17 lakh rupees will be received from the post office

ಪೋಸ್ಟ್ ಆಫೀಸ್ ನಿಂದ ಸಿಗಲಿದೆ 17 ಲಕ್ಷ ರೂಪಾಯಿ : ಪೋಸ್ಟ್ ಆಫೀಸ್ನ ಹೊಸ ಸ್ಕೀಮ್

ನಮಸ್ಕಾರ ಸ್ನೇಹಿತರೆ, ಇವತ್ತಿನ ಲೇಖನದಲ್ಲಿ ಪೋಸ್ಟ್ ಆಫೀಸ್ನ ಹೊಸ ಸ್ಕಿನ್ನ ಬಗ್ಗೆ ಮಾಹಿತಿಯನ್ನು ತಿಳಿಸಲಾಗುತ್ತಿದೆ. ಭಾರತ ಸರ್ಕಾರವು ಪೋಸ್ಟ್ ಆಫೀಸ್ ನಲ್ಲಿ ನೀಡುವಂತಹ ಮರುಕಳಿಸುವ ಠೇವಣಿ ಯೋಜನೆಯು ಜನರಿಗೆ ನೀಡುವಂತಹ ಜನಪ್ರಿಯ ಉಳಿತಾಯ ಯೋಜನೆಯಾಗಿದೆ. ಈ ಒಂದು ಯೋಜನೆಯಲ್ಲಿ ಜನರು ಹೂಡಿಕೆ ಮಾಡುವುದರ ಮೂಲಕ ನಿಗದಿತ ಮೊತ್ತದ ಹಣವನ್ನು ಪ್ರತಿ ತಿಂಗಳೂ ನಿಗದಿತ ಅವಧಿಗೆ ಉಳಿಸಬಹುದು ಮತ್ತು ನಿಗದಿತ ಬಡ್ಡಿ ದರವನ್ನು ಆ ಹಣದ ಮೇಲೆ ಗಳಿಸಬಹುದಾಗಿದೆ. ಅದರಂತೆ ಪೋಸ್ಟ್ ಆಫೀಸ್ನ ಈ ಒಂದು ಯೋಜನೆಯಲ್ಲಿ ಹೇಗೆ…

Read More
Monsoon rain forecast by Meteorological Department

ರಾಜ್ಯದಲ್ಲಿ ಈ ದಿನದಿಂದ ಮಾನ್ಸೂನ್ ಆರ್ಭಟ : ಹವಾಮಾನ ಇಲಾಖೆಯಿಂದ ಮುಂಗಾರು ಮಳೆ ಪ್ರಾರಂಭದ ಮುನ್ಸೂಚನೆ

ನಮಸ್ಕಾರ ಸ್ನೇಹಿತರೆ , ಇವತ್ತಿನ ಲೇಖನದಲ್ಲಿ ಭಾರತೀಯ ಹವಾಮಾನ ಇಲಾಖೆಯೂ ಮುಂಗಾರು ಮಳೆ ಯಾವಾಗ ಪ್ರಾರಂಭವಾಗುತ್ತದೆ ಎಂಬುದರ ಬಗ್ಗೆ ಮಾಹಿತಿಯನ್ನು ತಿಳಿಸಿರುವುದರ ಬಗ್ಗೆ ಹೇಳಲಾಗುತ್ತಿದೆ. ಸಾಮಾನ್ಯಕ್ಕಿಂತ ಹೆಚ್ಚು ಮುಂಗಾರು ಮಳೆ, ಈ ಬಾರಿ ಸುರಿಯಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ. ಮುಂಗಾರು ಮಾರುತಗಳು ಕಳೆದ ವರ್ಷ 2023ರಲ್ಲಿ ಜೂನ್ 8ರಂದು ಕೇರಳ ಪ್ರವೇಶ ಮಾಡಿದ್ದವು ಅಂದರೆ ಸಾಮಾನ್ಯ ಪ್ರವೇಶದ ದಿನಕ್ಕಿಂತ ಏಳು ದಿನಗಳ ವಿಳಂಬವಾಗಿ ಮುಂಗಾರುಮಳೆಯ ಆಗಮನವಾಗಿತ್ತು. ಆ ಸಂದರ್ಭದಲ್ಲಿ ಅರಬ್ಬಿ ಸಮುದ್ರದಲ್ಲಿ ಉಂಟಾಗಿದ್ದ ಬಿಪ…

Read More
Aadhaar Card Link is mandatory along with Pahani

ಸರ್ಕಾರದಿಂದ ಹೊಸ ಆದೇಶ : ಪಹಣಿ ಜೊತೆಗೆ ಆಧಾರ್ ಕಾರ್ಡ್ Link ಕಡ್ಡಾಯವಾಗಿದೆ

ನಮಸ್ಕಾರ ಸ್ನೇಹಿತರೆ ಇವತ್ತಿನ ಲೇಖನದಲ್ಲಿ ರೈತರಿಗೆ ಸರ್ಕಾರವು ಒಂದು ಹೊಸ ಆದೇಶ ಹೊರಡಿಸಿರುವುದರ ಬಗ್ಗೆ ಮಾಹಿತಿಯನ್ನು ತಿಳಿಸಲಾಗುತ್ತಿದೆ. ತಮ್ಮ ಪಹಣಿಯೊಂದಿಗೆ ಆಧಾರ್ ಕಾರ್ಡನ್ನು ಲಿಂಕ್ ಮಾಡುವುದು ರೈತರಿಗೆ ಕಡ್ಡಾಯಗೊಳಿಸಲಾಗಿದೆ ಆ ಕಾರಣದಿಂದಾಗಿ ಯಾವ ರೀತಿಯಾಗಿ ಈ ಲಿಂಕನ್ನು ಮಾಡಬೇಕು ಎಂಬುದರ ಬಗ್ಗೆ ಹಾಗೂ ಸರ್ಕಾರದ ಈ ಒಂದು ನಿಯಮ ಯಾರಿಗೆಲ್ಲ ಅನ್ವಯವಾಗಲಿದೆ ಎಂಬುದರ ಮಾಹಿತಿಯನ್ನು ಇವತ್ತಿನ ಲೇಖನದಲ್ಲಿ ತಿಳಿಯಬಹುದು. ರೈತರಿಗೆ ಸರ್ಕಾರದಿಂದ ಹೊಸ ಆದೇಶ : ಒಂದು ವೇಳೆ ನೀವೇನಾದರೂ ರೈತರಾಗಿದ್ದರೆ ಹಾಗೂ ಜಮೀನನ್ನು ಹೊಂದಿದ್ದರೆ ಕಡ್ಡಾಯವಾಗಿ…

Read More
Apart from government employees, common people are now also pension facility

ಸರ್ಕಾರಿ ನೌಕರರಲ್ಲದೆ ಇನ್ನು ಮುಂದೆ ಸಾಮಾನ್ಯ ಜನರು ಕೂಡ ಪಿಂಚಣಿ ಸೌಲಭ್ಯ: ಹೊಸ ಪಿಂಚಣಿ ಯೋಜನೆ

ನಮಸ್ಕಾರ ಸ್ನೇಹಿತರೆ ಸರ್ಕಾರಿ ನೌಕರರು ಮಾತ್ರ ಪಿಂಚಣಿ ಸೌಲಭ್ಯವನ್ನು ಪಡೆಯುವುದಲ್ಲದೆ ಇದೀಗ ಜನಸಾಮಾನ್ಯರು ಕೂಡ ಸರ್ಕಾರವು ಜಾರಿಗೆ ತಂದಿರುವ ಈ ಒಂದು ಯೋಜನೆಯ ಮೂಲಕ ಪಿಂಚಣಿಯ ಪ್ರಯೋಜನವನ್ನು ಪಡೆಯಬಹುದಾಗಿದೆ. ಸರ್ಕಾರದ ಉತ್ತಮ ಪಿಂಚಣಿ ಯೋಜನೆಯ ಬಗ್ಗೆ ಇವತ್ತಿನ ಲೇಖನದಲ್ಲಿ ಮಾಹಿತಿಯನ್ನು ತಿಳಿಸಲಾಗುತ್ತಿದ್ದು ಈ ಪಿಂಚಣಿ ಯೋಜನೆ ಯಾವಾಗ ಪ್ರಾರಂಭವಾಯಿತು ಇದಕ್ಕೆ ಏನೆಲ್ಲಾ ಅರ್ಹತೆಗಳನ್ನು ಹೊಂದಿರಬೇಕು ಅಗತ್ಯ ದಾಖಲೆಗಳು ಯಾವುವು ಈ ಪಿಂಚಣಿ ಯೋಜನೆಗೆ ಹೇಗೆ ಅರ್ಜಿ ಸಲ್ಲಿಸಬೇಕು ಈ ಪಿಂಚಣಿ ಯೋಜನೆಯ ಮೂಲಕ ಏನಿಲ್ಲ ಈ ಪಿಂಚಣಿ…

Read More
gruhalkshmui-10th-installment-money-deposited-in-womens-bank-account

ಗೃಹಲಕ್ಷ್ಮಿ 10ನೇ ಕಂತಿನ ಹಣ ಮಹಿಳೆಯರ ಬ್ಯಾಂಕ್ ಖಾತೆಗೆ ಜಮಾ : ಈ ಕೂಡಲೇ ಈ ರೀತಿ ಮಾಡಬೇಕು.

ನಮಸ್ಕಾರ ಸ್ನೇಹಿತರೆ ಗೃಹಲಕ್ಷ್ಮಿ ಯೋಜನೆಗೆ ಸಂಬಂಧಿಸಿ ದಂತೆ ಮಹಿಳೆಯರಿಗೆ ಬಿಗ್ ಅಪ್ಡೇಟ್ ಅನ್ನು ಇವತ್ತಿನ ಲೇಖನದಲ್ಲಿ ತಿಳಿಸಲಾಗುತ್ತಿದೆ. ರಾಜ್ಯ ಸರ್ಕಾರವು ಜಾರಿಗೆ ತಂದಿರುವ 5 ಗ್ಯಾರಂಟಿ ಯೋಜನೆಗಳಲ್ಲಿ ಗೃಹಲಕ್ಷ್ಮಿ ಯೋಜನೆಯ ಕೂಡ ಒಂದಾಗಿದ್ದು ಈ ಯೋಜನೆಯ ಮೂಲಕ ಇದೀಗ ಮಹಿಳೆಯರು 9 ಕಂತಿನ ಹಣವನ್ನು ಪ್ರತಿ ತಿಂಗಳು ಕಳೆದುಕೊಳ್ಳುತ್ತಿದ್ದಾರೆ. ಅದರಂತೆ ಇವತ್ತಿನ ದಿನದಲ್ಲಿ ಗೃಹಲಕ್ಷ್ಮಿ ಯೋಜನೆಯ 10ನೇ ಕoತಿನ ಸಂಪೂರ್ಣವಾದ ಮಾಹಿತಿಯನ್ನು ತಿಳಿಸಲಾಗುತ್ತಿದೆ. ಈಗಾಗಲೇ ಗೃಹಲಕ್ಷ್ಮಿ ಯೋಜನೆಯ 10ನೇ ಕಂಟಿನ್ಯೂ ಹಣ ಬಿಡುಗಡೆಯಾಗಿದೆ ಅದರಂತೆ ನಿಮ್ಮ ಖಾತೆಗೂ…

Read More
Important notice for PAN card holders

ಪಾನ್ ಕಾರ್ಡ್ ಹೊಂದಿರುವವರಿಗೆ ಪ್ರಮುಖ ಸೂಚನೆ : ಸರ್ಕಾರದ ಹೊಸ ಆದೇಶ

ನಮಸ್ಕಾರ ಸ್ನೇಹಿತರೇ, ನಾಗರಿಕರಿಗೆ ಅನೇಕ ರೀತಿ ದಾಖಲಾತಿಗಳನ್ನು ಭಾರತ ಸರ್ಕಾರವು ನೀಡಿದೆ , ಅವರಿಂದ ನಮ್ಮ ಸಾಕಷ್ಟು ಚಟುವಟಿಕೆಗಳು ಸುಲಭವಾಗಿದೆ ಎಂದು ಹೇಳಬಹುದು ಹೀಗೆ ಭಾರತ ಸರ್ಕಾರವು ನೀಡಿರುವ ಕೆಲವೊಂದು ಪ್ರಮುಖ ದಾಖಲಾತಿಗಳು ಎಂದರೆ ಆಧಾರ್ ಕಾರ್ಡ್ ವೋಟರ್ ಐಡಿ ಹಾಗೂ ಪಾನ್ ಕಾರ್ಡ್ ಗಳಾಗಿವೆ. ಒಂದು ವೇಳೆ ಈ ದಾಖಲಾತಿಗಳು ಇಲ್ಲದೆ ಹೋದರೆ ನಮ್ಮ ಸಾಕಷ್ಟು ಚಟುವಟಿಕೆಗಳು ಹಣದ ಲೇವಾದೇವಿಗಳು ಅರ್ಧಕ್ಕೆ ಸ್ಥಗಿತಗೊಳ್ಳುತ್ತವೆ ಎಂದು ಹೇಳಬಹುದು . ಅದಲ್ಲದೆ ನಾವು ಆರ್ಥಿಕ ನಷ್ಟವನ್ನು ಕೂಡ ಅನುಭವಿಸಬೇಕಾಗುತ್ತದೆ….

Read More
State Govt Released Grilakshmi 10th Quarter Funds

ಗೃಹಲಕ್ಷ್ಮಿ 10ನೇ ಕoತಿನ ಹಣವನ್ನು ಬಿಡುಗಡೆ ಮಾಡಿದ ರಾಜ್ಯ ಸರ್ಕಾರ : ಫಲಾನುಭವಿಗಳಿಗೆ ಸಿಹಿ ಸುದ್ದಿ

ನಮಸ್ಕಾರ ಸ್ನೇಹಿತರೆ ಇವತ್ತಿನ ಲೇಖನದಲ್ಲಿ ರಾಜ್ಯ ಸರ್ಕಾರವು ಬಿಡುಗಡೆ ಮಾಡಿರುವ ಗ್ಯಾರಂಟಿ ಯೋಜನೆ ಯಾದ ಗೃಹಲಕ್ಷ್ಮಿ ಯೋಜನೆಯ ಬಗ್ಗೆ ಸಿಹಿ ಸುದ್ದಿಯನ್ನು ತಿಳಿಸಲಾಗುತ್ತಿದೆ. ಗೃಹಲಕ್ಷ್ಮಿಯರಿಗೆ ರಾಜ್ಯ ಸರ್ಕಾರದಿಂದ ಒಂದು ಸಿಹಿ ಸುದ್ದಿಯನ್ನು ಬಿಡುಗಡೆ ಮಾಡಲಾಗಿದ್ದು ಯಾರೆಲ್ಲಾ ಹತ್ತನೇ ಕಂತಿನ ಹಣ ಬಿಡುಗಡೆ ಗಾಗಿ ಕಾಯುತ್ತಿದ್ದಾರೋ ಅಂತವರಿಗೆ ಇವತ್ತಿನ ಲೇಖನದಲ್ಲಿ ಸಿಹಿ ಸುದ್ದಿ ಎಂದು ಹೇಳಬಹುದು. ಸಜಯ್ ದೇವಾ 10ನೇ ಕಂತಿನ ಹಣವನ್ನು ರಾಜ್ಯ ಸರ್ಕಾರ ಬಿಡುಗಡೆ ಮಾಡಿದ್ದು ಇವತ್ತಿನ ಲೇಖನದಲ್ಲಿ 10ನೇ ಕಂತಿನ ಹಣದ ಸಂಪೂರ್ಣ ಮಾಹಿತಿಯನ್ನು…

Read More
Implementation of new gas cylinder rules

ಗ್ಯಾಸ್ ಸಿಲಿಂಡರ್ ಇನ್ನು ಮುಂದೆ ಪಡೆಯಲು ದೇಶದಾದ್ಯಂತ ಹೊಸ ನಿಯಮ ಜಾರಿ

ನಮಸ್ಕಾರ ಸ್ನೇಹಿತರೆ ಅನೇಕ ಮಹಿಳೆಯರು ಕೇಂದ್ರ ಸರ್ಕಾರದ ಉಜ್ವಲ ಯೋಜನೆಯ ಭಾಗವಾಗಿ ಉಚಿತ ಗ್ಯಾಸ್ ಸಂಪರ್ಕಗಳನ್ನು ಪಡೆದಿದ್ದಾರೆ ಅದರಂತೆ ದೇಶದಾದ್ಯಂತ ಅಡುಗೆ ಅನಿಲ ಸಿಲಿಂಡರ್ ಬಳಸುತ್ತಿರುವ ಗ್ರಾಹಕರ ಒಟ್ಟು ಸಂಖ್ಯೆ 14.45 ಕೋಟಿಯಷ್ಟಿದ್ದು ಪ್ರತಿಯೊಬ್ಬರ ಮನೆಗಳಲ್ಲಿಯೂ ಕೂಡ ಹಿಂದಿನ ದಿನಗಳಲ್ಲಿ ಗ್ಯಾಸ್ ಸಿಲೆಂಡರ್ ಅನ್ನು ನೋಡಬಹುದಾಗಿದೆ. ಅದರಂತೆ ಪ್ರತಿಯೊಬ್ಬರೂ ಕೂಡ ಗ್ಯಾಸ್ ಸಿಲಿಂಡರ್ ಗಳನ್ನು ಇತ್ತೀಚಿನ ದಿನಗಳಲ್ಲಿ ಬಳಸುತ್ತಿದ್ದು ಯಾರೂ ಕೂಡ ಸೌದೆ ಒಲೆಯಲ್ಲಿ ಅಡುಗೆ ಮಾಡದಂತೆ ಎಲ್ಪಿಜಿ ಗ್ಯಾಸ್ ಸಿಲಿಂಡರ್ ಸಿಗಬೇಕು ಎಂಬ ಉದ್ದೇಶದಿಂದ ಉಚಿತ…

Read More
Ration card holders will get free gas cylinder and stove

ರೇಷನ್ ಕಾರ್ಡ್ ಹೊಂದಿರುವವರಿಗೆ ಸಿಗಲಿದೆ ಉಚಿತ ಗ್ಯಾಸ್ ಸಿಲಿಂಡರ್ ಮತ್ತು ಸ್ಟವ್ : ಕೇಂದ್ರದಿಂದ ಹೊಸ ಯೋಜನೆ

ನಮಸ್ಕಾರ ಸ್ನೇಹಿತರೆ ಮೋದಿ ಸರ್ಕಾರ ದೇಶದಲ್ಲಿ ಇರುವಂತಹ ಬಡ ಜನರಿಗಾಗಿ ಪ್ರಧಾನಮಂತ್ರಿ ಜ್ವರ ಯೋಜನೆಯ ಅಡಿಯಲ್ಲಿ ಉಚಿತ ಗ್ಯಾಸ್ ಸಿಲಿಂಡರ್ ಅನ್ನು ನೀಡುತ್ತಿದೆ ದೇಶದ ಕೋಟ್ಯಂತರ ಮಹಿಳೆಯರು ಈ ಯೋಜನೆಯ ಅಡಿಯಲ್ಲಿ ಯೋಜನೆಯ ಪ್ರಯೋಜನವನ್ನು ಪಡೆದುಕೊಳ್ಳುತ್ತಿದ್ದಾರೆ ಈ ಯೋಜನೆಯ ಅಡಿಯಲ್ಲಿ ಪ್ರತಿ ಸಿಲಿಂಡರ್ಗಳ ಮೇಲೆ ಮಹಿಳೆಯರು ಮುನ್ನೂರು ರೂಪಾಯಿಗಳ ಸಬ್ಸಿಡಿಯನ್ನು ಕೂಡ ಪಡೆದುಕೊಳ್ಳುತ್ತಿದ್ದಾರೆ. ಇದೀಗ ಈ ಯೋಜನೆಯ ಅಡಿಯಲ್ಲಿ ಇನ್ನೊಂದು ವಿಶೇಷ ಸೌಲಭ್ಯವನ್ನು ಮೋದಿ ಸರ್ಕಾರ ನೀಡಲು ಮುಂದಾಗಿದೆ. ಇನ್ನು ಮುಂದೆ ಪ್ರಧಾನಮಂತ್ರಿ ಉಜ್ವಲ ಯೋಜನೆಯ ಫಲಾನುಭವಿಗಳು…

Read More