Application Invitation for Anganwadi Posts

ಅಂಗನವಾಡಿ ಹುದ್ದೆಗಳಿಗೆ ಅರ್ಜಿ ಆಹ್ವಾನ : ಸಂಬಳ 40,000 ಪ್ರತಿ ತಿಂಗಳು

ನಮಸ್ಕಾರ ಸ್ನೇಹಿತರೆ ಕರ್ನಾಟಕ ರಾಜ್ಯ ಸರ್ಕಾರವು ಅಂಗನವಾಡಿಯಲ್ಲಿ ಖಾಲಿ ಇರುವಂತಹ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಿದ್ದು ಈ ಹುದ್ದೆಗಳಿಗೆ ಬೇಕಾಗುವಂತಹ ಅರ್ಹತೆ ಹಾಗೂ ಅರ್ಜಿ ಸಲ್ಲಿಸಲು ಇರುವಂತಹ ಸಂಪೂರ್ಣ ಮಾಹಿತಿ ಈ ಲೇಖನದಲ್ಲಿ ತಿಳಿಸಲಾಗುವುದು.ಹಾಗಾಗಿ ಲೇಖನವನ್ನು ಕೊನೆವರೆಗೂ ಓದಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಅಧಿಸೂಚನೆಯನ್ನು ಗಮನಿಸಿ. ಅಂಗನವಾಡಿ ಹುದ್ದೆಗಳಿಗೆ ಭರ್ತಿ : ಕರ್ನಾಟಕ ರಾಜ್ಯದಲ್ಲಿ ಖಾಲಿ ಇರುವಂತಹ ಅಂಗನವಾಡಿ ಕಾರ್ಯಕರ್ತೆ ಹಾಗೂ ಅಂಗನವಾಡಿ ಸಹಾಯಕಿ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಲಾಗಿದ್ದು .ವೇತನ ಹಾಗೂ ಹಾಗೂ ಯಾವ ಸ್ಥಳಗಳಲ್ಲಿ…

Read More
Another guarantee announcement before the Lok Sabha elections

ಲೋಕಸಭಾ ಎಲೆಕ್ಷನ್ ಗೆ ಮುನ್ನವೇ ಮತ್ತೊಂದು ಗ್ಯಾರಂಟಿ ಘೋಷಣೆ : ಈ ಯೋಜನೆ ಫುಲ್ ಫೇಮಸ್ ಆಗಿದೆ

ನಮಸ್ಕಾರ ಸ್ನೇಹಿತರೆ ಲೋಕಸಭಾ ಚುನಾವಣೆ ನಡೆಯಲು ಇನ್ನೇನು ಕೆಲವೇ ದಿನಗಳು ಬಾಕಿ ಇದೆ ಕಾಂಗ್ರೆಸ್ ಸರ್ಕಾರ ಕೇಂದ್ರ ಸರ್ಕಾರದಲ್ಲಿ ಈಗಾಗಲೇ ತಮ್ಮ ಆಡಳಿತ ಬಂದರೆ ಏನೆಲ್ಲಾ ಅಂಶಗಳನ್ನು ಸುಧಾರಣೆ ಮಾಡುತ್ತೇವೆ ಎಂಬುದರ ನೂತನ ಯೋಜನೆಯನ್ನು ಜಾರಿಗೆ ತರುತ್ತೇವೆ ಎಂಬುದನ್ನು ತಿಳಿಸಿತ್ತು. ಈಗ ನೂತನ ಯೋಜನೆ ಒಂದನ್ನು ಜಾರಿಗೆ ತರುವ ಪ್ರಸ್ತಾವನೆಯನ್ನು ಸರ್ಕಾರ ಮುಂದಿಟ್ಟಿರುವುದು ಇದೀಗ ರಾಷ್ಟ್ರೀಯ ಮಟ್ಟದಲ್ಲಿ ದೊಡ್ಡ ಚರ್ಚೆಯಾಗಿದೆ ಎಂದು ಹೇಳಬಹುದು. ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಪ್ರಣಾಳಿಕೆ : ಮುಂಬರುವ ಚುನಾವಣೆಗಳಲ್ಲಿ ಕಾಂಗ್ರೆಸ್ ಸರ್ಕಾರವು ಲೋಕಸಭಾ…

Read More
Know the new rule of NPCI if using UPI payment

ನೀವೇನಾದರೂ UPI ಪೇಮೆಂಟ್ ಅಪ್ಲಿಕೇಶನ್ಗಳನ್ನು ಬಳಸುತ್ತಿದ್ದರೆ NPCIನ ಹೊಸ ನಿಯಮ ತಿಳಿಯಿರಿ

ನಮಸ್ಕಾರ ಸೇಹಿತರೇ ಭಾರತದಲ್ಲಿ ಯುಪಿಎ ಪೇಮೆಂಟ್ಸ್ ಅಪ್ಲಿಕೇಶನ್ ಗಳು ಹೆಚ್ಚಿನ ಜನರು ಬಳಸುತ್ತಿರುವ ಮೊಬೈಲ್ ಅಪ್ಲಿಕೇಶನ್ಗಳಾಗಿವೆ ಯುಪಿಐ ಪೇಮೆಂಟ್ಸ್ ಮೂಲಕ ಕೆಲವೇ ನಿಮಿಷಗಳಲ್ಲಿ ಹಣ ವರ್ಗಾವಣೆ ಮಾಡಲು ಅಥವಾ ಬೇರೆಯವರಿಂದ ಹಣವನ್ನು ಪಡೆದುಕೊಳ್ಳಲು ಸಾಧ್ಯವಾಗುತ್ತದೆ ಇದೀಗ ಎನ್ ಪಿ ಸಿ ಐ ಪಾವತಿ ಮಾಡಲು ಹೊಸದಾಗಿ ಕೆಲವು ನಿಬಂಧನೆಯನ್ನು ಹೇರಲು ಮುಂದಾಗಿದೆ. ಹಾಗಾದರೆ ಎನ್‌ಪಿಸಿಐನ ಹೊಸ ನಿಯಮಗಳೇನು ಎಂಬುದರ ಸಂಪೂರ್ಣ ಮಾಹಿತಿಯನ್ನು ಇವತ್ತಿನ ಲೇಖನದಲ್ಲಿ ತಿಳಿಯಬಹುದು. ಮಾರುಕಟ್ಟೆಯಲ್ಲಿ ಹೆಚ್ಚು ಬಳಕೆಯಾಗುತ್ತಿರುವುದು ಯಾವುದು ? ನೂರಾರು ಅಪ್ಲಿಕೇಶನ್ಗಳನ್ನು ಯುಪಿಐ…

Read More
gas-cylinder-prices-are-now-even-lower

ಗ್ಯಾಸ್ ಸಿಲಿಂಡರ್ ಬೆಲೆಯಲ್ಲಿ ಇದೀಗ ಮತ್ತಷ್ಟು ಕಡಿಮೆಯಾಗಲಿದೆ !

ನಮಸ್ಕಾರ ಸ್ನೇಹಿತರೆ ಇವತ್ತಿನ ಲೇಖನದಲ್ಲಿ ತಿಳಿಸುತ್ತಿರುವ ವಿಷಯವೆಂದರೆ ಗ್ಯಾಸ ಸಿಲಿಂಡರ್ ಬೆಲೆಯಲ್ಲಿ ಮತ್ತಷ್ಟು ಕಡಿಮೆಯಾಗಿರುವುದರ ಬಗ್ಗೆ. ಸಕಾರಗಳು ಕಾಲ ಕಾಲಕ್ಕೆ ಅನೇಕ ಯೋಜನೆಗಳನ್ನು ಜಾರಿಗೆ ತರುತ್ತದೆ. ಅದರಂತೆ ಸರ್ಕಾರದ ಯೋಜನೆಗಳ ಪ್ರಯೋಜನಗಳನ್ನು ಯಾವ ರೀತಿ ಪಡೆಯಬೇಕು ಎಂಬುದರ ಬಗ್ಗೆ ಸಾಕಷ್ಟು ಮಾಹಿತಿಗಳನ್ನು ಒದಗಿಸುತ್ತೇವೆ. ಅದರಂತೆ ಇಂದು ಗ್ಯಾಸ್ ಸಿಲಿಂಡರ್ಗಳ ಬಗ್ಗೆ ಮಾತನಾಡುತ್ತಿದ್ದು ಗ್ಯಾಸ ಸಿಲಿಂಡರ್ಗಳ ಬೆಲೆ ಇಂದು ಎಷ್ಟಿದೆ ಎಂಬುದರ ಸಂಪೂರ್ಣ ಮಾಹಿತಿಯನ್ನು ಇದೀಗ ತಿಳಿಯಬಹುದು. ಗ್ಯಾಸ್ ಸಿಲಿಂಡರ್ ಬೆಲೆಯಲ್ಲಿ ಕಡಿಮೆ : ಗೃಹ ಮತ್ತು ವಾಣಿಜ್ಯ…

Read More
5 8 9th class result declared

5 8 9ನೇ ತರಗತಿಯ ಫಲಿತಾಂಶ ಪ್ರಕಟ : ಸ್ಕೋರ್ ಬೋರ್ಡ್ ಚೆಕ್ ಮಾಡಿಕೊಳ್ಳಿ

ನಮಸ್ಕಾರ ಸ್ನೇಹಿತರೆ ಇವತ್ತಿನ ಲೇಖನದಲ್ಲಿ ಕರ್ನಾಟಕ ಶಾಲಾ ಶಿಕ್ಷಣ ಇಲಾಖೆಯ ವಿದ್ಯಾರ್ಥಿಗಳಿಗೆ ಪರೀಕ್ಷಾ ಫಲಿತಾಂಶವನ್ನು ಬಿಡುಗಡೆ ಮಾಡುವುದರ ಬಗ್ಗೆ ಮಾಹಿತಿಯನ್ನು ತಿಳಿಸಲಾಗುತ್ತಿದೆ. 5 8 9ನೇ ತರಗತಿಯ ಫಲಿತಾಂಶಗಳನ್ನು ಕರ್ನಾಟಕ ಶಾಲಾ ಶಿಕ್ಷಣ ಇಲಾಖೆಯು ಶೀಘ್ರದಲ್ಲಿಯೇ ತನ್ನ ಅಧಿಕೃತ ವೆಬ್ಸೈಟ್ನಲ್ಲಿ ಬಿಡುಗಡೆ ಮಾಡುತ್ತದೆ. 5ನೇ ತರಗತಿ ಮಾರ್ಚ್ 26ರಂದು 8 ಮತ್ತು 9ನೇ ತರಗತಿಗೆ ಮಾರ್ಚ್ 28ರಂದು ಕರ್ನಾಟಕ ಶಾಲಾ ಶಿಕ್ಷಣ ಇಲಾಖೆಯೂ ತನ್ನ ವಾರ್ಷಿಕ ಪರೀಕ್ಷೆಯನ್ನು ಮುಕ್ತಾಯಗೊಳಿಸಿತ್ತು. 1.66 ಕ್ರೋರ್ ಉತ್ತರ ಹಾಳೆಗಳ ಮೌಲ್ಯಮಾಪನಗಳನ್ನು ಇತ್ತೀಚಿನ…

Read More
Rain New forecast from India Meteorological Department

ಮಳೆ ಗ್ಯಾರಂಟಿ : ಭಾರತೀಯ ಹವಾಮಾನ ಇಲಾಖೆಯಿಂದ ಹೊಸ ಮುನ್ಸೂಚನೆ

ನಮಸ್ಕಾರ ಸ್ನೇಹಿತರೆ ಬೆಂಗಳೂರಿನಲ್ಲಿ ಬೆಳಗ್ಗೆ ಭಾಗಸಹ ಮೋಡಕವಿದ ವಾತಾವರಣ ಯುಗಾದಿಯವರೆಗೆ ಇರಲಿದೆ. ಅದರಲ್ಲೂ ಮುಖ್ಯವಾಗಿ ಮಧ್ಯಾಹ್ನ ಮತ್ತು ಸಂಜೆಯ ಹೊತ್ತಿಗೆ ಆಕಾಶದಲ್ಲಿ ಮೋಡವಿಲ್ಲದೆಯೇ ಸ್ಪಷ್ಟವಾಗಿ ಇರುತ್ತದೆ. ಕ್ರಮವಾಗಿ 37 ಮತ್ತು 23 ಡಿಗ್ರಿ ಸೆಲ್ಸಿಯಸ್ ನಷ್ಟು ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಇರಲಿದೆ. ಹಾಗಾದರೆ ಯುಗಾದಿಯ ಸಂದರ್ಭದಲ್ಲಿ ಯಾವ ಯಾವ ಜಿಲ್ಲೆಗಳಲ್ಲಿ ಎಷ್ಟು ಮಳೆಯಾಗಲಿದೆ ಎಂಬುದರ ಸಂಪೂರ್ಣ ಮಾಹಿತಿಯನ್ನು ಇವತ್ತಿನ ಲೇಖನದಲ್ಲಿ ತಿಳಿಯಬಹುದು. ಕಡಿಮೆ ಮಳೆಯಾಗಿರುವುದು ಈ ವರ್ಷದ ಮಾರ್ಚ್ ತಿಂಗಳಿನಲ್ಲಿ ತಾಪಮಾನ ಏರಿಕೆಗೆ ಕಾರಣವಾಗಿದೆ ಎಂದು…

Read More
The government gets money from this scheme for marriage

ಮದುವೆಗೆ ಸರ್ಕಾರದ ಈ ಯೋಜನೆಯಿಂದ ಸಿಗಲಿದೆ 51,000 ಗೆ ಈ ಕೂಡಲೇ ಅರ್ಜಿ ಸಲ್ಲಿಸಿ

ನಮಸ್ಕಾರ ಸ್ನೇಹಿತರೇ ಇವತ್ತಿನ ಲೇಖನದಲ್ಲಿ ಹೆಣ್ಣು ಮಕ್ಕಳಿಗಾಗಿಯೇ ಒಂದು ವಿಶೇಷ ಯೋಜನೆಯ ಬಗ್ಗೆ ಮಾಹಿತಿಯನ್ನು ತಿಳಿಸಲಾಗುತ್ತಿತ್ತು ಈ ಯೋಜನೆಯ ಅಡಿಯಲ್ಲಿ ಹೆಣ್ಣು ಮಕ್ಕಳಿಗೆ ಇವತ್ತೊಂದು ಸಾವಿರ ರೂಪಾಯಿಗಳು ಸಿಗಲಿದೆ. ಪ್ರಸ್ತುತ ಕೇಂದ್ರ ಸರ್ಕಾರ ಹಾಗೂ ರಾಜ್ಯ ಸರ್ಕಾರಗಳು ದೇಶದಲ್ಲಿ ಹೆಣ್ಣು ಮಕ್ಕಳಿಗಾಗಿ ಹಲವಾರು ರೀತಿಯ ಯೋಜನೆಗಳನ್ನು ಜಾರಿಗೆ ತರುತ್ತೇವೆ ಎಂದು ಹೇಳಬಹುದು. ವಿವಿಧ ಯೋಜನೆಗಳು ಹೆಣ್ಣು ಮಕ್ಕಳ ಉತ್ತಮ ಭವಿಷ್ಯಕ್ಕಾಗಿ ಈಗಾಗಲೇ ತಲೆಯೆತ್ತಿಕೊಂಡಿದೆ ಸಾಮಾನ್ಯವಾಗಿ ಪೋಷಕರಿಗೆ ಹೆಣ್ಣು ಮಕ್ಕಳು ಜನಿಸಿದರೆ ಸಾಕಷ್ಟ ಚಿಂತೆ ಹೆಚ್ಚಾಗುತ್ತದೆ ಈ ಚಿಂತೆಯನ್ನು…

Read More
Women will get free sewing machine

ಮಹಿಳೆಯರಿಗೆ ಉಚಿತ ಹೊಲಿಗೆ ಯಂತ್ರ ಸಿಗಲಿದೆ ಸರ್ಕಾರದಿಂದ : ಈ ಕೂಡಲೇ ಅರ್ಜಿ ಸಲ್ಲಿಸಿ

ನಮಸ್ಕಾರ ಸ್ನೇಹಿತರೆ ಇವತ್ತಿನ ಲೇಖನದಲ್ಲಿ ತಿಳಿಸುತ್ತಿರುವ ಮಾಹಿತಿ ಸಾಕಷ್ಟು ಮಹಿಳೆಯರಿಗೆ ಉಪಯೋಗವಾಗಲಿದೆ ಏಕೆಂದರೆ ಸರ್ಕಾರದಿಂದ ಮಹಿಳೆಯರಿಗಾಗಿ ಉಚಿತವಾದ ಹೊಲಿಗೆ ಯಂತ್ರವನ್ನು ನೀಡಲಾಗುತ್ತಿರುವುದರ ಬಗ್ಗೆ ಮಾಹಿತಿಯನ್ನು ಸಂಪೂರ್ಣವಾಗಿ ತಿಳಿಸಲಾಗುತ್ತಿದೆ. ಯಾವ ಮಹಿಳೆಯರು ಸರ್ಕಾರ ನೀಡುತ್ತಿರುವ ಹೊಲಿಗೆ ಯಂತ್ರವನ್ನು ಪಡೆದುಕೊಳ್ಳಬಹುದು ಹೇಗೆ ಅರ್ಜಿ ಸಲ್ಲಿಸಬೇಕು ಏನೆಲ್ಲ ದಾಖಲೆಗಳನ್ನು ಪಡೆದುಕೊಳ್ಳಲು ಹೊಂದಿರಬೇಕು ಎಂಬುದರ ಬಗ್ಗೆ ಈ ಲೇಖನದಲ್ಲಿ ತಿಳಿಯಬಹುದು. ಪ್ರಧಾನ ಮಂತ್ರಿ ವಿಶ್ವಕರ್ಮ ಯೋಜನೆ : ಪ್ರಧಾನಮಂತ್ರಿ ವಿಶ್ವಕರ್ಮ ಯೋಜನೆಯ ಮೂಲಕ ಉಚಿತವಾಗಿ ಮಹಿಳೆಯರಿಗೆ ಹೊಲಿಗೆ ಯಂತ್ರವನ್ನು ನೀಡುತ್ತಿದ್ದು ಹಲವಾರು ವರ್ಷಗಳ…

Read More
Subsidy of Krishibhagya Yojana is credited to farmers' account

ಕೃಷಿಭಾಗ್ಯ ಯೋಜನೆಯ ಸಬ್ಸಿಡಿ ರೈತರ ಖಾತೆಗೆ ಜಮಾ : ಸ್ಟೇಟಸ್ ಚೆಕ್ ಮಾಡಿಕೊಳ್ಳಿ

ನಮಸ್ಕಾರ ಸ್ನೇಹಿತರೇ, ದೇಶದಲ್ಲಿ ಪ್ರಸ್ತುತ ರಾಜ್ಯ ಮತ್ತು ಕೇಂದ್ರ ಸರ್ಕಾರಗಳೆರಡು ಅನೇಕ ಯೋಜನೆಗಳನ್ನು ರೈತರ ಅಭಿವೃದ್ಧಿಗಾಗಿ ಜಾರಿಗೊಳಿಸುತ್ತಿದೆ ಎಂದು ಹೇಳಬಹುದು ಎಲ್ಲ ಯೋಜನೆಗಳ ಲಾಭವನ್ನು ಈಗಾಗಲೇ ರೈತರು ಪಡೆದುಕೊಳ್ಳುತ್ತಿದ್ದಾರೆ. ರೈತರಿಗಾಗಿ ರಾಜ್ಯ ಸರ್ಕಾರ ಇದೀಗ ಪರಿಚಯಿಸಿರುವ ಬಿಸಿ ಭಾಗ್ಯ ಯೋಜನೆಗೆ ಸಂಬಂಧಿಸಿ ದಂತೆ ಹೊಸ ಅಪ್ಡೇಟ್ ಹೊರ ಬಿದ್ದಿದೆ. ಕೃಷಿಭಾಗ್ಯ ಯೋಜನೆಯ ಅಡಿಯಲ್ಲಿ ಯಾವ ರೀತಿಯ ಪ್ರಯೋಜನವನ್ನು ರೈತರು ಪಡೆಯಬಹುದು ರಾಜ್ಯ ಸರ್ಕಾರ ಸಾಂಪ್ರದಾಯಿಕ ಕೃಷಿಯ ಜೊತೆಗೆ ನೀರಿನ ಕೊರತೆ ಇರುವ ಸಮಯದಲ್ಲಿಯೂ ಹೇಗೆ ಕೃಷಿಯನ್ನು ಮಾಡಬೇಕು…

Read More