Monsoon rain forecast by Meteorological Department

ರಾಜ್ಯದಲ್ಲಿ ಈ ದಿನದಿಂದ ಮಾನ್ಸೂನ್ ಆರ್ಭಟ : ಹವಾಮಾನ ಇಲಾಖೆಯಿಂದ ಮುಂಗಾರು ಮಳೆ ಪ್ರಾರಂಭದ ಮುನ್ಸೂಚನೆ

ನಮಸ್ಕಾರ ಸ್ನೇಹಿತರೆ , ಇವತ್ತಿನ ಲೇಖನದಲ್ಲಿ ಭಾರತೀಯ ಹವಾಮಾನ ಇಲಾಖೆಯೂ ಮುಂಗಾರು ಮಳೆ ಯಾವಾಗ ಪ್ರಾರಂಭವಾಗುತ್ತದೆ ಎಂಬುದರ ಬಗ್ಗೆ ಮಾಹಿತಿಯನ್ನು ತಿಳಿಸಿರುವುದರ ಬಗ್ಗೆ ಹೇಳಲಾಗುತ್ತಿದೆ. ಸಾಮಾನ್ಯಕ್ಕಿಂತ ಹೆಚ್ಚು ಮುಂಗಾರು ಮಳೆ, ಈ ಬಾರಿ ಸುರಿಯಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ. ಮುಂಗಾರು ಮಾರುತಗಳು ಕಳೆದ ವರ್ಷ 2023ರಲ್ಲಿ ಜೂನ್ 8ರಂದು ಕೇರಳ ಪ್ರವೇಶ ಮಾಡಿದ್ದವು ಅಂದರೆ ಸಾಮಾನ್ಯ ಪ್ರವೇಶದ ದಿನಕ್ಕಿಂತ ಏಳು ದಿನಗಳ ವಿಳಂಬವಾಗಿ ಮುಂಗಾರುಮಳೆಯ ಆಗಮನವಾಗಿತ್ತು. ಆ ಸಂದರ್ಭದಲ್ಲಿ ಅರಬ್ಬಿ ಸಮುದ್ರದಲ್ಲಿ ಉಂಟಾಗಿದ್ದ ಬಿಪ…

Read More
Aadhaar Card Link is mandatory along with Pahani

ಸರ್ಕಾರದಿಂದ ಹೊಸ ಆದೇಶ : ಪಹಣಿ ಜೊತೆಗೆ ಆಧಾರ್ ಕಾರ್ಡ್ Link ಕಡ್ಡಾಯವಾಗಿದೆ

ನಮಸ್ಕಾರ ಸ್ನೇಹಿತರೆ ಇವತ್ತಿನ ಲೇಖನದಲ್ಲಿ ರೈತರಿಗೆ ಸರ್ಕಾರವು ಒಂದು ಹೊಸ ಆದೇಶ ಹೊರಡಿಸಿರುವುದರ ಬಗ್ಗೆ ಮಾಹಿತಿಯನ್ನು ತಿಳಿಸಲಾಗುತ್ತಿದೆ. ತಮ್ಮ ಪಹಣಿಯೊಂದಿಗೆ ಆಧಾರ್ ಕಾರ್ಡನ್ನು ಲಿಂಕ್ ಮಾಡುವುದು ರೈತರಿಗೆ ಕಡ್ಡಾಯಗೊಳಿಸಲಾಗಿದೆ ಆ ಕಾರಣದಿಂದಾಗಿ ಯಾವ ರೀತಿಯಾಗಿ ಈ ಲಿಂಕನ್ನು ಮಾಡಬೇಕು ಎಂಬುದರ ಬಗ್ಗೆ ಹಾಗೂ ಸರ್ಕಾರದ ಈ ಒಂದು ನಿಯಮ ಯಾರಿಗೆಲ್ಲ ಅನ್ವಯವಾಗಲಿದೆ ಎಂಬುದರ ಮಾಹಿತಿಯನ್ನು ಇವತ್ತಿನ ಲೇಖನದಲ್ಲಿ ತಿಳಿಯಬಹುದು. ರೈತರಿಗೆ ಸರ್ಕಾರದಿಂದ ಹೊಸ ಆದೇಶ : ಒಂದು ವೇಳೆ ನೀವೇನಾದರೂ ರೈತರಾಗಿದ್ದರೆ ಹಾಗೂ ಜಮೀನನ್ನು ಹೊಂದಿದ್ದರೆ ಕಡ್ಡಾಯವಾಗಿ…

Read More
Apart from government employees, common people are now also pension facility

ಸರ್ಕಾರಿ ನೌಕರರಲ್ಲದೆ ಇನ್ನು ಮುಂದೆ ಸಾಮಾನ್ಯ ಜನರು ಕೂಡ ಪಿಂಚಣಿ ಸೌಲಭ್ಯ: ಹೊಸ ಪಿಂಚಣಿ ಯೋಜನೆ

ನಮಸ್ಕಾರ ಸ್ನೇಹಿತರೆ ಸರ್ಕಾರಿ ನೌಕರರು ಮಾತ್ರ ಪಿಂಚಣಿ ಸೌಲಭ್ಯವನ್ನು ಪಡೆಯುವುದಲ್ಲದೆ ಇದೀಗ ಜನಸಾಮಾನ್ಯರು ಕೂಡ ಸರ್ಕಾರವು ಜಾರಿಗೆ ತಂದಿರುವ ಈ ಒಂದು ಯೋಜನೆಯ ಮೂಲಕ ಪಿಂಚಣಿಯ ಪ್ರಯೋಜನವನ್ನು ಪಡೆಯಬಹುದಾಗಿದೆ. ಸರ್ಕಾರದ ಉತ್ತಮ ಪಿಂಚಣಿ ಯೋಜನೆಯ ಬಗ್ಗೆ ಇವತ್ತಿನ ಲೇಖನದಲ್ಲಿ ಮಾಹಿತಿಯನ್ನು ತಿಳಿಸಲಾಗುತ್ತಿದ್ದು ಈ ಪಿಂಚಣಿ ಯೋಜನೆ ಯಾವಾಗ ಪ್ರಾರಂಭವಾಯಿತು ಇದಕ್ಕೆ ಏನೆಲ್ಲಾ ಅರ್ಹತೆಗಳನ್ನು ಹೊಂದಿರಬೇಕು ಅಗತ್ಯ ದಾಖಲೆಗಳು ಯಾವುವು ಈ ಪಿಂಚಣಿ ಯೋಜನೆಗೆ ಹೇಗೆ ಅರ್ಜಿ ಸಲ್ಲಿಸಬೇಕು ಈ ಪಿಂಚಣಿ ಯೋಜನೆಯ ಮೂಲಕ ಏನಿಲ್ಲ ಈ ಪಿಂಚಣಿ…

Read More
Application Invitation for SSLC and PUC Students for Pratibha Puraskar

ಪ್ರತಿಭಾ ಪುರಸ್ಕಾರಕ್ಕೆ SSLC ಹಾಗೂPUC ವಿದ್ಯಾರ್ಥಿಗಳಿಗೆ ಅರ್ಜಿ ಆಹ್ವಾನ : ಈ ಕೂಡಲೇ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಿ

ನಮಸ್ಕಾರ ಸ್ನೇಹಿತರೆ ಇವತ್ತಿನ ಲೇಖನದಲ್ಲಿ ವಿದ್ಯಾರ್ಥಿಗಳಿಗೆ ಉಪಯೋಗವಾಗುವಂತಹ ಒಂದು ಮಹತ್ವದ ಮಾಹಿತಿಯನ್ನು ತಿಳಿಸಲಾಗುತ್ತಿದೆ. ಈ ವರ್ಷದ ಪಿಯುಸಿ ಹಾಗೂ ಎಸ್ ಎಸ್ ಎಲ್ ಸಿ ಪರೀಕ್ಷೆಯ ಫಲಿತಾಂಶವೂ ಕೂಡ ಈಗಾಗಲೇ ಪ್ರಕಟಣೆಯಾಗಿದೆ ಎಷ್ಟು ಅಂಕಗಳನ್ನು ಯಾವ ವಿದ್ಯಾರ್ಥಿಗಳು ಗಳಿಸಿದ್ದಾರೆ ಎಂಬುದು ಕೂಡ ತಿಳಿದುಕೊಂಡಿದ್ದಾರೆ ಅತ್ಯುತ್ತಮವಾದಂತಹ ಅಂಕಗಳನ್ನು ಕೆಲವೊಂದು ವಿದ್ಯಾರ್ಥಿಗಳು ಪಡೆದು ಡಿಸ್ಟಿಂಕ್ಷನ್ ಅನ್ನು ಕೂಡ ಬಂದಿದ್ದಾರೆ. ಅಂತವರಿಗೆ ಇದೀಗ ರಾಜ್ಯ ಸರ್ಕಾರದಿಂದ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನಿಸಲಾಗಿದೆ. ಅದರಂತೆ ಪ್ರತಿಭಾ ಪುರಸ್ಕಾರಕ್ಕೆ ನಿಮಗೆ ತಿಳಿದಿರುವ ವಿದ್ಯಾರ್ಥಿಗಳು ಅರ್ಹರಾಗಿದ್ದರೆ…

Read More
Recruitment in Post Office for 10th passed

10ನೇ ತರಗತಿ ಪಾಸ್ ಆಗಿರುವವರಿಗೆ ಪೋಸ್ಟ್ ಆಫೀಸ್ ನೇಮಕಾತಿ : ಅರ್ಜಿ ಸಲ್ಲಿಸಲು ಇಲ್ಲಿದೆ ಡೈರೆಕ್ಟ್ ಲಿಂಕ್

ನಮಸ್ಕಾರ ಸ್ನೇಹಿತರೆ, ಇವತ್ತಿನ ಲೇಖನದಲ್ಲಿ ನಿರುದ್ಯೋಗ ಯುವಕ ಯುವತಿಯರಿಗೆ ಉದ್ಯೋಗಾವಕಾಶದ ಬಗ್ಗೆ ಮಾಹಿತಿಯನ್ನು ತಿಳಿಸಲಾಗುತ್ತಿದೆ. ವಿವಿಧ ಹುದ್ದೆಗಳು ಇದೀಗ ಪೋಸ್ಟ್ ಆಫೀಸ್ ನಲ್ಲಿ ಖಾಲಿ ಇದ್ದು ಆನ್ಲೈನ್ ಮೂಲಕ ಆಸಕ್ತಿ ಅಭ್ಯರ್ಥಿಗಳಿಂದ ಅರ್ಜಿಯನ್ನು ಕರೆಯಲಾಗಿದೆ. ಅದರಂತೆ ಯಾವ ಯಾವ ಹುದ್ದೆಗಳು ಪೋಸ್ಟ್ ಆಫೀಸ್ನಲ್ಲಿ ಖಾಲಿ ಇವೆ ಹೇಗೆ ಅರ್ಜಿ ಸಲ್ಲಿಸಬೇಕು ಹುದ್ದೆಗಳಿಗೆ ವೇತನವೆಷ್ಟು ಅರ್ಜಿ ಶುಲ್ಕದ ವಿವರ ಸಂಬಂಧಿಸಿದಂತೆ ಸಾಕಷ್ಟು ಮಾಹಿತಿಯನ್ನು ಪೋಸ್ಟ್ ಆಫೀಸ್ ನಲ್ಲಿ ಖಾಲಿ ಇರುವ ಈ ಹುದ್ದೆಗಳ ಬಗ್ಗೆ ಆಸಕ್ತಿ ಹೊಂದಿರುವ ಅಭ್ಯರ್ಥಿಗಳಿಗೆ…

Read More
20000 incentive for PUC passed students

PUC ಪಾಸಾದ ವಿದ್ಯಾರ್ಥಿಗಳಿಗೆ 20000 ಪ್ರೋತ್ಸಾಹ ಧನ : ಈ ಕೂಡಲೇ ಅರ್ಜಿ ಸಲ್ಲಿಸಿ ಪ್ರೋತ್ಸಾಹ ಧನ ಪಡೆಯಿರಿ

ನಮಸ್ಕಾರ ಸ್ನೇಹಿತರೆ ಇವತ್ತಿನ ಲೇಖನದಲ್ಲಿ ಈಗ ಪಿಯುಸಿ ಪಾಸಾದ ಅಂತಹ ವಿದ್ಯಾರ್ಥಿಗಳಿಗೆ 20,000ಗಳ ಪ್ರೋತ್ಸಾಹ ಧನದ ಬಗ್ಗೆ ಮಾಹಿತಿಯನ್ನು ತಿಳಿಸಲಾಗುತ್ತಿದ್ದು ಏನು ಲೇಖನವನ್ನು ಸಂಪೂರ್ಣವಾಗಿ ಓದುವುದರ ಮೂಲಕ ಹೇಗೆ ಅರ್ಜಿ ಸಲ್ಲಿಸಬೇಕು ಏನೆಲ್ಲ ಅರ್ಹತೆಗಳನ್ನು ಪ್ರೋತ್ಸಾಹ ಧನ ಪಡೆಯಲು ಹೊಂದಿರಬೇಕು ಎಂಬುದರ ಬಗ್ಗೆ ತಿಳಿದುಕೊಳ್ಳಬಹುದಾಗಿದೆ. 2024ರಲ್ಲಿ ಪಿಯುಸಿ ಅನ್ನು ಪಾಸಾದ ಅಂತಹ ವಿದ್ಯಾರ್ಥಿಗಳಿಗೆ ಇದೀಗ ಪ್ರೋತ್ಸಾಹ ಧನವನ್ನು ನೀಡುತ್ತಿದ್ದು ಇದರ ಸಂಪೂರ್ಣ ಪ್ರಯೋಜನವನ್ನು ಈಗ ತಾನೆ ಪಿಯುಸಿ ಪಾಸಾದ ವಿದ್ಯಾರ್ಥಿಗಳು ಪಡೆದುಕೊಳ್ಳಬಹುದಾಗಿದೆ. ಪಿಯುಸಿ ಪಾಸಾದ ವಿದ್ಯಾರ್ಥಿಗಳಿಗೆ ಇವತ್ತಿನ…

Read More
Voter list can be downloaded on mobile

ವೋಟರ್ ಲಿಸ್ಟ್ ಮೊಬೈಲ್ ನಲ್ಲಿ ಡೌನ್ಲೋಡ್ ಮಾಡಿಕೊಳ್ಳಬಹುದು : ನಿಮ್ಮ ಹೆಸರು ಚೆಕ್ ಮಾಡಿಕೊಳ್ಳಿ

ನಮಸ್ಕಾರ ಸ್ನೇಹಿತರೆ ಲೋಕಸಭಾ ಚುನಾವಣೆ ಕೆಲವೇ ದಿನಗಳಲ್ಲಿ ಪ್ರಾರಂಭವಾಗಲಿದೆ ಲೋಕಸಭಾ ಚುನಾವಣೆ ಎಪ್ರಿಲ್ 26ರಂದು ಪ್ರಾರಂಭವಾಗುತ್ತಿದ್ದು ಮೇ ವರೆಗೂ ಕೂಡ ಒಂದೊಂದು ನಿಗದಿ ಜಿಲ್ಲೆಗಳಲ್ಲಿ ಲೋಕಸಭಾ ಚುನಾವಣೆ ನಡೆಯಲಿದೆ. ಈ ಸಂದರ್ಭದಲ್ಲಿ ವೋಟರ್ ಕಾರ್ಡ್ ಗಳನ್ನು ಹೊಂದುವುದರ ಮೂಲಕ ಚುನಾವಣೆಯಲ್ಲಿ ಮತವನ್ನು ಚಲಾಯಿಸಲು ಸಾಧ್ಯವಾಗುತ್ತದೆ. ಕೆಲವೊಮ್ಮೆ ಕೆಲವು ಅಭ್ಯರ್ಥಿಗಳಿಗೆ ವೋಟರ್ ಲಿಸ್ಟ್ ನಲ್ಲಿ ಮತ ಚಲಾಯಿಸುವ ದಿನದಂದು ಅವರ ಹೆಸರು ಇರುವುದಿಲ್ಲ ಆ ದಿನದಂದು ನೋಡುವ ಮುನ್ನವೇ ಪ್ರಸ್ತುತ ದಿನಗಳಲ್ಲಿ ನಿಮ್ಮ ವೋಟರ್ ಲಿಸ್ಟ್ ಅನ್ನು ಚೆಕ್…

Read More
Emergency Loan Information

ಸಿಹಿಸುದ್ದಿ ತುರ್ತು ಸಾಲ ಬೇಕಾ? (Emergency loan) ಇಲ್ಲಿಂದ ತಗೊಂಡ್ರೆ EMI ಕಟ್ಟೋದೇ ಬೇಡ

ಪ್ರತಿಯೊಬ್ಬ ವ್ಯಕ್ತಿಯೂ ಕೂಡ ಸಾಲದ ಮೋರೆ ಹೋಗುತ್ತಾನೆ. ಇಂದು ಮದುವೆ, ಶಿಕ್ಷಣ, ಮನೆ ನಿರ್ಮಾಣ ಇತ್ಯಾದಿಗಳಿಗೆ ಸಾಲದ ಅವಶ್ಯಕತೆ ಹೆಚ್ಚು ಇದ್ದೇ ಇರುತ್ತದೆ. ಇಂದು ಹೆಚ್ಚಿನ ಜನರು ಸಾಲ ಬೇಕು ಎಂದು ಇದ್ದಾಗ ತುರ್ತು ಹಣ ಬೇಕು ಎಂದು ಇದ್ದಾಗ ವೈಯಕ್ತಿಕ ಸಾಲದ ಆಯ್ಕೆ ಮಾಡುತ್ತಾರೆ. ಇನ್ನೂ ಕೆಲವರು ತಮ್ಮ ಪಾಲಿಸಿಯನ್ನು ಅರ್ಧಕ್ಕೆ ನಿಲ್ಲಿಸಿ ಹಣವನ್ನು ಹಿಂಪಡೆದುಕೊಳ್ಳುತ್ತಾರೆ. ಆದರೆ ಹೀಗೆ ಮಾಡಬೇಕಿಲ್ಲ. ನಿಮ್ಮಲ್ಲಿ ಎಲ್.ಐ.ಸಿ ಪಾಲಿಸಿ (LIC policy) ಇದ್ದರೆ ಆ ಪಾಲಿಸಿಯ ಮೇಲೆ ಸುಲಭವಾಗಿ ನೀವು…

Read More
Allotment of free houses to the homeless by the government

ಸರ್ಕಾರದಿಂದ ಮನೆ ಇಲ್ಲದವರಿಗೆ ಉಚಿತ ಮನೆಗಳ ಹಂಚಿಕೆ. ಅರ್ಜಿ ಬೇಗ ಸಲ್ಲಿಸಿ.

Apply pm awas yojana online : ಕರ್ನಾಟಕದ ಸಮಸ್ತ ಜನರಿಗೆ ನಮಸ್ಕಾರ, ಇವತ್ತಿನ ನಮ್ಮ ಲೇಖನಕ್ಕೆ ಸ್ವಾಗತ. ಇವತ್ತಿನ ನಮ್ಮ ಮಾಧ್ಯಮದ ಲೇಖನದಲ್ಲಿ ಪಿ.ಎಮ್.ಆವಾಸ್ ಯೋಜನೆಗೆ ಅರ್ಜಿ ಹಾಕಿ ಉಚಿತವಾಗಿ ಮತ್ತು ಶಾಶ್ವತ ಮನೆಯನ್ನು ಹೇಗೆ ಪಡೆಯಬೇಕೆಂದು ಹಾಗೂ ಪಿ. ಎಮ್. ಆವಾಸ್ ಯೋಜನೆಗೆ ( Pm awas yojana apply online) ಸಂಬಂಧಪಟ್ಟ ಎಲ್ಲಾ ಮಾಹಿತಿಯನ್ನು ನೀಡಲಾಗಿದೆ. ಆದ್ದರಿಂದ ಮನೆಯಿಲ್ಲದವರು ಈ ಮಾಹಿತಿಯನ್ನು ಪೂರ್ಣವಾಗಿ ಓದಿ ಯೋಜನೆಗೆ ಅರ್ಜಿ ಸಲ್ಲಿಸಿ ಶಾಶ್ವತ ಮನೆಯನ್ನು ಪಡೆಯಬಹುದು….

Read More