Renting a house requires current agreement and police verification!

ಮನೆ ಬಾಡಿಗೆ ನೀಡಲು ಕರೆಂಟ್ ಅಗ್ರಿಮೆಂಟ್ ಅಲ್ಲದೆ ಪೊಲೀಸ್ ವೆರಿಫಿಕೇಶನ್ ಬೇಕು !

ನಮಸ್ಕಾರ ಸ್ನೇಹಿತರೆ ಇವತ್ತಿನ ಲೇಖನದಲ್ಲಿ ನಿಮಗೆ ತಿಳಿಸುತ್ತಿರುವಂತಹ ವಿಷಯ ಏನೆಂದರೆ ಮನೆ ಬಾಡಿಗೆಗೆ ಸಂಬಂಧಿಸಿದಂತೆ ಮನೆ ಬಾಡಿಗೆ ನೀಡಲು ಏನೆಲ್ಲ ದಾಖಲೆಗಳು ಬೇಕು ಎಂಬುದರ ಬಗ್ಗೆ. ಯಾರಿಗಾದರೂ ನಿಮ್ಮ ಮನೆಯನ್ನು ಬಾಡಿಗೆಗೆ ನೀಡುವ ಮೊದಲು ಕೆಲವೊಂದು ವಿಷಯಗಳನ್ನು ನೆನಪಿನಲ್ಲಿಟ್ಟುಕೊಳ್ಳಬೇಕಾಗಿರುತ್ತದೆ. ಮನೆಯನ್ನು ಬಾಡಿಗೆ ಪಡೆದುಕೊಳ್ಳಲು ಮೊದಲು ಆದಷ್ಟು ಬೇಗನೆ ಪೊಲೀಸ್ ವೆರಿಫಿಕೇಶನ್ ಅನ್ನು ಮುಗಿಸಬೇಕಾಗುತ್ತದೆ ಹಿಂದಿನ ಆಸ್ತಿ ಅಂದರೆ ಮೊದಲು ವಾಸವಿದ್ದ ಮನೆಯ ಬಾಡಿಗೆ ಒಪ್ಪಂದವನ್ನು ಬಾಡಿಗೆದಾರನಿಗೆ ತೋರಿಸಲು ಹೇಳಬೇಕಾಗುತ್ತದೆ. ಇವತ್ತಿನ ಲೇಖನದಲ್ಲಿ ಕೇವಲ ಮನೆಯನ್ನು ಬಾಡಿಗೆ ಪಡೆದುಕೊಳ್ಳಲು…

Read More
State Govt Released Grilakshmi 10th Quarter Funds

ಗೃಹಲಕ್ಷ್ಮಿ 10ನೇ ಕoತಿನ ಹಣವನ್ನು ಬಿಡುಗಡೆ ಮಾಡಿದ ರಾಜ್ಯ ಸರ್ಕಾರ : ಫಲಾನುಭವಿಗಳಿಗೆ ಸಿಹಿ ಸುದ್ದಿ

ನಮಸ್ಕಾರ ಸ್ನೇಹಿತರೆ ಇವತ್ತಿನ ಲೇಖನದಲ್ಲಿ ರಾಜ್ಯ ಸರ್ಕಾರವು ಬಿಡುಗಡೆ ಮಾಡಿರುವ ಗ್ಯಾರಂಟಿ ಯೋಜನೆ ಯಾದ ಗೃಹಲಕ್ಷ್ಮಿ ಯೋಜನೆಯ ಬಗ್ಗೆ ಸಿಹಿ ಸುದ್ದಿಯನ್ನು ತಿಳಿಸಲಾಗುತ್ತಿದೆ. ಗೃಹಲಕ್ಷ್ಮಿಯರಿಗೆ ರಾಜ್ಯ ಸರ್ಕಾರದಿಂದ ಒಂದು ಸಿಹಿ ಸುದ್ದಿಯನ್ನು ಬಿಡುಗಡೆ ಮಾಡಲಾಗಿದ್ದು ಯಾರೆಲ್ಲಾ ಹತ್ತನೇ ಕಂತಿನ ಹಣ ಬಿಡುಗಡೆ ಗಾಗಿ ಕಾಯುತ್ತಿದ್ದಾರೋ ಅಂತವರಿಗೆ ಇವತ್ತಿನ ಲೇಖನದಲ್ಲಿ ಸಿಹಿ ಸುದ್ದಿ ಎಂದು ಹೇಳಬಹುದು. ಸಜಯ್ ದೇವಾ 10ನೇ ಕಂತಿನ ಹಣವನ್ನು ರಾಜ್ಯ ಸರ್ಕಾರ ಬಿಡುಗಡೆ ಮಾಡಿದ್ದು ಇವತ್ತಿನ ಲೇಖನದಲ್ಲಿ 10ನೇ ಕಂತಿನ ಹಣದ ಸಂಪೂರ್ಣ ಮಾಹಿತಿಯನ್ನು…

Read More
Ration card holders will get free gas cylinder and stove

ರೇಷನ್ ಕಾರ್ಡ್ ಹೊಂದಿರುವವರಿಗೆ ಸಿಗಲಿದೆ ಉಚಿತ ಗ್ಯಾಸ್ ಸಿಲಿಂಡರ್ ಮತ್ತು ಸ್ಟವ್ : ಕೇಂದ್ರದಿಂದ ಹೊಸ ಯೋಜನೆ

ನಮಸ್ಕಾರ ಸ್ನೇಹಿತರೆ ಮೋದಿ ಸರ್ಕಾರ ದೇಶದಲ್ಲಿ ಇರುವಂತಹ ಬಡ ಜನರಿಗಾಗಿ ಪ್ರಧಾನಮಂತ್ರಿ ಜ್ವರ ಯೋಜನೆಯ ಅಡಿಯಲ್ಲಿ ಉಚಿತ ಗ್ಯಾಸ್ ಸಿಲಿಂಡರ್ ಅನ್ನು ನೀಡುತ್ತಿದೆ ದೇಶದ ಕೋಟ್ಯಂತರ ಮಹಿಳೆಯರು ಈ ಯೋಜನೆಯ ಅಡಿಯಲ್ಲಿ ಯೋಜನೆಯ ಪ್ರಯೋಜನವನ್ನು ಪಡೆದುಕೊಳ್ಳುತ್ತಿದ್ದಾರೆ ಈ ಯೋಜನೆಯ ಅಡಿಯಲ್ಲಿ ಪ್ರತಿ ಸಿಲಿಂಡರ್ಗಳ ಮೇಲೆ ಮಹಿಳೆಯರು ಮುನ್ನೂರು ರೂಪಾಯಿಗಳ ಸಬ್ಸಿಡಿಯನ್ನು ಕೂಡ ಪಡೆದುಕೊಳ್ಳುತ್ತಿದ್ದಾರೆ. ಇದೀಗ ಈ ಯೋಜನೆಯ ಅಡಿಯಲ್ಲಿ ಇನ್ನೊಂದು ವಿಶೇಷ ಸೌಲಭ್ಯವನ್ನು ಮೋದಿ ಸರ್ಕಾರ ನೀಡಲು ಮುಂದಾಗಿದೆ. ಇನ್ನು ಮುಂದೆ ಪ್ರಧಾನಮಂತ್ರಿ ಉಜ್ವಲ ಯೋಜನೆಯ ಫಲಾನುಭವಿಗಳು…

Read More
Big update for taxpayers

ಸರ್ಕಾರದ ಹೊಸ ಆದೇಶ! ITR ತುಂಬುವ ಪ್ರಕ್ರಿಯೆಯಲ್ಲಿ ಈ ಬದಲಾವಣೆ

ನಮಸ್ಕಾರ ಸ್ನೇಹಿತರೇ, ಇಂದಿನ ನಮ್ಮ ಈ ಲೇಖನಕ್ಕೆ ನಿಮಗೆಲ್ಲರಿಗೂ ಆತ್ಮೀಯವಾದ ಸ್ವಾಗತ, ಹೊಸ ತೆರಿಗೆ ವ್ಯವಸ್ಥೆಯನ್ನು 2023-24 ರ ಹಣಕಾಸು ವರ್ಷದಿಂದ ಡೀಫಾಲ್ಟ್ ಮೋಡ್‌ನಲ್ಲಿ ಅಳವಡಿಸಲಾಗಿದೆ. ಈಗ ಆದಾಯ ತೆರಿಗೆ ಪಾವತಿದಾರರು ಆದಾಯ ತೆರಿಗೆ ರಿಟರ್ನ್ (ITR) ಸಲ್ಲಿಸುವಾಗ ಡೀಫಾಲ್ಟ್ ಮೋಡ್‌ನಲ್ಲಿ ಹೊಸ ಆದಾಯ ತೆರಿಗೆ ಆಡಳಿತವನ್ನು ನೋಡುತ್ತಾರೆ. ಈ ಅಪ್‌ಡೇಟ್‌ಗೆ ಸಂಬಂಧಿಸಿದ ಸಂಪೂರ್ಣ ವಿವರಗಳನ್ನು ತಿಳಿಯಲು ಈ ಲೇಖನವನ್ನು ತಪ್ಪದೇ ಕೊನೆವರೆಗೂ ಓದಿ. ಆದಾಯ ತೆರಿಗೆ ರಿಟರ್ನ್ ಹೊಸ ನಿಯಮಗಳು ಆದಾಯ ತೆರಿಗೆ ಪಾವತಿದಾರರು ಹಳೆಯ…

Read More
krishi bhagya scheme

ಕೃಷಿ ಭಾಗ್ಯ ಯೋಜನೆಯಡಿ ರೈತರಿಗೆ ಸಬ್ಸಿಡಿ ಸಹಿತ ವರದಾನ! ಅರ್ಜಿ ಸಲ್ಲಿಕೆ ಹೇಗೆ?

ಹಲೋ ಸ್ನೇಹಿತರೇ, ಜಿಲ್ಲೆಯ ಎಲ್ಲ ತಾಲೂಕುಗಳನ್ನು ಬರಪೀಡಿತ ಎಂದು ಘೋಷಿಸಲಾಗಿದೆ. ಈ ಪ್ರದೇಶಗಳಲ್ಲಿ ಸುಸ್ಥಿರ ಕೃಷಿಯನ್ನು ಉತ್ತೇಜಿಸಿ ಬೆಳೆ ಉತ್ಪಾದಕತೆ ಮತ್ತು ರೈತರ ಜೀವನ ಮಟ್ಟ ಸುಧಾರಿಸಲು ರಾಜ್ಯ ಸರಕಾರ ಕೃಷಿಭಾಗ್ಯ ಯೋಜನೆಯನ್ನು ಜಾರಿಗೆ ತಂದಿದ್ದು, ಇದು ರೈತರಿಗೆ ವರದಾನವಾಗಿದೆ. ಇದರ ಕುರಿತಾದ ಸಂಪೂರ್ಣ ಮಾಹಿತಿಗಾಗಿ ಈ ಲೇಖನವನ್ನು ಕೊನೆವರೆಗೂ ಓದಿ.. 2023-24ನೇ ಸಾಲಿನಲ್ಲಿ ಜಿಲ್ಲೆಯ ಎಲ್ಲ ತಾಲೂಕುಗಳಲ್ಲಿ ಮಳೆಯಾಶ್ರಿತ ಕೃಷಿ ನೀತಿ, 2014ರನ್ವಯ ಪ್ಯಾಕೇಜ್‌ ಮಾದರಿಯಲ್ಲಿ ಕೃಷಿ ಭಾಗ್ಯ ಯೋಜನೆಯನ್ನು ಅನುಷ್ಠಾನ ಮಾಡಲು ರಾಜ್ಯ ಸರಕಾರ…

Read More
Karnataka Raitha Siri Scheme Kannada

ರೈತರಿಗೆ ಸಂತಸದ ಸುದ್ದಿ: ಅನ್ನದಾತರ ಖಾತೆಗೆ ಎಕರೆಗೆ 10,000 ರೂ.!!

ನಮಸ್ಕಾರ ಸ್ನೇಹಿತರೇ, ಇಂದಿನ ನಮ್ಮ ಈ ಲೇಖನಕ್ಕೆ ನಿಮಗೆಲ್ಲರಿಗೂ ಆತ್ಮೀಯವಾದ ಸ್ವಾಗತ, ನೈಸರ್ಗಿಕ ವಿಕೋಪಗಳು ಬೆಳೆಗಳಿಗೆ ನಿರಂತರ ಅಪಾಯವನ್ನುಂಟುಮಾಡುತ್ತವೆ, ಇದನ್ನು ರೈತರು ನಿರಂತರವಾಗಿ ರಕ್ಷಿಸಬೇಕು. ಈ ಸಮಸ್ಯೆಯು ಬೆಳೆ ಉತ್ಪಾದನೆ ಮತ್ತು ಗುಣಮಟ್ಟದ ಮೇಲೆ ನೇರ ಪರಿಣಾಮ ಬೀರುತ್ತದೆ, ಇದು ನಿರಾಶೆಯ ಪ್ರಮುಖ ಮೂಲವಾಗಿದೆ. ಇದರಿಂದ ರೈತರು ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ್ದಾರೆ. ಅದರ ಅನೇಕ ಅನಾನುಕೂಲತೆಗಳ ಹೊರತಾಗಿಯೂ, ಆರ್ಥಿಕ ಸಾಮರ್ಥ್ಯದ ವಿಷಯದಲ್ಲಿ ಕೃಷಿಯು ಆಗಾಗ್ಗೆ ಅತೃಪ್ತಿಕರವಾಗಿರುತ್ತದೆ. ಹಣವನ್ನು ಗಳಿಸುವ ಅಥವಾ ಹೂಡಿಕೆ ಮಾಡುವ ಒತ್ತಡದ ಪರಿಣಾಮವಾಗಿ ಅವರು ಸಾಲಗಳನ್ನು…

Read More
Good news for all families who have ration card from Govt

ಸರ್ಕಾರದಿಂದ ರೇಷನ್ ಕಾರ್ಡ್ ಹೊಂದಿರುವ ಎಲ್ಲಾ ಕುಟುಂಬಗಳಿಗೆ ಗುಡ್ ನ್ಯೂಸ್

ನಮಸ್ಕಾರ ಸ್ನೇಹಿತರೇ ಇವತ್ತಿನ ಲೇಖನದಲ್ಲಿ ರೇಷನ್ ಕಾರ್ಡ್ ಹೊಂದಿರುವ ಎಲ್ಲಾ ಕುಟುಂಬಗಳಿಗೆ ಸಿಹಿ ಸುದ್ದಿಯನ್ನು ತಿಳಿಸಲಾಗುತ್ತಿದೆ. ಕೆಲವೊಂದು ರೇಷನ್ ಕಾರ್ಡ್ಗಳನ್ನು ರದ್ದುಪಡಿಸುವುದರ ಬಗ್ಗೆ ಆಹಾರ ಇಲಾಖೆಯು ತನಿಖೆ ನಡೆಸಲು ತೀರ್ಮಾನ ಕೈಗೊಂಡಿದೆ. ಸಾಕಷ್ಟು ವರ್ಷಗಳ ಹಿಂದೆಯೇ ಕೇಂದ್ರ ಸರ್ಕಾರ ನಮಗೆಲ್ಲರಿಗೂ ಗೊತ್ತಿರುವ ಹಾಗೆ ಸರ್ಕಾರಿ ಯೋಜನೆಗಳು ಹಾಗೂ ಉಚಿತಪಡಿತರವನ್ನು ಆರ್ಥಿಕವಾಗಿ ಸಮಾಜದಲ್ಲಿ ಹಿಂದುಳಿದಿರುವಂತಹ ಕುಟುಂಬಗಳಿಗೆ ನೀಡುವ ಕಾರಣದಿಂದಾಗಿ ರೇಷನ್ ಕಾರ್ಡ್ ವ್ಯವಸ್ಥೆಯನ್ನು ಜಾರಿಗೆ ತಂದಿತು ಅದರಲ್ಲಿಯೂ ಕೂಡ ಬೇರೆ ಬೇರೆ ರೀತಿಯ ವಿಧಗಳನ್ನು ಮಾಡುವುದರ ಮೂಲಕ ಜನರಿಗೆ…

Read More
Free house for those who don't own house by Govt

ಸರ್ಕಾರದಿಂದ ಸಿಗಲಿದೆ ಉಚಿತ ಮನೆ : ಸ್ವಂತ ಮನೆ ಇಲ್ಲದವರಿಗೆ ಬಂಪರ್ ಅವಕಾಶ

ನಮಸ್ಕಾರ ಸ್ನೇಹಿತರೆ ಇವತ್ತಿನ ಲೇಖನದಲ್ಲಿ ಸ್ವಂತ ಮನೆ ಹೊಂದುವವರಿಗೆ ಸುವರ್ಣ ಅವಕಾಶ ಕಲ್ಪಿಸಲಾಗಿದೆ. ಸ್ವಂತ ಮನೆ ಹೊಂದಬೇಕೆಂದುವ ಕನಸನ್ನು ಹೊಂದಿರುವ ಪ್ರತಿಯೊಬ್ಬರಿಗೂ ಕೂಡ ಇದೀಗ ಹಾಗೂ ಉಚಿತವಾಗಿ ಮನೆಯನ್ನು ಬಡತನ ರೇಖೆಗಿಂತ ಕೆಳಗಿರುವವರಿಗೆ ವಿತರಣೆ ಮಾಡುವುದು ಕೇಂದ್ರ ಸರ್ಕಾರದ ಮುಖ್ಯ ಗುರಿಯಾಗಿದೆ. ದೇಶದಲ್ಲಿ ವಾಸಿಸುತ್ತಿರುವ ಸಾಕಷ್ಟು ಜನರು ಎಂದಿಗೂ ಕೂಡ ಬಾಡಿಗೆ ಮನೆಯಲ್ಲಿಯೇ ಅಥವಾ ಅಧಿಕೃತ ಜಾಗದಲ್ಲಿಯೇ ಸಣ್ಣ ಪುಟ್ಟ ಗುಡಿಸಿಲಿಗಳಲ್ಲಿ ಅಥವಾ ಕಚ್ಚಾ ಮನೆಗಳಲ್ಲಿ ವಾಸಿಸುತ್ತಿದ್ದಾರೆ ಇವರಿಗೂ ಕೂಡ ಸ್ವಂತ ಮನೆ ಹೊಂದಿರಬೇಕೆ ಎನ್ನುವ ಕನಸನ್ನು…

Read More
New country from Govt if transformer is on agricultural land

ವಿದ್ಯುತ್ ಕಂಬ ಅಥವಾ ಟ್ರಾನ್ಸ್ಫರ್ಮರ್ ಕೃಷಿ ಭೂಮಿಯಲ್ಲಿದ್ದರೆ ಸರ್ಕಾರದಿಂದ ಹೊಸ ದೇಶ

ಪ್ರತಿಯೊಂದು ಕೆಲಸಕ್ಕೂ ಇಂದು ವಿದ್ಯುತ್ ಆಸ್ಯವಶ್ಯಕವಾಗಿದೆ ಎಲ್ಲಾ ಕ್ಷೇತ್ರಕ್ಕೂ ವಿದ್ಯುತ್ ಪೂರೈಕೆ ಅಗತ್ಯವಾಗಿದ್ದು ಲೈನಿಂಗ್ ಮಾಡಿ ಕಂಬ ಹಾಕುವಾಗ ಕೃಷಿ ಭೂಮಿ ಮೇಲು ಕೂಡ ಕಂಬ ಬೀಳಲಿದೆ. ಇದರಿಂದ ನಮ್ಮ ಕೃಷಿಗೆ ಇದು ತೊಡಕಾಗಲಿದ್ದು ಬೆಳೆಗೆ ಸಮಸ್ಯೆ ಆಗದೆ ಎಂದು ಕೊಳ್ಳುವವರು ತಿಳಿಸಿದ್ದಾರೆ. ಆದರೆ ಇದೀಗ ಸುರಕ್ಷತಾ ಕ್ರಮಗಳನ್ನು ಗಮನದಲ್ಲಿಟ್ಟುಕೊಂಡು ಅನೇಕ ಲಾಭವನ್ನು ಕಂಬ ಇದ್ದರೂ ಕೂಡ ಪಡೆಯಬಹುದಾಗಿದೆ. ಅದರಂತೆ ಇದರ ಬಗ್ಗೆ ಸಂಪೂರ್ಣ ಮಾಹಿತಿ ಇದೀಗ ನೋಡಬಹುದು. ಅನೇಕ ಪ್ರಯೋಜನಗಳು ಸಿಗಲಿದೆ : ಕರೆಂಟ್ ಕಂಬವನ್ನು…

Read More
application-invitation-for-free-bus-pass-from-state-govt

ರಾಜ್ಯ ಸರ್ಕಾರದಿಂದ ಉಚಿತ ಬಸ್ ಪಾಸ್ ಗೆ ಅರ್ಜಿ ಅಹ್ವಾನ : ಪುರುಷರಿಗೂ ಅರ್ಜಿ ಸಲ್ಲಿಸಲು ಅವಕಾಶ

ನಮಸ್ಕಾರ ಸ್ನೇಹಿತರೆ ಇವತ್ತಿನ ಲೇಖನದಲ್ಲಿ ಹಿರಿಯ ನಾಗರಿಕರಿಗೆ ಉಚಿತ ಬಸ್ ಪಾಸ್ಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರದಿಂದ ಸಿಹಿ ಸುದ್ದಿ ನೀಡಿರುವುದರ ಬಗ್ಗೆ ಮಾಹಿತಿಯನ್ನು ತಿಳಿಸಲಾಗುತ್ತಿದೆ. ಶಕ್ತಿ ಯೋಜನೆ ರಾಜ್ಯದಲ್ಲಿ ಜಾರಿಯಾದ ಪ್ರಾರಂಭದಿಂದಲೂ ಮಹಿಳೆಯರ ಸಂಖ್ಯೆ ಸರ್ಕಾರಿ ಬಸ್ಗಳಲ್ಲಿ ಪ್ರಯಾಣಿಸಿರುವವರದ್ದು ಹೆಚ್ಚಾಗಿದೆ ಅದರಲ್ಲಿಯೂ ಉಚಿತ ಬಸ್ ಆಗಿರುವ ಕಾರಣದಿಂದಾಗಿ ಶಕ್ತಿ ಯೋಜನೆ ದಿನನಿತ್ಯದ ಪ್ರಯಾಣದಲ್ಲಿ ಬಹಳಷ್ಟು ಮಹಿಳೆಯರಿಗೆ ಸಹಾಯ ಮಾಡಿದೆ ಎಂದು ಹೇಳಬಹುದು. ಅದರಂತೆ ಇದೀಗ ರಾಜ್ಯದ ಮಹಿಳೆಯರಿಗೆ ಉಚಿತ ಪ್ರಯಾಣ ನೀಡುತ್ತಿರುವ ಹಿನ್ನೆಲೆಯಲ್ಲಿ ಹಿರಿಯ ನಾಗರಿಕರಿಗೆ ಹಾಗೂ…

Read More