Has Annabhagya Yojana money been deposited

ಅನ್ನಭಾಗ್ಯ ಯೋಜನೆಯ ಹಣ ಜಮಾ ಆಗಿದೆಯಾ : ಈ ಕೂಡಲೇ ಖಾತೆ ಚೆಕ್ ಮಾಡಿಕೊಳ್ಳಿ

ನಮಸ್ಕಾರ ಸ್ನೇಹಿತರೆ ಇವತ್ತಿನ ಲೇಖನದಲ್ಲಿ ಸರ್ಕಾರದಿಂದ ಅನ್ನಭಾಗ್ಯ ಯೋಜನೆಯ ಅಡಿಯಲ್ಲಿ ಯಾರೆಲ್ಲ ಹಣವನ್ನು ಪಡೆಯುತ್ತಿರುತ್ತಾರೋ ಅಂತವರಿಗೆ ಮಹತ್ವದ ಸುದ್ದಿ ಒಂದನ್ನು ತಿಳಿಸಲಾಗುತ್ತಿದೆ. ಹಾಗಾದರೆ ರಾಜ್ಯ ಸರ್ಕಾರದಿಂದ ಆ ಮಹತ್ವದ ಮಾಹಿತಿ ಯಾವುದು? ಯಾವಾಗ ಅನ್ನಭಾಗ್ಯ ಯೋಜನೆಯ ಅಕ್ಕಿಯ ಹಣ ಜಮಾ ಆಗುತ್ತದೆ ಎಂಬುದರ ಸಂಪೂರ್ಣ ಮಾಹಿತಿಯನ್ನು ಈ ಲೇಖನದಲ್ಲಿ ತಿಳಿಯಬಹುದು. ಈ ದಿನಾಂಕದಂದು ಅನ್ನ ಭಾಗ್ಯ ಯೋಜನೆ ಯ ಹಣ ಜಮಾ : ಅನ್ನಭಾಗ್ಯ ಯೋಜನೆಯ ಫಲಾನುಭವಿಗಳ ಖಾತೆಗೆ ಪ್ರತಿ ತಿಂಗಳು 26ನೇ ತಾರೀಖಿನ ಒಳಗಾಗಿ ಸರ್ಕಾರವು…

Read More
Gruhalkshmi Yojana also got GST and Tax

ಗೃಹಲಕ್ಷ್ಮಿ ಯೋಜನೆಗೂ ಬಂತು GST ಮತ್ತು ಟ್ಯಾಕ್ಸ್ : ಇನ್ನುಮುಂದೆ ಸಂಕಷ್ಟದಲ್ಲಿ ಹಣ ಪಡೆಯಬೇಕು

ನಮಸ್ಕಾರ ಸ್ನೇಹಿತರೆ ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರವು ಅಧಿಕಾರಕ್ಕೆ ಬಂದಿದ ನಂತರ ನುಡಿದಂತೆ ನಡೆದಿದ್ದೇವೆ ಎಂಬ ಮಾತಿನಂತೆ ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತಂದಿವೆ. ಅದರಂತೆ ಕಾಂಗ್ರೆಸ್ ಸರ್ಕಾರದ ಮಹತ್ವಕಾಂಶ ಯೋಜನೆ ಎಂದರೆ ಅದು ಗೃಹಲಕ್ಷ್ಮಿ ಯೋಜನೆ ಯಾಗಿದ್ದು ಈ ಯೋಜನೆಯು ರಾಜ್ಯದಲ್ಲಿ ಈಗಾಗಲೇ ಅನುಷ್ಠಾನಗೊಂಡು ಹತ್ತು ತಿಂಗಳುಗಳು ಕಳೆದಿದೆ. ಗೃಹಲಕ್ಷ್ಮಿ ಯೋಜನೆಯ ಅಡಿಯಲ್ಲಿ ಅರ್ಹ ಫಲಾನುಭವಿಗಳು 10 ಕಂಂತಿನ ಹಣವನ್ನು ಒಟ್ಟಾಗಿ ಈಗಾಗಲೇ 20,000ಗಳ ಹಣವನ್ನು ಪಡೆದಿದ್ದಾರೆ. ಸದ್ಯ ಇದೀಗ ಗೃಹಲಕ್ಷ್ಮಿ ಯೋಜನೆಗೆ ಸಂಬಂಧಿಸಿ ದಂತೆ ರಾಜ್ಯದಲ್ಲಿ ಬಿಗ್…

Read More
A small electric car will be available at a very low price

ಅತಿ ಕಡಿಮೆ ಬೆಲೆಯಲ್ಲಿ ಸಿಗಲಿದೆ, ಪುಟ್ಟ ಎಲೆಕ್ಟ್ರಿಕ್ ಕಾರ್ : ಈ ಕಾರ್ ಓಡಿಸಲು ಲೈಸೆನ್ಸ್ ಅಗತ್ಯವಿಲ್ಲ

ನಮಸ್ಕಾರ ಸ್ನೇಹಿತರೆ ಇವತ್ತಿನ ಲೇಖನದಲ್ಲಿ ಎಲೆಕ್ಟ್ರಿಕ್ ಕಾರ್ ನ ಬಗ್ಗೆ ಮಾಹಿತಿಯನ್ನು ತಿಳಿಸಲಾಗುತ್ತಿದೆ. ಇದೀಗ ಅತಿ ಕಡಿಮೆ ಬೆಲೆಯಲ್ಲಿ ಒಂದು ಪುಟ್ಟ ಎಲೆಕ್ಟ್ರಿಕ್ ಕಾರನ್ನು ಲಾಂಚ್ ಮಾಡಲಾಗುತ್ತಿದ್ದು ಈ ಕಾರನ್ನು ಓಡಿಸಲು ಯಾವುದೇ ರೀತಿಯ ಲೈಸೆನ್ಸ್ ಅಗತ್ಯವಿರುವುದಿಲ್ಲ. ಇಂಧನ ಚಾಲಿತ ವಾಹನಗಳ ಬದಲಾಗಿ ಎಲೆಕ್ಟ್ರಿಕ್ ವಾಹನಗಳು ಭಾರತೀಯ ಮಾರುಕಟ್ಟೆಯಲ್ಲಿ ಹೆಚ್ಚು ಪರಿಚಯವಾಗುತ್ತಿದೆ ಎಂದು ಹೇಳಬಹುದು. ಪ್ರಸ್ತುತ ಇದೀಗ ಮಾರುಕಟ್ಟೆಯಲ್ಲಿ ಜನಪ್ರಿಯವಾಗಿರುವ ವಿವಿಧ ಕಾರ್ ತಯಾರಿಕಾ ಕಂಪನಿಗಳು ಹಲವು ಮಾದರಿಯ ಕಾರ್ ಗಳನ್ನು ಎಲೆಕ್ಟ್ರಿಕ್ ಆವೃತ್ತಿಯಲ್ಲಿ ಬಿಡುಗಡೆ ಮಾಡುತ್ತಿವೆ…

Read More
gruhalkshmi-money-release

ಗೃಹಲಕ್ಷ್ಮಿ ಹಣ ಬಿಡುಗಡೆ : ಹಣ ಬರದೇ ಇದ್ದರೆ ಈ ರೀತಿ ಮಾಡಿ ಹಣ ಪಡೆದುಕೊಳ್ಳಬಹುದು.

ನಮಸ್ಕಾರ ಸ್ನೇಹಿತರೆ ಇವತ್ತಿನ ಲೇಖನದಲ್ಲಿ ಗೃಹಲಕ್ಷ್ಮಿ ಯೋಜನೆಯ ಫಲಾನುಭವಿಗಳಿಗೆ ಸಿಹಿ ಸುದ್ದಿಯನ್ನು ತಿಳಿಸಲಾಗುತ್ತಿದೆ. 8 ಮತ್ತು 9ನೇ ಕ್ರಾಂತಿನ ಹಣ ಕೂಡ ಎಲ್ಲಾ ಫಲಾನುಭವಿಗಳ ಬ್ಯಾಂಕ್ ಖಾತೆಗೆ ಇದೀಗ ಏಪ್ರಿಲ್ ತಿಂಗಳಿನಲ್ಲಿಯೇ ರಾಜ್ಯ ಸರ್ಕಾರ ಜನ ಮಾಡಿದೆ ಇದುವರೆಗೂ ಈ ಯೋಜನೆ ಕಡೆಯಿಂದ ಹಣ ಜಮಾ ಆಗಿದ್ದು ಆದರೆ ಕೆಲವೊಂದು ಮಹಿಳೆಯರ ಬ್ಯಾಂಕ್ ಖಾತೆಗೆ 9ನೇ ಕಂತಿನ ಹಣ ಇನ್ನೂ ಕೂಡ ಬಂದಿಲ್ಲ ಎಂದು ಹೇಳಲಾಗುತ್ತಿದೆ. ಅದರಂತೆ ನಿಮಗೆ ಗೃಹಲಕ್ಷ್ಮಿ ಯೋಜನೆಯ ಹಣ ಯಾವ ದಿನಾಂಕದಂದು ಜಮಾ…

Read More
bullet-train-will-run-on-these-routes

Bullet Train : ಸಿಹಿಸುದ್ದಿ ದೇಶದ ಜನತೆಗೆ ! ಬುಲೇಟ್ ಟ್ರೈನ್ ಈ ಮಾರ್ಗಗಳಲ್ಲಿ ಓಡಾಡಲಿದೆ

ಭಾರತದ ವಿಕಸಿತ ಪರಿಕಲ್ಪನೆ ಅಡಿಯಲ್ಲಿ ಸರ್ಕಾರವು ಈಗಾಗಲೇ ಅನೇಕ ಜನಪರ ಕಾರ್ಯಕ್ರಮ ಪರಿಚಯಿಸುತ್ತಿದೆ. ಈ ನಡುವೆ ಪ್ರಧಾನಿ ಮೋದಿ ಅವರ ನೇತೃತ್ವದಲ್ಲಿ ಕೇಂದ್ರ ಸರ್ಕಾರವು ರೈಲ್ವೆ ವ್ಯವಸ್ಥೆ ಬದಲಾಯಿಸುವ ಜೊತೆಗೆ ನೂತನ ರೈಲ್ವೆ ವ್ಯವಸ್ಥೆ ಭಾರತದಲ್ಲೂ ಜಾರಿಗೆ ತರಲು ಮುಂದಾಗುತ್ತಿದೆ. ಈ ನಿಟ್ಟಿನಲ್ಲಿ ಬುಲೇಟ್ ಟ್ರೈನ್ (Bullet train) ಶೀಘ್ರದಲ್ಲೇ ಭಾರತದಾದ್ಯಂತ ಇರಲಿದ್ದು ಇದರ ಕಾಮಗಾರಿ ಕೆಲಸ ಕಾರ್ಯಗಳು ಭರದಿಂದ ಸಾಗುತ್ತಿದೆ. ಬಿಜೆಪಿ ಸರ್ಕಾರವು ತನ್ನ ಹೊಸ ಪ್ರಣಾಳಿಕೆ ಹೊರಡಿಸುವಾಗ ಈ ಸೌಲಭ್ಯ ಘೋಷಣೆ ಮಾಡಿದೆ. ಹೊಸದಾಗಿ…

Read More
The government gets money from this scheme for marriage

ಮದುವೆಗೆ ಸರ್ಕಾರದ ಈ ಯೋಜನೆಯಿಂದ ಸಿಗಲಿದೆ 51,000 ಗೆ ಈ ಕೂಡಲೇ ಅರ್ಜಿ ಸಲ್ಲಿಸಿ

ನಮಸ್ಕಾರ ಸ್ನೇಹಿತರೇ ಇವತ್ತಿನ ಲೇಖನದಲ್ಲಿ ಹೆಣ್ಣು ಮಕ್ಕಳಿಗಾಗಿಯೇ ಒಂದು ವಿಶೇಷ ಯೋಜನೆಯ ಬಗ್ಗೆ ಮಾಹಿತಿಯನ್ನು ತಿಳಿಸಲಾಗುತ್ತಿತ್ತು ಈ ಯೋಜನೆಯ ಅಡಿಯಲ್ಲಿ ಹೆಣ್ಣು ಮಕ್ಕಳಿಗೆ ಇವತ್ತೊಂದು ಸಾವಿರ ರೂಪಾಯಿಗಳು ಸಿಗಲಿದೆ. ಪ್ರಸ್ತುತ ಕೇಂದ್ರ ಸರ್ಕಾರ ಹಾಗೂ ರಾಜ್ಯ ಸರ್ಕಾರಗಳು ದೇಶದಲ್ಲಿ ಹೆಣ್ಣು ಮಕ್ಕಳಿಗಾಗಿ ಹಲವಾರು ರೀತಿಯ ಯೋಜನೆಗಳನ್ನು ಜಾರಿಗೆ ತರುತ್ತೇವೆ ಎಂದು ಹೇಳಬಹುದು. ವಿವಿಧ ಯೋಜನೆಗಳು ಹೆಣ್ಣು ಮಕ್ಕಳ ಉತ್ತಮ ಭವಿಷ್ಯಕ್ಕಾಗಿ ಈಗಾಗಲೇ ತಲೆಯೆತ್ತಿಕೊಂಡಿದೆ ಸಾಮಾನ್ಯವಾಗಿ ಪೋಷಕರಿಗೆ ಹೆಣ್ಣು ಮಕ್ಕಳು ಜನಿಸಿದರೆ ಸಾಕಷ್ಟ ಚಿಂತೆ ಹೆಚ್ಚಾಗುತ್ತದೆ ಈ ಚಿಂತೆಯನ್ನು…

Read More
Grilahakshmi 8th installment money release

ಗೃಹಲಕ್ಷ್ಮಿ 8ನೇ ಕಂತಿನ ಹಣ ಬಿಡುಗಡೆಗೆ : ಹಣ ಪಡೆಯಲು ಈ ಕೆಲಸ ಕಡ್ಡಾಯ

ನಮಸ್ಕಾರ ಸ್ನೇಹಿತರೆ ನೀವೇನಾದರೂ ಕೆಲವು ಪ್ರಮುಖ ಕೆಲಸಗಳನ್ನು ಮಾಡಿಕೊಂಡರೆ ಖಂಡಿತವಾಗಿಯೂ ನಿಮ್ಮ ಬ್ಯಾಂಕ್ ಖಾತೆಗೆ ತಪ್ಪದೆ ಗೃಹಲಕ್ಷ್ಮಿ ಯೋಜನೆಯ ಹಣ ವರ್ಗಾವಣೆ ಆಗುತ್ತದೆ ಎಂದು ಹೀಗಾಗಲೆ ಸರ್ಕಾರ ಭರವಸೆ ನೀಡಿದೆ. ಯಾವಾಗ ಮಹಾಲಕ್ಷ್ಮಿ ಯೋಜನೆ ಜಾರಿಗೆ ಬಂದಿದೆಯೋ ಅಲ್ಲಿಂದ ಇಲ್ಲಿಯವರೆಗೆ ಒಂದಷ್ಟು ಹಣ ಮಹಿಳೆಯರ ಬ್ಯಾಂಕ್ ಖಾತೆಯಲ್ಲಿ ಸಂಗ್ರಹವಾಗಿದೆ. ಅದರಂತೆ ಇದೀಗ ಕೆಲವು ಪ್ರಮುಖ ಕೆಲಸಗಳನ್ನು ಮಾಡಿಕೊಂಡರೆ ಮಹಿಳೆಯರು ಅವರ ಬ್ಯಾಂಕ್ ಖಾತೆಗೆ ತಪ್ಪದೆ ಹಣ ವರ್ಗಾವಣೆಯಾಗುತ್ತಿದೆ ಎಂದು ಈಗಾಗಲೇ ಸರ್ಕಾರ ಭರವಸೆ ನೀಡಿದೆ ಎಂದು ಹೇಳಬಹುದು….

Read More
Complete these works by March 31

ಈ ಕೆಲಸಗಳನ್ನು ಮಾರ್ಚ್ 31ರ ಒಳಗಾಗಿ ಮುಗಿಸಿ : ತಪ್ಪದೆ ಗಮನಿಸಿ ! ನಾಳೆ ಕೊನೆಯ ದಿನಾಂಕ

ನಮಸ್ಕಾರ ಸ್ನೇಹಿತರೆ ಆರ್ಥಿಕ ವರ್ಷದಲ್ಲಿ ಮಾರ್ಚ್ 31ನ್ನು ಅತ್ಯಂತ ಪ್ರಮುಖ ದಿನ ಎಂದು ಪರಿಗಣಿಸಲಾಗುತ್ತದೆ ಏಕೆಂದರೆ ಆರ್ಥಿಕ ವರ್ಷದ ಕೊನೆಯ ದಿನ ಮಾರ್ಚ್ 31 ಆಗಿರುತ್ತದೆ ಹಾಗಾಗಿ ಟ್ಯಾಕ್ಸ್ ಉಳಿತಾಯ ಮಾಡುವುದು ಹಾಗೂ ಶೇವಿಂಗ್ ಮಾಡುವಂತಹ ಕೆಲಸಗಳನ್ನು ಮಾರ್ಚ್ 31ರ ಒಳಗಾಗಿ ಮಾಡಿಬಿಡಬೇಕು. ಎಲ್ಲಾ ಡೆಡ್ ಲೈನ್ ಗಳು ಮಾರ್ಚ್ 31ರ ಒಳಗೆ ಮುಗಿದುಬಿಡುತ್ತದೆ ಕೆಲವೊಂದು ಪ್ರಮುಖ ಕೆಲಸಗಳನ್ನು ಒಂದು ವೇಳೆ ನೀವು ಮಾಡದೇ ಇದ್ದರೆ ಈ ದಿನಾಂಕದೊಳಗೆ ಮಾಡಿ ಮುಗಿಸಿ ಇಲ್ಲದಿದ್ದರೆ ಸಾಕಷ್ಟು ನಷ್ಟವನ್ನು ಅನುಭವಿಸಬೇಕಾಗುತ್ತದೆ….

Read More
put-the-ration-card-number-and-do-gruhalkshmi-money-check

ರೇಷನ್ ಕಾರ್ಡ್ ನಂಬರ್ ಹಾಕಿ ಗೃಹಲಕ್ಷ್ಮಿ ಹಣ ಚೆಕ್ ಮಾಡಿ : 8ನೇ ಕಂತಿನ ಹಣ !

ನಮಸ್ಕಾರ ಸ್ನೇಹಿತರೆ ನಿಮಗೆಷ್ಟು ಹಣ ಜಮಾ ಆಗಿದೆ ಎಂಬುದನ್ನು ರೇಷನ್ ಕಾರ್ಡ್ ನಂಬರ್ ಹಾಕುವುದರ ಮೂಲಕ ಫಲಾನುಭವಿಗಳು ಮೊಬೈಲ್ ನಲ್ಲಿಯೇ ಚೆಕ್ ಮಾಡಬಹುದಾಗಿದೆ. ರೇಷನ್ ಕಾರ್ಡ್ ನಂಬರ್ ಮೂಲಕ ಹಣ ಚೆಕ್ ಮಾಡಲು ಯಾರು ಸಹಾಯ ಅಗತ್ಯವಿಲ್ಲ ನಿಮ್ಮ ಬಳಿ ಇರುವಂತಹ ಮೊಬೈಲ್ನಲ್ಲಿಯೇ ಸುಲಭವಾಗಿ ಚೆಕ್ ಮಾಡಬಹುದು. ಅದೇ ರೀತಿ ಹೇಗೆ ಮೊಬೈಲ್ ನಲ್ಲಿ ರೇಷನ್ ಕಾರ್ಡ್ ನಂಬರ್ ಹಾಕುವುದರ ಮೂಲಕ ಹಣ ಜಮಾ ಆಗಿರುವುದರ ಬಗ್ಗೆ ತಿಳಿಯಬೇಕು ಎಂಬುದರ ಮಾಹಿತಿಯನ್ನು ಸಂಪೂರ್ಣವಾಗಿ ಇವತ್ತಿನ ಲೇಖನದಲ್ಲಿ ತಿಳಿಯಬಹುದು….

Read More
Annabhagya money for the month of March has arrived today

ಇಂದು ಮಾರ್ಚ್ ತಿಂಗಳ ಅನ್ನಭಾಗ್ಯ ಹಣ ಬಂದಿದೆ : ಈ ಲಿಂಕ್ ಮೂಲಕ ತಕ್ಷಣ ಪರಿಶೀಲನೆ ಮಾಡಿ

ನಮಸ್ಕಾರ ಸ್ನೇಹಿತರೇ ರಾಜ್ಯ ಸರ್ಕಾರವು ಜಾರಿಗೆ ತಂದಿರುವ ಗ್ಯಾರಂಟಿ ಯೋಜನೆಗಳಲ್ಲಿ ಮುಖ್ಯವಾದ ಯೋಜನೆ ಎಂದರೆ ಅದು ಅನ್ನಭಾಗ್ಯ ಯೋಜನೆಯಾಗಿದೆ ಈ ಯೋಜನೆಯ ಬಡವರ್ಗದ ಜನತೆಗೆ ಹೆಚ್ಚು ನೆರವಾಗುತ್ತಿದೆ ಎಂದು ಹೇಳಬಹುದು. ಈ ಯೋಜನೆಯ ಮುಖ್ಯ ಉದ್ದೇಶ ಬಡವರ ಹಸಿವು ನೀಗಿಸಬೇಕೆಂಬುದಾಗಿದ್ದು ಆ ಉದ್ದೇಶದಿಂದಲೇ ರಾಜ್ಯ ಸರ್ಕಾರವು ಈ ಯೋಜನೆಯನ್ನು ಜಾರಿಗೆ ತಂದಿದೆ -ಇಂದು ಮಾರ್ಚ್ ತಿಂಗಳ ಹಣ ಜಮೆ. 2013ರಲ್ಲಿ ಅನ್ನಭಾಗ್ಯ ಯೋಜನೆಯನ್ನು ರಾಜ್ಯ ಸರ್ಕಾರ ಪ್ರಾರಂಭಿಸಿತು ಈ ಯೋಜನೆಯ ಮೂಲಕ ಅಗತ್ಯ ಆಹಾರ ಧಾನ್ಯಗಳನ್ನು ಬಡವರಿಗೆ…

Read More