Has Annabhagya Yojana money been deposited

ಅನ್ನಭಾಗ್ಯ ಯೋಜನೆಯ ಹಣ ಜಮಾ ಆಗಿದೆಯಾ : ಈ ಕೂಡಲೇ ಖಾತೆ ಚೆಕ್ ಮಾಡಿಕೊಳ್ಳಿ

ನಮಸ್ಕಾರ ಸ್ನೇಹಿತರೆ ಇವತ್ತಿನ ಲೇಖನದಲ್ಲಿ ಸರ್ಕಾರದಿಂದ ಅನ್ನಭಾಗ್ಯ ಯೋಜನೆಯ ಅಡಿಯಲ್ಲಿ ಯಾರೆಲ್ಲ ಹಣವನ್ನು ಪಡೆಯುತ್ತಿರುತ್ತಾರೋ ಅಂತವರಿಗೆ ಮಹತ್ವದ ಸುದ್ದಿ ಒಂದನ್ನು ತಿಳಿಸಲಾಗುತ್ತಿದೆ. ಹಾಗಾದರೆ ರಾಜ್ಯ ಸರ್ಕಾರದಿಂದ ಆ ಮಹತ್ವದ ಮಾಹಿತಿ ಯಾವುದು? ಯಾವಾಗ ಅನ್ನಭಾಗ್ಯ ಯೋಜನೆಯ ಅಕ್ಕಿಯ ಹಣ ಜಮಾ ಆಗುತ್ತದೆ ಎಂಬುದರ ಸಂಪೂರ್ಣ ಮಾಹಿತಿಯನ್ನು ಈ ಲೇಖನದಲ್ಲಿ ತಿಳಿಯಬಹುದು. ಈ ದಿನಾಂಕದಂದು ಅನ್ನ ಭಾಗ್ಯ ಯೋಜನೆ ಯ ಹಣ ಜಮಾ : ಅನ್ನಭಾಗ್ಯ ಯೋಜನೆಯ ಫಲಾನುಭವಿಗಳ ಖಾತೆಗೆ ಪ್ರತಿ ತಿಂಗಳು 26ನೇ ತಾರೀಖಿನ ಒಳಗಾಗಿ ಸರ್ಕಾರವು…

Read More
25 lakhs by investing Rs 45 in LIC policy

LIC ಪಾಲಿಸಿಯಲ್ಲಿ 45 ರೂಪಾಯಿ ಹೂಡಿಕೆ ಮಾಡುವ ಮೂಲಕ 25 ಲಕ್ಷ ಹಣವನ್ನು ಪಡೆಯಿರಿ

ನಮಸ್ಕಾರ ಸ್ನೇಹಿತರೇ ಎಲ್ ಐ ಸಿ ಅತ್ಯುತ್ತಮವಾದ ಯೋಜನೆಯ ಬಗ್ಗೆ ಮಾಹಿತಿಯನ್ನು ಇವತ್ತಿನ ಲೇಖನದಲ್ಲಿ ತಿಳಿಸಲಾಗುತ್ತಿದ್ದು ಎಲ್ಐಸಿಐ ಯೋಜನೆಗೆ ಕಡಿಮೆ ಹಣವನ್ನು ಹೂಡಿಕೆ ಮಾಡುವುದರ ಮೂಲಕ ಬರೋಬರಿ 25 ಲಕ್ಷದ ಹಣವನ್ನು ಹಿಂಪಡೆಯಬಹುದಾಗಿದೆ. ಹಾಗಾದರೆ ಎಲ್ಐಸಿಯ ಆ ಒಂದು ಯೋಜನೆ ಯಾವುದು ಈ ಯೋಜನೆಯಲ್ಲಿ ಹಣವನ್ನು ಹೇಗೆ ಹೂಡಿಕೆ ಮಾಡಬೇಕು ಎಲ್ಐಸಿಐ ಒಂದು ಯೋಜನೆಗೆ ಹೇಗೆ ಅರ್ಜಿ ಸಲ್ಲಿಸಬೇಕು ಏನೆಲ್ಲ ದಾಖಲೆಗಳನ್ನು ಹೊಂದಿರಬೇಕು ಹಾಗಾದರೆ ಈ ಪಾಲಿಸಿ ಯಾವುದು ಎಂಬುದರ ಸಂಪೂರ್ಣ ಮಾಹಿತಿಯನ್ನು ಈ ಲೇಖನದಲ್ಲಿ ತಿಳಿಯಬಹುದು….

Read More
11,000 scholarship will be available to the students

11,000 ವಿದ್ಯಾರ್ಥಿವೇತನ ವಿದ್ಯಾರ್ಥಿಗಳಿಗೆ ಸಿಗಲಿದೆ : ಈ ಕೂಡಲೇ ಅರ್ಜಿ ಸಲ್ಲಿಸಿ

ನಮಸ್ಕಾರ ಸ್ನೇಹಿತರೆ, ಇವತ್ತಿನ ಲೇಖನದಲ್ಲಿ ವಿದ್ಯಾರ್ಥಿಗಳಿಗೆ ಸಿಹಿ ಸುದ್ದಿಯನ್ನು ತಿಳಿಸಲಾಗುತ್ತಿದೆ. ವಿದ್ಯಾರ್ಥಿಗಳಿಗೆ ತಿಳಿಸುತ್ತಿರುವ ವಿಷಯ ಏನೆಂದರೆ 10ನೇ ತರಗತಿ ಪಾಸ್ ಆಗಿರುವಂತಹ ಅಭ್ಯರ್ಥಿಗಳು 11ಸಾವಿರ ವರೆಗೆ ವಿದ್ಯಾರ್ಥಿ ವೇತನವನ್ನು ಪಡೆಯಬಹುದಾಗಿದೆ. ರೈತ ವಿದ್ಯಾನಿಧಿ ಸ್ಕಾಲರ್ಶಿಪ್ ಅನ್ನು ಸರ್ಕಾರದ ವತಿಯಿಂದ 10ನೇ ತರಗತಿ ಪಾಸಾದಂತಹ ರೈತರ ಮಕ್ಕಳಿಗೆ ನೀಡಲಾಗುತ್ತಿದ್ದು ಅರ್ಹತೆ ಹೊಂದಿರುವ ವಿದ್ಯಾರ್ಥಿಗಳು ರೈತ ವಿದ್ಯಾನಿಧಿ ಸ್ಕಾಲರ್ಶಿಪ್ ಗೆ ಅರ್ಜಿಯನ್ನು ಸಲ್ಲಿಸಬಹುದು. ಅದರಂತೆ ಏನಿಲ್ಲ ಅರ್ಹತೆಗಳನ್ನು ಹೊಂದಿರಬೇಕು ಹೇಗೆ ಅರ್ಜಿ ಸಲ್ಲಿಸಬೇಕು ಅಗತ್ಯ ದಾಖಲೆಗಳು ಯಾವುವು ಎಂಬುದರ ಸಂಪೂರ್ಣ…

Read More
Application for new ration card has started

ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಪ್ರಾರಂಭ : ರೇಷನ್ ಕಾರ್ಡ್ ಅರ್ಜಿಗಳು ವಿಲೇವಾರಿಯಾಗಲಿವೆ

ನಮಸ್ಕಾರ ಸ್ನೇಹಿತರೆ ಇವತ್ತಿನ ಲೇಖನದಲ್ಲಿ ಹೊಸ ರೇಷನ್ ಕಾರ್ಡ್ ಗೆ ಸಂಬಂಧಿಸಿದಂತೆ ಮಾಹಿತಿಯನ್ನು ತಿಳಿಸಲಾಗುತ್ತಿದ್ದು ರಾಜ್ಯ ಸರ್ಕಾರ ಇದೀಗ ಹೊಸ ಬಿಪಿಎಲ್ ಎಪಿಎಲ್ ಪಡಿತರ ಚೀಟಿ ಅರ್ಜಿ ಸಲ್ಲಿಸಲು ಪ್ರಾರಂಭ ಮಾಡುತ್ತದೆ ಹಾಗೂ ಈಗಾಗಲೇ ಸಲ್ಲಿಕೆಯಾಗಿರುವ ಅರ್ಜಿಗಳು ಅಂದರೆ ಬಾಕಿ ಉಳಿದಿರುವ ಅರ್ಜಿ ವಿಲೇವಾರಿಗೆ ಆಹಾರ ಇಲಾಖೆಯು ತಯಾರಿ ನಡೆಸಿದೆ. ಈಗಾಗಲೇ ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳು ಈ ಬಗ್ಗೆ ಸಭೆ ನಡೆಸಿ ಚರ್ಚಿಸಿದ್ದು ಬಹುತೇಕ ಜೂನ್ ಮೊದಲ ವಾರದಲ್ಲಿ ರೇಷನ್ ಕಾರ್ಡ್ ಅರ್ಜಿ ಪ್ರಕ್ರಿಯೆ ಪ್ರಾರಂಭವಾಗಲಿದೆ. ಅದರಂತೆ…

Read More
Free bus travel for women Smart card not required for now

ಉಚಿತ ಬಸ್ ಪ್ರಯಾಣ ಮಹಿಳೆಯರಿಗೆ : ಸ್ಮಾರ್ಟ್ ಕಾರ್ಡ್ ಸದ್ಯಕ್ಕೆ ಅಗತ್ಯವಿಲ್ಲ

ನಮಸ್ಕಾರ ಸ್ನೇಹಿತರೆ ಇವತ್ತಿನ ಲೇಖನದಲ್ಲಿ ರಾಜ್ಯ ಸರ್ಕಾರ ಜಾರಿಗೆ ತಂದಿರುವ ಹಲವರು ಯೋಜನೆಗಳ ಬಗ್ಗೆ ಮಾಹಿತಿಯನ್ನು ತಿಳಿಸಲಾಗುತ್ತಿದ್ದು ಇದೀಗ ಪ್ರಸ್ತುತ ರಾಜ್ಯ ಸರ್ಕಾರವು ಜಾರಿಗೆ ತಂದಿರುವ ಪ್ರಸ್ತುತ ಗ್ಯಾರಂಟಿ ಯೋಜನೆಗಲ್ಲಿ ಒಂದಾಗಿರುವ ಮಹಿಳೆಯರ ಉಚಿತ ಬಸ್ ಪ್ರಯಾಣದ ಯೋಜನೆಯದ ಶಕ್ತಿ ಯೋಜನೆ ಬಗ್ಗೆ ಮಾಹಿತಿಯನ್ನು ತಿಳಿಸಲಾಗುತ್ತಿದೆ. ರಾಜ್ಯ ಸರ್ಕಾರವು ಜಾರಿಗೆ ತಂದಿರುವ ಶಕ್ತಿ ಯೋಜನೆಗೆ ಸಂಬಂಧಿಸಿ ದಂತೆ ಇಲ್ಲಸಲ್ಲದ ವದಂತಿಗಳು ಕೇಳಿ ಬರುತ್ತಿದ್ದು ಗ್ಯಾರಂಟಿ ಯೋಜನೆಗಳಲ್ಲ ಲೋಕಸಭಾ ಚುನಾವಣೆ ಫಲಿತಾಂಶದ ನಂತರ ಬಂದ ಆಗಲಿವೆ ಎಂಬ ಸುಳ್ಳು…

Read More
Renting a house requires current agreement and police verification!

ಮನೆ ಬಾಡಿಗೆ ನೀಡಲು ಕರೆಂಟ್ ಅಗ್ರಿಮೆಂಟ್ ಅಲ್ಲದೆ ಪೊಲೀಸ್ ವೆರಿಫಿಕೇಶನ್ ಬೇಕು !

ನಮಸ್ಕಾರ ಸ್ನೇಹಿತರೆ ಇವತ್ತಿನ ಲೇಖನದಲ್ಲಿ ನಿಮಗೆ ತಿಳಿಸುತ್ತಿರುವಂತಹ ವಿಷಯ ಏನೆಂದರೆ ಮನೆ ಬಾಡಿಗೆಗೆ ಸಂಬಂಧಿಸಿದಂತೆ ಮನೆ ಬಾಡಿಗೆ ನೀಡಲು ಏನೆಲ್ಲ ದಾಖಲೆಗಳು ಬೇಕು ಎಂಬುದರ ಬಗ್ಗೆ. ಯಾರಿಗಾದರೂ ನಿಮ್ಮ ಮನೆಯನ್ನು ಬಾಡಿಗೆಗೆ ನೀಡುವ ಮೊದಲು ಕೆಲವೊಂದು ವಿಷಯಗಳನ್ನು ನೆನಪಿನಲ್ಲಿಟ್ಟುಕೊಳ್ಳಬೇಕಾಗಿರುತ್ತದೆ. ಮನೆಯನ್ನು ಬಾಡಿಗೆ ಪಡೆದುಕೊಳ್ಳಲು ಮೊದಲು ಆದಷ್ಟು ಬೇಗನೆ ಪೊಲೀಸ್ ವೆರಿಫಿಕೇಶನ್ ಅನ್ನು ಮುಗಿಸಬೇಕಾಗುತ್ತದೆ ಹಿಂದಿನ ಆಸ್ತಿ ಅಂದರೆ ಮೊದಲು ವಾಸವಿದ್ದ ಮನೆಯ ಬಾಡಿಗೆ ಒಪ್ಪಂದವನ್ನು ಬಾಡಿಗೆದಾರನಿಗೆ ತೋರಿಸಲು ಹೇಳಬೇಕಾಗುತ್ತದೆ. ಇವತ್ತಿನ ಲೇಖನದಲ್ಲಿ ಕೇವಲ ಮನೆಯನ್ನು ಬಾಡಿಗೆ ಪಡೆದುಕೊಳ್ಳಲು…

Read More
Apart from government employees, common people are now also pension facility

ಸರ್ಕಾರಿ ನೌಕರರಲ್ಲದೆ ಇನ್ನು ಮುಂದೆ ಸಾಮಾನ್ಯ ಜನರು ಕೂಡ ಪಿಂಚಣಿ ಸೌಲಭ್ಯ: ಹೊಸ ಪಿಂಚಣಿ ಯೋಜನೆ

ನಮಸ್ಕಾರ ಸ್ನೇಹಿತರೆ ಸರ್ಕಾರಿ ನೌಕರರು ಮಾತ್ರ ಪಿಂಚಣಿ ಸೌಲಭ್ಯವನ್ನು ಪಡೆಯುವುದಲ್ಲದೆ ಇದೀಗ ಜನಸಾಮಾನ್ಯರು ಕೂಡ ಸರ್ಕಾರವು ಜಾರಿಗೆ ತಂದಿರುವ ಈ ಒಂದು ಯೋಜನೆಯ ಮೂಲಕ ಪಿಂಚಣಿಯ ಪ್ರಯೋಜನವನ್ನು ಪಡೆಯಬಹುದಾಗಿದೆ. ಸರ್ಕಾರದ ಉತ್ತಮ ಪಿಂಚಣಿ ಯೋಜನೆಯ ಬಗ್ಗೆ ಇವತ್ತಿನ ಲೇಖನದಲ್ಲಿ ಮಾಹಿತಿಯನ್ನು ತಿಳಿಸಲಾಗುತ್ತಿದ್ದು ಈ ಪಿಂಚಣಿ ಯೋಜನೆ ಯಾವಾಗ ಪ್ರಾರಂಭವಾಯಿತು ಇದಕ್ಕೆ ಏನೆಲ್ಲಾ ಅರ್ಹತೆಗಳನ್ನು ಹೊಂದಿರಬೇಕು ಅಗತ್ಯ ದಾಖಲೆಗಳು ಯಾವುವು ಈ ಪಿಂಚಣಿ ಯೋಜನೆಗೆ ಹೇಗೆ ಅರ್ಜಿ ಸಲ್ಲಿಸಬೇಕು ಈ ಪಿಂಚಣಿ ಯೋಜನೆಯ ಮೂಲಕ ಏನಿಲ್ಲ ಈ ಪಿಂಚಣಿ…

Read More
Ration card holders will get free gas cylinder and stove

ರೇಷನ್ ಕಾರ್ಡ್ ಹೊಂದಿರುವವರಿಗೆ ಸಿಗಲಿದೆ ಉಚಿತ ಗ್ಯಾಸ್ ಸಿಲಿಂಡರ್ ಮತ್ತು ಸ್ಟವ್ : ಕೇಂದ್ರದಿಂದ ಹೊಸ ಯೋಜನೆ

ನಮಸ್ಕಾರ ಸ್ನೇಹಿತರೆ ಮೋದಿ ಸರ್ಕಾರ ದೇಶದಲ್ಲಿ ಇರುವಂತಹ ಬಡ ಜನರಿಗಾಗಿ ಪ್ರಧಾನಮಂತ್ರಿ ಜ್ವರ ಯೋಜನೆಯ ಅಡಿಯಲ್ಲಿ ಉಚಿತ ಗ್ಯಾಸ್ ಸಿಲಿಂಡರ್ ಅನ್ನು ನೀಡುತ್ತಿದೆ ದೇಶದ ಕೋಟ್ಯಂತರ ಮಹಿಳೆಯರು ಈ ಯೋಜನೆಯ ಅಡಿಯಲ್ಲಿ ಯೋಜನೆಯ ಪ್ರಯೋಜನವನ್ನು ಪಡೆದುಕೊಳ್ಳುತ್ತಿದ್ದಾರೆ ಈ ಯೋಜನೆಯ ಅಡಿಯಲ್ಲಿ ಪ್ರತಿ ಸಿಲಿಂಡರ್ಗಳ ಮೇಲೆ ಮಹಿಳೆಯರು ಮುನ್ನೂರು ರೂಪಾಯಿಗಳ ಸಬ್ಸಿಡಿಯನ್ನು ಕೂಡ ಪಡೆದುಕೊಳ್ಳುತ್ತಿದ್ದಾರೆ. ಇದೀಗ ಈ ಯೋಜನೆಯ ಅಡಿಯಲ್ಲಿ ಇನ್ನೊಂದು ವಿಶೇಷ ಸೌಲಭ್ಯವನ್ನು ಮೋದಿ ಸರ್ಕಾರ ನೀಡಲು ಮುಂದಾಗಿದೆ. ಇನ್ನು ಮುಂದೆ ಪ್ರಧಾನಮಂತ್ರಿ ಉಜ್ವಲ ಯೋಜನೆಯ ಫಲಾನುಭವಿಗಳು…

Read More
Implementation of new rule in Shakti Yojana

ಶಕ್ತಿ ಯೋಜನೆಯಲ್ಲಿ ಹೊಸ ನಿಯಮ ಜಾರಿ ಉಚಿತ ಪ್ರಯಾಣ ಮಾಡೋಕೆ ಈ ಕಾರ್ಡ್ ತೋರಿಸಬೇಕು

ನಮಸ್ಕಾರ ಸ್ನೇಹಿತರೇ, ಇವತ್ತಿನ ಲೇಖನದಲ್ಲಿ ರಾಜ್ಯ ಸರ್ಕಾರವು ಜಾರಿಗೆ ತಂದಿರುವ ಶಕ್ತಿ ಯೋಜನೆಯ ಬಗ್ಗೆ ಹೊಸ ನಿಯಮ ಜಾರಿಯಾಗಿರುವುದರ ಮಾಹಿತಿಯನ್ನು ತಿಳಿಸಲಾಗುತ್ತಿದೆ. ಹೊಸ ನಿಯಮವನ್ನು ಶಕ್ತಿ ಯೋಜನೆಯ ಅಡಿಯಲ್ಲಿ ಜಾರಿಯಾಗಿರುವಂತೆ ಸಂಪೂರ್ಣವಾಗಿ ಇವತ್ತಿನ ಲೇಖನದಲ್ಲಿ ಮಾಹಿತಿಯನ್ನು ತಿಳಿಸಲಾಗುತ್ತಿದೆ. ಕರ್ನಾಟಕ ಸರ್ಕಾರವು ಜಾರಿಗೆ ತಂದಿರುವ 5 ಗ್ಯಾರಂಟಿ ಯೋಜನೆಗಳಲ್ಲಿ ಶಕ್ತಿ ಯೋಜನೆ ಕೂಡ ಒಂದಾಗಿದೆ ಶಕ್ತಿ ಯೋಜನೆಯಿಂದ ಬಸ್ಸಿನಲ್ಲಿ ಉಚಿತವಾಗಿ ಪ್ರಯಾಣ ಮಾಡುತ್ತಿದ್ದಾರೆ. ಅದರಂತೆ ಇದೀಗ ಈ ಯೋಜನೆಯಲ್ಲಿ ಹೊಸ ನಿಯಮ ಒಂದನ್ನು ರಾಜ್ಯ ಸರ್ಕಾರ ಜಾರಿಗೊಳಿಸಿದ್ದು ಆ…

Read More
Big update for taxpayers

ಸರ್ಕಾರದ ಹೊಸ ಆದೇಶ! ITR ತುಂಬುವ ಪ್ರಕ್ರಿಯೆಯಲ್ಲಿ ಈ ಬದಲಾವಣೆ

ನಮಸ್ಕಾರ ಸ್ನೇಹಿತರೇ, ಇಂದಿನ ನಮ್ಮ ಈ ಲೇಖನಕ್ಕೆ ನಿಮಗೆಲ್ಲರಿಗೂ ಆತ್ಮೀಯವಾದ ಸ್ವಾಗತ, ಹೊಸ ತೆರಿಗೆ ವ್ಯವಸ್ಥೆಯನ್ನು 2023-24 ರ ಹಣಕಾಸು ವರ್ಷದಿಂದ ಡೀಫಾಲ್ಟ್ ಮೋಡ್‌ನಲ್ಲಿ ಅಳವಡಿಸಲಾಗಿದೆ. ಈಗ ಆದಾಯ ತೆರಿಗೆ ಪಾವತಿದಾರರು ಆದಾಯ ತೆರಿಗೆ ರಿಟರ್ನ್ (ITR) ಸಲ್ಲಿಸುವಾಗ ಡೀಫಾಲ್ಟ್ ಮೋಡ್‌ನಲ್ಲಿ ಹೊಸ ಆದಾಯ ತೆರಿಗೆ ಆಡಳಿತವನ್ನು ನೋಡುತ್ತಾರೆ. ಈ ಅಪ್‌ಡೇಟ್‌ಗೆ ಸಂಬಂಧಿಸಿದ ಸಂಪೂರ್ಣ ವಿವರಗಳನ್ನು ತಿಳಿಯಲು ಈ ಲೇಖನವನ್ನು ತಪ್ಪದೇ ಕೊನೆವರೆಗೂ ಓದಿ. ಆದಾಯ ತೆರಿಗೆ ರಿಟರ್ನ್ ಹೊಸ ನಿಯಮಗಳು ಆದಾಯ ತೆರಿಗೆ ಪಾವತಿದಾರರು ಹಳೆಯ…

Read More