11,000 scholarship will be available to the students

11,000 ವಿದ್ಯಾರ್ಥಿವೇತನ ವಿದ್ಯಾರ್ಥಿಗಳಿಗೆ ಸಿಗಲಿದೆ : ಈ ಕೂಡಲೇ ಅರ್ಜಿ ಸಲ್ಲಿಸಿ

ನಮಸ್ಕಾರ ಸ್ನೇಹಿತರೆ, ಇವತ್ತಿನ ಲೇಖನದಲ್ಲಿ ವಿದ್ಯಾರ್ಥಿಗಳಿಗೆ ಸಿಹಿ ಸುದ್ದಿಯನ್ನು ತಿಳಿಸಲಾಗುತ್ತಿದೆ. ವಿದ್ಯಾರ್ಥಿಗಳಿಗೆ ತಿಳಿಸುತ್ತಿರುವ ವಿಷಯ ಏನೆಂದರೆ 10ನೇ ತರಗತಿ ಪಾಸ್ ಆಗಿರುವಂತಹ ಅಭ್ಯರ್ಥಿಗಳು 11ಸಾವಿರ ವರೆಗೆ ವಿದ್ಯಾರ್ಥಿ ವೇತನವನ್ನು ಪಡೆಯಬಹುದಾಗಿದೆ. ರೈತ ವಿದ್ಯಾನಿಧಿ ಸ್ಕಾಲರ್ಶಿಪ್ ಅನ್ನು ಸರ್ಕಾರದ ವತಿಯಿಂದ 10ನೇ ತರಗತಿ ಪಾಸಾದಂತಹ ರೈತರ ಮಕ್ಕಳಿಗೆ ನೀಡಲಾಗುತ್ತಿದ್ದು ಅರ್ಹತೆ ಹೊಂದಿರುವ ವಿದ್ಯಾರ್ಥಿಗಳು ರೈತ ವಿದ್ಯಾನಿಧಿ ಸ್ಕಾಲರ್ಶಿಪ್ ಗೆ ಅರ್ಜಿಯನ್ನು ಸಲ್ಲಿಸಬಹುದು. ಅದರಂತೆ ಏನಿಲ್ಲ ಅರ್ಹತೆಗಳನ್ನು ಹೊಂದಿರಬೇಕು ಹೇಗೆ ಅರ್ಜಿ ಸಲ್ಲಿಸಬೇಕು ಅಗತ್ಯ ದಾಖಲೆಗಳು ಯಾವುವು ಎಂಬುದರ ಸಂಪೂರ್ಣ…

Read More
Gold prices are low again

ಚಿನ್ನದ ಬೆಲೆಯಲ್ಲಿ ಮತ್ತೆ ಕಡಿಮೆ : ಬೆಲೆ ಏರಿಕೆಯಾಗುವ ಮೊದಲೇ ಚಿನ್ನ ಖರೀದಿಸಿ

ನಮಸ್ಕಾರ ಸ್ನೇಹಿತರೆ, ದಿನದಿಂದ ದಿನಕ್ಕೆ ಚಿನ್ನದ ಬೆಲೆ ಏರಿಕೆಯಾಗುತ್ತಿದೆಯೇ ವಿನಹ ಕಡಿಮೆಯಂತು ಆಗುತ್ತಿಲ್ಲ ಆದರೆ ಇದೀಗ ಆಭರಣಪ್ರಿಯರಿಗೆ ಚಿನ್ನದ ಬೆಲೆ ಕಡಿಮೆಯಾಗಿರುವುದರ ಬಗ್ಗೆ ಮಾಹಿತಿಯನ್ನು ತಿಳಿಸಲಾಗುತ್ತಿದೆ. ಹಾಗಾಗಿ ಆಭರಣಪ್ರಿಯರು ಅಥವಾ ಚಿನ್ನ ಖರೀದಿ ಮಾಡುವವರು ಚಿನ್ನದ ಬೆಲೆ ಕಡಿಮೆಯಾಗಿರುವ ಸಂದರ್ಭದಲ್ಲಿ ಬೆಲೆ ಏರಿಕೆ ಆಗುವ ಮೊದಲೇ ಖರೀದಿಸುವುದು ಉತ್ತಮ ಸಮಯವಾಗಿದೆ. ಭಾರತೀಯ ಮಾರುಕಟ್ಟೆಯಲ್ಲಿ ಚಿನ್ನದ ಬೆಲೆ ಎಷ್ಟಿದೆ ಎಂದು ಈ ಲೇಖನದಲ್ಲಿ ಸಂಪೂರ್ಣವಾಗಿ ನೋಡಬಹುದು. ಚಿನ್ನದ ಬೆಲೆಯಲ್ಲಿ ಇಳಿಕೆ : ಚಿನ್ನ ಮತ್ತು ಬೆಳ್ಳಿಯ ಬೆಲೆಯಲ್ಲಿ ಇಂದು…

Read More
Recruitment for posts in Fire Brigade

ಅಗ್ನಿಶಾಮಕ ಇಲಾಖೆ ನೇಮಕಾತಿ : ಹುದ್ದೆಗಳಿಗೆ ಸಂಬಂಧಿಸಿದಂತೆ ಹೆಚ್ಚಿನ ಮಾಹಿತಿ ಇಲ್ಲಿದೆ

ನಮಸ್ಕಾರ ಸ್ನೇಹಿತರೆ ಇವತ್ತಿನ ಲೇಖನದಲ್ಲಿ ನಿರುದ್ಯೋಗ ಯುವಕ ಯುವತಿಯರಿಗೆ ಉದ್ಯೋಗದ ಬಗ್ಗೆ ಮಾಹಿತಿಯನ್ನು ತಿಳಿಸಲಾಗುತ್ತಿದೆ. ಇಲಾಖೆಯು ಇದೀಗ ಅಗ್ನಿಶಾಮಕ ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲು ತಯಾರಾಗಿದ್ದು ಯಾವೆಲ್ಲ ಹುದ್ದೆಗಳು ಅಗ್ನಿಶಾಮಕ ದಳದಲ್ಲಿ ಖಾಲಿ ಇದೆ ಈ ಹುದ್ದೆಗಳಿಗೆ ಹೇಗೆ ಅರ್ಜಿ ಸಲ್ಲಿಸಬೇಕು ಅರ್ಜಿ ಶುಲ್ಕದ ವಿವರ ದಾಖಲೆಗಳು ಏನು ಎಂಬುದರ ಸಂಪೂರ್ಣ ಮಾಹಿತಿಯನ್ನು ಇವತ್ತಿನ ಲೇಖನದಲ್ಲಿ ತಿಳಿಸಲಾಗುತ್ತಿದ್ದು ಉದ್ಯೋಗದ ಬಗ್ಗೆ ಆಸಕ್ತಿಯನ್ನು ಹೊಂದಿರುವ ಪ್ರತಿಯೊಬ್ಬರೂ ಕೂಡ ಈ ಲೇಖನದ ಮಾಹಿತಿಯನ್ನು ತಿಳಿದುಕೊಳ್ಳಬಹುದು. ಅಗ್ನಿಶಾಮಕ ಇಲಾಖೆಯಲ್ಲಿ ನೇಮಕಾತಿ : ಅಗ್ನಿಶಾಮಕ…

Read More
New iPhone release soon

ಶೀಘ್ರದಲ್ಲಿ ಹೊಸ ಐಫೋನ್ ಬಿಡುಗಡೆ : ಇಷ್ಟೊಂದು ಕಡಿಮೆ ಬೆಲೆಗೆ ಇದೇ ಮೊದಲು ಸಿಗಲಿದೆ

ನಮಸ್ಕಾರ ಸ್ನೇಹಿತರೆ ಈ ಹಿಂದೆ ಬಿಡುಗಡೆಯಾದ ಎಲ್ಲಾ ಐಫೋನ್ ಎಸ್ ಈ ಸರಣಿಯ ಫೋನ್ ಗಳಿಗಿಂತ ಉತ್ತಮ ವಿಶೇಷತೆಗಳೊಂದಿಗೆ ಬಜೆಟ್ ಐ ಫೋನ್ ಬರಲಿದೆ. ಯಾವುದೇ ಬಜೆಟ್ ಐ ಫೋನನ್ನು ಆಪಲ್ 2022 ರಿಂದ ಮಾರುಕಟ್ಟೆಯಲ್ಲಿ ಪರಿಚಯಿಸಿರುವುದಿಲ್ಲ ಆದರೂ ಕೂಡ ಹೊಸ ಬಜೆಟ್ ಐ ಫೋನ್ ನಲ್ಲಿ ಕಂಪನಿಯು ಕಾರ್ಯನಿರ್ವಹಿಸುತ್ತಿದೆ ಎಂದು ಸಾಕಷ್ಟು ವರದಿಗಳು ಸೂಚಿಸುತ್ತಿವೆ. ಐಫೋನ್ ಎಸ್ ಈ ಫೋರ್ ಎಂದು ಈ ಫೋನನ್ನು ಕರೆಯಲಾಗುತ್ತದೆ ಮತ್ತು ಈ ಫೋನ್ ಮುಂದಿನ ವರ್ಷದ ಮೊದಲಾರ್ಧದಲ್ಲಿ ಬಿಡುಗಡೆಯಾಗುವ…

Read More
New ration card application and amendment

ಹೊಸ ರೇಷನ್ ಕಾರ್ಡ್ ಅರ್ಜಿ ಸಲ್ಲಿಸಲು ಮತ್ತು ತಿದ್ದುಪಡಿ ಮಾಡಲು ಗ್ರೀನ್ ಸಿಗ್ನಲ್

ನಮಸ್ಕಾರ ಸ್ನೇಹಿತರೇ ರಾಜ್ಯ ಸರ್ಕಾರ ಮತ್ತು ಕೇಂದ್ರ ಸರ್ಕಾರಗಳೆರಡು ದೇಶದ ಜನತೆಗಾಗಿ ಹಲವಾರು ಯೋಜನೆಗಳನ್ನು ಜಾರಿಗೆ ತರುತ್ತಿದೆ. ಅದರಂತೆ ಸರ್ಕಾರ ಜಾರಿಗೆ ತಂದಿರುವ ಯೋಜನೆಗಳಲ್ಲಿ ರೇಷನ್ ಕಾರ್ಡ್ ಕೂಡ ಒಂದಾಗಿದ್ದು ಈ ರೇಷನ್ ಕಾರ್ಡ್ ಕೇವಲ ಒಂದು ಕಾರ್ಡ್ ಆಗಿರದೆ ಅಗತ್ಯ ದಾಖಲೆಯಾಗಿ ಗುರುತಿನ ಚೀಟಿಯಾಗಿ ಹಾಗೂ ಸರ್ಕಾರದ ಯೋಜನೆಗಳ ಪ್ರಯೋಜನವನ್ನು ಪಡೆದುಕೊಳ್ಳಲು ಬಹು ಮುಖ್ಯ ಪಾತ್ರವನ್ನು ವಹಿಸುತ್ತದೆ. ಪಡಿತರ ಚೀಟಿಯು ಬಡವರ್ಗದ ಜನರ ಜೀವನದಲ್ಲಿ ಹೆಚ್ಚು ಮಹತ್ವದ್ದಾಗಿದ್ದು ರೇಷನ್ ಕಾರ್ಡ್ ಇಲ್ಲದೆ ಹೋದರೆ ಬಡವರ್ಗದ ಜನರು…

Read More
Good news for primary and high school children

ಪ್ರಾಥಮಿಕ ಮತ್ತು ಪ್ರೌಢಶಾಲಾ ಮಕ್ಕಳಿಗೆ ಸಿಹಿ ಸುದ್ದಿ : ಸರ್ಕಾರದಿಂದ ಎಷ್ಟು ದಿನ ಬೇಸಿಗೆ ರಜೆ ಘೋಷಣೆ

ನಮಸ್ಕಾರ ಸ್ನೇಹಿತರೆ ಇವತ್ತಿನ ಲೇಖನದಲ್ಲಿ ರಾಜ್ಯ ಸರ್ಕಾರವು ರಾಜ್ಯ ಸರ್ಕಾರಿ ಮಕ್ಕಳಿಗೆ ಸಿಹಿ ಸುದ್ದಿಯನ್ನು ನೀಡಿರುವುದರ ಬಗ್ಗೆ ಮಾಹಿತಿಯನ್ನು ತಿಳಿಸಲಾಗುತ್ತಿದೆ. ಇದೀಗ ಇಷ್ಟು ದಿನಗಳವರೆಗೆ ಪ್ರಾಥಮಿಕ ಮತ್ತು ಪ್ರೌಢಶಾಲಾ ಮಕ್ಕಳಿಗೆ ಬೇಸಿಗೆ ರಜೆ ಘೋಷಣೆ ಮಾಡಿರುವುದರ ಬಗ್ಗೆ ಮಾಹಿತಿಯನ್ನು ನೋಡಬಹುದು. ಸದ್ದೇಧಿಗ ರಾಜ್ಯದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಅನೇಕ ನಿಯಮಗಳ ಜೊತೆಗೆ ವಿವಿಧ ಸೌಲಭ್ಯಗಳನ್ನು ವಿದ್ಯಾರ್ಥಿಗಳ ಶಿಕ್ಷಣದಲ್ಲಿ ಜಾರಿಗೆ ತಂದಿದ್ದಾರೆ. ಪ್ರಸ್ತುತ 2023 ಮತ್ತು 24ರ ಶೈಕ್ಷಣಿಕ ಸಾಲಿನ ವಿದ್ಯಾಭ್ಯಾಸದ ಕೊನೆಯ ಹಂತದಲ್ಲಿ ಶಾಲಾ ವಿದ್ಯಾರ್ಥಿಗಳು ಇದ್ದಾರೆ. ಸದ್ಯದೀಗ…

Read More
A sharp drop in gold prices for jewelery lovers

ಚಿನ್ನಾಭರಣ ಪ್ರಿಯರಿಗೆ ಚಿನ್ನದ ಬೆಲೆಯಲ್ಲಿ ದಿಡೀರ್ ಇಳಿಕೆ ಇದರಿಂದ ಕೊಂಚ ರಿಲೀಫ್

ನಮಸ್ಕಾರ ಸ್ನೇಹಿತರೆ, ಇವತ್ತಿನ ಲೇಖನದಲ್ಲಿ ಚಿನ್ನಭರಣಪ್ರಿಯರಿಗೆ ಚಿನ್ನ ಮತ್ತು ಬೆಳೆಯ ಬೆಲೆಯಲ್ಲಿ ದಿಢೀರ್ ಇಳಿಕೆ ಆಗಿರುವುದರ ಬಗ್ಗೆ ಮಾಹಿತಿಯನ್ನು ತಿಳಿಸಲಾಗುತ್ತಿದೆ. ಚಿನ್ನದ ಬೆಲೆ ನಿನ್ನೆ ಮತ್ತು ಮೊನ್ನೆ ದಿನ ಸಾಕಷ್ಟು ಏರಿಕೆ ಕಂಡಿದ್ದು ಇದೀಗ ಸ್ವಲ್ಪ ಅಂದರೆ ಇಂದು ಬ್ರೇಕ್ ಬಿದ್ದಂತಾಗಿದೆ. ಚಿನ್ನದ ಬೆಲೆ ದಿನದಿಂದ ದಿನಕ್ಕೆ ಗಗನ ಕೇಳುತ್ತಿದೆ ಒಂದು ದಿನ ಬೆಲೆ ಹೆಚ್ಚಾದರೆ ಮರುದಿನ ಹೇಳಿಕೆಯಾಗುತ್ತದೆ. ಚಿನ್ನದ ಬೆಲೆಯಲ್ಲಿ ದೇಶದ ಪ್ರಮುಖ ನಗರಗಳಲ್ಲಿ ಹಲವು ಬದಲಾವಣೆಗಳು ಪ್ರತಿದಿನ ಆಗುತ್ತಿದೆ. ಚಿನ್ನದ ಬೆಲೆ ನಿನ್ನೆ ಮತ್ತು…

Read More
15 days are left to put HSRP number plates

15 ದಿನ ಅಷ್ಟೇ HSRP ನಂಬರ್ ಪ್ಲೇಟ್ ಹಾಕಿಸಲು ದಿನಗಳು ಬಾಕಿ : ಮತ್ತೊಂದು ಹೊಸ ಅಪ್ಡೇಟ್

ನಮಸ್ಕಾರ ಸ್ನೇಹಿತರೆ ಈಗಾಗಲೇ ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ವಿಚಾರದಲ್ಲಿ ತಿಳಿದಿರುವ ಹಾಗೆ ಎಲ್ಲರಿಗೂ ಮೇ 31 ಕೊನೆಯ ದಿನಾಂಕ ಎಂಬುದಾಗಿ ಈಗಾಗಲೇ ಕರ್ನಾಟಕ ಸಾರಿಗೆ ಇಲಾಖೆಯು ಸ್ಪಷ್ಟಪಡಿಸಿದೆ. ಈ ಹಿಂದೆ ಕೂಡ ರಾಜ್ಯದ ಜನರಿಗೆ ಎಚ್ಎಸ್ಆರ್‌ಪಿ ನಂಬರ್ ಪ್ಲೇಟ್ ಅನ್ನು ಅಳವಡಿಸುವ ವಿಚಾರದಲ್ಲಿ ಸಾಕಷ್ಟು ದಿನಾಂಕಗಳ ಕೊಡುವನ್ನು ರಾಜ್ಯ ಸರ್ಕಾರ ನೀಡಿತ್ತು ಎಂಬುದನ್ನು ಎಲ್ಲರಿಗೂ ತಿಳಿದಿರುವ ವಿಷಯ ಆದರೆ ಇದೀಗ ಆಶ್ಚರ್ಯಕರ ವಿಚಾರ ಎನ್ನುವಂತೆ ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಗಳು ಎರಡು ಕೋಟಿ ಅಷ್ಟು ರಿಜಿಸ್ಟರ್ ಆಗಿರಬೇಕಾಗಿತ್ತು….

Read More
If you do this in the case of Aadhaar card, you will be fined and jailed for sure

ಆಧಾರ್ ಕಾರ್ಡ್ ವಿಚಾರದಲ್ಲಿ ಈ ರೀತಿ ಮಾಡಿದರೆ ದಂಡ ಮತ್ತು ಜೈಲು ಸೇರುವುದು ಖಚಿತ : ಆಧಾರ್ ಕಾರ್ಡ್ ಗೆ ಸಂಬಂಧಿಸಿದಂತೆ ಹೊಸ ನಿಯಮ

ನಮಸ್ಕಾರ ಸ್ನೇಹಿತರೆ ಇವತ್ತಿನ ಲೇಖನದಲ್ಲಿ ಆಧಾರ್ ಕಾರ್ಡ್ ಗೆ ಸಂಬಂಧಿಸಿದಂತೆ ಒಂದು ಹೊಸ ವಿಚಾರವನ್ನು ತಿಳಿಸಲಾಗುತ್ತಿದೆ. ಆಧಾರ್ ಕಾರ್ಡ್ ಗೆ ಸಂಬಂಧಿಸಿದಂತೆ ನೋಂದಣಿ ಸಂದರ್ಭದಲ್ಲಿ ಸಾಕಷ್ಟು ಜನರು ತಪ್ಪು ಜನಸಂಖ್ಯಾ ಅಥವಾ ಬಯೋಮೆಟ್ರಿಕ್ ಮಾಹಿತಿಯನ್ನು ಒದಗಿಸುವ ಮೂಲಕ ತಪ್ಪುಗಳು ಇದರಿಂದ ತೊಂದರೆಗೆ ಕಾರಣವಾಗಬಹುದು. ಆಧಾರ್ ಕಾರ್ಡ್ ಗೆ ಸಂಬಂಧಿಸಿದಂತೆ ವಿಶೇಷವಾಗಿ ಹೇಳುವಾಗ ಅಗತ್ಯವಿಲ್ಲ ಆಧಾರ್ ಕಾರ್ಡ್ ದೇಶದ ಪ್ರಮುಖ ದಾಖಲೆಯಾಗಿದೆ ಅಲ್ಲದೆ ವ್ಯಾಪಕವಾಗಿ ಅಂಗವಿಕರಿಸಲ್ಪಟ್ಟ ಧನ್ಯವಾದ ಐಡಿ ಮತ್ತು ವಿಳಾಸ ಪರಿಶೀಲನೆ ಡಾಕ್ಯುಮೆಂಟ್ ಎಂದು ಹೇಳಿದರೆ ತಪ್ಪಾಗಲಾರದು….

Read More
New rules for driving license from the government!

ಸರ್ಕಾರದಿಂದ ಡ್ರೈವಿಂಗ್ ಲೈಸೆನ್ಸ್ ಇದ್ದವರಿಗೂ ಹಾಗೂ ಇಲ್ಲದವರಿಗೂ ಹೊಸ ನಿಯಮ !

ನಮಸ್ಕಾರ ಸ್ನೇಹಿತರೆ ಇವತ್ತಿನ ಲೇಖನದಲ್ಲಿ ಡ್ರೈವಿಂಗ್ ಲೈಸೆನ್ಸ್ ಇದ್ದವರಿಗೂ ಹಾಗೂ ಇಲ್ಲದವರಿಗೂ ಸರ್ಕಾರವು ಹೊಸ ನಿಯಮವನ್ನು ಮಾಡಿರುವುದರ ಬಗ್ಗೆ ಮಾಹಿತಿಯನ್ನು ತಿಳಿಸಲಾಗುತ್ತಿದೆ. ವಾಹನಕೊಳ್ಳುವವರು ಮತ್ತು ಅದರಲ್ಲಿ ಹೋರಾಟ ಮಾಡುವವರ ಪ್ರಮಾಣ ಇತ್ತೀಚಿನ ದಿನಗಳಲ್ಲಿ ಹೆಚ್ಚಾಗಿದೆ ಎಂದು ಹೇಳಬಹುದು ಅದರಲ್ಲಿಯೂ ಖಾಸಗಿ ವಾಹನ ಓಡಾಟ ಮಾಡುವವರ ಸಂಖ್ಯೆ ಹೆಚ್ಚಾಗಿರುವ ಹಿನ್ನೆಲೆಯಲ್ಲಿ ಸರ್ಕಾರದಿಂದ ವಾಹನ ಪರವಾನಗಿ ಪಡೆಯುವವರ ಸಂಖ್ಯೆಯೂ ಕೂಡ ಹೆಚ್ಚಳವಾಗಿದೆ ಎಂದು ಹೇಳಬಹುದು. ಈ ನಿಟ್ಟಿನಲ್ಲಿ ಕೆಲವೊಂದು ಮಹತ್ವದ ಬದಲಾವಣೆಯನ್ನು ವಾಹನ ಪರವಾನಗಿ ನೀಡುವ ವಿಚಾರದಲ್ಲಿ ರಾಜ್ಯ ಸರ್ಕಾರ…

Read More