Headlines
Apart from government employees, common people are now also pension facility

ಸರ್ಕಾರಿ ನೌಕರರಲ್ಲದೆ ಇನ್ನು ಮುಂದೆ ಸಾಮಾನ್ಯ ಜನರು ಕೂಡ ಪಿಂಚಣಿ ಸೌಲಭ್ಯ: ಹೊಸ ಪಿಂಚಣಿ ಯೋಜನೆ

ನಮಸ್ಕಾರ ಸ್ನೇಹಿತರೆ ಸರ್ಕಾರಿ ನೌಕರರು ಮಾತ್ರ ಪಿಂಚಣಿ ಸೌಲಭ್ಯವನ್ನು ಪಡೆಯುವುದಲ್ಲದೆ ಇದೀಗ ಜನಸಾಮಾನ್ಯರು ಕೂಡ ಸರ್ಕಾರವು ಜಾರಿಗೆ ತಂದಿರುವ ಈ ಒಂದು ಯೋಜನೆಯ ಮೂಲಕ ಪಿಂಚಣಿಯ ಪ್ರಯೋಜನವನ್ನು ಪಡೆಯಬಹುದಾಗಿದೆ. ಸರ್ಕಾರದ ಉತ್ತಮ ಪಿಂಚಣಿ ಯೋಜನೆಯ ಬಗ್ಗೆ ಇವತ್ತಿನ ಲೇಖನದಲ್ಲಿ ಮಾಹಿತಿಯನ್ನು ತಿಳಿಸಲಾಗುತ್ತಿದ್ದು ಈ ಪಿಂಚಣಿ ಯೋಜನೆ ಯಾವಾಗ ಪ್ರಾರಂಭವಾಯಿತು ಇದಕ್ಕೆ ಏನೆಲ್ಲಾ ಅರ್ಹತೆಗಳನ್ನು ಹೊಂದಿರಬೇಕು ಅಗತ್ಯ ದಾಖಲೆಗಳು ಯಾವುವು ಈ ಪಿಂಚಣಿ ಯೋಜನೆಗೆ ಹೇಗೆ ಅರ್ಜಿ ಸಲ್ಲಿಸಬೇಕು ಈ ಪಿಂಚಣಿ ಯೋಜನೆಯ ಮೂಲಕ ಏನಿಲ್ಲ ಈ ಪಿಂಚಣಿ…

Read More
Aadhaar Card Link is mandatory along with Pahani

ಸರ್ಕಾರದಿಂದ ಹೊಸ ಆದೇಶ : ಪಹಣಿ ಜೊತೆಗೆ ಆಧಾರ್ ಕಾರ್ಡ್ Link ಕಡ್ಡಾಯವಾಗಿದೆ

ನಮಸ್ಕಾರ ಸ್ನೇಹಿತರೆ ಇವತ್ತಿನ ಲೇಖನದಲ್ಲಿ ರೈತರಿಗೆ ಸರ್ಕಾರವು ಒಂದು ಹೊಸ ಆದೇಶ ಹೊರಡಿಸಿರುವುದರ ಬಗ್ಗೆ ಮಾಹಿತಿಯನ್ನು ತಿಳಿಸಲಾಗುತ್ತಿದೆ. ತಮ್ಮ ಪಹಣಿಯೊಂದಿಗೆ ಆಧಾರ್ ಕಾರ್ಡನ್ನು ಲಿಂಕ್ ಮಾಡುವುದು ರೈತರಿಗೆ ಕಡ್ಡಾಯಗೊಳಿಸಲಾಗಿದೆ ಆ ಕಾರಣದಿಂದಾಗಿ ಯಾವ ರೀತಿಯಾಗಿ ಈ ಲಿಂಕನ್ನು ಮಾಡಬೇಕು ಎಂಬುದರ ಬಗ್ಗೆ ಹಾಗೂ ಸರ್ಕಾರದ ಈ ಒಂದು ನಿಯಮ ಯಾರಿಗೆಲ್ಲ ಅನ್ವಯವಾಗಲಿದೆ ಎಂಬುದರ ಮಾಹಿತಿಯನ್ನು ಇವತ್ತಿನ ಲೇಖನದಲ್ಲಿ ತಿಳಿಯಬಹುದು. ರೈತರಿಗೆ ಸರ್ಕಾರದಿಂದ ಹೊಸ ಆದೇಶ : ಒಂದು ವೇಳೆ ನೀವೇನಾದರೂ ರೈತರಾಗಿದ್ದರೆ ಹಾಗೂ ಜಮೀನನ್ನು ಹೊಂದಿದ್ದರೆ ಕಡ್ಡಾಯವಾಗಿ…

Read More
Karnataka Raitha Siri Scheme Kannada

ರೈತರಿಗೆ ಸಂತಸದ ಸುದ್ದಿ: ಅನ್ನದಾತರ ಖಾತೆಗೆ ಎಕರೆಗೆ 10,000 ರೂ.!!

ನಮಸ್ಕಾರ ಸ್ನೇಹಿತರೇ, ಇಂದಿನ ನಮ್ಮ ಈ ಲೇಖನಕ್ಕೆ ನಿಮಗೆಲ್ಲರಿಗೂ ಆತ್ಮೀಯವಾದ ಸ್ವಾಗತ, ನೈಸರ್ಗಿಕ ವಿಕೋಪಗಳು ಬೆಳೆಗಳಿಗೆ ನಿರಂತರ ಅಪಾಯವನ್ನುಂಟುಮಾಡುತ್ತವೆ, ಇದನ್ನು ರೈತರು ನಿರಂತರವಾಗಿ ರಕ್ಷಿಸಬೇಕು. ಈ ಸಮಸ್ಯೆಯು ಬೆಳೆ ಉತ್ಪಾದನೆ ಮತ್ತು ಗುಣಮಟ್ಟದ ಮೇಲೆ ನೇರ ಪರಿಣಾಮ ಬೀರುತ್ತದೆ, ಇದು ನಿರಾಶೆಯ ಪ್ರಮುಖ ಮೂಲವಾಗಿದೆ. ಇದರಿಂದ ರೈತರು ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ್ದಾರೆ. ಅದರ ಅನೇಕ ಅನಾನುಕೂಲತೆಗಳ ಹೊರತಾಗಿಯೂ, ಆರ್ಥಿಕ ಸಾಮರ್ಥ್ಯದ ವಿಷಯದಲ್ಲಿ ಕೃಷಿಯು ಆಗಾಗ್ಗೆ ಅತೃಪ್ತಿಕರವಾಗಿರುತ್ತದೆ. ಹಣವನ್ನು ಗಳಿಸುವ ಅಥವಾ ಹೂಡಿಕೆ ಮಾಡುವ ಒತ್ತಡದ ಪರಿಣಾಮವಾಗಿ ಅವರು ಸಾಲಗಳನ್ನು…

Read More
gruhalkshmui-10th-installment-money-deposited-in-womens-bank-account

ಗೃಹಲಕ್ಷ್ಮಿ 10ನೇ ಕಂತಿನ ಹಣ ಮಹಿಳೆಯರ ಬ್ಯಾಂಕ್ ಖಾತೆಗೆ ಜಮಾ : ಈ ಕೂಡಲೇ ಈ ರೀತಿ ಮಾಡಬೇಕು.

ನಮಸ್ಕಾರ ಸ್ನೇಹಿತರೆ ಗೃಹಲಕ್ಷ್ಮಿ ಯೋಜನೆಗೆ ಸಂಬಂಧಿಸಿ ದಂತೆ ಮಹಿಳೆಯರಿಗೆ ಬಿಗ್ ಅಪ್ಡೇಟ್ ಅನ್ನು ಇವತ್ತಿನ ಲೇಖನದಲ್ಲಿ ತಿಳಿಸಲಾಗುತ್ತಿದೆ. ರಾಜ್ಯ ಸರ್ಕಾರವು ಜಾರಿಗೆ ತಂದಿರುವ 5 ಗ್ಯಾರಂಟಿ ಯೋಜನೆಗಳಲ್ಲಿ ಗೃಹಲಕ್ಷ್ಮಿ ಯೋಜನೆಯ ಕೂಡ ಒಂದಾಗಿದ್ದು ಈ ಯೋಜನೆಯ ಮೂಲಕ ಇದೀಗ ಮಹಿಳೆಯರು 9 ಕಂತಿನ ಹಣವನ್ನು ಪ್ರತಿ ತಿಂಗಳು ಕಳೆದುಕೊಳ್ಳುತ್ತಿದ್ದಾರೆ. ಅದರಂತೆ ಇವತ್ತಿನ ದಿನದಲ್ಲಿ ಗೃಹಲಕ್ಷ್ಮಿ ಯೋಜನೆಯ 10ನೇ ಕoತಿನ ಸಂಪೂರ್ಣವಾದ ಮಾಹಿತಿಯನ್ನು ತಿಳಿಸಲಾಗುತ್ತಿದೆ. ಈಗಾಗಲೇ ಗೃಹಲಕ್ಷ್ಮಿ ಯೋಜನೆಯ 10ನೇ ಕಂಟಿನ್ಯೂ ಹಣ ಬಿಡುಗಡೆಯಾಗಿದೆ ಅದರಂತೆ ನಿಮ್ಮ ಖಾತೆಗೂ…

Read More
Important notice for PAN card holders

ಪಾನ್ ಕಾರ್ಡ್ ಹೊಂದಿರುವವರಿಗೆ ಪ್ರಮುಖ ಸೂಚನೆ : ಸರ್ಕಾರದ ಹೊಸ ಆದೇಶ

ನಮಸ್ಕಾರ ಸ್ನೇಹಿತರೇ, ನಾಗರಿಕರಿಗೆ ಅನೇಕ ರೀತಿ ದಾಖಲಾತಿಗಳನ್ನು ಭಾರತ ಸರ್ಕಾರವು ನೀಡಿದೆ , ಅವರಿಂದ ನಮ್ಮ ಸಾಕಷ್ಟು ಚಟುವಟಿಕೆಗಳು ಸುಲಭವಾಗಿದೆ ಎಂದು ಹೇಳಬಹುದು ಹೀಗೆ ಭಾರತ ಸರ್ಕಾರವು ನೀಡಿರುವ ಕೆಲವೊಂದು ಪ್ರಮುಖ ದಾಖಲಾತಿಗಳು ಎಂದರೆ ಆಧಾರ್ ಕಾರ್ಡ್ ವೋಟರ್ ಐಡಿ ಹಾಗೂ ಪಾನ್ ಕಾರ್ಡ್ ಗಳಾಗಿವೆ. ಒಂದು ವೇಳೆ ಈ ದಾಖಲಾತಿಗಳು ಇಲ್ಲದೆ ಹೋದರೆ ನಮ್ಮ ಸಾಕಷ್ಟು ಚಟುವಟಿಕೆಗಳು ಹಣದ ಲೇವಾದೇವಿಗಳು ಅರ್ಧಕ್ಕೆ ಸ್ಥಗಿತಗೊಳ್ಳುತ್ತವೆ ಎಂದು ಹೇಳಬಹುದು . ಅದಲ್ಲದೆ ನಾವು ಆರ್ಥಿಕ ನಷ್ಟವನ್ನು ಕೂಡ ಅನುಭವಿಸಬೇಕಾಗುತ್ತದೆ….

Read More
Women will get free sewing machine

ಮಹಿಳೆಯರಿಗೆ ಉಚಿತ ಹೊಲಿಗೆ ಯಂತ್ರ ಸಿಗಲಿದೆ ಸರ್ಕಾರದಿಂದ : ಈ ಕೂಡಲೇ ಅರ್ಜಿ ಸಲ್ಲಿಸಿ

ನಮಸ್ಕಾರ ಸ್ನೇಹಿತರೆ ಇವತ್ತಿನ ಲೇಖನದಲ್ಲಿ ತಿಳಿಸುತ್ತಿರುವ ಮಾಹಿತಿ ಸಾಕಷ್ಟು ಮಹಿಳೆಯರಿಗೆ ಉಪಯೋಗವಾಗಲಿದೆ ಏಕೆಂದರೆ ಸರ್ಕಾರದಿಂದ ಮಹಿಳೆಯರಿಗಾಗಿ ಉಚಿತವಾದ ಹೊಲಿಗೆ ಯಂತ್ರವನ್ನು ನೀಡಲಾಗುತ್ತಿರುವುದರ ಬಗ್ಗೆ ಮಾಹಿತಿಯನ್ನು ಸಂಪೂರ್ಣವಾಗಿ ತಿಳಿಸಲಾಗುತ್ತಿದೆ. ಯಾವ ಮಹಿಳೆಯರು ಸರ್ಕಾರ ನೀಡುತ್ತಿರುವ ಹೊಲಿಗೆ ಯಂತ್ರವನ್ನು ಪಡೆದುಕೊಳ್ಳಬಹುದು ಹೇಗೆ ಅರ್ಜಿ ಸಲ್ಲಿಸಬೇಕು ಏನೆಲ್ಲ ದಾಖಲೆಗಳನ್ನು ಪಡೆದುಕೊಳ್ಳಲು ಹೊಂದಿರಬೇಕು ಎಂಬುದರ ಬಗ್ಗೆ ಈ ಲೇಖನದಲ್ಲಿ ತಿಳಿಯಬಹುದು. ಪ್ರಧಾನ ಮಂತ್ರಿ ವಿಶ್ವಕರ್ಮ ಯೋಜನೆ : ಪ್ರಧಾನಮಂತ್ರಿ ವಿಶ್ವಕರ್ಮ ಯೋಜನೆಯ ಮೂಲಕ ಉಚಿತವಾಗಿ ಮಹಿಳೆಯರಿಗೆ ಹೊಲಿಗೆ ಯಂತ್ರವನ್ನು ನೀಡುತ್ತಿದ್ದು ಹಲವಾರು ವರ್ಷಗಳ…

Read More
Application Invitation for Anganwadi Posts

ಅಂಗನವಾಡಿ ಹುದ್ದೆಗಳಿಗೆ ಅರ್ಜಿ ಆಹ್ವಾನ : ಸಂಬಳ 40,000 ಪ್ರತಿ ತಿಂಗಳು

ನಮಸ್ಕಾರ ಸ್ನೇಹಿತರೆ ಕರ್ನಾಟಕ ರಾಜ್ಯ ಸರ್ಕಾರವು ಅಂಗನವಾಡಿಯಲ್ಲಿ ಖಾಲಿ ಇರುವಂತಹ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಿದ್ದು ಈ ಹುದ್ದೆಗಳಿಗೆ ಬೇಕಾಗುವಂತಹ ಅರ್ಹತೆ ಹಾಗೂ ಅರ್ಜಿ ಸಲ್ಲಿಸಲು ಇರುವಂತಹ ಸಂಪೂರ್ಣ ಮಾಹಿತಿ ಈ ಲೇಖನದಲ್ಲಿ ತಿಳಿಸಲಾಗುವುದು.ಹಾಗಾಗಿ ಲೇಖನವನ್ನು ಕೊನೆವರೆಗೂ ಓದಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಅಧಿಸೂಚನೆಯನ್ನು ಗಮನಿಸಿ. ಅಂಗನವಾಡಿ ಹುದ್ದೆಗಳಿಗೆ ಭರ್ತಿ : ಕರ್ನಾಟಕ ರಾಜ್ಯದಲ್ಲಿ ಖಾಲಿ ಇರುವಂತಹ ಅಂಗನವಾಡಿ ಕಾರ್ಯಕರ್ತೆ ಹಾಗೂ ಅಂಗನವಾಡಿ ಸಹಾಯಕಿ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಲಾಗಿದ್ದು .ವೇತನ ಹಾಗೂ ಹಾಗೂ ಯಾವ ಸ್ಥಳಗಳಲ್ಲಿ…

Read More
Free house for those who don't own house by Govt

ಸರ್ಕಾರದಿಂದ ಸಿಗಲಿದೆ ಉಚಿತ ಮನೆ : ಸ್ವಂತ ಮನೆ ಇಲ್ಲದವರಿಗೆ ಬಂಪರ್ ಅವಕಾಶ

ನಮಸ್ಕಾರ ಸ್ನೇಹಿತರೆ ಇವತ್ತಿನ ಲೇಖನದಲ್ಲಿ ಸ್ವಂತ ಮನೆ ಹೊಂದುವವರಿಗೆ ಸುವರ್ಣ ಅವಕಾಶ ಕಲ್ಪಿಸಲಾಗಿದೆ. ಸ್ವಂತ ಮನೆ ಹೊಂದಬೇಕೆಂದುವ ಕನಸನ್ನು ಹೊಂದಿರುವ ಪ್ರತಿಯೊಬ್ಬರಿಗೂ ಕೂಡ ಇದೀಗ ಹಾಗೂ ಉಚಿತವಾಗಿ ಮನೆಯನ್ನು ಬಡತನ ರೇಖೆಗಿಂತ ಕೆಳಗಿರುವವರಿಗೆ ವಿತರಣೆ ಮಾಡುವುದು ಕೇಂದ್ರ ಸರ್ಕಾರದ ಮುಖ್ಯ ಗುರಿಯಾಗಿದೆ. ದೇಶದಲ್ಲಿ ವಾಸಿಸುತ್ತಿರುವ ಸಾಕಷ್ಟು ಜನರು ಎಂದಿಗೂ ಕೂಡ ಬಾಡಿಗೆ ಮನೆಯಲ್ಲಿಯೇ ಅಥವಾ ಅಧಿಕೃತ ಜಾಗದಲ್ಲಿಯೇ ಸಣ್ಣ ಪುಟ್ಟ ಗುಡಿಸಿಲಿಗಳಲ್ಲಿ ಅಥವಾ ಕಚ್ಚಾ ಮನೆಗಳಲ್ಲಿ ವಾಸಿಸುತ್ತಿದ್ದಾರೆ ಇವರಿಗೂ ಕೂಡ ಸ್ವಂತ ಮನೆ ಹೊಂದಿರಬೇಕೆ ಎನ್ನುವ ಕನಸನ್ನು…

Read More
Petrol and diesel reduced

ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಭಾರಿ ಪ್ರಮಾಣದಲ್ಲಿ ಇಳಿಕೆ : ಎಷ್ಟು ಗೊತ್ತ ..?

ನಮಸ್ಕಾರ ಸ್ನೇಹಿತರೆ ಇವತ್ತಿನ ಲೇಖನದಲ್ಲಿ ಕೇಂದ್ರ ಸರ್ಕಾರವು ಪೆಟ್ರೋಲ್ ಮತ್ತು ಡೀಸೆಲ್ ದರ ಇಳಿಕೆ ಮಾಡಿರುವುದರ ಬಗ್ಗೆ ಮಾಹಿತಿಯನ್ನು ತಿಳಿಸಲಾಗುತ್ತಿದೆ. ಭಾರತದ ಸಂಬಂಧ ಮಲ್ಟಿ ಜೊತೆಗೆ ಹದಗೆಟ್ಟಿರುವ ಬೆನ್ನಲ್ಲೇ ಕೇಂದ್ರ ಸರ್ಕಾರ ಲಕ್ಷದ್ವೀಪವನ್ನು ಅಭಿವೃದ್ಧಿಪಡಿಸಲು ಮುಂದಾಗಿದೆ. ಇದರ ಬೆನ್ನಲ್ಲೇ ಲಕ್ಷದ್ವೀಪದಲ್ಲಿ ಇಂಡಿಯನ್ ಆಯಿಲ್ ಕಾರ್ಪೊರೇಷನ್ ಪೆಟ್ರೋಲ್ ಮತ್ತು ಡೀಸೆಲ್ ದರವನ್ನು 15.3 ರೂಪಾಯಿಗಳಷ್ಟು ಕಡಿತಗೊಳಿಸಿದೆ. ಲಕ್ಷದ್ವೀಪದ ಪ್ರವಾಸೋದ್ಯಮ ಇಂಧನ ದರ ಕಡಿತದ ಹಿಂದೆ ಅಭಿವೃದ್ಧಿಪಡಿಸುವ ಉದ್ದೇಶವು ಇದೆ ಎಂದು ತಿಳಿದುಕೊಂಡಿದ್ದು ಈ ಬಗ್ಗೆ ಹೆಚ್ಚಿನ ಮಾಹಿತಿಯನ್ನು ಈ…

Read More
Rain New forecast from India Meteorological Department

ಮಳೆ ಗ್ಯಾರಂಟಿ : ಭಾರತೀಯ ಹವಾಮಾನ ಇಲಾಖೆಯಿಂದ ಹೊಸ ಮುನ್ಸೂಚನೆ

ನಮಸ್ಕಾರ ಸ್ನೇಹಿತರೆ ಬೆಂಗಳೂರಿನಲ್ಲಿ ಬೆಳಗ್ಗೆ ಭಾಗಸಹ ಮೋಡಕವಿದ ವಾತಾವರಣ ಯುಗಾದಿಯವರೆಗೆ ಇರಲಿದೆ. ಅದರಲ್ಲೂ ಮುಖ್ಯವಾಗಿ ಮಧ್ಯಾಹ್ನ ಮತ್ತು ಸಂಜೆಯ ಹೊತ್ತಿಗೆ ಆಕಾಶದಲ್ಲಿ ಮೋಡವಿಲ್ಲದೆಯೇ ಸ್ಪಷ್ಟವಾಗಿ ಇರುತ್ತದೆ. ಕ್ರಮವಾಗಿ 37 ಮತ್ತು 23 ಡಿಗ್ರಿ ಸೆಲ್ಸಿಯಸ್ ನಷ್ಟು ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಇರಲಿದೆ. ಹಾಗಾದರೆ ಯುಗಾದಿಯ ಸಂದರ್ಭದಲ್ಲಿ ಯಾವ ಯಾವ ಜಿಲ್ಲೆಗಳಲ್ಲಿ ಎಷ್ಟು ಮಳೆಯಾಗಲಿದೆ ಎಂಬುದರ ಸಂಪೂರ್ಣ ಮಾಹಿತಿಯನ್ನು ಇವತ್ತಿನ ಲೇಖನದಲ್ಲಿ ತಿಳಿಯಬಹುದು. ಕಡಿಮೆ ಮಳೆಯಾಗಿರುವುದು ಈ ವರ್ಷದ ಮಾರ್ಚ್ ತಿಂಗಳಿನಲ್ಲಿ ತಾಪಮಾನ ಏರಿಕೆಗೆ ಕಾರಣವಾಗಿದೆ ಎಂದು…

Read More
Recruitment notification from Karnataka Examination Authority

ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ನೇಮಕಾತಿಗೆ ಅಧಿಸೂಚನೆ : ಜೂನಿಯರ್ ಅಸಿಸ್ಟೆಂಟ್ ಹುದ್ದೆಗಳಿಗೆ ಅರ್ಜಿ ಅಹ್ವಾನ

ನಮಸ್ಕಾರ ಸ್ನೇಹಿತರೆ ಇವತ್ತಿನ ಲೇಖನದಲ್ಲಿ ಜೂನಿಯರ್ ಅಸಿಸ್ಟೆಂಟ್ ಸಹಾಯಕ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಮಾರ್ಚ್ 224 ರಲ್ಲಿ ಅರ್ಜಿಗಳನ್ನು ಆಹ್ವಾನ ಮಾಡಲಾಗಿದ್ದು ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಹಾಗೂ ಕರ್ನಾಟಕ ಸರ್ಕಾರದಲ್ಲಿ ಉದ್ಯೋಗವನ್ನು ಹುಡುಕುತ್ತಿರುವ ಉದ್ಯೋಗ ಆಕಾಂಕ್ಷಿಗಳು ಈ ಸದಾ ಅವಕಾಶವನ್ನು ಬಳಸಿಕೊಳ್ಳಬಹುದಾಗಿದೆ. ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಹುದ್ದೆಗಳಿಗೆ ಸಂಬಂಧಿಸಿದಂತೆ ಹೆಚ್ಚಿನ ಮಾಹಿತಿಯನ್ನು ಈ ಲೇಖನದಲ್ಲಿ ತಿಳಿಯಬಹುದಾಗಿತ್ತು ಹುದ್ದೆಗಳ ವಿವರ ಅರ್ಜಿ ಶುಲ್ಕದ ವಿವರ ವಯಸ್ಸಿನ ಮಿತಿ ವೇತನ…

Read More
10 Rs note ban information in the country

10 ರೂ ನೋಟು ದೇಶದಲ್ಲಿ ನಿಷೇಧ ಆಗಲಿದೆ.? ಇನ್ನು ಮುಂದೆ ನೋಟು ಲಭ್ಯವಿರುವುದಿಲ್ಲ .?

ನಮಸ್ಕಾರ ಸ್ನೇಹಿತರೆ ಎರಡು ಬಾರಿ ನೋಟು ನಿಷೇಧ ಪ್ರಸ್ತುತ ದೇಶದಲ್ಲಿ ಮಾಡಲಾಗಿದೆ 2016ರಲ್ಲಿ ಮೊದಲ ಬಾರಿಗೆ ಭಾರತ ದೇಶದಲ್ಲಿ ಹಾಗೂ ಎರಡನೇ ಬಾರಿಗೆ 2023ರಲ್ಲಿ ನೋಟು ನಿಷೇಧ ಮಾಡಲಾಗಿದೆ. ದೇಶದಲ್ಲಿ ನೋಟು ನಿಷೇಧ ಆದಾಗಿನಿಂದ ಚಲಾವಣೆಯಲ್ಲಿ ಇರುವಂತಹ ನೋಟುಗಳ ಕುರಿತಾಗಿ ಸಾಕಷ್ಟು ಸುದ್ದಿಗಳು ವೈರಲ್ ಆಗುತ್ತಲೇ ಇವೆ ಎಂದು ಹೇಳಬಹುದು. ವಿಶೇಷವಾಗಿ ಭಾರತೀಯ ಕರೆನ್ಸಿಯ ದೊಡ್ಡ ಮೊತ್ತ 500 ಇದಾಗಿದ್ದು ಸಾಕಷ್ಟು ಸುದ್ದಿಗಳು ಈ ನೋಟು ಕುರಿತಂತೆ ವೈರಲ್ ಆಗಿದ್ದವು. ಅಲ್ಲದೆ 500 ರೂಪಾಯಿ ನೋಟು ಕೂಡ…

Read More
Grilahakshmi 8th installment money release

ಗೃಹಲಕ್ಷ್ಮಿ 8ನೇ ಕಂತಿನ ಹಣ ಬಿಡುಗಡೆಗೆ : ಹಣ ಪಡೆಯಲು ಈ ಕೆಲಸ ಕಡ್ಡಾಯ

ನಮಸ್ಕಾರ ಸ್ನೇಹಿತರೆ ನೀವೇನಾದರೂ ಕೆಲವು ಪ್ರಮುಖ ಕೆಲಸಗಳನ್ನು ಮಾಡಿಕೊಂಡರೆ ಖಂಡಿತವಾಗಿಯೂ ನಿಮ್ಮ ಬ್ಯಾಂಕ್ ಖಾತೆಗೆ ತಪ್ಪದೆ ಗೃಹಲಕ್ಷ್ಮಿ ಯೋಜನೆಯ ಹಣ ವರ್ಗಾವಣೆ ಆಗುತ್ತದೆ ಎಂದು ಹೀಗಾಗಲೆ ಸರ್ಕಾರ ಭರವಸೆ ನೀಡಿದೆ. ಯಾವಾಗ ಮಹಾಲಕ್ಷ್ಮಿ ಯೋಜನೆ ಜಾರಿಗೆ ಬಂದಿದೆಯೋ ಅಲ್ಲಿಂದ ಇಲ್ಲಿಯವರೆಗೆ ಒಂದಷ್ಟು ಹಣ ಮಹಿಳೆಯರ ಬ್ಯಾಂಕ್ ಖಾತೆಯಲ್ಲಿ ಸಂಗ್ರಹವಾಗಿದೆ. ಅದರಂತೆ ಇದೀಗ ಕೆಲವು ಪ್ರಮುಖ ಕೆಲಸಗಳನ್ನು ಮಾಡಿಕೊಂಡರೆ ಮಹಿಳೆಯರು ಅವರ ಬ್ಯಾಂಕ್ ಖಾತೆಗೆ ತಪ್ಪದೆ ಹಣ ವರ್ಗಾವಣೆಯಾಗುತ್ತಿದೆ ಎಂದು ಈಗಾಗಲೇ ಸರ್ಕಾರ ಭರವಸೆ ನೀಡಿದೆ ಎಂದು ಹೇಳಬಹುದು….

Read More
Application to get free gas from Govt

ಸರ್ಕಾರದಿಂದ ಉಚಿತ ಗ್ಯಾಸ್ ಪಡೆಯಲು ಅರ್ಜಿ ಆರಂಭ : ಸುಲಭ ವಿಧಾನದ ಮೂಲಕ ಅರ್ಜಿ ಸಲ್ಲಿಸಿ

ನಮಸ್ಕಾರ ಸ್ನೇಹಿತರೆ ಇವತ್ತಿನ ಲೇಖನದಲ್ಲಿ ಉಚಿತ ಗ್ಯಾಸ್ ಯೋಜನೆಯ ಅಡಿಯಲ್ಲಿ ಉಚಿತ ಗ್ಯಾಸ್ ಸಿಲಿಂಡರ್ ಮತ್ತು ಒಂದು ಸ್ಟವ್ ಅನ್ನು ಪಡೆಯಲು ಯಾವ ರೀತಿ ಅರ್ಜಿಯನ್ನು ಸಲ್ಲಿಸಬೇಕು ಹಾಗೂ ಅರ್ಜಿ ಸಲ್ಲಿಸಲು ಯಾವೆಲ್ಲ ದಾಖಲೆಗಳನ್ನು ಹೊಂದಿರಬೇಕು ಈ ಯೋಜನೆಗೆ ಯಾರೆಲ್ಲಾ ಅರ್ಜಿ ಸಲ್ಲಿಸಬೇಕು ಎಂಬುದರ ಸಂಪೂರ್ಣ ಮಾಹಿತಿಯನ್ನು ಈ ಲೇಖನದಲ್ಲಿ ತಿಳಿಯಬಹುದು. ಉಚಿತ ಗ್ಯಾಸ್ ಪಡೆಯಲು ಮಾಹಿತಿ : ಮಹಿಳೆಯರು ಎಲ್ಪಿಜಿ ಗ್ಯಾಸ್ ಸಿಲಿಂಡರ್ ಮತ್ತು ಸ್ಟವ್ ಇಲ್ಲದೆ ಅಡುಗೆ ಮಾಡಲು ಇತ್ತೀಚಿನ ದಿನಗಳಲ್ಲಿ ಸಾಧ್ಯವೇ ಇಲ್ಲ…

Read More
Release of 8th installment of Grilahakshmi Yojana

ಗೃಹಲಕ್ಷ್ಮಿ ಯೋಜನೆಯ 8ನೇ ಕಂತಿನ ಹಣ ಈ ಜಿಲ್ಲೆಯ ಮಹಿಳೆಯರಿಗೆ ಬಿಡುಗಡೆ

ನಮಸ್ಕಾರ ಸ್ನೇಹಿತರೇ, ಇಂದು ಬಹುತೇಕ ಯಶಸ್ಸನ್ನು ಗೃಹಲಕ್ಷ್ಮಿ ಯೋಜನೆ ಕಂಡಿದೆ ಎಂದು ಹೇಳಬಹುದು ಅಂದರೆ ಮಹಿಳೆಯರ ಬ್ಯಾಂಕ್ ಖಾತೆಗೆ ಶೇಕಡ 90ರಷ್ಟು ಹಣ ವರ್ಗಾವಣೆ ಆಗಿದೆ. ಸರ್ಕಾರ ಗೃಹಲಕ್ಷ್ಮಿ ಯೋಜನೆಯ ಫಲಾನುಭವಿ ಮಹಿಳೆಯರಿಗೆ ಸಹಿಸುದ್ದಿ ಎಂದು ನೀಡಿದೆ ಇದುವರೆಗೂ ಯಾರಿಗೆಲ್ಲಾ ಹಣ ಸಂದಾಯ ಆಗಿರುವುದೆಲ್ಲವೋ ಅವರಿಗೂ ಕೂಡ ಪೆಂಡಿಂಗ್ ಇರುವಂತಹ ಹಣ ವರ್ಗಾವಣೆ ಯಾಗುತ್ತದೆ ಎನ್ನುವ ಬಗ್ಗೆ ರಾಜ್ಯ ಸರ್ಕಾರ ಮಾಹಿತಿ ನೀಡಿದೆ. ಗೃಹಲಕ್ಷ್ಮಿ ಯೋಜನೆಯದು ಮಹಿಳೆಯರ ಸಬಲೀಕರಣಕ್ಕಾಗಿ ಪ್ರಾರಂಭಿಸಲಾಗಿದ್ದು ಇಂದು ಬಹುತೇಕ ಇದು ಯಶಸ್ವಿ ಆಗಿದೆ…

Read More