Cash to farmers through Kisan Mandan Yojana

ಕೇಂದ್ರದಿಂದ ರೈತರ ಖಾತೆಗೆ ಪ್ರತಿ ತಿಂಗಳು 3000 ಹಣ ಜಮಾ : ಈ ಕೂಡಲೇ ಈ ಅರ್ಜಿ ಸಲ್ಲಿಸಿ

ನಮಸ್ಕಾರ ಸ್ನೇಹಿತರೆ ರೈತರ ಜೀವನ ವೃತ್ತಿ ಹಬ್ಬದಲ್ಲಿ ನಿರ್ವಹಣೆಗಾಗಿ ಸರ್ಕಾರದ ಭರ್ಜರಿ ಪ್ಲಾನ್ ನಡೆಯುತ್ತಿದ್ದು ಪ್ರತಿ ತಿಂಗಳು ರೈತರ ಬ್ಯಾಂಕ್ ಖಾತೆಗೆ 3000 ರೂಪಾಯಿಗಳ ಹಣವನ್ನು ವರ್ಗಾವಣೆ ಮಾಡುತ್ತಿದೆ. ಕೇಂದ್ರ ಸರ್ಕಾರ ಮತ್ತು ರಾಜ್ಯ ಸರ್ಕಾರಗಳೆರಡು ಕೂಡ ರೈತರ ಏಳಿಗೆಗಾಗಿ ಶ್ರಮಿಸುತ್ತಿದ್ದು ಈಗಾಗಲೇ ಈ ನಿಟ್ಟಿನಲ್ಲಿ ದೇಶದಲ್ಲಿ ರೈತರಿಗಾಗಿ ವಿಶೇಷ ಯೋಜನೆಗಳನ್ನು ಸರ್ಕಾರಗಳು ಜಾರಿಗೊಳಿಸಿವೆ. ಅದರಂತೆ ರೈತರಿಗಾಗಿ ಕೇಂದ್ರ ಸರ್ಕಾರ ಜಾರಿಗೊಳಿಸಿರುವ ಯೋಜನೆಗಳಲ್ಲಿ ಪ್ರಧಾನ ಮಂತ್ರಿ ಕಿಸಾನ್ ಮಂದನ್ ಯೋಜನೆಯು ಕೂಡ ಒಂದಾಗಿದೆ. ಕಿಸಾನ್ ಮಂದನ್ ಯೋಜನೆ…

Read More
put-the-ration-card-number-and-do-gruhalkshmi-money-check

ರೇಷನ್ ಕಾರ್ಡ್ ನಂಬರ್ ಹಾಕಿ ಗೃಹಲಕ್ಷ್ಮಿ ಹಣ ಚೆಕ್ ಮಾಡಿ : 8ನೇ ಕಂತಿನ ಹಣ !

ನಮಸ್ಕಾರ ಸ್ನೇಹಿತರೆ ನಿಮಗೆಷ್ಟು ಹಣ ಜಮಾ ಆಗಿದೆ ಎಂಬುದನ್ನು ರೇಷನ್ ಕಾರ್ಡ್ ನಂಬರ್ ಹಾಕುವುದರ ಮೂಲಕ ಫಲಾನುಭವಿಗಳು ಮೊಬೈಲ್ ನಲ್ಲಿಯೇ ಚೆಕ್ ಮಾಡಬಹುದಾಗಿದೆ. ರೇಷನ್ ಕಾರ್ಡ್ ನಂಬರ್ ಮೂಲಕ ಹಣ ಚೆಕ್ ಮಾಡಲು ಯಾರು ಸಹಾಯ ಅಗತ್ಯವಿಲ್ಲ ನಿಮ್ಮ ಬಳಿ ಇರುವಂತಹ ಮೊಬೈಲ್ನಲ್ಲಿಯೇ ಸುಲಭವಾಗಿ ಚೆಕ್ ಮಾಡಬಹುದು. ಅದೇ ರೀತಿ ಹೇಗೆ ಮೊಬೈಲ್ ನಲ್ಲಿ ರೇಷನ್ ಕಾರ್ಡ್ ನಂಬರ್ ಹಾಕುವುದರ ಮೂಲಕ ಹಣ ಜಮಾ ಆಗಿರುವುದರ ಬಗ್ಗೆ ತಿಳಿಯಬೇಕು ಎಂಬುದರ ಮಾಹಿತಿಯನ್ನು ಸಂಪೂರ್ಣವಾಗಿ ಇವತ್ತಿನ ಲೇಖನದಲ್ಲಿ ತಿಳಿಯಬಹುದು….

Read More
5-lakh-announced-by-govt-without-any-interest

ಸರ್ಕಾರದಿಂದ ಯಾವುದೇ ಬಡ್ಡಿ ಇಲ್ಲದೆ 5 ಲಕ್ಷ ಘೋಷಣೆ : ತಕ್ಷಣ ಅರ್ಜಿ ಸಲ್ಲಿಸಿ ಇಲ್ಲಿದೆ ಲಿಂಕ್

ನಮಸ್ಕಾರ ಸ್ನೇಹಿತರೆ ಯಾವುದೇ ಉದ್ಯಮವನ್ನು ಆರಂಭಿಸುವುದಕ್ಕೆ ನೀವು ಬ್ಯಾಂಕಿನಲ್ಲಿ ಅಥವಾ ಫೈನಾನ್ಸ್ ಕಂಪನಿಗಳಲ್ಲಿ ಅಥವಾ ತುರ್ತು ಪರಿಸ್ಥಿತಿಯಲ್ಲಿ ಸಾಲವನ್ನು ಮಾಡುವುದು ಸಹಜವಾಗಿದೆ ಆದರೆ ನೀವು ಸಾಲ ಮಾಡಿದಾಗ ಯಾವುದೇ ಬೇರೆ ಬ್ಯಾಂಕುಗಳಲ್ಲಿ ಅದಕ್ಕೆ ಅತಿ ಹೆಚ್ಚು ಬಡ್ಡಿಯನ್ನು ಪಾವತಿಸಬೇಕಾಗುತ್ತದೆ. ಇದು ಎಷ್ಟೋ ಬಾರಿ ಸಾಲ ತೆಗೆದುಕೊಂಡಿರುವುದಕ್ಕಿಂತ ಹೆಚ್ಚಿನ ಮತದಾಗಿರುತ್ತದೆ. ಇದೇ ಕಾರಣಕ್ಕಾಗಿ ಮಹಿಳೆಯರು ಸ್ವಂತ ಉದ್ಯಮವನ್ನು ಮಾಡುವಂತಹ ಆಸೆಯನ್ನು ಕೈಬಿಟ್ಟಿದ್ದಾರೆ ಎಂದು ಹೇಳಬಹುದು. ಆದರೆ ಇದೀಗ ಮಹಿಳೆಯರು ಯಾವುದೇ ರೀತಿಯ ಚಿಂತಿಸುವ ಅಗತ್ಯವಿಲ್ಲ ಇದೀಗ ಮಹಿಳೆಯರು ಕೂಡ…

Read More
Annabhagya money for the month of March has arrived today

ಇಂದು ಮಾರ್ಚ್ ತಿಂಗಳ ಅನ್ನಭಾಗ್ಯ ಹಣ ಬಂದಿದೆ : ಈ ಲಿಂಕ್ ಮೂಲಕ ತಕ್ಷಣ ಪರಿಶೀಲನೆ ಮಾಡಿ

ನಮಸ್ಕಾರ ಸ್ನೇಹಿತರೇ ರಾಜ್ಯ ಸರ್ಕಾರವು ಜಾರಿಗೆ ತಂದಿರುವ ಗ್ಯಾರಂಟಿ ಯೋಜನೆಗಳಲ್ಲಿ ಮುಖ್ಯವಾದ ಯೋಜನೆ ಎಂದರೆ ಅದು ಅನ್ನಭಾಗ್ಯ ಯೋಜನೆಯಾಗಿದೆ ಈ ಯೋಜನೆಯ ಬಡವರ್ಗದ ಜನತೆಗೆ ಹೆಚ್ಚು ನೆರವಾಗುತ್ತಿದೆ ಎಂದು ಹೇಳಬಹುದು. ಈ ಯೋಜನೆಯ ಮುಖ್ಯ ಉದ್ದೇಶ ಬಡವರ ಹಸಿವು ನೀಗಿಸಬೇಕೆಂಬುದಾಗಿದ್ದು ಆ ಉದ್ದೇಶದಿಂದಲೇ ರಾಜ್ಯ ಸರ್ಕಾರವು ಈ ಯೋಜನೆಯನ್ನು ಜಾರಿಗೆ ತಂದಿದೆ -ಇಂದು ಮಾರ್ಚ್ ತಿಂಗಳ ಹಣ ಜಮೆ. 2013ರಲ್ಲಿ ಅನ್ನಭಾಗ್ಯ ಯೋಜನೆಯನ್ನು ರಾಜ್ಯ ಸರ್ಕಾರ ಪ್ರಾರಂಭಿಸಿತು ಈ ಯೋಜನೆಯ ಮೂಲಕ ಅಗತ್ಯ ಆಹಾರ ಧಾನ್ಯಗಳನ್ನು ಬಡವರಿಗೆ…

Read More
Petrol and diesel reduced

ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಭಾರಿ ಪ್ರಮಾಣದಲ್ಲಿ ಇಳಿಕೆ : ಎಷ್ಟು ಗೊತ್ತ ..?

ನಮಸ್ಕಾರ ಸ್ನೇಹಿತರೆ ಇವತ್ತಿನ ಲೇಖನದಲ್ಲಿ ಕೇಂದ್ರ ಸರ್ಕಾರವು ಪೆಟ್ರೋಲ್ ಮತ್ತು ಡೀಸೆಲ್ ದರ ಇಳಿಕೆ ಮಾಡಿರುವುದರ ಬಗ್ಗೆ ಮಾಹಿತಿಯನ್ನು ತಿಳಿಸಲಾಗುತ್ತಿದೆ. ಭಾರತದ ಸಂಬಂಧ ಮಲ್ಟಿ ಜೊತೆಗೆ ಹದಗೆಟ್ಟಿರುವ ಬೆನ್ನಲ್ಲೇ ಕೇಂದ್ರ ಸರ್ಕಾರ ಲಕ್ಷದ್ವೀಪವನ್ನು ಅಭಿವೃದ್ಧಿಪಡಿಸಲು ಮುಂದಾಗಿದೆ. ಇದರ ಬೆನ್ನಲ್ಲೇ ಲಕ್ಷದ್ವೀಪದಲ್ಲಿ ಇಂಡಿಯನ್ ಆಯಿಲ್ ಕಾರ್ಪೊರೇಷನ್ ಪೆಟ್ರೋಲ್ ಮತ್ತು ಡೀಸೆಲ್ ದರವನ್ನು 15.3 ರೂಪಾಯಿಗಳಷ್ಟು ಕಡಿತಗೊಳಿಸಿದೆ. ಲಕ್ಷದ್ವೀಪದ ಪ್ರವಾಸೋದ್ಯಮ ಇಂಧನ ದರ ಕಡಿತದ ಹಿಂದೆ ಅಭಿವೃದ್ಧಿಪಡಿಸುವ ಉದ್ದೇಶವು ಇದೆ ಎಂದು ತಿಳಿದುಕೊಂಡಿದ್ದು ಈ ಬಗ್ಗೆ ಹೆಚ್ಚಿನ ಮಾಹಿತಿಯನ್ನು ಈ…

Read More
Direct Recruitment in Koppal Gram Panchayat

ಗ್ರಾಮ ಪಂಚಾಯಿತಿಯಲ್ಲಿ ನೇರ ನೇಮಕಾತಿ : ಅರ್ಜಿ ಶುಲ್ಕ ಇಲ್ಲ ,ತಕ್ಷಣ Apply ಮಾಡಿ

ನಮಸ್ಕಾರ ಸ್ನೇಹಿತರೆ ಕರ್ನಾಟಕ ಸರ್ಕಾರವು ಇದೀಗ ವಿವಿಧ ಜಿಲ್ಲೆಗಳ ಗ್ರಾಮ ಪಂಚಾಯಿತಿಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಹೊಸ ನೇಮಕಾತಿಗಾಗಿ ಅಧಿಸೂಚನೆಯನ್ನು ಹೊರಡಿಸಿದೆ. ಸಜಯ್ ದೀಗ ವಿವಿಧ ಗ್ರಾಮ ಪಂಚಾಯಿತಿಗಳಲ್ಲಿ ಕೊಪ್ಪಳ ಜಿಲ್ಲಾ ವ್ಯಾಪ್ತಿಯಲ್ಲಿ ಖಾಲಿ ಇರುವ ಗ್ರಾಮ ಪಂಚಾಯಿತಿ ಗ್ರಂಥಾಲಯ ಮತ್ತು ಮಾಹಿತಿ ಕೇಂದ್ರದ ಮೇಲ್ವಿಚಾರಕರ ಹುದ್ದೆಗಳ ಭರ್ತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನ ಮಾಡಲಾಗಿದೆ. ಈ ಹುದ್ದೆಗಳ ಬಗ್ಗೆ ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಅಗತ್ಯವಿರುವ ದಾಖಲೆಗಳೊಂದಿಗೆ ಹಾಗೂ ಹುದ್ದೆಗಳಿಗೆ ಸಂಬಂಧಿಸಿದಂತೆ ಸಂಪೂರ್ಣವಾದ ಮಾಹಿತಿಯನ್ನು ತಿಳಿದುಕೊಂಡು ಅರ್ಜಿಯನ್ನು…

Read More
Gram Panchayat Direct Recruitment

ಗ್ರಾಮ ಪಂಚಾಯಿತಿ ನೇರ ನೇಮಕಾತಿ : ಆಯ್ಕೆ ಆದವರಿಗೆ ಸಂಬಳ 63,000 ಸಿಗುತ್ತೆ

ನಮಸ್ಕಾರ ಸ್ನೇಹಿತರೆ ಆಗಾಗ ವಿವಿಧ ಸಂಸ್ಥೆಗಳು ದೇಶದಲ್ಲಿ ಉದ್ಯೋಗಕ್ಕಾಗಿ ಅರ್ಜಿಯನ್ನು ಆಹ್ವಾನ ಮಾಡುತ್ತಿರುತ್ತವೆ. ಈ ಅವಕಾಶವನ್ನು ನಿರುದ್ಯೋಗಿಗಳು ಬಳಸಿಕೊಂಡು ಹುದ್ದೆಗೆ ಅರ್ಜಿ ಸಲ್ಲಿಸುವ ಮೂಲಕ ಉದ್ಯೋಗವನ್ನು ಪಡೆದುಕೊಳ್ಳಬಹುದಾಗಿದೆ. ಇದೀಗ ಗ್ರಾಮ ಪಂಚಾಯಿತಿಯಲ್ಲಿ ರಾಜ್ಯ ಸರ್ಕಾರ ಖಾಲಿ ಇರುವ ಹುದ್ದೆಗಳ ನೇಮಕಾತಿಯ ಬಗ್ಗೆ ಅಧಿಕೃತ ಅಧಿಸೂಚನೆಯನ್ನು ಹೊರಡಿಸಿದೆ. ಹಾಗಾದರೆ ಗ್ರಾಮ ಪಂಚಾಯಿತಿಯಲ್ಲಿ ಎಷ್ಟು ಹುದ್ದೆಗಳು ಖಾಲಿ ಇವೆ ಈ ಹುದ್ದೆಗೆ ವೇತನ ಎಷ್ಟು? ಅರ್ಜಿ ಸಲ್ಲಿಸಲು ಇರಬೇಕಾದ ಅರ್ಹತೆಗಳೇನು? ಅರ್ಜಿ ಶುಲ್ಕದ ವಿವರ ಅರ್ಜಿ ಸಲ್ಲಿಸಲು ಏನೆಲ್ಲ ದಾಖಲೆಗಳನ್ನು…

Read More
application-invitation-for-gram-panchayat-pdo-posts

ಗ್ರಾಮ ಪಂಚಾಯಿತಿ PDO ಹುದ್ದೆಗಳಿಗೆ ಅರ್ಜಿ ಆಹ್ವಾನ : ತಕ್ಷಣ Apply ಮಾಡಿ ಇಲ್ಲಿದೆ ಲಿಂಕ್

ನಮಸ್ಕಾರ ಸ್ನೇಹಿತರೆ ಇವತ್ತಿನ ಲೇಖನದಲ್ಲಿ ಉದ್ಯೋಗ ಆಕಾಂಕ್ಷಿಗಳಿಗೆ ಕರ್ನಾಟಕ ಲೋಕಸೇವಾ ಆಯೋಗವು ಒಂದು ಸಿಹಿ ಸುದ್ದಿಯನ್ನು ತಿಳಿಸಿದೆ ಅದು ಏನೆಂದರೆ ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಇದೀಗ ಅಧಿಸೂಚನೆಯನ್ನು ಹೊರಡಿಸಲಾಗಿದೆ. ಅಂದರೆ ರಾಜ್ಯದ ಗ್ರಾಮ ಪಂಚಾಯಿತಿಗಳಲ್ಲಿ ಮಹತ್ವದ ಹುದ್ದೆಯಾಗಿರುವ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಅಂದರೆ ಪಿಡಿಒ ಹುದ್ದೆಗಳಿಗೆ ಹೊಸ ನೇಮಕಾತಿಗಾಗಿ ಕೆಪಿಎಸ್ಸಿ ಅಂದರೆ ಕರ್ನಾಟಕ ಲೋಕಸೇವಾ ಆಯೋಗವು ಅಧಿಕೃತ ಅಧಿಸೂಚನೆಯನ್ನು ಹೊರಡಿಸಿದೆ. ಕರ್ನಾಟಕ ಲೋಕಸೇವಾ ಆಯೋಗದಿಂದ ಅಧಿಕೃತ…

Read More