Pradhan Mantri Solar Yojana

ಪ್ರಧಾನಮಂತ್ರಿ ಸೋಲಾರ್ ಯೋಜನೆ : ತಕ್ಷಣ ಅರ್ಜಿ ಸಲ್ಲಿಸಲು ಇಲ್ಲಿದೆ ಸುಲಭ ವಿಧಾನ

ನಮಸ್ಕಾರ ಸ್ನೇಹಿತರೆ ಜನರ ಹಿತಕ್ಕಾಗಿ ಕೇಂದ್ರದ ಮೋದಿ ಸರ್ಕಾರವು ವಿವಿಧ ಯೋಜನೆಗಳನ್ನು ಪರಿಚಯಿಸುತ್ತಿದೆ ಎಂದು ಹೇಳಬಹುದು. ಸರ್ಕಾರದ ಯೋಜನೆಗಳ ಲಾಭವನ್ನು ದೇಶದ ಕೋಟ್ಯಂತರ ಜನರು ಪಡೆಯುತ್ತಿದ್ದಾರೆ ಸಾಕಷ್ಟು ಯೋಜನೆಗಳನ್ನು ಈಗಾಗಲೇ ಕೇಂದ್ರ ಸರ್ಕಾರ ಪರಿಚಯಿಸಿರುವುದಲ್ಲದೆ ಈಗಲೂ ಕೂಡ ಒಂದೊಂದೇ ಯೋಜನೆಗಳನ್ನು ಜಾರಿಗೆ ತರುತ್ತಿದೆ ಎಂದು ಹೇಳಬಹುದು. ಇದೀಗ ಕೇಂದ್ರ ಸರ್ಕಾರ ಸದ್ಯದ ಯುವ ಜನರ ಅನುಕೂಲಕ್ಕಾಗಿ ಮತ್ತೊಂದು ಹೊಸ ಯೋಜನೆಯನ್ನು ಪ್ರಾರಂಭಿಸಿದ್ದು ಉಚಿತ ವಿದ್ಯುತ್ತನ್ನು ಈ ನೂತನ ಯೋಜನೆಯ ಅಡಿಯಲ್ಲಿ ಅರ್ಹ ಫಲಾನುಭವಿಗಳು ಪಡೆದುಕೊಳ್ಳಬಹುದು. ಹೇಗೆ ಪ್ರಧಾನಮಂತ್ರಿ…

Read More
10 Rs note ban information in the country

10 ರೂ ನೋಟು ದೇಶದಲ್ಲಿ ನಿಷೇಧ ಆಗಲಿದೆ.? ಇನ್ನು ಮುಂದೆ ನೋಟು ಲಭ್ಯವಿರುವುದಿಲ್ಲ .?

ನಮಸ್ಕಾರ ಸ್ನೇಹಿತರೆ ಎರಡು ಬಾರಿ ನೋಟು ನಿಷೇಧ ಪ್ರಸ್ತುತ ದೇಶದಲ್ಲಿ ಮಾಡಲಾಗಿದೆ 2016ರಲ್ಲಿ ಮೊದಲ ಬಾರಿಗೆ ಭಾರತ ದೇಶದಲ್ಲಿ ಹಾಗೂ ಎರಡನೇ ಬಾರಿಗೆ 2023ರಲ್ಲಿ ನೋಟು ನಿಷೇಧ ಮಾಡಲಾಗಿದೆ. ದೇಶದಲ್ಲಿ ನೋಟು ನಿಷೇಧ ಆದಾಗಿನಿಂದ ಚಲಾವಣೆಯಲ್ಲಿ ಇರುವಂತಹ ನೋಟುಗಳ ಕುರಿತಾಗಿ ಸಾಕಷ್ಟು ಸುದ್ದಿಗಳು ವೈರಲ್ ಆಗುತ್ತಲೇ ಇವೆ ಎಂದು ಹೇಳಬಹುದು. ವಿಶೇಷವಾಗಿ ಭಾರತೀಯ ಕರೆನ್ಸಿಯ ದೊಡ್ಡ ಮೊತ್ತ 500 ಇದಾಗಿದ್ದು ಸಾಕಷ್ಟು ಸುದ್ದಿಗಳು ಈ ನೋಟು ಕುರಿತಂತೆ ವೈರಲ್ ಆಗಿದ್ದವು. ಅಲ್ಲದೆ 500 ರೂಪಾಯಿ ನೋಟು ಕೂಡ…

Read More
electricity price reduce

100 ಯೂನಿಟ್ ಗಿಂತ ಹೆಚ್ಚು ವಿದ್ಯುತ್‌ ಬಳಕೆ ಮಾಡೋರಿಗೆ ಹೊಸ ಸುದ್ದಿ

ಹಲೋ ಸ್ನೇಹಿತರೇ, ಬೆಲೆ ಏರಿಕೆಯ ಸಂಕಷ್ಟದಲ್ಲಿರುವ ಕರುನಾಡ ಜನತೆಗೆ ರಾಜ್ಯ ಸರ್ಕಾರವು ದರ ಇಳಿಕೆಯ ಸುದ್ದಿಯನ್ನು ನೀಡಿದೆ. ರಾಜ್ಯದಲ್ಲಿ 100 ಯೂನಿಟ್ ಗಿಂತ ಹೆಚ್ಚು ವಿದ್ಯುತ್ ಬಳಕೆ ಮಾಡುವ ಕುಟುಂಬಕ್ಕೆ ಈ ನೂತನ ಬೆಲೆ ಅನ್ವಯವಾಗಲಿದೆ, ನಿಯಮಗಳು & ನೂತನ ದರ ಯಾವಾಗಿನಿಂದ ಜಾರಿಯಾಗಲಿದೆ ಎಂದು ಸಂಪೂರ್ಣ ಮಾಹಿತಿಯನ್ನು ನಮ್ಮ ಲೇಖನದಲ್ಲಿ ತಿಳಿಯಿರಿ. 15 ವರ್ಷಗಳ ಬಳಿಕ ದರ ಇಳಿಕೆ ಆಗಿದೆ :- 6 ರಿಂದ 8 ತಿಂಗಳ ಹಿಂದೆ ವಿದ್ಯುತ್ ದರ ಏರಿಕೆಯಾಗಿ ಜನರ ಆಕ್ರೋಶಕ್ಕೆ ಕಾರಣವಾಗಿತ್ತು….

Read More
20000 incentive for PUC passed students

PUC ಪಾಸಾದ ವಿದ್ಯಾರ್ಥಿಗಳಿಗೆ 20000 ಪ್ರೋತ್ಸಾಹ ಧನ : ಈ ಕೂಡಲೇ ಅರ್ಜಿ ಸಲ್ಲಿಸಿ ಪ್ರೋತ್ಸಾಹ ಧನ ಪಡೆಯಿರಿ

ನಮಸ್ಕಾರ ಸ್ನೇಹಿತರೆ ಇವತ್ತಿನ ಲೇಖನದಲ್ಲಿ ಈಗ ಪಿಯುಸಿ ಪಾಸಾದ ಅಂತಹ ವಿದ್ಯಾರ್ಥಿಗಳಿಗೆ 20,000ಗಳ ಪ್ರೋತ್ಸಾಹ ಧನದ ಬಗ್ಗೆ ಮಾಹಿತಿಯನ್ನು ತಿಳಿಸಲಾಗುತ್ತಿದ್ದು ಏನು ಲೇಖನವನ್ನು ಸಂಪೂರ್ಣವಾಗಿ ಓದುವುದರ ಮೂಲಕ ಹೇಗೆ ಅರ್ಜಿ ಸಲ್ಲಿಸಬೇಕು ಏನೆಲ್ಲ ಅರ್ಹತೆಗಳನ್ನು ಪ್ರೋತ್ಸಾಹ ಧನ ಪಡೆಯಲು ಹೊಂದಿರಬೇಕು ಎಂಬುದರ ಬಗ್ಗೆ ತಿಳಿದುಕೊಳ್ಳಬಹುದಾಗಿದೆ. 2024ರಲ್ಲಿ ಪಿಯುಸಿ ಅನ್ನು ಪಾಸಾದ ಅಂತಹ ವಿದ್ಯಾರ್ಥಿಗಳಿಗೆ ಇದೀಗ ಪ್ರೋತ್ಸಾಹ ಧನವನ್ನು ನೀಡುತ್ತಿದ್ದು ಇದರ ಸಂಪೂರ್ಣ ಪ್ರಯೋಜನವನ್ನು ಈಗ ತಾನೆ ಪಿಯುಸಿ ಪಾಸಾದ ವಿದ್ಯಾರ್ಥಿಗಳು ಪಡೆದುಕೊಳ್ಳಬಹುದಾಗಿದೆ. ಪಿಯುಸಿ ಪಾಸಾದ ವಿದ್ಯಾರ್ಥಿಗಳಿಗೆ ಇವತ್ತಿನ…

Read More
Voter list can be downloaded on mobile

ವೋಟರ್ ಲಿಸ್ಟ್ ಮೊಬೈಲ್ ನಲ್ಲಿ ಡೌನ್ಲೋಡ್ ಮಾಡಿಕೊಳ್ಳಬಹುದು : ನಿಮ್ಮ ಹೆಸರು ಚೆಕ್ ಮಾಡಿಕೊಳ್ಳಿ

ನಮಸ್ಕಾರ ಸ್ನೇಹಿತರೆ ಲೋಕಸಭಾ ಚುನಾವಣೆ ಕೆಲವೇ ದಿನಗಳಲ್ಲಿ ಪ್ರಾರಂಭವಾಗಲಿದೆ ಲೋಕಸಭಾ ಚುನಾವಣೆ ಎಪ್ರಿಲ್ 26ರಂದು ಪ್ರಾರಂಭವಾಗುತ್ತಿದ್ದು ಮೇ ವರೆಗೂ ಕೂಡ ಒಂದೊಂದು ನಿಗದಿ ಜಿಲ್ಲೆಗಳಲ್ಲಿ ಲೋಕಸಭಾ ಚುನಾವಣೆ ನಡೆಯಲಿದೆ. ಈ ಸಂದರ್ಭದಲ್ಲಿ ವೋಟರ್ ಕಾರ್ಡ್ ಗಳನ್ನು ಹೊಂದುವುದರ ಮೂಲಕ ಚುನಾವಣೆಯಲ್ಲಿ ಮತವನ್ನು ಚಲಾಯಿಸಲು ಸಾಧ್ಯವಾಗುತ್ತದೆ. ಕೆಲವೊಮ್ಮೆ ಕೆಲವು ಅಭ್ಯರ್ಥಿಗಳಿಗೆ ವೋಟರ್ ಲಿಸ್ಟ್ ನಲ್ಲಿ ಮತ ಚಲಾಯಿಸುವ ದಿನದಂದು ಅವರ ಹೆಸರು ಇರುವುದಿಲ್ಲ ಆ ದಿನದಂದು ನೋಡುವ ಮುನ್ನವೇ ಪ್ರಸ್ತುತ ದಿನಗಳಲ್ಲಿ ನಿಮ್ಮ ವೋಟರ್ ಲಿಸ್ಟ್ ಅನ್ನು ಚೆಕ್…

Read More
Emergency Loan Information

ಸಿಹಿಸುದ್ದಿ ತುರ್ತು ಸಾಲ ಬೇಕಾ? (Emergency loan) ಇಲ್ಲಿಂದ ತಗೊಂಡ್ರೆ EMI ಕಟ್ಟೋದೇ ಬೇಡ

ಪ್ರತಿಯೊಬ್ಬ ವ್ಯಕ್ತಿಯೂ ಕೂಡ ಸಾಲದ ಮೋರೆ ಹೋಗುತ್ತಾನೆ. ಇಂದು ಮದುವೆ, ಶಿಕ್ಷಣ, ಮನೆ ನಿರ್ಮಾಣ ಇತ್ಯಾದಿಗಳಿಗೆ ಸಾಲದ ಅವಶ್ಯಕತೆ ಹೆಚ್ಚು ಇದ್ದೇ ಇರುತ್ತದೆ. ಇಂದು ಹೆಚ್ಚಿನ ಜನರು ಸಾಲ ಬೇಕು ಎಂದು ಇದ್ದಾಗ ತುರ್ತು ಹಣ ಬೇಕು ಎಂದು ಇದ್ದಾಗ ವೈಯಕ್ತಿಕ ಸಾಲದ ಆಯ್ಕೆ ಮಾಡುತ್ತಾರೆ. ಇನ್ನೂ ಕೆಲವರು ತಮ್ಮ ಪಾಲಿಸಿಯನ್ನು ಅರ್ಧಕ್ಕೆ ನಿಲ್ಲಿಸಿ ಹಣವನ್ನು ಹಿಂಪಡೆದುಕೊಳ್ಳುತ್ತಾರೆ. ಆದರೆ ಹೀಗೆ ಮಾಡಬೇಕಿಲ್ಲ. ನಿಮ್ಮಲ್ಲಿ ಎಲ್.ಐ.ಸಿ ಪಾಲಿಸಿ (LIC policy) ಇದ್ದರೆ ಆ ಪಾಲಿಸಿಯ ಮೇಲೆ ಸುಲಭವಾಗಿ ನೀವು…

Read More
Job opportunities for PUC passed candidates

PUC ಪಾಸಾದ ಅಭ್ಯರ್ಥಿಗಳಿಗೆ ಉದ್ಯೋಗಾವಕಾಶ : ಕಂಡಕ್ಟರ್ ಹುದ್ದೆಗಳಿಗೆ ಅರ್ಜಿ ಪ್ರಾರಂಭ

ನಮಸ್ಕಾರ ಸ್ನೇಹಿತರೆ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯಲ್ಲಿ ಇರುವಂತಹ 2500 ನಿರ್ವಾಹಕ ಹುದ್ದೆಗಳಿಗೆ ಸಂಬಂಧಿಸಿದಂತೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ನೇಮಕಾತಿ ನಡೆಸಲು ಅರ್ಜಿಯನ್ನು ಆಹ್ವಾನಿಸಿದೆ. ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಏಪ್ರಿಲ್ 19ರಿಂದ ಮೇ 18 ರವರೆಗೆ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಸಲ್ಲಿಕೆಗೆ ಅವಕಾಶ ನೀಡಿದೆ. ಹಾಗಾದರೆ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯಲ್ಲಿ ಖಾಲಿ ಇರುವ ಈ ಹುದ್ದೆಗಳಿಗೆ ಸಂಬಂಧಿಸಿದಂತೆ ಸಂಪೂರ್ಣ ಮಾಹಿತಿಯನ್ನು ಇವತ್ತಿನ ಲೇಖನದಲ್ಲಿ ತಿಳಿದುಕೊಳ್ಳಬಹುದು. ಬೆಂಗಳೂರು ಮಹಾನಗರ ಸಾರಿಗೆ…

Read More
bullet-train-will-run-on-these-routes

Bullet Train : ಸಿಹಿಸುದ್ದಿ ದೇಶದ ಜನತೆಗೆ ! ಬುಲೇಟ್ ಟ್ರೈನ್ ಈ ಮಾರ್ಗಗಳಲ್ಲಿ ಓಡಾಡಲಿದೆ

ಭಾರತದ ವಿಕಸಿತ ಪರಿಕಲ್ಪನೆ ಅಡಿಯಲ್ಲಿ ಸರ್ಕಾರವು ಈಗಾಗಲೇ ಅನೇಕ ಜನಪರ ಕಾರ್ಯಕ್ರಮ ಪರಿಚಯಿಸುತ್ತಿದೆ. ಈ ನಡುವೆ ಪ್ರಧಾನಿ ಮೋದಿ ಅವರ ನೇತೃತ್ವದಲ್ಲಿ ಕೇಂದ್ರ ಸರ್ಕಾರವು ರೈಲ್ವೆ ವ್ಯವಸ್ಥೆ ಬದಲಾಯಿಸುವ ಜೊತೆಗೆ ನೂತನ ರೈಲ್ವೆ ವ್ಯವಸ್ಥೆ ಭಾರತದಲ್ಲೂ ಜಾರಿಗೆ ತರಲು ಮುಂದಾಗುತ್ತಿದೆ. ಈ ನಿಟ್ಟಿನಲ್ಲಿ ಬುಲೇಟ್ ಟ್ರೈನ್ (Bullet train) ಶೀಘ್ರದಲ್ಲೇ ಭಾರತದಾದ್ಯಂತ ಇರಲಿದ್ದು ಇದರ ಕಾಮಗಾರಿ ಕೆಲಸ ಕಾರ್ಯಗಳು ಭರದಿಂದ ಸಾಗುತ್ತಿದೆ. ಬಿಜೆಪಿ ಸರ್ಕಾರವು ತನ್ನ ಹೊಸ ಪ್ರಣಾಳಿಕೆ ಹೊರಡಿಸುವಾಗ ಈ ಸೌಲಭ್ಯ ಘೋಷಣೆ ಮಾಡಿದೆ. ಹೊಸದಾಗಿ…

Read More
Great good news for all those who are working on contract basis

ಸರ್ಕಾರದ ಹೊಸ ನಿರ್ಧಾರ ಗುತ್ತಿಗೆ ಆಧಾರದಲ್ಲಿ ಕೆಲಸಕ್ಕಿದ್ದ ಎಲ್ಲರಿಗೂ ಭರ್ಜರಿ ಗುಡ್ ನ್ಯೂಸ್!

2024 Lok sabha election : ಈ ಬಾರಿಯ ಲೋಕಸಭಾ ಚುನಾವಣೆ ಸಾಕಷ್ಟು ರೋಚಕತೆಯಿಂದ ಕೂಡಿದೆ ಎಂದು ಹೇಳಬಹುವುದು .ಯಾಕಂದ್ರೆ ಎರಡು ಕಡೆಗಳಲ್ಲಿ ಜಿದ್ದಾಜಿದ್ದಿನ ಚುನಾವಣಾ ಪ್ರಚಾರ ನಡೆಯುತ್ತಿದೆ. ಇಬ್ರು ಕೂಡ ತಮ್ಮ ಪ್ರಣಾಳಿಕೆಯಲ್ಲಿ ಬೇರೆ ಬೇರೆ ರೀತಿಯ ಯೋಜನೆಗಳನ್ನು ಹಾಗೂ ಗ್ಯಾರಂಟಿಗಳನ್ನು ನೀಡುತ್ತೇವೆ.ಎನ್ನುವುದಾಗಿ ಹೇಳುತ್ತಿದ್ದಾರೆ. ಅದರಲ್ಲೂ ವಿಶೇಷವಾಗಿ ಕಳೆದ ಸಾಕಷ್ಟು ವರ್ಷಗಳಿಂದ ಪ್ರಧಾನ ಮಂತ್ರಿ ಆಗಬೇಕು ಎನ್ನುವಂತಹ ಉಮೇದುಗಾರಿಕೆಯಲ್ಲಿ ಇರುವಂತಹ ರಾಹುಲ್ ಗಾಂಧಿ ಅವರ ಈ ಬಾರಿಯ ಚುನಾವಣೆ ಪ್ರಚಾರದ ಬಗ್ಗೆ ಪ್ರತಿಯೊಂದು ಕಡೆಗಳಲ್ಲಿ ಚರ್ಚೆಗಳು…

Read More