ತಿಳಿಸಲಾಗುತ್ತಿದೆ. ಇಲಾಖೆಯು ಇದೀಗ ಅಗ್ನಿಶಾಮಕ ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲು ತಯಾರಾಗಿದ್ದು ಯಾವೆಲ್ಲ ಹುದ್ದೆಗಳು ಅಗ್ನಿಶಾಮಕ ದಳದಲ್ಲಿ ಖಾಲಿ ಇದೆ ಈ ಹುದ್ದೆಗಳಿಗೆ ಹೇಗೆ ಅರ್ಜಿ ಸಲ್ಲಿಸಬೇಕು ಅರ್ಜಿ ಶುಲ್ಕದ ವಿವರ ದಾಖಲೆಗಳು ಏನು ಎಂಬುದರ ಸಂಪೂರ್ಣ ಮಾಹಿತಿಯನ್ನು ಇವತ್ತಿನ ಲೇಖನದಲ್ಲಿ ತಿಳಿಸಲಾಗುತ್ತಿದ್ದು ಉದ್ಯೋಗದ ಬಗ್ಗೆ ಆಸಕ್ತಿಯನ್ನು ಹೊಂದಿರುವ ಪ್ರತಿಯೊಬ್ಬರೂ ಕೂಡ ಈ ಲೇಖನದ ಮಾಹಿತಿಯನ್ನು ತಿಳಿದುಕೊಳ್ಳಬಹುದು. ಅಗ್ನಿಶಾಮಕ ಇಲಾಖೆಯಲ್ಲಿ ನೇಮಕಾತಿ : ಅಗ್ನಿಶಾಮಕ…

Read More
Jio Phone came for the poor

ಬಡವರಿಗಾಗಿಯೇ ಬಂತು ಜಿಯೋ ಫೋನ್ : ಅತಿ ಕಡಿಮೆ ಬೆಲೆಗೆ ಅಂಬಾನಿಯ ಹೊಸ ಜಿಯೋ ಫೋನ್

ನಮಸ್ಕಾರ ಸ್ನೇಹಿತರೆ ಭಾರತದಲ್ಲಿ ಅನೇಕ ವರ್ಷದಿಂದ ಜೀವಕೊಂತ ನೀವು ತುಂಬಾ ಪ್ರಸಿದ್ಧಿ ಪಡೆಯುತ್ತಿದೆ ಎಂದು ಹೇಳಬಹುದು ಇದರ ಮೂಲಕ ಅಂಬಾನಿಯ ಜೀವ ಕಂಪನಿಯು ಈ ತರ ಕಂಪನಿಗಳಿಗೆ ಸೆಡ್ಡೆ ಹೊಡೆಯುವಂತೆ ಅತ್ಯುತ್ತಮವಾದ ಸೇವೆಯನ್ನು ನೀಡುತ್ತಿದೆ ಎಂದು ಹೇಳಿದರೆ ತಪ್ಪಾಗಲಾರದು. ಅತಿ ಕಡಿಮೆ ಮೊತ್ತದ ರಿಚಾರ್ಜ್ ಸೇವೆಯನ್ನು ಜಿಯೋ ಕಂಪನಿಯು ನೀಡುತ್ತಲೇ ಪ್ರಸಿದ್ಧಿಯನ್ನು ಪಡೆದಿದೆ ಹಾಗಾಗಿ ಬೆಳಕಿದಾರರ ಸಂಖ್ಯೆಯು ಕೂಡ ಜಿಯೋ ಕಂಪನಿ ಗೆ ಸಂಬಂಧಿಸಿದಂತೆ ಹೆಚ್ಚಾಗಿದೆ ಎಂದು ಹೇಳಬಹುದು. ಸಧ್ಯ ಇದೀಗ ಜಿಯೋ ಕಂಪನಿಯ ತನ್ನ ಜಿಯೋ…

Read More
New iPhone release soon

ಶೀಘ್ರದಲ್ಲಿ ಹೊಸ ಐಫೋನ್ ಬಿಡುಗಡೆ : ಇಷ್ಟೊಂದು ಕಡಿಮೆ ಬೆಲೆಗೆ ಇದೇ ಮೊದಲು ಸಿಗಲಿದೆ

ನಮಸ್ಕಾರ ಸ್ನೇಹಿತರೆ ಈ ಹಿಂದೆ ಬಿಡುಗಡೆಯಾದ ಎಲ್ಲಾ ಐಫೋನ್ ಎಸ್ ಈ ಸರಣಿಯ ಫೋನ್ ಗಳಿಗಿಂತ ಉತ್ತಮ ವಿಶೇಷತೆಗಳೊಂದಿಗೆ ಬಜೆಟ್ ಐ ಫೋನ್ ಬರಲಿದೆ. ಯಾವುದೇ ಬಜೆಟ್ ಐ ಫೋನನ್ನು ಆಪಲ್ 2022 ರಿಂದ ಮಾರುಕಟ್ಟೆಯಲ್ಲಿ ಪರಿಚಯಿಸಿರುವುದಿಲ್ಲ ಆದರೂ ಕೂಡ ಹೊಸ ಬಜೆಟ್ ಐ ಫೋನ್ ನಲ್ಲಿ ಕಂಪನಿಯು ಕಾರ್ಯನಿರ್ವಹಿಸುತ್ತಿದೆ ಎಂದು ಸಾಕಷ್ಟು ವರದಿಗಳು ಸೂಚಿಸುತ್ತಿವೆ. ಐಫೋನ್ ಎಸ್ ಈ ಫೋರ್ ಎಂದು ಈ ಫೋನನ್ನು ಕರೆಯಲಾಗುತ್ತದೆ ಮತ್ತು ಈ ಫೋನ್ ಮುಂದಿನ ವರ್ಷದ ಮೊದಲಾರ್ಧದಲ್ಲಿ ಬಿಡುಗಡೆಯಾಗುವ…

Read More
A small electric car will be available at a very low price

ಅತಿ ಕಡಿಮೆ ಬೆಲೆಯಲ್ಲಿ ಸಿಗಲಿದೆ, ಪುಟ್ಟ ಎಲೆಕ್ಟ್ರಿಕ್ ಕಾರ್ : ಈ ಕಾರ್ ಓಡಿಸಲು ಲೈಸೆನ್ಸ್ ಅಗತ್ಯವಿಲ್ಲ

ನಮಸ್ಕಾರ ಸ್ನೇಹಿತರೆ ಇವತ್ತಿನ ಲೇಖನದಲ್ಲಿ ಎಲೆಕ್ಟ್ರಿಕ್ ಕಾರ್ ನ ಬಗ್ಗೆ ಮಾಹಿತಿಯನ್ನು ತಿಳಿಸಲಾಗುತ್ತಿದೆ. ಇದೀಗ ಅತಿ ಕಡಿಮೆ ಬೆಲೆಯಲ್ಲಿ ಒಂದು ಪುಟ್ಟ ಎಲೆಕ್ಟ್ರಿಕ್ ಕಾರನ್ನು ಲಾಂಚ್ ಮಾಡಲಾಗುತ್ತಿದ್ದು ಈ ಕಾರನ್ನು ಓಡಿಸಲು ಯಾವುದೇ ರೀತಿಯ ಲೈಸೆನ್ಸ್ ಅಗತ್ಯವಿರುವುದಿಲ್ಲ. ಇಂಧನ ಚಾಲಿತ ವಾಹನಗಳ ಬದಲಾಗಿ ಎಲೆಕ್ಟ್ರಿಕ್ ವಾಹನಗಳು ಭಾರತೀಯ ಮಾರುಕಟ್ಟೆಯಲ್ಲಿ ಹೆಚ್ಚು ಪರಿಚಯವಾಗುತ್ತಿದೆ ಎಂದು ಹೇಳಬಹುದು. ಪ್ರಸ್ತುತ ಇದೀಗ ಮಾರುಕಟ್ಟೆಯಲ್ಲಿ ಜನಪ್ರಿಯವಾಗಿರುವ ವಿವಿಧ ಕಾರ್ ತಯಾರಿಕಾ ಕಂಪನಿಗಳು ಹಲವು ಮಾದರಿಯ ಕಾರ್ ಗಳನ್ನು ಎಲೆಕ್ಟ್ರಿಕ್ ಆವೃತ್ತಿಯಲ್ಲಿ ಬಿಡುಗಡೆ ಮಾಡುತ್ತಿವೆ…

Read More
Application for new ration card has started

ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಪ್ರಾರಂಭ : ರೇಷನ್ ಕಾರ್ಡ್ ಅರ್ಜಿಗಳು ವಿಲೇವಾರಿಯಾಗಲಿವೆ

ನಮಸ್ಕಾರ ಸ್ನೇಹಿತರೆ ಇವತ್ತಿನ ಲೇಖನದಲ್ಲಿ ಹೊಸ ರೇಷನ್ ಕಾರ್ಡ್ ಗೆ ಸಂಬಂಧಿಸಿದಂತೆ ಮಾಹಿತಿಯನ್ನು ತಿಳಿಸಲಾಗುತ್ತಿದ್ದು ರಾಜ್ಯ ಸರ್ಕಾರ ಇದೀಗ ಹೊಸ ಬಿಪಿಎಲ್ ಎಪಿಎಲ್ ಪಡಿತರ ಚೀಟಿ ಅರ್ಜಿ ಸಲ್ಲಿಸಲು ಪ್ರಾರಂಭ ಮಾಡುತ್ತದೆ ಹಾಗೂ ಈಗಾಗಲೇ ಸಲ್ಲಿಕೆಯಾಗಿರುವ ಅರ್ಜಿಗಳು ಅಂದರೆ ಬಾಕಿ ಉಳಿದಿರುವ ಅರ್ಜಿ ವಿಲೇವಾರಿಗೆ ಆಹಾರ ಇಲಾಖೆಯು ತಯಾರಿ ನಡೆಸಿದೆ. ಈಗಾಗಲೇ ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳು ಈ ಬಗ್ಗೆ ಸಭೆ ನಡೆಸಿ ಚರ್ಚಿಸಿದ್ದು ಬಹುತೇಕ ಜೂನ್ ಮೊದಲ ವಾರದಲ್ಲಿ ರೇಷನ್ ಕಾರ್ಡ್ ಅರ್ಜಿ ಪ್ರಕ್ರಿಯೆ ಪ್ರಾರಂಭವಾಗಲಿದೆ. ಅದರಂತೆ…

Read More
Sudden fall in gold prices

ಚಿನ್ನ ಖರೀದಿ ಮಾಡುವವರಿಗೆ ಸುವರ್ಣ ಅವಕಾಶ : ಚಿನ್ನದ ಬೆಲೆಯಲ್ಲಿ ದಿಢೀರ್ ಇಳಿಕೆ

ನಮಸ್ಕಾರ ಸ್ನೇಹಿತರೆ ಇವತ್ತಿನ ಲೇಖನದಲ್ಲಿ ಚಿನ್ನ ಖರೀದಿ ಮಾಡುವ ಆಭರಣ ಪ್ರಿಯರಿಗೆ ಸಿಹಿ ಸುದ್ದಿಯನ್ನು ತಿಳಿಸಲಾಗುತ್ತಿದೆ. ಚಿನ್ನದ ಬೆಲೆಯು ನಿನ್ನೆ ಮತ್ತು ಮೊನ್ನೆ ದಿನ ಸಾಕಷ್ಟು ಏರಿಕೆಯಾಗಿದ್ದು ಇದೀಗ ಚಿನ್ನದ ಬೆಲೆಗೆ ಸ್ವಲ್ಪ ಬ್ರೇಕ್ ಬಿದ್ದಂತಾಗಿದೆ. ದಿನದಿಂದ ದಿನಕ್ಕೆ ಚಿನ್ನದ ಬೆಲೆ ಗಗನಕ್ಕೇರಿದೆ ಒಂದು ದಿನ ಚಿನ್ನದ ಬೆಲೆ ಹೆಚ್ಚಾದರೆ ಮರುದಿನ ಇಳಿಕೆಯಾಗುತ್ತಿದೆ. ಅದರಂತೆ ಇಂದು ಚಿನ್ನದ ಬೆಲೆ ಎಷ್ಟಿದೆ ಎಂಬುದರ ಬಗ್ಗೆ ಮಾಹಿತಿಯನ್ನು ತಿಳಿಸಲಾಗುತ್ತಿದೆ. ಚಿನ್ನದ ಬೆಲೆಯಲ್ಲಿ ದಿಢೀರ್ ಇಳಿಕೆ : ಚಿನ್ನದ ಬೆಲೆಯು ನಿನ್ನೆ…

Read More
Free bus travel for women Smart card not required for now

ಉಚಿತ ಬಸ್ ಪ್ರಯಾಣ ಮಹಿಳೆಯರಿಗೆ : ಸ್ಮಾರ್ಟ್ ಕಾರ್ಡ್ ಸದ್ಯಕ್ಕೆ ಅಗತ್ಯವಿಲ್ಲ

ನಮಸ್ಕಾರ ಸ್ನೇಹಿತರೆ ಇವತ್ತಿನ ಲೇಖನದಲ್ಲಿ ರಾಜ್ಯ ಸರ್ಕಾರ ಜಾರಿಗೆ ತಂದಿರುವ ಹಲವರು ಯೋಜನೆಗಳ ಬಗ್ಗೆ ಮಾಹಿತಿಯನ್ನು ತಿಳಿಸಲಾಗುತ್ತಿದ್ದು ಇದೀಗ ಪ್ರಸ್ತುತ ರಾಜ್ಯ ಸರ್ಕಾರವು ಜಾರಿಗೆ ತಂದಿರುವ ಪ್ರಸ್ತುತ ಗ್ಯಾರಂಟಿ ಯೋಜನೆಗಲ್ಲಿ ಒಂದಾಗಿರುವ ಮಹಿಳೆಯರ ಉಚಿತ ಬಸ್ ಪ್ರಯಾಣದ ಯೋಜನೆಯದ ಶಕ್ತಿ ಯೋಜನೆ ಬಗ್ಗೆ ಮಾಹಿತಿಯನ್ನು ತಿಳಿಸಲಾಗುತ್ತಿದೆ. ರಾಜ್ಯ ಸರ್ಕಾರವು ಜಾರಿಗೆ ತಂದಿರುವ ಶಕ್ತಿ ಯೋಜನೆಗೆ ಸಂಬಂಧಿಸಿ ದಂತೆ ಇಲ್ಲಸಲ್ಲದ ವದಂತಿಗಳು ಕೇಳಿ ಬರುತ್ತಿದ್ದು ಗ್ಯಾರಂಟಿ ಯೋಜನೆಗಳಲ್ಲ ಲೋಕಸಭಾ ಚುನಾವಣೆ ಫಲಿತಾಂಶದ ನಂತರ ಬಂದ ಆಗಲಿವೆ ಎಂಬ ಸುಳ್ಳು…

Read More
The opportunity to apply for a new ration card is on this date

ಸರ್ಕಾರದಿಂದ ಹೊಸ ಅಪ್ಡೇಟ್ : ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಈ ದಿನಾಂಕದಂದು ಅವಕಾಶ

ನಮಸ್ಕಾರ ಸ್ನೇಹಿತರೆ ಇವತ್ತಿನ ಲೇಖನದಲ್ಲಿ ನಿಮಗೆ ತಿಳಿಸುತ್ತಿರುವಂತಹ ವಿಷಯ ಏನೆಂದರೆ ಹೊಸ ರೇಷನ್ ಕಾರ್ಡಿಗೆ ಅರ್ಜಿ ಸಲ್ಲಿಸಲು ಹಾಗೂ ರೇಷನ್ ಕಾರ್ಡ್ ನಲ್ಲಿ ಇರುವಂತಹ ಮಾಹಿತಿಗಳನ್ನು ತಿದ್ದುಪಡಿ ಮಾಡಿಸಲು ಸರ್ಕಾರವು ಇದೀಗ ಅವಕಾಶವನ್ನು ಕಲ್ಪಿಸಿಕೊಡುತ್ತಿದೆ. ಸರ್ಕಾರ ಇದೀಗ ರೇಷನ್ ಕಾರ್ಡ್ ಗೆ ಸಂಬಂಧಿಸಿದಂತೆ ಹೊಸ ಅಪ್ಡೇಟ್ ಒಂದನ್ನು ತಿಳಿಸಿದೆ. ರಾಜ್ಯದಲ್ಲಿ ಇದೀಗ ಸರ್ಕಾರದ ಸೌಲಭ್ಯವನ್ನು ಪಡೆದುಕೊಳ್ಳಲು ಪಡಿತರ ಚೀಟಿಯು ಬಹು ಮುಖ್ಯವಾದ ದಾಖಲೆಯಾಗಿದೆ. ಅದರ ತಿದ್ದುಪಡಿ ಹಾಗೂ ಹೊಸ ರೇಷನ್ ಕಾರ್ಡಿಗೆ ಅರ್ಜಿಯನ್ನು ಸಲ್ಲಿಸಲು ಸಾಕಷ್ಟು ಜನರು…

Read More