Farmers will get solar pumpset at 80% subsidy rate

ರೈತರಿಗೆ ಸಿಗಲಿದೆ ಶೇಕಡ 80% ಸಬ್ಸಿಡಿ ದರದಲ್ಲಿ ಸೋಲಾರ್ ಪಂಪ್ಸೆಟ್ Apply ಮಾಡಿ

ನಮಸ್ಕಾರ ಸ್ನೇಹಿತರೆ ಕೃಷಿ ಭೂಮಿಯಲ್ಲಿ ನೀರಾವರಿ ಮಾಡಲು ಸರ್ಕಾರ ಸಬ್ಸಿಡಿ ದರದಲ್ಲಿ ಪಂಪ್ಸೆಟ್ ಒದಗಿಸಲು ಯೋಜನೆಯೊಂದನ್ನು ಸರ್ಕಾರ ರೈತರಿಗೆ ಪ್ರಾರಂಭಿಸಿದೆ. ರಾಜ್ಯ ಸರ್ಕಾರ ರೈತರಿಗೆ ಸಿಹಿ ಸುದ್ದಿಯನ್ನು ನೀಡಿದ್ದು ತಮ್ಮ ಕೃಷಿ ಭೂಮಿಯಲ್ಲಿ ಹಗಲು ಸಮಯದಲ್ಲಿ ನೀರಾವರಿ ಮಾಡಲು ಸಬ್ಸಿಡಿ ದರದಲ್ಲಿ ಸೋಲಾರ್ ಪಂಪ್ಸೆಟ್ ಅನ್ನು ಒದಗಿಸಲು ರಾಜ್ಯ ಸರ್ಕಾರ ಯೋಜನೆಯನ್ನು ರೂಪಿಸಿದೆ. ರೈತರು ಸುಲಭವಾಗಿ ಈ ಯೋಜನೆಯ ಅಡಿಯಲ್ಲಿ ಸೋಲಾರ್ ಪಂಪ್ಸೆಟ್ಗಳನ್ನು ಸಬ್ಸಿಡಿ ದರದಲ್ಲಿ ತಮ್ಮ ಜಮೀನಿನಲ್ಲಿ ಅಳವಡಿಸಿಕೊಳ್ಳಬಹುದಾಗಿದೆ. ಕುಸುಮ್ ಬಿ ಯೋಜನೆ : ಸೋಲಾರ್…

Read More
Here is the published live update of Karnataka 2nd PUC Result

2nd PUC Result ಫಲಿತಾಂಶದ ಪ್ರಕಟ ಲೈವ್ ಅಪ್ಡೇಟ್ ಇಲ್ಲಿದೆ

ನಮಸ್ಕಾರ ಸ್ನೇಹಿತರೆ ಶೀಘ್ರದಲ್ಲಿ ವಿದ್ಯಾ ಪಿಯುಸಿ ಅಥವಾ 12ನೇ ತರಗತಿಯ ಫಲಿತಾಂಶಗಳನ್ನು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿಯು ಪ್ರಕಟಿಸುವ ನಿರೀಕ್ಷೆ ಇದೆ. ಲಭ್ಯವಿರುವಂತಹ ಮಾಹಿತಿಯ ಪ್ರಕಾರ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿಯು ಮುಂದಿನ ವಾರ ಫಲಿತಾಂಶ ಹಾಗೂ ಸಮಯದ ಅಧಿಕೃತ ಪ್ರಕಟಣೆ ಮಾಡಲಾಗುತ್ತದೆ ಎಂಬ ನಿರೀಕ್ಷೆ ಮಾಡಲಾಗಿದೆ. ದ್ವಿತೀಯ ಪಿಯುಸಿ ಫಲಿತಾಂಶವನ್ನು ಎಲ್ಲಿ ಪರಿಶೀಲಿಸಬೇಕು ? ಮಾರ್ಚ್ ಒಂದರಿಂದ ಮಾರ್ಚ್ 23ರ ವರೆಗೆ ಸುಮಾರು 7 ಲಕ್ಷ ವಿದ್ಯಾರ್ಥಿಗಳಿಗೆ ಕರ್ನಾಟಕದಲ್ಲಿ ಕರ್ನಾಟಕ…

Read More
Free house for those who don't own house by Govt

ಸರ್ಕಾರದಿಂದ ಸಿಗಲಿದೆ ಉಚಿತ ಮನೆ : ಸ್ವಂತ ಮನೆ ಇಲ್ಲದವರಿಗೆ ಬಂಪರ್ ಅವಕಾಶ

ನಮಸ್ಕಾರ ಸ್ನೇಹಿತರೆ ಇವತ್ತಿನ ಲೇಖನದಲ್ಲಿ ಸ್ವಂತ ಮನೆ ಹೊಂದುವವರಿಗೆ ಸುವರ್ಣ ಅವಕಾಶ ಕಲ್ಪಿಸಲಾಗಿದೆ. ಸ್ವಂತ ಮನೆ ಹೊಂದಬೇಕೆಂದುವ ಕನಸನ್ನು ಹೊಂದಿರುವ ಪ್ರತಿಯೊಬ್ಬರಿಗೂ ಕೂಡ ಇದೀಗ ಹಾಗೂ ಉಚಿತವಾಗಿ ಮನೆಯನ್ನು ಬಡತನ ರೇಖೆಗಿಂತ ಕೆಳಗಿರುವವರಿಗೆ ವಿತರಣೆ ಮಾಡುವುದು ಕೇಂದ್ರ ಸರ್ಕಾರದ ಮುಖ್ಯ ಗುರಿಯಾಗಿದೆ. ದೇಶದಲ್ಲಿ ವಾಸಿಸುತ್ತಿರುವ ಸಾಕಷ್ಟು ಜನರು ಎಂದಿಗೂ ಕೂಡ ಬಾಡಿಗೆ ಮನೆಯಲ್ಲಿಯೇ ಅಥವಾ ಅಧಿಕೃತ ಜಾಗದಲ್ಲಿಯೇ ಸಣ್ಣ ಪುಟ್ಟ ಗುಡಿಸಿಲಿಗಳಲ್ಲಿ ಅಥವಾ ಕಚ್ಚಾ ಮನೆಗಳಲ್ಲಿ ವಾಸಿಸುತ್ತಿದ್ದಾರೆ ಇವರಿಗೂ ಕೂಡ ಸ್ವಂತ ಮನೆ ಹೊಂದಿರಬೇಕೆ ಎನ್ನುವ ಕನಸನ್ನು…

Read More
New country from Govt if transformer is on agricultural land

ವಿದ್ಯುತ್ ಕಂಬ ಅಥವಾ ಟ್ರಾನ್ಸ್ಫರ್ಮರ್ ಕೃಷಿ ಭೂಮಿಯಲ್ಲಿದ್ದರೆ ಸರ್ಕಾರದಿಂದ ಹೊಸ ದೇಶ

ಪ್ರತಿಯೊಂದು ಕೆಲಸಕ್ಕೂ ಇಂದು ವಿದ್ಯುತ್ ಆಸ್ಯವಶ್ಯಕವಾಗಿದೆ ಎಲ್ಲಾ ಕ್ಷೇತ್ರಕ್ಕೂ ವಿದ್ಯುತ್ ಪೂರೈಕೆ ಅಗತ್ಯವಾಗಿದ್ದು ಲೈನಿಂಗ್ ಮಾಡಿ ಕಂಬ ಹಾಕುವಾಗ ಕೃಷಿ ಭೂಮಿ ಮೇಲು ಕೂಡ ಕಂಬ ಬೀಳಲಿದೆ. ಇದರಿಂದ ನಮ್ಮ ಕೃಷಿಗೆ ಇದು ತೊಡಕಾಗಲಿದ್ದು ಬೆಳೆಗೆ ಸಮಸ್ಯೆ ಆಗದೆ ಎಂದು ಕೊಳ್ಳುವವರು ತಿಳಿಸಿದ್ದಾರೆ. ಆದರೆ ಇದೀಗ ಸುರಕ್ಷತಾ ಕ್ರಮಗಳನ್ನು ಗಮನದಲ್ಲಿಟ್ಟುಕೊಂಡು ಅನೇಕ ಲಾಭವನ್ನು ಕಂಬ ಇದ್ದರೂ ಕೂಡ ಪಡೆಯಬಹುದಾಗಿದೆ. ಅದರಂತೆ ಇದರ ಬಗ್ಗೆ ಸಂಪೂರ್ಣ ಮಾಹಿತಿ ಇದೀಗ ನೋಡಬಹುದು. ಅನೇಕ ಪ್ರಯೋಜನಗಳು ಸಿಗಲಿದೆ : ಕರೆಂಟ್ ಕಂಬವನ್ನು…

Read More
Cm new appeal to Karnataka women

ಗ್ಯಾರಂಟಿ ಪಡೆಯುತ್ತಿರುವ ಎಲ್ಲ ಮಹಿಳೆಯರಿಗೆ ಮುಖ್ಯಮಂತ್ರಿಯಿಂದ ಹೊಸ ಮನವಿ

ನಮಸ್ಕಾರ ಸ್ನೇಹಿತರೆ ಇನ್ನೇನು ಲೋಕಸಭಾ ಚುನಾವಣೆ ರಾಜ್ಯದಲ್ಲಿ ನಡೆಯಲಿದೆ ವಿವಿಧ ಪಕ್ಷದ ಅಭ್ಯರ್ಥಿಗಳು ಚುನಾವಣೆಯಲ್ಲಿ ತಮ್ಮನ್ನು ಗೆಲ್ಲಿಸುವಂತೆ ರಾಜ್ಯದ ಜನತೆಗೆ ಮನವಿ ಮಾಡಿಕೊಳ್ಳುತ್ತಿದ್ದಾರೆ ಇನ್ನೊಂದು ಕಡೆ ವಿವಿಧ ಯೋಜನೆಗಳನ್ನು ಪಕ್ಷಗಳು ಜಾರಿಗೊಳಿಸುತ್ತೇವೆ ಎಂಬ ಭರವಸೆಯನ್ನು ಕೂಡ ನೀಡುತ್ತಿವೆ. ಮತದಾರರಂದು ಸೆಳೆಯುವ ನಿಟ್ಟಿನಲ್ಲಿ ಹಲವಾರು ರೀತಿಯ ತಂತ್ರಗಳನ್ನು ಪಕ್ಷಗಳು ಹೂಡಿದ್ದು ಇದೀಗ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಕಾಂಗ್ರೆಸ್ ಅಭ್ಯರ್ಥಿಗಳನ್ನು ಗೆಲ್ಲಿಸಿ ಎಂದು ಮತದಾರರಲ್ಲಿ ಮನವಿ ಮಾಡಿಕೊಂಡಿದ್ದಾರೆ. 60,000ಲೀಡ್ ಕೊಟ್ಟು ನಮ್ಮನ್ನು ಗೆಲ್ಲಿಸಿ : ಮುಖ್ಯಮಂತ್ರಿ ಸಿದ್ದರಾಮಯ್ಯನವರು ಮೈಸೂರು ಕೊಡಗು ಹಾಗೂ…

Read More
Release of 8th installment of Grilahakshmi Yojana

ಗೃಹಲಕ್ಷ್ಮಿ ಯೋಜನೆಯ 8ನೇ ಕಂತಿನ ಹಣ ಈ ಜಿಲ್ಲೆಯ ಮಹಿಳೆಯರಿಗೆ ಬಿಡುಗಡೆ

ನಮಸ್ಕಾರ ಸ್ನೇಹಿತರೇ, ಇಂದು ಬಹುತೇಕ ಯಶಸ್ಸನ್ನು ಗೃಹಲಕ್ಷ್ಮಿ ಯೋಜನೆ ಕಂಡಿದೆ ಎಂದು ಹೇಳಬಹುದು ಅಂದರೆ ಮಹಿಳೆಯರ ಬ್ಯಾಂಕ್ ಖಾತೆಗೆ ಶೇಕಡ 90ರಷ್ಟು ಹಣ ವರ್ಗಾವಣೆ ಆಗಿದೆ. ಸರ್ಕಾರ ಗೃಹಲಕ್ಷ್ಮಿ ಯೋಜನೆಯ ಫಲಾನುಭವಿ ಮಹಿಳೆಯರಿಗೆ ಸಹಿಸುದ್ದಿ ಎಂದು ನೀಡಿದೆ ಇದುವರೆಗೂ ಯಾರಿಗೆಲ್ಲಾ ಹಣ ಸಂದಾಯ ಆಗಿರುವುದೆಲ್ಲವೋ ಅವರಿಗೂ ಕೂಡ ಪೆಂಡಿಂಗ್ ಇರುವಂತಹ ಹಣ ವರ್ಗಾವಣೆ ಯಾಗುತ್ತದೆ ಎನ್ನುವ ಬಗ್ಗೆ ರಾಜ್ಯ ಸರ್ಕಾರ ಮಾಹಿತಿ ನೀಡಿದೆ. ಗೃಹಲಕ್ಷ್ಮಿ ಯೋಜನೆಯದು ಮಹಿಳೆಯರ ಸಬಲೀಕರಣಕ್ಕಾಗಿ ಪ್ರಾರಂಭಿಸಲಾಗಿದ್ದು ಇಂದು ಬಹುತೇಕ ಇದು ಯಶಸ್ವಿ ಆಗಿದೆ…

Read More
If you have this card, you will get free gas from the center!

ಮಹಿಳೆಯರಿಗೆ ಹತ್ತಿರ ಈ ಕಾರ್ಡ್ ಇದ್ದರೆ ಸಿಗಲಿದೆ ಕೇಂದ್ರದಿಂದ ಉಚಿತ ಗ್ಯಾಸ್ ನೋಡಿ !

ನಮಸ್ಕಾರ ಸ್ನೇಹಿತರೆ ಭಾರತ ಸರ್ಕಾರ ದೇಶದಲ್ಲಿ 2016ರಲ್ಲಿ ಪ್ರಧಾನಮಂತ್ರಿ ಉಜ್ವಲ ಯೋಜನೆಯನ್ನು ಪರಿಚಯಿಸಿದೆ ಅದರಂತೆ ಕೇಂದ್ರ ಸರ್ಕಾರ ಪರಿಚಯಿಸಿರುವ ಅನೇಕ ಯೋಜನೆಗಳಲ್ಲಿ ಪ್ರಧಾನಮಂತ್ರಿ ಉಜ್ವಲ ಯೋಜನೆಯು ಕೂಡ ಒಂದಾಗಿದ್ದು ದೇಶದ ಮಹಿಳೆಯರು ಅತಿ ಕಡಿಮೆ ದರದಲ್ಲಿ ಈ ಯೋಜನೆಯ ಅಡಿಯಲ್ಲಿ ಗ್ಯಾಸ್ ಸಿಲಿಂಡರನ್ನು ಪಡೆಯುತ್ತಿದ್ದಾರೆ. ಸದ್ಯದ ಈಗ ಉಚಿತವಾಗಿ ಗ್ಯಾಸ್ ಸಿಲಿಂಡರ್ ಅನ್ನು ಇಂಥವರು ಪಡೆಯುವ ಅವಕಾಶ ಈ ಯೋಜನೆ ಅಡಿಯಲ್ಲಿ ಬಂದದಾಗಿದೆ ಹಾಗಾದರೆ ಪ್ರಧಾನಮಂತ್ರಿ ಉಜ್ವಲ ಯೋಜನೆಯ ಅಡಿಯಲ್ಲಿ ಉಚಿತ ಗ್ಯಾಸ್ ಸಿಲಿಂಡರನ್ನು ಪಡೆಯಲು ಯಾರೆಲ್ಲಾ…

Read More
New idea for self employment

ಸ್ವಂತ ಉದ್ಯೋಗಕ್ಕಾಗಿ ಹೊಸ ಐಡಿಯಾ : ಲಕ್ಷಗಟ್ಟಲೆ ಆದಾಯ ಪಡೆಯಿರಿ ಹೆಚ್ಚಿನ ಮಾಹಿತಿ ನೋಡಿ !

ನಮಸ್ಕಾರ ಸ್ನೇಹಿತರೆ ಪ್ರತಿಯೊಬ್ಬ ವ್ಯಕ್ತಿಯೂ ಕೂಡ ಇಂದು ಕೆಲಸ ಬಹಳ ಮುಖ್ಯವಾಗಿದೆ ಏಕೆಂದರೆ ಕೈಗಾರಿಕೆ ಸರಿಯಾಗಿದ್ದರೆ ಮಾತ್ರ ನಾವು ಆರ್ಥಿಕವಾಗಿ ಸದೃಢವಾಗಿರುತ್ತೇವೆ ಹೆಚ್ಚಿನ ವಿದ್ಯಾವಂತರು ಇಂದು ನಿರುದ್ಯೋಗದ ಸಮಸ್ಯೆಯನ್ನು ಎದುರಿಸುತ್ತಿದ್ದಾರೆ ಎಂದು ಹೇಳಬಹುದು. ಆದ್ದರಿಂದ ಅಂತಹ ಜನರಿಗಾಗಿ ಇವತ್ತಿನ ಲೇಖನದಲ್ಲಿ ಸ್ವಯಂ ಉದ್ಯೋಗ ಮಾಡಲು ಒಂದು ಬಿಸಿನೆಸ್ ಐಡಿಯಾ ಹೇಳಲಾಗುತ್ತಿದೆ. ಸ್ವಂತ ಉದ್ಯೋಗ ಮಾಡಿ ಹೆಚ್ಚಿನ ಆದಾಯ ಪಡೆಯಿರಿ : ಪ್ರತಿಯೊಬ್ಬರೂ ಕೂಡ ಇತ್ತೀಚಿನ ದಿನಗಳಲ್ಲಿ ಯಾವುದಾದರೂ ಒಂದು ಸ್ವಂತ ಉದ್ಯೋಗವನ್ನು ಮಾಡಬೇಕೆಂಬ ಕನಸನ್ನು ಹೊಂದಿರುತ್ತಾರೆ. ಅಲ್ಲದೆ…

Read More
Free electricity is no longer available to everyone

ಉಚಿತ ಕರೆಂಟ್ ಇನ್ಮುಂದೆ ಎಲ್ಲರಿಗೂ ಸಿಗುವುದಿಲ್ಲ : ಈ ನಿಯಮ ತಿಳಿದುಕೊಳ್ಳಿ

ನಮಸ್ಕಾರ ಸ್ನೇಹಿತರೆ ರಾಜ್ಯ ಸರ್ಕಾರವು ಜಾರಿಗೆ ತಂದಿರುವ ಗ್ಯಾರಂಟಿ ಯೋಜನೆಗಳಲ್ಲಿ ಗೃಹಜೋತಿ ಯೋಜನೆಯ ಅಡಿಯಲ್ಲಿ ಪ್ರತಿ ತಿಂಗಳು ಗ್ರುಹ ಜ್ಯೋತಿ ಯೋಜನೆಯ ಫಲಾನುಭವಿಗಳು 200 ಯೂನಿಟ್ ಗಳವರೆಗೆ ಉಚಿತವಾಗಿ ವಿದ್ಯುತ್ತನ್ನು ಪಡೆದುಕೊಳ್ಳುತ್ತಿದ್ದು ಇದೀಗ ಅವರಿಗೂ ಕೂಡ ವಿದ್ಯುತ್ ಬಿಲ್ ಪಾವತಿ ಮಾಡುವಂತಹ ಪರಿಸ್ಥಿತಿ ಎದುರಾಗಿದೆ ಎಂದು ಹೇಳಬಹುದು. ರಾಜ್ಯದಲ್ಲಿ ಲಕ್ಷಾಂತರ ಕುಟುಂಬಗಳು ಕಳೆದ ಆರು ತಿಂಗಳಿನಿಂದ ಗೃಹ ಜ್ಯೋತಿ ಯೋಜನೆಯ ಅಡಿಯಲ್ಲಿ ಉಚಿತ ವಿದ್ಯುತ್ ಲಾಭವನ್ನು ಪಡೆದುಕೊಳ್ಳುತ್ತಿವೆ. ಯಾವುದೇ ಮನೆಯ ಮಾಲೀಕರಿರಬಹುದು ಅಥವಾ ಬಾಡಿಗೆ ಮನೆಯಲ್ಲಿ ವಾಸಿಸುವವರು…

Read More
Free gas cylinder and stove immediately

ಈ ಕೂಡಲೇ ಉಚಿತ ಗ್ಯಾಸ್ ಸಿಲಿಂಡರ್ ಮತ್ತು ಸ್ಟವ್ ಪಡೆಯಲು ಅರ್ಜಿ ಸಲ್ಲಿಸಿ

ನಮಸ್ಕಾರ ಸ್ನೇಹಿತರೆ ಇನ್ನು ಮುಂದೆ ಮಹಿಳೆಯರು ಒಲೆಯ ಮುಂದೆ ಕುಳಿತು ಅಡುಗೆ ಮಾಡುವಂತಹ ಅವಶ್ಯಕತೆ ಇಲ್ಲ ಏಕೆಂದರೆ ಉಚಿತವಾಗಿ ಗ್ಯಾಸ ಸಿಲಿಂಡರನ್ನು ಪ್ರಧಾನಮಂತ್ರಿ ಉಜ್ವಲ ಯೋಜನೆಯ ಅಡಿಯಲ್ಲಿ ನೀಡಲಾಗುತ್ತಿದ್ದು ಅರ್ಹತೆ ಉಳ್ಳ ಅಭ್ಯರ್ಥಿಗಳು ಈ ಯೋಜನೆಗೆ ಅರ್ಜಿ ಸಲ್ಲಿಸಿ, ಈ ಯೋಜನೆಯ ಸಂಪೂರ್ಣ ಪ್ರಯೋಜನವನ್ನು ಪಡೆಯಬಹುದಾಗಿದೆ. ಅದರಂತೆ ಈ ಯೋಜನೆಗೆ ಸಂಬಂಧಿಸಿ ದಂತೆ ಉಚಿತ ಗ್ಯಾಸ್ ಸಿಲಿಂಡರ್ ಅನ್ನು ಪಡೆದುಕೊಳ್ಳಬೇಕಾದರೆ ಏನೆಲ್ಲಾ ಅರ್ಹತೆಗಳನ್ನು ಹೊಂದಿರಬೇಕು ದಾಖಲೆಗಳು ಇನ್ನು ಹೇಗೆ ಅರ್ಜಿ ಸಲ್ಲಿಸಬೇಕು ಎಂಬುದರ ಬಗ್ಗೆ ಸಂಪೂರ್ಣವಾದ ಮಾಹಿತಿಯನ್ನು…

Read More