25 lakhs by investing Rs 45 in LIC policy

LIC ಪಾಲಿಸಿಯಲ್ಲಿ 45 ರೂಪಾಯಿ ಹೂಡಿಕೆ ಮಾಡುವ ಮೂಲಕ 25 ಲಕ್ಷ ಹಣವನ್ನು ಪಡೆಯಿರಿ

ನಮಸ್ಕಾರ ಸ್ನೇಹಿತರೇ ಎಲ್ ಐ ಸಿ ಅತ್ಯುತ್ತಮವಾದ ಯೋಜನೆಯ ಬಗ್ಗೆ ಮಾಹಿತಿಯನ್ನು ಇವತ್ತಿನ ಲೇಖನದಲ್ಲಿ ತಿಳಿಸಲಾಗುತ್ತಿದ್ದು ಎಲ್ಐಸಿಐ ಯೋಜನೆಗೆ ಕಡಿಮೆ ಹಣವನ್ನು ಹೂಡಿಕೆ ಮಾಡುವುದರ ಮೂಲಕ ಬರೋಬರಿ 25 ಲಕ್ಷದ ಹಣವನ್ನು ಹಿಂಪಡೆಯಬಹುದಾಗಿದೆ. ಹಾಗಾದರೆ ಎಲ್ಐಸಿಯ ಆ ಒಂದು ಯೋಜನೆ ಯಾವುದು ಈ ಯೋಜನೆಯಲ್ಲಿ ಹಣವನ್ನು ಹೇಗೆ ಹೂಡಿಕೆ ಮಾಡಬೇಕು ಎಲ್ಐಸಿಐ ಒಂದು ಯೋಜನೆಗೆ ಹೇಗೆ ಅರ್ಜಿ ಸಲ್ಲಿಸಬೇಕು ಏನೆಲ್ಲ ದಾಖಲೆಗಳನ್ನು ಹೊಂದಿರಬೇಕು ಹಾಗಾದರೆ ಈ ಪಾಲಿಸಿ ಯಾವುದು ಎಂಬುದರ ಸಂಪೂರ್ಣ ಮಾಹಿತಿಯನ್ನು ಈ ಲೇಖನದಲ್ಲಿ ತಿಳಿಯಬಹುದು….

Read More
Application for free hostel accommodation starts

ಉಚಿತ ಹಾಸ್ಟೆಲ್ ನಿಲಯಕ್ಕೆ ಅರ್ಜಿ ಪ್ರಾರಂಭ : ವಿದ್ಯಾರ್ಥಿಗಳು ಕೂಡಲೇ ಅರ್ಜಿ ಸಲ್ಲಿಸಬಹುದು

ನಮಸ್ಕಾರ ಸ್ನೇಹಿತರೆ ಇವತ್ತಿನ ಲೇಖನದಲ್ಲಿ ವಿದ್ಯಾರ್ಥಿಗಳಿಗೆ ಮಾಹಿತಿಯನ್ನು ತಿಳಿಸಲಾಗುತ್ತಿದೆ. ಸಾಕಷ್ಟು ವಿದ್ಯಾರ್ಥಿಗಳು ಹಾಸ್ಟೆಲ್ ನಲ್ಲಿ ಇರಲು ಬಯಸುತ್ತಾರೆ ಅಂತವರಿಗೆ ಇವತ್ತಿನ ಲೇಖನದಲ್ಲಿ ಅರ್ಜಿಯನ್ನು ಆಹ್ವಾನ ಮಾಡಲಾಗುತ್ತಿದೆ ಎಂಬುದರ ಮಾಹಿತಿಯನ್ನು ತಿಳಿಸಲಾಗುತ್ತಿದೆ. ಉಚಿತವಾಗಿ ಹಾಸ್ಟೆಲ್ ಪ್ರವೇಶವನ್ನು ಪಡೆಯಬೇಕಾದರೆ ಕಡ್ಡಾಯವಾಗಿ ಅರ್ಜಿ ಸಲ್ಲಿಕೆಯನ್ನು ಮಾಡಬೇಕು ಅದರಂತೆ ಉಚಿತ ಹಾಸ್ಟೆಲ್ ನಿಲಯಕ್ಕೆ ಅರ್ಜಿಯನ್ನು ಹೇಗೆ ಸಲ್ಲಿಸಬೇಕು ಅರ್ಜಿಯನ್ನು ಸಲ್ಲಿಸುವ ಸಂದರ್ಭದಲ್ಲಿ ಏನೆಲ್ಲಾ ಅರ್ಹತೆಗಳನ್ನು ಹೊಂದಿರಬೇಕು ಹಾಗೂ ದಾಖಲೆಗಳು ಏನಿರಬೇಕು ಎಂಬುದರ ಸಂಪೂರ್ಣ ಮಾಹಿತಿಯನ್ನು ಈ ಲೇಖನದಲ್ಲಿ ತಿಳಿಯಬಹುದು. ಉಚಿತ ಹಾಸ್ಟೆಲ್ ನಿಲಯಕ್ಕೆ…

Read More
Gruhalkshmi Yojana also got GST and Tax

ಗೃಹಲಕ್ಷ್ಮಿ ಯೋಜನೆಗೂ ಬಂತು GST ಮತ್ತು ಟ್ಯಾಕ್ಸ್ : ಇನ್ನುಮುಂದೆ ಸಂಕಷ್ಟದಲ್ಲಿ ಹಣ ಪಡೆಯಬೇಕು

ನಮಸ್ಕಾರ ಸ್ನೇಹಿತರೆ ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರವು ಅಧಿಕಾರಕ್ಕೆ ಬಂದಿದ ನಂತರ ನುಡಿದಂತೆ ನಡೆದಿದ್ದೇವೆ ಎಂಬ ಮಾತಿನಂತೆ ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತಂದಿವೆ. ಅದರಂತೆ ಕಾಂಗ್ರೆಸ್ ಸರ್ಕಾರದ ಮಹತ್ವಕಾಂಶ ಯೋಜನೆ ಎಂದರೆ ಅದು ಗೃಹಲಕ್ಷ್ಮಿ ಯೋಜನೆ ಯಾಗಿದ್ದು ಈ ಯೋಜನೆಯು ರಾಜ್ಯದಲ್ಲಿ ಈಗಾಗಲೇ ಅನುಷ್ಠಾನಗೊಂಡು ಹತ್ತು ತಿಂಗಳುಗಳು ಕಳೆದಿದೆ. ಗೃಹಲಕ್ಷ್ಮಿ ಯೋಜನೆಯ ಅಡಿಯಲ್ಲಿ ಅರ್ಹ ಫಲಾನುಭವಿಗಳು 10 ಕಂಂತಿನ ಹಣವನ್ನು ಒಟ್ಟಾಗಿ ಈಗಾಗಲೇ 20,000ಗಳ ಹಣವನ್ನು ಪಡೆದಿದ್ದಾರೆ. ಸದ್ಯ ಇದೀಗ ಗೃಹಲಕ್ಷ್ಮಿ ಯೋಜನೆಗೆ ಸಂಬಂಧಿಸಿ ದಂತೆ ರಾಜ್ಯದಲ್ಲಿ ಬಿಗ್…

Read More
10 lakhs will be given to the poor in this scheme of the central government

ಕೇಂದ್ರ ಸರ್ಕಾರದ ಈ ಒಂದು ಯೋಜನೆಯಲ್ಲಿ ಬಡವರಿಗೆ ಸಿಗಲಿದೆ 10 ಲಕ್ಷ ಈ ಕೂಡಲೇ ಅರ್ಜಿ ಸಲ್ಲಿಸಿ

ನಮಸ್ಕಾರ ಸ್ನೇಹಿತರೇ, ಬಡವರಿಗಾಗಿ ಭಾರತ ಸರ್ಕಾರ ಮತ್ತು ಕರ್ನಾಟಕ ರಾಜ್ಯ ಸರ್ಕಾರವು ಒಟ್ಟಾಗಿ ಅನೇಕ ಯೋಜನೆಗಳನ್ನು ಪ್ರೋತ್ಸಾಹಿಸುತ್ತಿದೆ ಎಂದು ಹೇಳಬಹುದು. ಕೇಂದ್ರ ಭಾರತದ ನಾಗರಿಕರಿಗಾಗಿ ಈ ಯೋಜನೆಗಳು ಹೊಸ ಉದ್ಯೋಗಾವಕಾಶವನ್ನು ನೀಡಬಹುದು ಅಲ್ಲದೆ ಭಾರತದಲ್ಲಿ ನಿರುದ್ಯೋಗಿಗಳ ಸಂಖ್ಯೆ ಹೆಚ್ಚಾಗಿರುವುದಿಲ್ಲ ಸಾಕಷ್ಟು ವಿದ್ಯಾವಂತರು ಉದ್ಯೋಗವಿಲ್ಲದೆ ಕುಳಿತಿದ್ದಾರೆ. ಆದರೆ ಈ ಒಂದು ಯೋಜನೆಯಿಂದ ನಿರುದ್ಯೋಗಿಗಳಿಗೆ ಸಹಾಯಕವಾಗಲು ನಿರ್ಧರಿಸಲಾಗಿದೆ. ಅದರಂತೆ ಸರ್ಕಾರವು ಹೊಸ ಹೊಸ ಯೋಜನೆಗಳನ್ನು ನಿರುದ್ಯೋಗಿಗಳಿಗೆ ಸಹಾಯವಾಗಲು ಎನ್ನುವ ಉದ್ದೇಶದಿಂದ ಪರಿಚಯಿಸುತ್ತಿದೆ. ಸದ್ಯದ ಈಗ ಇವತ್ತಿನ ಲೇಖನದಲ್ಲಿ ಮುಖ್ಯಮಂತ್ರಿಯವರು ಉದ್ಯಮಿ…

Read More
Students are entitled to free laptops from the government

ಸರ್ಕಾರದ ಕಡೆಯಿಂದ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ : ಸಿಗಲಿದೆ ಉಚಿತ ಲ್ಯಾಪ್ಟಾಪ್ ಭಾಗ್ಯ

ನಮಸ್ಕಾರ ಸ್ನೇಹಿತರೆ ಇವತ್ತಿನ ಲೇಖನದಲ್ಲಿ ಕರ್ನಾಟಕ ಸರ್ಕಾರದಿಂದ ಎಲ್ಲಾ ವಿದ್ಯಾರ್ಥಿಗಳಿಗೂ ಒಂದು ಸಹಿಸುದ್ದಿ ತಿಳಿಸಲಾಗುತ್ತಿದೆ. ವಿದ್ಯಾರ್ಥಿಗಳಿಗೆ ಕರ್ನಾಟಕ ಸರ್ಕಾರದ ಕಡೆಯಿಂದ ಇದೀಗ ಉಚಿತವಾಗಿ ಲ್ಯಾಪ್ಟಾಪ್ ನೀಡುವುದಾಗಿ ತೀರ್ಮಾನ ಮಾಡಲಾಗಿದೆ. ಅದರಂತೆ ಉಚಿತ ಲ್ಯಾಪ್ಟಾಪ್ ಅನ್ನು ಪಡೆದುಕೊಳ್ಳಬೇಕಾದರೆ ಏನೆಲ್ಲ ದಾಖಲೆಗಳನ್ನು ಹೊಂದಿರಬೇಕು ಉಚಿತ ಲ್ಯಾಪ್ಟಾಪ್ಗಾಗಿ ಎಲ್ಲಿ ಅರ್ಜಿ ಸಲ್ಲಿಸಬೇಕು ಯಾರೆಲ್ಲ ಈ ಉಚಿತ ಲ್ಯಾಪ್ಟಾಪ್ ಅನ್ನು ಪಡೆದುಕೊಳ್ಳಬಹುದು ಎಂಬುದರ ಸಂಪೂರ್ಣ ಮಾಹಿತಿಯನ್ನು ಇವತ್ತಿನ ಲೇಖನದಲ್ಲಿ ತಿಳಿಸಲಾಗುತ್ತಿದೆ. ಉಚಿತ ಲ್ಯಾಪ್ಟಾಪ್ ಸ್ಕೀಮ್ : ಯಾವುದೇ ರೀತಿ ಡಿಜಿಟಲ್ ಶಿಕ್ಷಣದಿಂದ ವಿದ್ಯಾರ್ಥಿಗಳು…

Read More
3-years-imprisonment-for-wrong-information-in-aadhaar-card

ಆಧಾರ್ ಕಾರ್ಡಿನಲ್ಲಿ ಮಾಹಿತಿಗಳು ತಪ್ಪಾಗಿದ್ದರೆ 3 ವರ್ಷ ಜೈಲು ಶಿಕ್ಷೆ ತಪ್ಪದೆ ಈ ಕೆಲಸ ಮಾಡಿ

ನಮಸ್ಕಾರ ಸ್ನೇಹಿತರೆ ಇವತ್ತಿನ ಲೇಖನದಲ್ಲಿ ತಿಳಿಸುತ್ತಿರುವಂತಹ ವಿಷಯ ಏನೆಂದರೆ ಆಧಾರ್ ಕಾರ್ಡ್ ಗೆ ಸಂಬಂಧಿಸಿದಂತೆ ಆಧಾರ್ ಕಾರ್ಡ್ ನಲ್ಲಿ ಇರುವಂತಹ ಮಾಹಿತಿಗಳು ಏನಾದರೂ ಒಂದು ವೇಳೆ ತಪ್ಪಿದ್ದರೆ ಆಗ ಮೂರು ವರ್ಷ ಜೈಲು ಶಿಕ್ಷೆಯನ್ನು ಅನುಭವಿಸಬೇಕಾಗುತ್ತದೆ. ಹಾಗಾಗಿ ತಕ್ಷಣವೇ ನವೀಕರಣ ಮಾಡುವುದರ ಬಗ್ಗೆ ಮಾಹಿತಿಯನ್ನು ತಿಳಿಸಲಾಗುತ್ತಿದೆ. ಭಾರತದಲ್ಲಿ ಇಂದು ವಾಸಿಸುತ್ತಿರುವ ಪ್ರತಿಯೊಬ್ಬ ವ್ಯಕ್ತಿಯೂ ಕೂಡ ಆಧಾರ್ ಕಾರ್ಡ್ ಹೊಂದಿರಬೇಕು ಅಲ್ಲದೆ ಇದೊಂದು ಪ್ರಮುಖ ದಾಖಲೆಯಾಗಿದೆ ಯಾವುದೇ ಸರಕಾರಿ ಕೆಲಸ ಅಥವಾ ಖಾಸಗಿ ಕೆಲಸವನ್ನು ಆಧಾರ್ ಕಾರ್ಡ್ ಇಲ್ಲದೆ…

Read More
a-sharp-drop-in-gold-prices

ಚಿನ್ನದ ಬೆಲೆಯಲ್ಲಿ ಭರ್ಜರಿ ಇಳಿಕೆ : ಹಾಗಾದ್ರೆ ಇಂದಿನ ಬೆಲೆ ಹೇಗಿದೆ

ನಮಸ್ಕಾರ ಸ್ನೇಹಿತರೆ ಇವತ್ತಿನ ಲೇಖನದಲ್ಲಿ ಚಿನ್ನದ ಬೆಲೆ ಭರ್ಜರಿ ಕಡಿಮೆಯಾಗಿರುವುದರ ಬಗ್ಗೆ ಮಾಹಿತಿಯನ್ನು ತಿಳಿಸಲಾಗುತ್ತಿದೆ. ಇತ್ತೀಚಿನ ದಿನಗಳಲ್ಲಿ ಹೆಚ್ಚಿನವರು ಹೂಡಿಕೆಗಾಗಿ ಹೆಚ್ಚಿನ ಆದ್ಯತೆಯನ್ನು ತೋರಿಸುತ್ತಾರೆ. ಅದರಂತೆ ಚಿನ್ನವು ಹೆಚ್ಚಿನ ಮೌಲ್ಯಯುತ ವಸ್ತುವಾಗಿರುವುದರಿಂದ ಅದರ ಮೇಲೆ ಹೂಡಿಕೆ ಎಂದು ಬಂದಾಗ ಹೆಚ್ಚಿನ ಆದ್ಯತೆಯನ್ನು ಸಾಕಷ್ಟು ಜನರು ಚಿನ್ನಕ್ಕೆ ತೋರಿಸುತ್ತಾರೆ. ಅದರಂತೆ ಚಿನ್ನದ ಬೆಲೆ ದಿನದಿಂದ ದಿನಕ್ಕೆ ಹಾಗೂ ವರ್ಷದಿಂದ ವರ್ಷಕ್ಕೆ ಏರಿಕೆಯಾಗುತ್ತದೆ ಎಂದು ಹೇಳಬಹುದು ಹಾಗಾಗಿ ಚಿನ್ನದಲ್ಲಿ ಹೂಡಿಕೆ ಮಾಡುವುದರಿಂದ ಹೆಚ್ಚಿನ ಲಾಭ ಹಾಗೂ ಗ್ಯಾರಂಟಿಯ ಲಾಭವನ್ನು ಪಡೆಯಬಹುದು….

Read More
Post Office Golden Opportunity Direct Recruitment

10ನೇ ತರಗತಿ ಪಾಸಾದವರಿಗೆ 63200 ವೇತನ ಸಿಗುವಂತಹ ಸುವರ್ಣ ಅವಕಾಶ ನೇರ ನೇಮಕಾತಿ

ನಮಸ್ಕಾರ ಸ್ನೇಹಿತರೇ ಇವತ್ತಿನ ಲೇಖನದಲ್ಲಿ ಪೋಸ್ಟ್ ಆಫೀಸ್ನಲ್ಲಿ ಖಾಲಿ ಇರುವಂತಹ ವಿವಿಧ ಹುದ್ದೆಗಳ ಬಗ್ಗೆ ಮಾಹಿತಿಯನ್ನು ತಿಳಿಸಲಾಗುತ್ತಿದೆ. ಪೋಸ್ಟ್ ಆಫೀಸ್ನಲ್ಲಿ ವಿವಿಧ ಹುದ್ದೆಗಳಿಗೆ ಸಂಬಂಧಿಸಿದಂತೆ ಪರೀಕ್ಷೆ ಇಲ್ಲದೆ ನೇರ ನೇಮಕಾತಿ ಮಾಡಿಕೊಳ್ಳಲಾಗುತ್ತಿದ್ದು ಈ ಹುದ್ದೆಗಳಿಗೆ ಸಂಬಂಧಿಸಿದಂತೆ ಆಸಕ್ತಿ ಮತ್ತು ಅರ್ಹತೆ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಅದರಂತೆ ಪೋಸ್ಟ್ ಆಫೀಸ್ನ ಈ ಹುದ್ದೆಗಳಿಗೆ ಸಂಬಂಧಿಸಿದಂತೆ ವೇತನ ಶ್ರೇಣಿ ಅರ್ಜಿ ಸಲ್ಲಿಸುವ ವಿಧಾನ ಖಾಲಿ ಇರುವ ಒಟ್ಟು ಹುದ್ದೆಗಳು ಶೈಕ್ಷಣಿಕ ಅರ್ಹತೆಗಳು ವಯೋಮಿತಿ ಅರ್ಜಿ ಶುಲ್ಕದ ವಿವರ ಸಂಬಂಧಿಸಿದಂತೆ…

Read More
Post Office Apply for this scheme

Post Office : ದೇಶದ ಎಲ್ಲಾ ಜನರು ತಪ್ಪದೆ ಈ ಯೋಜನೆಗೆ ಅರ್ಜಿ ಸಲ್ಲಿಸಬೇಕು

ನಮಸ್ಕಾರ ಸ್ನೇಹಿತರೆ ಕೇಂದ್ರ ಸರ್ಕಾರವು ಪೋಸ್ಟ್ ಆಫೀಸ್ನಲ್ಲಿ ಹಲವಾರು ಉಳಿತಾಯ ಯೋಜನೆಗಳನ್ನು ಜಾರಿಗೆ ತರುತ್ತಿದೆ ಅದರಂತೆ ಇಂದಿನ ದಿನಗಳಲ್ಲಿ ಪ್ರತಿಯೊಬ್ಬರೂ ಕೂಡ ತಮ್ಮ ಹಣವನ್ನು ಉಳಿತಾಯ ಮಾಡುವುದಕ್ಕೆ ಹಾಗೂ ಹೂಡಿಕೆ ಮಾಡುವುದಕ್ಕಾಗಿ ಒಂದು ಉಳಿತಾಯ ಯೋಜನೆಯನ್ನು ಹುಡುಕುತ್ತಿರುತ್ತಾರೆ ಅಂತಹ ಸಂದರ್ಭದಲ್ಲಿ ಇದೀಗ ಹಣವನ್ನು ಉಳಿತಾಯ ಮಾಡುವಂತಹ ಜನರಿಗೆ ಕೇಂದ್ರ ಸರ್ಕಾರದ ಪೋಸ್ಟ್ ಆಫೀಸ್ನ ಈ ಒಂದು ಯೋಜನೆಯು ಹೆಚ್ಚು ಉಪಯೋಗಕಾರಿಯಾಗಿದೆ ಎಂದು ಹೇಳಬಹುದು. ಸಾರ್ವಜನಿಕರು ತಮ್ಮ ಹಣದ ವಿಶೇಷವಾಗಿ ಲಾಭದಾಯಕ ಮತ್ತು ಅತ್ಯಂತ ಸುರಕ್ಷಿತ ಹೂಡಿಕೆಯ ವಿಚಾರಕ್ಕೆ…

Read More
A new notice has come to all KSRTC commuters

KSRTCಯಲ್ಲಿ ಪ್ರಯಾಣಿಸುವ ಎಲ್ಲರಿಗೂ ಸೇರಿ ಬಂತು ಹೊಸ ಸೂಚನೆ ತಪ್ಪದೆ ಗಮನಿಸಿ .!

ನಮಸ್ಕಾರ ಸ್ನೇಹಿತರೆ ರಾಜ್ಯ ಸರ್ಕಾರ ಹಾಗೂ ಕೇಂದ್ರ ಸರ್ಕಾರಗಳು ಎರಡು ರಾಜ್ಯದ ಜನತೆಗೆ ಸಹಾಯವಾಗಲಿ ಎನ್ನುವ ಉದ್ದೇಶದಿಂದ ಹಲವರು ಯೋಜನೆಗಳನ್ನು ಹಾಗೂ ಹೊಸ ಹೊಸ ಸೂಚನೆಗಳನ್ನು ಜಾರಿಗೆ ತರುತ್ತಿರುತ್ತವೆ. ಅದರಂತೆ ಇದೀಗ ಮೋಸ ಹೋಗುವವರ ಪ್ರಮಾಣ ರಾಜ್ಯದಲ್ಲಿ ಹೆಚ್ಚಾಗಿರುವ ಕಾರಣದಿಂದ ಮೋಸ ಮಾಡುವವರು ಕೂಡ ಅಧಿಕವಾಗುತ್ತಲೇ ಪ್ರಯಾಣಿಸುವ ಇರುತ್ತಾರೆ. ಇಂದಿನ ದಿನಗಳಲ್ಲಿ ಮನೆಗೆ ಬಂದು ಕಳ್ಳತನ ಮಾಡುವ ಪ್ರಮಾಣಕ್ಕಿಂತಲೂ ಇದೀಗ ನಮಗೆ ಅರಿವಿಲ್ಲದಂತೆ, ಚಿನ್ನ ಫೋನ್ ಹಾಗೂ ನಗದು ದೋಚವ ಪ್ರಮಾಣ ಅಧಿಕವಾಗಿದೆ ಎಂದು ಹೇಳಬಹುದು ಹೀಗೆ…

Read More