New iPhone release soon

ಶೀಘ್ರದಲ್ಲಿ ಹೊಸ ಐಫೋನ್ ಬಿಡುಗಡೆ : ಇಷ್ಟೊಂದು ಕಡಿಮೆ ಬೆಲೆಗೆ ಇದೇ ಮೊದಲು ಸಿಗಲಿದೆ

ನಮಸ್ಕಾರ ಸ್ನೇಹಿತರೆ ಈ ಹಿಂದೆ ಬಿಡುಗಡೆಯಾದ ಎಲ್ಲಾ ಐಫೋನ್ ಎಸ್ ಈ ಸರಣಿಯ ಫೋನ್ ಗಳಿಗಿಂತ ಉತ್ತಮ ವಿಶೇಷತೆಗಳೊಂದಿಗೆ ಬಜೆಟ್ ಐ ಫೋನ್ ಬರಲಿದೆ. ಯಾವುದೇ ಬಜೆಟ್ ಐ ಫೋನನ್ನು ಆಪಲ್ 2022 ರಿಂದ ಮಾರುಕಟ್ಟೆಯಲ್ಲಿ ಪರಿಚಯಿಸಿರುವುದಿಲ್ಲ ಆದರೂ ಕೂಡ ಹೊಸ ಬಜೆಟ್ ಐ ಫೋನ್ ನಲ್ಲಿ ಕಂಪನಿಯು ಕಾರ್ಯನಿರ್ವಹಿಸುತ್ತಿದೆ ಎಂದು ಸಾಕಷ್ಟು ವರದಿಗಳು ಸೂಚಿಸುತ್ತಿವೆ. ಐಫೋನ್ ಎಸ್ ಈ ಫೋರ್ ಎಂದು ಈ ಫೋನನ್ನು ಕರೆಯಲಾಗುತ್ತದೆ ಮತ್ತು ಈ ಫೋನ್ ಮುಂದಿನ ವರ್ಷದ ಮೊದಲಾರ್ಧದಲ್ಲಿ ಬಿಡುಗಡೆಯಾಗುವ…

Read More
Application for new ration card has started

ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಪ್ರಾರಂಭ : ರೇಷನ್ ಕಾರ್ಡ್ ಅರ್ಜಿಗಳು ವಿಲೇವಾರಿಯಾಗಲಿವೆ

ನಮಸ್ಕಾರ ಸ್ನೇಹಿತರೆ ಇವತ್ತಿನ ಲೇಖನದಲ್ಲಿ ಹೊಸ ರೇಷನ್ ಕಾರ್ಡ್ ಗೆ ಸಂಬಂಧಿಸಿದಂತೆ ಮಾಹಿತಿಯನ್ನು ತಿಳಿಸಲಾಗುತ್ತಿದ್ದು ರಾಜ್ಯ ಸರ್ಕಾರ ಇದೀಗ ಹೊಸ ಬಿಪಿಎಲ್ ಎಪಿಎಲ್ ಪಡಿತರ ಚೀಟಿ ಅರ್ಜಿ ಸಲ್ಲಿಸಲು ಪ್ರಾರಂಭ ಮಾಡುತ್ತದೆ ಹಾಗೂ ಈಗಾಗಲೇ ಸಲ್ಲಿಕೆಯಾಗಿರುವ ಅರ್ಜಿಗಳು ಅಂದರೆ ಬಾಕಿ ಉಳಿದಿರುವ ಅರ್ಜಿ ವಿಲೇವಾರಿಗೆ ಆಹಾರ ಇಲಾಖೆಯು ತಯಾರಿ ನಡೆಸಿದೆ. ಈಗಾಗಲೇ ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳು ಈ ಬಗ್ಗೆ ಸಭೆ ನಡೆಸಿ ಚರ್ಚಿಸಿದ್ದು ಬಹುತೇಕ ಜೂನ್ ಮೊದಲ ವಾರದಲ್ಲಿ ರೇಷನ್ ಕಾರ್ಡ್ ಅರ್ಜಿ ಪ್ರಕ್ರಿಯೆ ಪ್ರಾರಂಭವಾಗಲಿದೆ. ಅದರಂತೆ…

Read More
Implementation of new gas cylinder rules

ಗ್ಯಾಸ್ ಸಿಲಿಂಡರ್ ಇನ್ನು ಮುಂದೆ ಪಡೆಯಲು ದೇಶದಾದ್ಯಂತ ಹೊಸ ನಿಯಮ ಜಾರಿ

ನಮಸ್ಕಾರ ಸ್ನೇಹಿತರೆ ಅನೇಕ ಮಹಿಳೆಯರು ಕೇಂದ್ರ ಸರ್ಕಾರದ ಉಜ್ವಲ ಯೋಜನೆಯ ಭಾಗವಾಗಿ ಉಚಿತ ಗ್ಯಾಸ್ ಸಂಪರ್ಕಗಳನ್ನು ಪಡೆದಿದ್ದಾರೆ ಅದರಂತೆ ದೇಶದಾದ್ಯಂತ ಅಡುಗೆ ಅನಿಲ ಸಿಲಿಂಡರ್ ಬಳಸುತ್ತಿರುವ ಗ್ರಾಹಕರ ಒಟ್ಟು ಸಂಖ್ಯೆ 14.45 ಕೋಟಿಯಷ್ಟಿದ್ದು ಪ್ರತಿಯೊಬ್ಬರ ಮನೆಗಳಲ್ಲಿಯೂ ಕೂಡ ಹಿಂದಿನ ದಿನಗಳಲ್ಲಿ ಗ್ಯಾಸ್ ಸಿಲೆಂಡರ್ ಅನ್ನು ನೋಡಬಹುದಾಗಿದೆ. ಅದರಂತೆ ಪ್ರತಿಯೊಬ್ಬರೂ ಕೂಡ ಗ್ಯಾಸ್ ಸಿಲಿಂಡರ್ ಗಳನ್ನು ಇತ್ತೀಚಿನ ದಿನಗಳಲ್ಲಿ ಬಳಸುತ್ತಿದ್ದು ಯಾರೂ ಕೂಡ ಸೌದೆ ಒಲೆಯಲ್ಲಿ ಅಡುಗೆ ಮಾಡದಂತೆ ಎಲ್ಪಿಜಿ ಗ್ಯಾಸ್ ಸಿಲಿಂಡರ್ ಸಿಗಬೇಕು ಎಂಬ ಉದ್ದೇಶದಿಂದ ಉಚಿತ…

Read More
Implementation of new rule in Shakti Yojana

ಶಕ್ತಿ ಯೋಜನೆಯಲ್ಲಿ ಹೊಸ ನಿಯಮ ಜಾರಿ ಉಚಿತ ಪ್ರಯಾಣ ಮಾಡೋಕೆ ಈ ಕಾರ್ಡ್ ತೋರಿಸಬೇಕು

ನಮಸ್ಕಾರ ಸ್ನೇಹಿತರೇ, ಇವತ್ತಿನ ಲೇಖನದಲ್ಲಿ ರಾಜ್ಯ ಸರ್ಕಾರವು ಜಾರಿಗೆ ತಂದಿರುವ ಶಕ್ತಿ ಯೋಜನೆಯ ಬಗ್ಗೆ ಹೊಸ ನಿಯಮ ಜಾರಿಯಾಗಿರುವುದರ ಮಾಹಿತಿಯನ್ನು ತಿಳಿಸಲಾಗುತ್ತಿದೆ. ಹೊಸ ನಿಯಮವನ್ನು ಶಕ್ತಿ ಯೋಜನೆಯ ಅಡಿಯಲ್ಲಿ ಜಾರಿಯಾಗಿರುವಂತೆ ಸಂಪೂರ್ಣವಾಗಿ ಇವತ್ತಿನ ಲೇಖನದಲ್ಲಿ ಮಾಹಿತಿಯನ್ನು ತಿಳಿಸಲಾಗುತ್ತಿದೆ. ಕರ್ನಾಟಕ ಸರ್ಕಾರವು ಜಾರಿಗೆ ತಂದಿರುವ 5 ಗ್ಯಾರಂಟಿ ಯೋಜನೆಗಳಲ್ಲಿ ಶಕ್ತಿ ಯೋಜನೆ ಕೂಡ ಒಂದಾಗಿದೆ ಶಕ್ತಿ ಯೋಜನೆಯಿಂದ ಬಸ್ಸಿನಲ್ಲಿ ಉಚಿತವಾಗಿ ಪ್ರಯಾಣ ಮಾಡುತ್ತಿದ್ದಾರೆ. ಅದರಂತೆ ಇದೀಗ ಈ ಯೋಜನೆಯಲ್ಲಿ ಹೊಸ ನಿಯಮ ಒಂದನ್ನು ರಾಜ್ಯ ಸರ್ಕಾರ ಜಾರಿಗೊಳಿಸಿದ್ದು ಆ…

Read More
New country from Govt if transformer is on agricultural land

ವಿದ್ಯುತ್ ಕಂಬ ಅಥವಾ ಟ್ರಾನ್ಸ್ಫರ್ಮರ್ ಕೃಷಿ ಭೂಮಿಯಲ್ಲಿದ್ದರೆ ಸರ್ಕಾರದಿಂದ ಹೊಸ ದೇಶ

ಪ್ರತಿಯೊಂದು ಕೆಲಸಕ್ಕೂ ಇಂದು ವಿದ್ಯುತ್ ಆಸ್ಯವಶ್ಯಕವಾಗಿದೆ ಎಲ್ಲಾ ಕ್ಷೇತ್ರಕ್ಕೂ ವಿದ್ಯುತ್ ಪೂರೈಕೆ ಅಗತ್ಯವಾಗಿದ್ದು ಲೈನಿಂಗ್ ಮಾಡಿ ಕಂಬ ಹಾಕುವಾಗ ಕೃಷಿ ಭೂಮಿ ಮೇಲು ಕೂಡ ಕಂಬ ಬೀಳಲಿದೆ. ಇದರಿಂದ ನಮ್ಮ ಕೃಷಿಗೆ ಇದು ತೊಡಕಾಗಲಿದ್ದು ಬೆಳೆಗೆ ಸಮಸ್ಯೆ ಆಗದೆ ಎಂದು ಕೊಳ್ಳುವವರು ತಿಳಿಸಿದ್ದಾರೆ. ಆದರೆ ಇದೀಗ ಸುರಕ್ಷತಾ ಕ್ರಮಗಳನ್ನು ಗಮನದಲ್ಲಿಟ್ಟುಕೊಂಡು ಅನೇಕ ಲಾಭವನ್ನು ಕಂಬ ಇದ್ದರೂ ಕೂಡ ಪಡೆಯಬಹುದಾಗಿದೆ. ಅದರಂತೆ ಇದರ ಬಗ್ಗೆ ಸಂಪೂರ್ಣ ಮಾಹಿತಿ ಇದೀಗ ನೋಡಬಹುದು. ಅನೇಕ ಪ್ರಯೋಜನಗಳು ಸಿಗಲಿದೆ : ಕರೆಂಟ್ ಕಂಬವನ್ನು…

Read More
New idea for self employment

ಸ್ವಂತ ಉದ್ಯೋಗಕ್ಕಾಗಿ ಹೊಸ ಐಡಿಯಾ : ಲಕ್ಷಗಟ್ಟಲೆ ಆದಾಯ ಪಡೆಯಿರಿ ಹೆಚ್ಚಿನ ಮಾಹಿತಿ ನೋಡಿ !

ನಮಸ್ಕಾರ ಸ್ನೇಹಿತರೆ ಪ್ರತಿಯೊಬ್ಬ ವ್ಯಕ್ತಿಯೂ ಕೂಡ ಇಂದು ಕೆಲಸ ಬಹಳ ಮುಖ್ಯವಾಗಿದೆ ಏಕೆಂದರೆ ಕೈಗಾರಿಕೆ ಸರಿಯಾಗಿದ್ದರೆ ಮಾತ್ರ ನಾವು ಆರ್ಥಿಕವಾಗಿ ಸದೃಢವಾಗಿರುತ್ತೇವೆ ಹೆಚ್ಚಿನ ವಿದ್ಯಾವಂತರು ಇಂದು ನಿರುದ್ಯೋಗದ ಸಮಸ್ಯೆಯನ್ನು ಎದುರಿಸುತ್ತಿದ್ದಾರೆ ಎಂದು ಹೇಳಬಹುದು. ಆದ್ದರಿಂದ ಅಂತಹ ಜನರಿಗಾಗಿ ಇವತ್ತಿನ ಲೇಖನದಲ್ಲಿ ಸ್ವಯಂ ಉದ್ಯೋಗ ಮಾಡಲು ಒಂದು ಬಿಸಿನೆಸ್ ಐಡಿಯಾ ಹೇಳಲಾಗುತ್ತಿದೆ. ಸ್ವಂತ ಉದ್ಯೋಗ ಮಾಡಿ ಹೆಚ್ಚಿನ ಆದಾಯ ಪಡೆಯಿರಿ : ಪ್ರತಿಯೊಬ್ಬರೂ ಕೂಡ ಇತ್ತೀಚಿನ ದಿನಗಳಲ್ಲಿ ಯಾವುದಾದರೂ ಒಂದು ಸ್ವಂತ ಉದ್ಯೋಗವನ್ನು ಮಾಡಬೇಕೆಂಬ ಕನಸನ್ನು ಹೊಂದಿರುತ್ತಾರೆ. ಅಲ್ಲದೆ…

Read More
Release of new list of ration cards and opportunity to apply

ರಾಜ್ಯ ಸರ್ಕಾರದಿಂದ ರೇಷನ್ ಕಾರ್ಡ್ ಗಳ ಹೊಸ ಪಟ್ಟಿ ಬಿಡುಗಡೆ : ಅರ್ಜಿ ಸಲ್ಲಿಸಲು ಅವಕಾಶ

ನಮಸ್ಕಾರ ಸ್ನೇಹಿತರೆ ಸರಕಾರದ ಮಾನದಂಡಗಳ ಹೊರತಾಗಿಯೂ ಕೂಡ ಇತ್ತೀಚಿನ ದಿನಗಳಲ್ಲಿ ಸಾಕಷ್ಟು ಜನರು ಬಿಪಿಎಲ್ ಕಾರ್ಡ್ ಅನ್ನು ಪಡೆದುಕೊಂಡಿದ್ದಾರೆ. ಬಡತನ ರೇಖೆಗಿಂತ ಕೆಳಗಿರುವವರಿಗೆ ಕಡುಬಡತನದಲ್ಲಿ ಜೀವನ ನಡೆಸುತ್ತಿರುವವರಿಗೆ ರಾಜ್ಯ ಸರ್ಕಾರ ಬಿಪಿಎಲ್ ಹಾಗೂ ಅಂತಿರೋ ರೇಷನ್ ಕಾರ್ಡ್ ಗಳನ್ನು ವಿತರಣೆ ಮಾಡಿದ್ದು ನಿಜಕ್ಕೂ ಒಂದು ವರದಾನ ಎಂದು ಹೇಳಬಹುದು. ಏಕೆಂದರೆ ಈ ಪಡಿತರ ಚೀಟಿ ಹೊಂದಿರುವವರಿಗೆ ಸರ್ಕಾರ ಜಾರಿಗೊಳಿಸುವ ಪ್ರತಿಯೊಂದು ಯೋಜನೆಯ ಲಾಭವನ್ನು ಪಡೆದುಕೊಳ್ಳಲು ಅವಕಾಶ ನೀಡಲಾಗುತ್ತದೆ ಅದಷ್ಟೇ ಅಲ್ಲದೆ ಪಡಿತರ ವಸ್ತುಗಳನ್ನು ಉಚಿತವಾಗಿ ಈ ಕಾರ್ಡ್…

Read More